Headlines

Apply Now: ಸ್ಟ್ರೈಡ್ಸ್ ಫಾರ್ಮಾ ಸಂಸ್ಥೆಯಲ್ಲಿ ಕೆಲಸದ ಜೊತೆಗೆ ಉಚಿತ ಪದವಿ ಪಡೆಯುವ ಸುವರ್ಣಾವಕಾಶ! – Kannada News | Strides Pharma Science: Free B.Voc Student Trainee Jobs in Bengaluru via Mangaluru Interview

ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿನ ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಮಂಗಳೂರಿನ ಪಡೀಲ್‌ನಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಈ ನೇಮಕಾತಿ ಪ್ರಕ್ರಿಯೆಯು ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಬೆಂಗಳೂರಿನ ‘ಸ್ಟ್ರೈಡ್ಸ್ ಫಾರ್ಮಾ ಸೈನ್ಸ್ ಲಿಮಿಟೆಡ್’ ಸಂಸ್ಥೆಯು ಖಾಲಿ ಇರುವ ‘ಸ್ಟೂಡೆಂಟ್ ಟ್ರೈನಿ’ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಐಟಿಐ, ಪಿಯುಸಿ, ಡಿಪ್ಲೋಮಾ ಅಥವಾ…

Read More

ತಮಿಳುನಾಡಿನಲ್ಲಿ ‘ದಳಪತಿ’ ಸರ್ಕಾರಕ್ಕೆ ಕೈ ಬಲ: ಟಿವಿಕೆ ಕಚೇರಿಯಲ್ಲಿ ವಿಜಯ್ ಭೇಟಿ ಮಾಡಿದ ಕಾಂಗ್ರೆಸ್ ನಾಯಕರು – Kannada News | Indian National Congress Extends Support to Tamilaga Vettri Kazhagam After Meeting Vijay in Chennai

ಚೆನ್ನೈ, ಮೇ 06: ತಮಿಳುನಾಡು ರಾಜಕೀಯದಲ್ಲಿ ಆಘಾತಕಾರಿ ಹಾಗೂ ಕುತೂಹಲಕಾರಿ ಬೆಳವಣಿಗೆಯೊಂದು ನಡೆದಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಕಾಂಗ್ರೆಸ್ ತನ್ನ ಪೂರ್ಣ ಬೆಂಬಲವನ್ನು ಘೋಷಿಸಿದೆ. ಚೆನ್ನೈನಲ್ಲಿರುವ ಟಿವಿಕೆ ಪ್ರಧಾನ ಕಚೇರಿಯಲ್ಲಿ ನಡೆದ ಮಹತ್ವದ ಭೇಟಿಯಲ್ಲಿ ತಮಿಳುನಾಡು ಕಾಂಗ್ರೆಸ್ ಸಮಿತಿಯ ಮುಖಂಡರು ವಿಜಯ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ತಮಿಳುನಾಡು ಕಾಂಗ್ರೆಸ್ ಸಮಿತಿ (TNCC) ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷ (CLP) ಒಮ್ಮತದಿಂದ ವಿಜಯ್ ನೇತೃತ್ವದ ಟಿವಿಕೆಗೆ ಬೆಂಬಲ ನೀಡಲು ನಿರ್ಧರಿಸಿವೆ….

Read More

Emergency Credit Line Guarantee Scheme- ಏರ್​ಲೈನ್ಸ್, ಎಂಎಸ್​ಎಂಇಗಳಿಗೆ ಬೆಂಬಲಿಸುವ ಇಸಿಎಲ್​ಜಿಎಸ್ 5.0 ಸ್ಕೀಮ್​ಗೆ ಅನುಮೋದನೆ – Kannada News | ECLGS 5.0 Approved: India Extends Vital Financial Support to MSMEs & Airlines Amidst Global Crisis

ಇಸಿಎಲ್​ಜಿಎಸ್ ಯೋಜನೆImage Credit source: AI/Mediaforge/TV9 ನವದೆಹಲಿ, ಮೇ 6: ಪಶ್ಚಿಮ ಏಷ್ಯಾ (West Asia) ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜಾಗತಿಕವಾಗಿ ಉಂಟಾಗಿರುವ ಆರ್ಥಿಕ ಸವಾಲುಗಳನ್ನು ಎದುರಿಸಲು ಮತ್ತು ದೇಶದ ಉದ್ಯಮಗಳಿಗೆ ಆಸರೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮಹತ್ವದ ನಿರ್ಧಾರ ಕೈಗೊಂಡಿದೆ. ಸಂಕಷ್ಟದಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (MSMEಗಳು) ಹಾಗೂ ವಿಮಾನಯಾನ ಸಂಸ್ಥೆಗಳಿಗೆ (Airlines) ನೆರವಾಗಲು ‘ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್’ನ 5ನೇ ಹಂತಕ್ಕೆ (ECLGS…

Read More

ಕೋಪದಲ್ಲಿ ಕೋರ್ಟ್ ಕಡತ ಎಸೆದ ವಕೀಲ, ಕೆಂಡಾಮಂಡಲವಾದ ನ್ಯಾಯಮೂರ್ತಿ – Kannada News | Andhra High Court: Lawyer Throws Files, Justice Orders Contempt Action

ಅಮರಾವತಿ, ಮೇ 06: ಆಂಧ್ರಪ್ರದೇಶ ಹೈಕೋರ್ಟ್‌ನ ನ್ಯಾಯಾಲಯ(Court)ದ ಕೊಠಡಿಯು ಅಕ್ಷರಶಃ ರಣರಂಗವಾಗಿ ಮಾರ್ಪಟ್ಟ ಅಪರೂಪದ ಘಟನೆಯೊಂದು ಜರುಗಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಯುವ ವಕೀಲರೊಬ್ಬರು ವರ್ತಿಸಿದ ರೀತಿಯಿಂದ ನ್ಯಾಯಮೂರ್ತಿ ಟಿ. ರಾಜಶೇಖರ್ ರಾವ್  ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ವಕೀಲರನ್ನು ನ್ಯಾಯಾಂಗ ನಿಂದನೆ ಆರೋಪದ ಮೇಲೆ ವಶಕ್ಕೆ ತೆಗೆದುಕೊಳ್ಳುವಂತೆ ಆದೇಶಿಸಿದ್ದಾರೆ. ನ್ಯಾಯಮೂರ್ತಿ ಟಿ. ರಾಜಶೇಖರ್ ರಾವ್ ಅವರ ಪೀಠದ ಮುಂದೆ ಪ್ರಕರಣವೊಂದರ ವಿಚಾರಣೆ ನಡೆಯುತ್ತಿದ್ದಾಗ, ಯುವ ವಕೀಲರು ತಮ್ಮ ವಾದದ ಭರದಲ್ಲಿ ನ್ಯಾಯಪೀಠದ ಮೇಲಿದ್ದ ಕಡತಗಳನ್ನು (Files) ಎಸೆದಿದ್ದಾರೆ….

Read More

‘ತಮಿಳುನಾಡು ರಾಜಕೀಯವಾಗಿ ಜಾಗೃತಗೊಂಡಿಲ್ಲ’; ಜನಾದೇಶದ ಬಗ್ಗೆ ಪ್ರಕಾಶ್ ರಾಜ್ ಅಸಮಾಧಾನ

ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಸುನಾಮಿಯನ್ನೇ ಸೃಷ್ಟಿಸಿದೆ. ಈ ಜನಾದೇಶಕ್ಕೆ ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದಾರೆ . ಪ್ರಕಾಶ್ ರಾಜ್ ಈ ಬಗ್ಗೆ ಪೋಸ್ಟ್ ಮಾಡಿದ್ದು, ತಮಿಳುನಾಡು ರಾಜಕೀಯವಾಗಿ ಜಾಗೃತಗೊಂಡಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ‘ನಮಸ್ಕಾರ ತಮಿಳುನಾಡು. ಈ ಹಿಂದೆ ಕಾಮರಾಜರ್ ಸೋತಿದ್ದರು, ಈಗ ಸ್ಟಾಲಿನ್ ಸೋತಿದ್ದಾರೆ. ಸಮಾಜವು ಕೇವಲ ಸಿನಿಮಾ ತಾರೆಯರ ಅಭಿಮಾನಕ್ಕೆ ಹೆಚ್ಚು ಮಾರು ಹೋಗುತ್ತಿದೆ ಹೊರತು ರಾಜಕೀಯವಾಗಿ ಯೋಚಿಸುತ್ತಿಲ್ಲ’ ಎಂದು ಬರೆದುಕೊಂಡಿದ್ದಾರೆ. ವಿರೋಧ ಪಕ್ಷದಲ್ಲಿ ಇದ್ದವರು ರಾಜಕೀಯವಾಗಿ ಜಾಗೃತಿ ಮೂಡಿಸುವ ಕೆಲಸ…

Read More

ಪಾಪರಾಜಿಗಳ ಮೇಲೆ ರಣಬೀರ್ ಕಪೂರ್ ಕೆಂಡಾಮಂಡಲ; ವಿಡಿಯೋ ವೈರಲ್ – Kannada News | Ranbir Kapoor loses cool at Paparazzi with Alia Bhatt at Daadi Ki Shaadi screening

ಬಾಲಿವುಡ್‌ನ ಸ್ಟಾರ್ ದಂಪತಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಮಂಗಳವಾರ (ಮೇ 6) ಸಂಜೆ ಕುಟುಂಬದ ಜೊತೆ ಸಮಯ ಕಳೆಯಲು ಹೊರಬಂದಿದ್ದರು. ಆದರೆ, ಈ ವೇಳೆ ಪಾಪರಾಜಿಗಳ ವರ್ತನೆಯಿಂದ ರಣಬೀರ್ ಕಪೂರ್ (Ranbir Kapoor) ಅವರು ನೇರವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ಮೊದಲು ಕೂಡ ರಣಬೀರ್ ಕಪೂರ್ ಅವರು ಇದೇ ರೀತಿ ಕೋಪ ಮಾಡಿಕೊಂಡಿದ್ದರು. ಆದರೂ ಕೂಡ ಪಾಪರಾಜಿಗಳ (Paparazzi) ವರ್ತನೆ ಸುಧಾರಿಸಿಲ್ಲ. 1. ಪಾಪರಾಜಿಗಳ…

Read More

ಒಂದೇ ವರ್ಷದಲ್ಲಿ 40 ಬಾಲಕಾರ್ಮಿಕರ ಪತ್ತೆ ಮಾಡಿದ ಮಂಡ್ಯ ಜಿಲ್ಲಾಡಳಿತ: 14 ಎಫ್​​ಐಆರ್​​ – Kannada News | Mandya Cracks Down on Child Labor: 40 Rescued, 14 FIRs in One Year

ಮಂಡ್ಯ, ಮೇ 06: ಸರ್ಕಾರದ ಸಾಕಷ್ಟು ಕಠಿಮ ನಿಯಮಗಳ ನಡುವೆಯೂ ಕಳೆದ ಒಂದು ವರ್ಷದಲ್ಲಿ ಮಂಡ್ಯ ಜಿಲ್ಲೆಯಲ್ಲಿ 40 ಬಾಲಕಾರ್ಮಿಕರನ್ನು ಗುರುತಿಸಲಾಗಿದ್ದು, ಈ ಸಂಬಂಧ 14 ಎಫ್‌ಐಆರ್‌ಗಳು ದಾಖಲಾಗಿವೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಬಾಲಕಾರ್ಮಿಕ ನಿರ್ಮೂಲನೆ ಕಾರ್ಯಪಡೆ ಸಭೆಯಲ್ಲಿ ಜಿಲ್ಲಾಧಿಕಾರಿ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಗ್ಯಾರೇಜ್, ಹೋಟೆಲ್ ಹಾಗೂ ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿರುವುದನ್ನು ಗುರುತಿಸಿ, ಮಾಲೀಕರ ವಿರುದ್ಧ ಕಠಿಣ…

Read More

ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಅಭಾವ: ಬಂಕ್‌ಗಳ ಮುಂದೆ ವಾಹನ ಸವಾರರ ಸಾಲು, ತೀವ್ರಗೊಂಡ ಇಂಧನ ಆತಂಕ – Kannada News | Fuel Crisis in Bengaluru: Petrol and Diesel Shortage in HP and Bharat Petroleum Bunks Due to Supply Issues

ಸಾಂದರ್ಭಿಕ ಚಿತ್ರ (ಎಐ)Image Credit source: Google Gemini ಬೆಂಗಳೂರು, ಮೇ 6: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆಟೋ ಎಲ್‌ಪಿಜಿ (Auto LPG) ಬಿಕ್ಕಟ್ಟಿನ ಬೆನ್ನಲ್ಲೇ ಈಗ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲೂ ಭಾರೀ ವ್ಯತ್ಯಯ ಉಂಟಾಗಿದೆ. ನಗರದಲ್ಲಿ ತೈಲ ಪೂರೈಕೆ ಮಾಡುವ ಪ್ರಮುಖ ಕಂಪನಿಗಳಾದ ಎಚ್‌ಪಿ (HP) ಮತ್ತು ಭಾರತ್ ಪೆಟ್ರೋಲಿಯಂ (BP) ಬಂಕ್‌ಗಳಲ್ಲಿ ಕಳೆದ ಎರಡು ದಿನಗಳಿಂದ ಇಂಧನ ದಾಸ್ತಾನು ಖಾಲಿಯಾಗುತ್ತಿದ್ದು, ವಾಹನ ಸವಾರರಲ್ಲಿ ಆತಂಕ ಮನೆಮಾಡಿದೆ. ಖಾಸಗಿ ಬಂಕ್‌ಗಳಲ್ಲಿ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ…

Read More

Agniveer 2026: ಭಾರತೀಯ ಸೇನಾ ಅಗ್ನಿವೀರ್ ನೇಮಕಾತಿ; ಪ್ರವೇಶ ಪತ್ರ ಮತ್ತು ಪರೀಕ್ಷಾ ವೇಳಾಪಟ್ಟಿ ಪ್ರಕಟ! – Kannada News | Agniveer 2026 Exam Dates and Admit Card Out: Indian Army CEE Schedule and Physical Test Info

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 2026ನೇ ಸಾಲಿನ ಅಗ್ನಿವೀರ್ ನೇಮಕಾತಿಯ ಪರೀಕ್ಷಾ ವೇಳಾಪಟ್ಟಿ ಮತ್ತು ಪ್ರವೇಶ ಪತ್ರದ ಕುರಿತು ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಭಾರತೀಯ ಸೇನೆಯು ಅಗ್ನಿವೀರ್ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳು ಮೇ 15 ರಿಂದ ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಪ್ರವೇಶ ಪತ್ರಗಳನ್ನು ಕೇವಲ ಆನ್‌ಲೈನ್ ಮೂಲಕ ಮಾತ್ರವೇ ವಿತರಿಸಲಾಗುವುದು ಎಂದು ಸೇನೆಯು…

Read More

JP Tuminad Wedding: ರಶ್ಮಿಕಾ ಜೊತೆ ವಿವಾಹ ಆದ ‘ಸು ಫ್ರಮ್ ಸೋ’ ನಿರ್ದೇಶಕ ಜೆಪಿ ತುಮಿನಾಡು

‘ಸು ಫ್ರಮ್ ಸೋ’ ಸಿನಿಮಾ ನಿರ್ದೇಶನ ಮಾಡಿ ಅಪಾರ ಜನಪ್ರಿಯತೆ ಪಡೆದ ನಿರ್ದೇಶಕ ಜೆಪಿ ತುಮಿನಾಡು ಅವರು ವಿವಾಹ ಆಗಿದ್ದಾರೆ. ಅವರ ಹೊಸ ಜೀವನಕ್ಕೆ ಎಲ್ಲರೂ ಶುಭಾಶಯ ತಿಳಿಸುತ್ತಾ ಇದ್ದಾರೆ. ಜೆಪಿ ವಿವಾಹ ಆದ ಹುಡುಗಿಯ ಹೆಸರು ರಶ್ಮಿಕಾ. ಸೋಶಿಯಲ್ ಮೀಡಿಯಾದಲ್ಲಿ ಮದುವೆಯ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ. ‘ಸು ಫ್ರಮ್ ಸೋ’ ಬಳಿಕ ಒಂದು ಬ್ರೇಕ್​​ನಲ್ಲಿ ಇದ್ದ ಅವರು ಈಗ ಮದುವೆ ಆಗುವ ನಿರ್ಧಾರ ಮಾಡಿದ್ದಾರೆ. ಜೆಪಿ ಹಾಗೂ ರಶ್ಮಿಕಾ ಫೋಟೋಗಳು ಗಮನ ಸೆಳೆದಿವೆ. ಆಪ್ತರು ಹಾಗೂ ಕುಟುಂಬದವರ…

Read More