Headlines

ಬೇರೆಯವರ ಪ್ಯಾನ್ ಕಾರ್ಡ್ ದಾಖಲೆ ಬಳಸಿ ಸಾಲ ಸೂರೆಗೊಂಡ ವಂಚಕರು; ನಿಮ್ಮ ಪ್ಯಾನ್ ದುರ್ಬಳಕೆ ಗುರುತಿಸುವುದು ಹೇಗೆ?

ಬೆಂಗಳೂರು, ಏಪ್ರಿಲ್ 8: ಆಧಾರ್, ಪ್ಯಾನ್ ಇತ್ಯಾದಿ ವೈಯಕ್ತಿಕ ದಾಖಲೆಗಳನ್ನು ಎಲ್ಲೆಂದರಲ್ಲಿ ನೀಡಬಾರದು ಎಂದು ಸರ್ಕಾರ ಪದೇ ಪದೇ ಹೇಳುತ್ತಿರುತ್ತದೆ. ವಂಚಕರು ಈ ದಾಖಲೆಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ. ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಬಹಿರಂಗವಾದ ಘಟನೆಯೊಂದು ಈ ಎಚ್ಚರಿಕೆಯನ್ನು ಪುಷ್ಟೀಕರಿಸುತ್ತದೆ. ಒಬ್ಬ ವ್ಯಕ್ತಿಯ ಪ್ಯಾನ್ ಕಾರ್ಡ್ (PAN) ಅನ್ನು ಪಡೆದು, ದುರುಳರು 22 ಲಕ್ಷ ರೂ ಮೊತ್ತದ ಐದು ವಿವಿಧಗಳನ್ನು ಮಾಡಿದ್ದಾರೆ. ಉತ್ತಮವಾಗಿದ್ದ ಆ ವ್ಯಕ್ತಿಯ ಕ್ರೆಡಿಟ್ ಸ್ಕೋರ್ ಒಮ್ಮೆಗೇ ಕುಸಿದಿದೆ. ಈ ಘಟನೆಯನ್ನು ಟ್ಯಾಕ್ಸ್…

Read More

Karnataka by-elections: ಕಾಂಗ್ರೆಸ್​ಗೆ ಪೈಲ್ವಾನ್ ಸವಾಲಿನ ಬೆನ್ನಲ್ಲೇ ಹೈಡ್ರಾಮಾಕ್ಕೆ ಸಜ್ಜಾದ ದಾವಣಗೆರೆ ಅಖಾಡ

ದಾವಣಗೆರೆ, ಮಾರ್ಚ್ 23: ದಾವಣಗೆರೆ ನಗರದಲ್ಲಿ ಇಂದು ರಾಜಕೀಯ ಹೈಡ್ರಾಮಾ ನಡೆಯುವ ಸಾಧ್ಯತೆ ತೀವ್ರವಾಗಿದೆ. ದಾವಣಗೆರೆ (Davanagere) ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ (Congress) ಟಿಕೆಟ್ ಅಲ್ಪಸಂಖ್ಯಾತರಿಗೆ ಸಿಗದ ಹಿನ್ನೆಲೆ ಅಸಮಾಧಾನ ಭುಗಿಲೆದ್ದಿದ್ದು, ಹಲವು ಅಭ್ಯರ್ಥಿಗಳು ಸ್ವತಂತ್ರವಾಗಿ ಮತ್ತು ಬೇರೆ ಪಕ್ಷಗಳಿಂದ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ನಾಯಕರು ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಎಐಎಂಐಎಂ, ಎಸ್‌ಡಿಪಿಐ, ಆಮ್ ಆದ್ಮಿ ಪಕ್ಷ ಹಾಗೂ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ. ವಿಶೇಷವಾಗಿ…

Read More

ವಾಲ್ಮೀಕಿ ನಿಗಮ ಹಗರಣ: ಮತ್ತೆ ಬಂಧನದ ಭೀತಿಯಲ್ಲಿದ್ದ ಕಾಂಗ್ರೆಸ್ ಶಾಸಕ ನಾಗೇಂದ್ರಗೆ ಬಿಗ್ ರಿಲೀಫ್ – Kannada News | Karnataka Valmiki Corporation scam Case: Bellary Congress MLA Nagendra Gets Bail

ಬೆಂಗಳೂರು, (ಜನವರಿ 14): ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ (Karnataka Valmiki Corporation scam) ಮಾಜಿ ಸಚಿವ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ (B Nagendra) ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಸಿಬಿಐ ನೋಟಿಸ್ ಹಿನ್ನೆಲೆಯಲ್ಲಿ ಜಾಮೀನಿಗೆ ಕೋರ್ಟ್​ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಜೋರ್ಟ್​, ಕೆಲ ಷರತ್ತುಗಳನ್ನು ವಿಧಿಸಿ ನಿರೀಕ್ಷಣಾ ಜಾಮೀನು ನೀಡಿದೆ. 2 ಲಕ್ಷ ಮೊತ್ತದ ಬಾಂಡ್, ಇಬ್ಬರ ಶ್ಯೂರಿಟಿ ನೀಡುವಂತೆ ಸೂಚಿಸಿದೆ….

Read More

ಟ್ರ್ಯಾಕ್ಟರ್ ಬಿದ್ದು 6 ಜನರ ದುರಂತ ಅಂತ್ಯ: ದುರ್ಘಟನೆ ಸಂಭವಿಸಿದ್ಹೇಗೆ? ಎಳೆ ಎಳೆಯಾಗಿ ಬಿಚ್ಚಿಟ್ಟ ಐಜಿಪಿ

ವಿಜಯನಗರ, (ಮೇ 15): ಭೀಕರ ರಸ್ತೆ ಅಪಘಾತದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಕನಿಷ್ಠ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಸಮೀಪದ ಟಿಬಿ ಡ್ಯಾಂ ಬಳಿಯ ಮುನಿರಾಬಾದ್‌ ನಲ್ಲಿ ಸಂಭವಿಸಿದೆ. ಹುಲಿಗಿ ಜಾತ್ರೆಗೆ ತೆರಳುತ್ತಿದ್ದ ಟ್ರ್ಯಾಕ್ಟರ್​​​ ಹಿಂಬದಿಗೆ ಕ್ಯಾಂಟರ್ ಗುದ್ದಿದೆ. ಪರಿಣಾಮ ಟ್ರ್ಯಾಕ್ಟರ್ ಸೇತುವೆ ಮೇಲಿಂದ ಕೆಳಕ್ಕೆ ಬಿದ್ದಿದೆ. ಇನ್ನು ಗಾಯಾಳುಗಳನ್ನ ಹೊಸಪೇಟೆ ಹಾಗೂ ಕೊಪ್ಪಳ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಐಜಿಪಿ ಹರ್ಷ ಅವರು…

Read More

ಪ್ರಧಾನಿ ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು? – Kannada News | Slovak Leader Richard Tastes Thekua Gifted By PM Narendra Modi watch his Reaction

ಬ್ರಾಟಿಸ್ಲಾವಾ, ಜುಲೈ 14: ಸ್ಲೋವಾಕಿಯಾ ಗಣರಾಜ್ಯದ ರಾಷ್ಟ್ರೀಯ ಮಂಡಳಿಯ ಸ್ಪೀಕರ್ ರಿಚರ್ಡ್ ರಾಶಿ ಇಂದು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋವೊಂದು ಭಾರಿ ವೈರಲ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಜೂನ್ ತಿಂಗಳಲ್ಲಿ ಸ್ಲೋವಾಕಿಯಾ ಪ್ರವಾಸಕ್ಕೆ ತೆರಳಿದ್ದಾಗ ರಿಚರ್ಡ್ ಅವರಿಗೆ ಬಿಹಾರದ ಸಾಂಪ್ರದಾಯಿಕ ಸಿಹಿ ತಿಂಡಿಯಾದ ‘ಠೇಕುವಾ’ (Thekua) ಅನ್ನು ಉಡುಗೊರೆಯಾಗಿ ನೀಡಿದ್ದರು. ಆ ಸುಂದರ ಉಡುಗೊರೆಯ ಬಾಕ್ಸ್ ಅನ್ನು ಓಪನ್ ಮಾಡಿದ ರಿಚರ್ಡ್ ಆ ಸಿಹಿಯನ್ನು ಸವಿದು ಸಂಭ್ರಮಿಸಿದ್ದಾರೆ. ಈ ವಿಡಿಯೋವನ್ನು…

Read More

ದೇವರಿಗೆ ಕಣ್ಣಿಲ್ಲ ಎಂದು ದೂರುವ ಮುನ್ನ ಈ ಸ್ಟೋರಿ ನೋಡಿ ! ಭಗವಂತನ ಅನುಗ್ರಹ ಪಡೆಯಲು ಬೇಕಿಲ್ಲ ವಿಶೇಷ ಯೋಗ್ಯತೆ – Kannada News | Divine Intervention: Understanding the Power of Heartfelt Pleas

ಬೆಂಗಳೂರು. ಏ.23: ನಮ್ಮ ದೈನಂದಿನ ಜೀವನದಲ್ಲಿ ಕೇಳುವ ನುಡಿಗಳ ಹಿಂದಿರುವ ಆಳವಾದ ತತ್ವಗಳನ್ನು ಅನಾವರಣಗೊಳಿಸುತ್ತದೆ. “ದೇವರಿಗೆ ಕಣ್ಣಿಲ್ಲವಾ” ಎಂಬ ಲೋಕರೂಢಿ ಮಾತು ಇಂತಹ ಒಂದು ವಿಶೇಷ ಮಹತ್ವವನ್ನು ಹೊಂದಿದೆ. ಈ ಮಾತನ್ನು ನಾವು ಯಾವಾಗಲು ನೋವು, ಅಸಹಾಯಕತೆ, ಅಥವಾ ಅನ್ಯಾಯಕ್ಕೆ ಒಳಗಾದಾಗ, ಮನದಾಳದಿಂದ ಹೊರಡುವ ಭಾವನಾತ್ಮಕ ಅಭಿವ್ಯಕ್ತಿಯಾಗಿ ಬಳಸುತ್ತೇವೆ. ಇದು ಕೇವಲ ಒಂದು ವಾಕ್ಯವಲ್ಲ, ಬದಲಿಗೆ ಯಾವ ಜಪ, ತಪ, ಪೂಜೆ ಇಲ್ಲದೆ, ಹೃದಯದಿಂದ ಹೊರಹೊಮ್ಮುವ ತೀವ್ರವಾದ ಭಾವನೆಯನ್ನು ಪ್ರತಿನಿಧಿಸುತ್ತದೆ. ಸಂಕಷ್ಟದ ಸಮಯದಲ್ಲಿ, ನಾವು ಎಲ್ಲ ರೀತಿಯಿಂದಲೂ…

Read More

ನಾನ್ ವೆಜ್ ತಿಂದ ವಿಷಯ ವೈರಲ್; ಡಾಲಿ ಧನಂಜಯ್ ದೂರಿದ್ದು ಯಾರನ್ನ? – Kannada News | Daali Dhananjaya on Non Veg Row: My Food, My Choice Clarifies Lingayat controversy

ಡಾಲಿ ಧನಂಜಯ್ ಅವರು (Dhananjay) ಇತ್ತೀಚೆಗೆ ನಾನ್​ ವೆಜ್ ತಿಂದ ವಿಷಯ ಸಾಕಷ್ಟು ಚರ್ಚೆ ಆಯಿತು. ಅವರು ಲಿಂಗಾಯತ ಆಗಿ ನಾನ್​ ವೆಜ್ ತಿಂದಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಬಹುತೇಕರು ಡಾಲಿ ಅವರನ್ನು ಬೆಂಬಲಿಸಿದ್ದರು. ಆಹಾರ ಅವರ ಆಯ್ಕೆ ಎಂದು ನೇರ ಮಾತುಗಳಲ್ಲಿ ಹೇಳಿದ್ದರು. ಈಗ ಈ ವಿಷಯಕ್ಕೆ ಡಾಲಿ ಧನಂಜಯ್ ಅವರು ಸ್ಪಷ್ಟನೆ ನೀಡಿದ್ದಾರೆ. ಆಹಾರ ಪ್ರತಿಯೊಬ್ಬ ಮನುಷ್ಯನ ಆಯ್ಕೆ ಎಂದಿದ್ದಾರೆ. ಜನವರಿ 30ರಂದಿ ನಡೆದ ಸುದ್ದಿಗೋಷ್ಠಿಯಲ್ಲಿ ಧನಂಜಯ್ ಮಾತನಾಡಿದ್ದಾರೆ. ‘ನಾನು…

Read More

ಥಾರ್ ಚಕ್ರದ ಅಡಿಯಲ್ಲಿ ಸಿಲುಕಿದ ಕರು; ಸಮಯಪ್ರಜ್ಞೆ ಮೆರೆದು ಜೀವ ಉಳಿಸಿದ ಕಾರು ಮಾಲೀಕ!

ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಪ್ಪು ಬಣ್ಣದ ಮಹೀಂದ್ರಾ ಥಾರ್ (Thar) ಎಸ್‌ಯುವಿಯ ಮುಂಭಾಗದ ಚಕ್ರದ ಅಡಿಯಲ್ಲಿ ಪುಟ್ಟ ಕರುವೊಂದು ಆಕಸ್ಮಿಕವಾಗಿ ಸಿಲುಕಿಕೊಂಡಿತ್ತು. ತನ್ನ ಕರು ಅಪಾಯದಲ್ಲಿರುವುದನ್ನು ಕಂಡ ತಾಯಿ ಹಸು ಗಾಬರಿಗೊಂಡು, ಕಾರಿನ ಮೇಲೆರಗಲು ಪ್ರಯತ್ನಿಸುತ್ತಿತ್ತು. ಕರುವಿನ ರಕ್ಷಣೆಗಾಗಿ ಹಸು ಕಾರನ್ನು ತನ್ನ ಕೊಂಬಿನಿಂದ ಎತ್ತಲು ಪ್ರಯತ್ನಿಸುತ್ತಿದ್ದ ದೃಶ್ಯ ವಿಡಿಯೋದಲ್ಲಿದೆ.ತಕ್ಷಣವೇ ಸ್ಥಳಕ್ಕೆ ಬಂದ ಕಾರಿನ ಮಾಲೀಕರು ಮತ್ತು ಸ್ಥಳೀಯರು ಹಸುವನ್ನು ಸಮಾಧಾನಪಡಿಸಲು ಯತ್ನಿಸಿದರು. ನಂತರ ಅತ್ಯಂತ ಎಚ್ಚರಿಕೆಯಿಂದ ಕಾರಿನ ಮುಂಭಾಗವನ್ನು ಜ್ಯಾಕ್ (Jack) ಬಳಸಿ ಮೇಲಕ್ಕೆತ್ತಿ, ಅಡಿಯಲ್ಲಿ…

Read More

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 5 ತಿಂಗಳು ಕಣಕ್ಕಿಳಿಯಲ್ಲ! – Kannada News | Virat Kohli and Rohit Sharma will be away from national duty until at least June

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿ ಮುಗಿದಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆದ್ದರೆ, ಉಳಿದ ಎರಡು ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ನ್ಯೂಝಿಲೆಂಡ್ ತಂಡವು ಸರಣಿಯನ್ನು ವಶಪಡಿಸಿಕೊಂಡಿದೆ. ಈ ಸರಣಿ ಮುಕ್ತಾಯದ ಬೆನ್ನಲ್ಲೇ ರೋಹಿತ್ ಶರ್ಮಾ – ವಿರಾಟ್ ಕೊಹ್ಲಿ ಮುಂದಿನ 5 ತಿಂಗಳುಗಳ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿಲ್ಲ ಎಂಬ ವಿಚಾರ ಮುನ್ನಲೆಗೆ ಬಂದಿದೆ. Source link

Read More

ಬೆಳಗಾವಿ: ಧಾರಾಕಾರ ಮಳೆಗೆ ಕುಸಿದ ಮನೆ ಗೋಡೆ; 7 ಜನರು ಜಸ್ಟ್ ಮಿಸ್​! – Kannada News | Belagavi: Seven Have Narrow Escape After House Wall Collapses in Heavy Rain

ಬೆಳಗಾವಿ, ಜುಲೈ 04: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಳೆರಾಯ ಅಕ್ಷರಶಃ ರೌದ್ರಾವತಾರ ತಾಳಿದೆ. ಒಂದು ಕಡೆ ವರುಣಾರ್ಭಟಕ್ಕೆ ಮನೆ ಒಳಗೆ ನೀರು ನುಗ್ಗಿದ್ದರೆ, ಮತ್ತೊಂದು ಕಡೆ ಮನೆ ಗೋಡೆ ಕುಸಿದು ಬಿದ್ದಿದೆ. ಚಿಕ್ಕೋಡಿ ತಾಲೂಕಿನ ಜೋಡರಕುರುಳಿ ಗ್ರಾಮದಲ್ಲಿ ಗಂಗವ್ವ ವರಾಳೆ ಎಂಬುವವರಿಗೆ ಸೇರಿದ ಮನೆಯ ಗೋಡೆ ಕುಸಿದು ಬಿದ್ದಿದೆ. ಗೋಡೆ ಕುಸಿಯುವ ಭೀಕರ ಶಬ್ದ ಕೇಳಿ ಮನೆಯಲ್ಲಿದ್ದ 7 ಜನರು ತಕ್ಷಣ ಹೊರಗೆ ಓಡಿ ಬಂದಿದ್ದರಿಂದ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಸದ್ಯ ಮನೆ ಕಳೆದುಕೊಂಡು ಇಡೀ…

Read More