Headlines

‘ಹೊಡೆದರು, ಸುಟ್ಟರು, ಕೊನೆಗೆ ‘ಶೂಟ್ ಮಾಡ್ಕೊಂಡು ಸಾಯ್ತೀನಿ’ ಎಂದ ದರ್ಶನ್’ – Kannada News | Renuka Swamy case, accused Pradosh said Darshan threatened him

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ದರ್ಶನ್ ಆಪ್ತನಾಗಿದ್ದು, ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಸಹ ಆಗಿರುವ ಪ್ರದೋಷ್ ತಮ್ಮನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ 14ನೇ ಆರೋಪಿ ಆಗಿರುವ ಪ್ರದೋಶ್, ತಾವು ಪ್ರಕರಣದ ಪೂರ್ಣ ಮಾಹಿತಿಯನ್ನು ನ್ಯಾಯಾಲಯದ ಎದುರು ಹಂಚಿಕೊಳ್ಳುವುದಾಗಿ ಹೇಳಿದ್ದು, ತಮ್ಮನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಪ್ರದೋಶ್ ಸಲ್ಲಿಸಿರುವ ಅರ್ಜಿಯಲ್ಲಿ ಪ್ರಕರಣದ ಬಗ್ಗೆ ಕುತೂಹಲಕಾರಿ ವಿಷಯಗಳು ಹೊರಬಂದಿವೆ. ಪ್ರದೋಶ್ ಸಲ್ಲಿಸಿರುವ…

Read More

ಭಾರತದಲ್ಲಿ ಏಜ್ ವೆರಿಫಿಕೇಶನ್ ಪರೀಕ್ಷಿಸುತ್ತಿರುವ ವಾಟ್ಸಾಪ್; ವಯಸ್ಸು ತಿಳಿಸಲು ಸಿದ್ದರಾಗಿ – Kannada News | Whatsapp testing age verification feature to comply with indias dpdp act

ನವದೆಹಲಿ, ಆಗಸ್ಟ್ 9: ಮೆಟಾ (Meta) ಒಡೆತನದ ಮೆಸೇಜಿಂಗ್ ಪ್ಲಾಟ್​ಫಾರ್ಮ್ ವಾಟ್ಸಾಪ್ (WhatsApp), ಭಾರತದಲ್ಲಿ ತನ್ನ ಬಳಕೆದಾರರಿಗೆ ಜನ್ಮ ದಿನಾಂಕವನ್ನು (Date of Birth) ಸೇರಿಸಲು ಅವಕಾಶ ನೀಡುವ ಹೊಸ ಫೀಚರ್ ಅನ್ನು ಪರೀಕ್ಷಿಸಲು ಪ್ರಾರಂಭಿಸಿದೆ. ಭಾರತ ಸರ್ಕಾರ ಜಾರಿಗೆ ತರಲಿರುವ ಡಿಜಿಟಲ್ ವೈಯಕ್ತಿಕ ದತ್ತಾಂಶ ರಕ್ಷಣೆ (DPDP) ಕಾಯ್ದೆಗೆ ಬದ್ಧವಾಗಿರಲು ಈ ಕ್ರಮ ಕೈಗೊಳ್ಳಲಾಗಿದೆ. ಹುಟ್ಟಿದ ದಿನಾಂಕದ ಮಾಹಿತಿ: ಪ್ರಸ್ತುತ ಕೆಲ ಬಳಕೆದಾರರಿಗೆ ‘Add your date of birth’ ಎಂಬ ಪ್ರಾಂಪ್ಟ್ (Prompt) ಕಾಣಿಸಿಕೊಳ್ಳುತ್ತಿದ್ದು,…

Read More

ಕೇರಳದಲ್ಲಿ ವಿವಾದ ಸೃಷ್ಟಿಸಿದ ಕ್ವಿಜ್​​ನಲ್ಲಿ ಸಾವರ್ಕರ್​​ ಕುರಿತ ಪ್ರಶ್ನೆ: ತನಿಖೆಗೆ ಆದೇಶ – Kannada News | Row in Kerala Over VD Savarkar Question in School Freedom Quiz; Education Minister Orders Probe

ವಿ.ಡಿ. ಸಾವರ್ಕರ್​​Image Credit source: achalsiki.com ತಿರುವನಂತಪುರಂ, ಆಗಸ್ಟ್​ 09: ಶಾಲಾ ಕ್ವಿಜ್‌ನಲ್ಲಿ ಹಿಂದೂತ್ವ ಸಿದ್ಧಾಂತವಾದಿ ವಿ.ಡಿ. ಸಾವರ್ಕರ್‌ ಅವರನ್ನು ಬ್ರಿಟಿಷರಿಂದ ಅತ್ಯಂತ ಕಠಿಣ ಶಿಕ್ಷೆ ಪಡೆದ ಸ್ವಾತಂತ್ರ್ಯ ಹೋರಾಟಗಾರ ಎಂದು ಬಣ್ಣಿಸಿದ ಪ್ರಶ್ನೆಯೊಂದು ಕೇರಳದಲ್ಲಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಎನ್. ಶಂಸುಡ್ಡೀನ್‌ ತನಿಖೆಗೆ ಆದೇಶಿಸಿದ್ದಾರೆ. ಕ್ವಿಜ್‌ ಸಿದ್ಧಪಡಿಸಿ ನಡೆಸಿದವರು ಯಾರು ಎಂಬುದನ್ನು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ….

Read More

Video: ಮರಿಗಳನ್ನು ರಕ್ಷಿಸಲು ಪ್ರಾಣದ ಹಂಗು ತೊರೆದು ಎತ್ತರದ ಗೋಡೆ ಏರಿದ ತಾಯಿ ಬೆಕ್ಕು – Kannada News | China: Mother cat rescues kittens trapped in a high wall in China

ತಾಯಿ ಪ್ರೀತಿಗೆ (mother love) ಬೆಲೆ ಕಟ್ಟಲು ಸಾಧ್ಯವಿಲ್ಲ. ಮಕ್ಕಳ ಹಿತಕ್ಕಾಗಿ ಎಂತಹ ಕಷ್ಟವನ್ನಾದರೂ ಹೆತ್ತಮ್ಮ ಸಹಿಸಿಕೊಳ್ಳುತ್ತಾಳೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ತಾಯಿ ಬೆಕ್ಕೊಂದು ಅಪಾಯದಲ್ಲಿ ಸಿಲುಕಿದ್ದ ತನ್ನ ಮರಿಗಳನ್ನು ಕಾಪಾಡಲು ಪ್ರಾಣವನ್ನೇ ಪಣಕ್ಕಿಟ್ಟಿದೆ. ಹೌದು, ತನ್ನ ಕಂದಮ್ಮನನ್ನು ರಕ್ಷಿಸಲು ಎತ್ತರದ ಗೋಡೆ ಏರಿದ ವಿಡಿಯೋ ಸದ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ಚೀನಾದಲ್ಲಿ ನಡೆದಿದೆ ಎನ್ನಲಾಗಿದೆ. ವೈರಲ್ ಆದ ವಿಡಿಯೋಗೆ ನೆಟ್ಟಿಗರು ಕಾಮೆಂಟ್‌ ತಾಯಿ ಪ್ರೀತಿ, ಕಾಳಜಿಯನ್ನು ಹಾಡಿ ಹೊಗಳಿದ್ದಾರೆ. ಬುಫ್ಲಿಲೆಕ್ಸ್…

Read More

ಶಿವಗಂಗೆ ಬೆಟ್ಟದಲ್ಲಿ ಕಾಣೆಯಾದ ಟೆಕ್ಕಿ; ಅದ್ವೈತ್ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ! – Kannada News | Missing Techie in Bengaluru: High Tech Search Ops with Drones for Missing Software Engineer at Shivagange Hills

ನೆಲಮಂಗಲ, ಆಗಸ್ಟ್ 09: ಟ್ರಕ್ಕಿಂಗ್‌ಗಾಗಿ ಶಿವಗಂಗೆ ಬೆಟ್ಟಕ್ಕೆ ತೆರಳಿದ್ದ ಬೆಂಗಳೂರಿನ ಕಾಡುಗೋಡಿಯ ಸಾಫ್ಟ್‌ವೇರ್ ಎಂಜಿನಿಯರ್ ಅದ್ವೈತ್ ಉಪಾಧ್ಯಾಯ (ಮಧ್ಯಪ್ರದೇಶ ಮೂಲದವರು) ಕಳೆದ ಎರಡು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಇವರ ಪತ್ನಿ ಪ್ರಾಪ್ತಿ ಚೌಹಾಣ್ ನೀಡಿದ ದೂರಿನನ್ವಯ ಡಾಬಸ್‌ಪೇಟೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಅದ್ವೈತ್ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆಯಾಗಿದ್ದು, ಅವರು ಬಾಡಿಗೆಗೆ ಪಡೆದಿದ್ದ ಬುಲೆಟ್ ಬೈಕ್ ಪಾರ್ಕಿಂಗ್‌ನಲ್ಲಿ ಪತ್ತೆಯಾಗಿದೆ. ಶನಿವಾರ ಸಂಜೆ ಮಳೆಯಿಂದಾಗಿ ಸ್ಥಗಿತಗೊಂಡಿದ್ದ ಜಂಟಿ ಕಾರ್ಯಾಚರಣೆ ಇಂದು (ಆ. 9) ಮತ್ತೆ ಮುಂದುವರಿದಿದೆ. ನಾಪತ್ತೆಯಾಗಿರುವ…

Read More

ಕಿಯಾರಾ ಅಡ್ವಾಣಿ, ಹುಮಾ ಖುರೇಷಿಗೆ ವಿಶೇಷ ಸಂದೇಶ ಕೊಟ್ಟ ಯಶ್ – Kannada News | Yash special message to Kiara Advani and Huma Qureshi

‘ಟಾಕ್ಸಿಕ್’ (Toxic) ಟ್ರೈಲರ್ ರಿಲೀಸ್ ನಿನ್ನೆ (ಆಗಸ್ಟ್ 08) ನಡೆದಿದ್ದು, ಟ್ರೈಲರ್​​ಗೆ ಭಾರಿ ಪ್ರಶಂಸೆ ವ್ಯಕ್ತವಾಗುತ್ತಿದೆ. ನಾಲ್ಕು ನಿಮಿಷದ ಟ್ರೈಲರ್​​ನಲ್ಲಿ ಆಕ್ಷನ್, ರೊಮೊನ್ಯಾಸ್, ಸೆಂಟಿಮೆಂಟ್, ದ್ರೋಹ, ಅಪ್ಪ-ಮಗನ ಸೆಂಟಿಮೆಂಟ್, ದ್ವೇಷ, ಮಾನವೀಯತೆ ಇನ್ನೂ ಹಲವು ಅಂಶಗಳು ಇವೆ. ನಿನ್ನೆ ಎಎಂಬಿ ಮಾಲ್​​ನಲ್ಲಿ ನಡೆದ ‘ಟಾಕ್ಸಿಕ್’ ಟ್ರೈಲರ್ ಇವೆಂಟ್​​ನಲ್ಲಿ ಯಶ್, ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್, ಕಿಯಾರಾ ಅಡ್ವಾಣಿ ಇನ್ನೂ ಹಲವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಯಶ್, ಎಲ್ಲರಿಗೂ ಧನ್ಯವಾದ ಹೇಳಿದರು….

Read More

Nag Panchami 2026: ನಾಗರ ಪಂಚಮಿ; ಈ 8 ಪವಿತ್ರ ಸರ್ಪಗಳನ್ನು ಪೂಜಿಸುವುದರ ಮಹತ್ವವೇನು ಗೊತ್ತಾ? – Kannada News | Nag Panchami: The 8 Sacred Serpents Worshipped and Kalsarpa Dosha Remedies

ಪ್ರತಿ ವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯಂದು ನಾಗರ ಪಂಚಮಿ ಹಬ್ಬವನ್ನು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಉತ್ಸಾಹದಿಂದ ಆಚರಿಸಲಾಗುತ್ತದೆ. ಈ ಶುಭ ದಿನದಂದು ಮಹಾದೇವನ ಜೊತೆಗೆ ಸರ್ಪ ದೇವರನ್ನು ಪೂಜಿಸುವುದು ಅನಾದಿ ಕಾಲದಿಂದಲೂ ಬಂದ ವಾಡಿಕೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ನಾಗ ಪಂಚಮಿಯಂದು ನಾಗ ದೇವತೆಗಳನ್ನು ಆರಾಧಿಸುವುದರಿಂದ ಜಾತಕದಲ್ಲಿರುವ ಕಾಳಸರ್ಪ ದೋಷ ನಿವಾರಣೆಯಾಗಿ, ಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಈ ಪವಿತ್ರ ಸಂದರ್ಭದಲ್ಲಿ ಸರ್ಪ ದೇವರಿಗೆ ಹಾಗೂ ಪರಮಶಿವನಿಗೆ ಹಾಲು, ನೀರು, ಹೂವುಗಳು ಮತ್ತು ಧಾನ್ಯಗಳನ್ನು…

Read More

ಭಾರತದಲ್ಲಿ ಗಲಭೆ ಎಬ್ಬಿಸಲು ವಿದೇಶಿಗನ ಜೊತೆ ಸಂಪರ್ಕ: ರಾಯಚೂರಲ್ಲಿ ಯುವಕನ ಬಂಧನ – Kannada News | Plot to Incite Riots in India: Raichur Youth Arrested for Contacting Foreigner; Pistol & Money Offered

ರಾಯಚೂರಲ್ಲಿ ಯುವಕನ ಬಂಧನImage Credit source: Tv9 Kannada ರಾಯಚೂರು, ಆಗಸ್ಟ್​​ 09: ಭಾರತದಲ್ಲಿ ಗಲಭೆ ಎಬ್ಬಿಸಲು ವಿದೇಶಿಗನ ಜೊತೆ ಸಂಪರ್ಕ ಹಿನ್ನೆಲೆ ರಾಯಚೂರಿನ ವ್ಯಕ್ತಿಯೋರ್ವನನ್ನು ಸದರಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಶಾಹಿಲ್(24) ಬಂಧಿತ ಆರೋಪಿಯಾಗಿದ್ದು, ಈತ ಟೀ ಸ್ಟಾಲ್ ಇಟ್ಟಿಕೊಂಡಿದ್ದ. ಭಾರತದಲ್ಲಿ ಗಲಭೆ ಎಬ್ಬಿಸಲು ಸ್ಕೆಚ್ ಹಾಕಿದ್ದ ಅರಬ್ ಮೂಲದ ವ್ಯಕ್ತಿ ಈ ಸಂಬಂಧ ಶಾಹಿಲ್​ಗೆ ಮೈಂಡ್​​ವಾಷ್ ಮಾಡಿದ್ದ ಎಂಬುದು ಗೊತ್ತಾಗಿದೆ. ಮೆಸೇಜ್ ಮೂಲಕ ಪಿಸ್ತೂಲ್ ಕೇಳಿದ್ದ ಆರೋಪಿ ಇನ್​​ಸ್ಟಾಗ್ರಾಂನಲ್ಲಿ ರಾಣಾ ಭಾಯ್ ಹೆಸರಲ್ಲಿ…

Read More

ಗೃಹಲಕ್ಷ್ಮಿ ಯೋಜನೆಯಲ್ಲಿ ‘ಗೋಲ್‌ಮಾಲ್’; ಗ್ಯಾರಂಟಿ ಸಮಿತಿ ಅಧ್ಯಕ್ಷರ ವಿಡಿಯೋ ವೈರಲ್! – Kannada News | Gruha Lakshmi Scheme Scam: Koppal Guarantee Committee Chairman Admits Money Transferred to Deceased Accounts

ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ ಕೊಪ್ಪಳ, ಆಗಸ್ಟ್ 09: ಜಿಲ್ಲೆಯಲ್ಲಿ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗುತ್ತಿರುವ ಮತ್ತು ಅದನ್ನು ರಿಕವರಿ ಮಾಡುತ್ತಿರುವ ವಿಚಾರ ದೊಡ್ಡ ವಿವಾದ ಸೃಷ್ಟಿಸುತ್ತಿದ್ದಂತೆಯೇ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ ಬಿಡುಗಡೆ ಮಾಡಿರುವ ಮತ್ತೊಂದು ವಿಡಿಯೋ ಭಾರಿ ಸಂಚಲನ ಮೂಡಿಸಿದೆ. ಶ್ರೀನಿವಾಸ್ ರೆಡ್ಡಿ ವೀಡಿಯೋ ಇಲ್ಲಿದೆ ಮೊದಲಿಗೆ ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ನಡೆದಿಲ್ಲ ಎಂದು ವಾದಿಸಿದ್ದ ರೆಡ್ಡಿ ಶ್ರೀನಿವಾಸ್,…

Read More

ಮೂರು ಬಲಿಷ್ಠ ತಂಡಗಳ ಮಹಾಸಮರಕ್ಕೆ ಇಸಿಬಿ ಗ್ರೀನ್ ಸಿಗ್ನಲ್! – Kannada News | ODIs Get a Boost: Tri Series Set for Epic Comeback

ಕ್ರಿಕೆಟ್ ಜಗತ್ತಿನಲ್ಲಿ ಒಂದು ಕಾಲದಲ್ಲಿ ಅತಿ ಹೆಚ್ಚು ರೋಮಾಂಚನ ಮೂಡಿಸುತ್ತಿದ್ದ ‘ತ್ರಿಕೋನ ಏಕದಿನ ಸರಣಿ‘ ಮಾದರಿಯು ಶೀಘ್ರದಲ್ಲೇ ಮರಳಿ ಬರಲಿದೆ. ಮುಂದಿನ 12 ರಿಂದ 18 ತಿಂಗಳುಗಳ ಅವಧಿಯಲ್ಲಿ ಬಹು-ರಾಷ್ಟ್ರಗಳ ತ್ರಿಕೋನ ಸರಣಿಗಳನ್ನು ಆಯೋಜಿಸಲು ವೇಳಾಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ರಿಚರ್ಡ್ ಗೌಲ್ಡ್ ಅಧಿಕೃತವಾಗಿ ಖಚಿತಪಡಿಸಿದ್ದಾರೆ. ಭಾರತ ಏಕದಿನ ತಂಡದ ನಾಯಕ ಶುಭ್‌ಮನ್ ಗಿಲ್ ಇತ್ತೀಚೆಗೆ ತ್ರಿಕೋನ ಸರಣಿಗಳನ್ನು ಮತ್ತೆ ಆರಂಭಿಸಬೇಕು ಎಂದು ಆಶಯ…

Read More