Headlines

ಮಲೆ ಮಹದೇಶ್ವರನಿಗೆ ಮಹಾಮೋಸ: ಸಚಿವರ ಕೈಗೆ ರೆಡ್​​​ ಹ್ಯಾಂಡ್​​ ಆಗಿ ಸಿಕ್ಕಿಬಿದ್ದ ಗುತ್ತಿಗೆದಾರರು – Kannada News | K. Venkatesh Angered by MM Hills Poor Work: Minister Demands Action on Contractor

ಚಾಮರಾಜನಗರ, ಫೆ.24: ರಾಜ್ಯದ ಪವಿತ್ರ ಯಾತ್ರಾಸ್ಥಳಗಳಲ್ಲಿ ಒಂದಾದ ಮಲೆ ಮಹದೇಶ್ವರ ಬೆಟ್ಟದಲ್ಲಿ (Malai Mahadeshwara Hills) ನಡೆಯುತ್ತಿರುವ ವಿವಿಧ ಕಾಮಗಾರಿಗಳಲ್ಲಿ ಕಳಪೆ ಎಂದು ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಮಾದಪ್ಪನ ದರ್ಶನ ಪಡೆದ ಸಚಿವ ಕೆ. ವೆಂಕಟೇಶ್, ಬೆಟ್ಟದಲ್ಲಿ ಪ್ರಗತಿಯಲ್ಲಿರುವ ತಿರುಪತಿ ಮಾದರಿಯ ಕ್ಯೂ ಲೈನ್ (ಸರತಿ ಸಾಲು) ಬ್ಲಾಕ್ ನಿರ್ಮಾಣ, ಮಾದಪ್ಪನ ಪ್ರತಿಮೆ ಹಾಗೂ…

Read More

ಹೆಣ್ಣು ಮಕ್ಕಳು ತಮ್ಮ ತಂದೆಯಿಂದ ಕಲಿಯುವ ಗುಣಗಳಿವು – Kannada News | Daughter learns these qualities from father

ಮಗಳಿಗೆ ಅಪ್ಪನೆಂದರೆ (father) ವಿಶೇಷ ಪ್ರೀತಿ, ಗೌರವ. ಆಕೆಯ ಪಾಲಿಗೆ ಅಪ್ಪನೇ ಸೂಪರ್‌ ಹೀರೋ. ತಂದೆಗೂ ಅಷ್ಟೆ ಮುದ್ದಿನ ಮಗಳೆಂದರೆ ಎಲ್ಲಿಲ್ಲದ ಪ್ರೀತಿ. ಮಗಳನ್ನು ಪ್ರೀತಿಸುವ, ಮುದ್ದಿಸುವುದರ ಜೊತೆ ಜೊತೆಗೆ ತಂದೆ ಹಲವಾರು ಜೀವನ ಮೌಲ್ಯಗಳನ್ನು ಸಹ ಕಲಿಸುತ್ತಾನೆ. ಹೆಣ್ಣು ಮಕ್ಕಳು ತಮ್ಮ ತಂದೆ ಕಲಿಸಿಕೊಡುವ ಜೀವನ ಮೌಲ್ಯಗಳನ್ನು ಮಾತ್ರವಲ್ಲ, ತಮ್ಮ ತಂದೆಯ ಗುಣಗಳನ್ನು ಸಹ ಕಲಿಯುತ್ತಾರಂತೆ. ಹೆಣ್ಣು ಮಕ್ಕಳು ತಮ್ಮ ತಂದೆಯಿಂದ ಕಲಿಯುವ ಅ ಗುಣಗಳು ಯಾವುವು ಎಂಬುದನ್ನು ನೋಡೋಣ ಬನ್ನಿ. ಮಗಳಾದವಳು ತನ್ನ ಅಪ್ಪನಿಂದ…

Read More

Ranji Trophy Final: ಕರ್ನಾಟಕವನ್ನು ದಿನವಿಡೀ ಕಾಡಿದ ಜಮ್ಮು ಕಾಶ್ಮೀರ ಬ್ಯಾಟರ್ಸ್ – Kannada News | Ranji Final Day 1: J&K Dominates Karnataka in Hubballi with Pundir’s Century

ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್‌ನಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಜಮ್ಮು ಮತ್ತು ಕಾಶ್ಮೀರ ತಂಡ ಮೊದಲ ದಿನದಾಟದಂತ್ಯಕ್ಕೆ ಕೇವಲ 2 ವಿಕೆಟ್ ಕಳೆದುಕೊಂಡು 284 ರನ್ ಕಲೆಹಾಕಿದೆ. ಇತ್ತ ಕರ್ನಾಟಕ ತಂಡ ಅನುಭವಿ ಬೌಲಿಂಗ್ ವಿಭಾಗವನ್ನೇ ಹೊಂದಿದ್ದರೂ ತನ್ನ ತವರು ನೆಲದಲ್ಲಿ ಎದುರಾಳಿ ತಂಡವನ್ನು ಕಟ್ಟಿಹಾಕುವಲ್ಲಿ ವಿಫಲವಾಗಿದೆ. ಇನ್ನು ಜಮ್ಮ ಮತ್ತು ಕಾಶ್ಮೀರ ತಂಡದ ಪರ ಅಜೇಯ ಶತಕ…

Read More

‘iPhone ಬಾಯ್‌ಫ್ರೆಂಡ್ ಕೊಡಿಸಿದ್ದಾ’?: ಹುಡುಗಿಯರು ಸ್ವಂತ ಹಣದಲ್ಲಿ ಏನು ಖರೀದಿಸುವುದಿಲ್ವಾ? ಸಿಟ್ಟಾದ ಬೆಂಗಳೂರಿನ ಯುವತಿ – Kannada News | Societal Bias: Why Are Women’s Expensive Purchases Attributed to Men’s Wealth?

ಬೆಂಗಳೂರು, ಫೆ.24: ಈ ಹುಡುಗಿಯರು ಹೊಸ ಫೋನ್​, ಬಟ್ಟೆ, ಅಥವಾ ಯಾವುದೇ ವಸ್ತು ತೆಗೆದುಕೊಂಡರು ಯಾರೂ ಗಿಫ್ಟ್​​ ಕೊಟ್ಟದ್ದು ಎಂದು ಪ್ರಶ್ನೆಗಳು ಬರುತ್ತದೆ. ಆರ್ಥಿಕವಾಗಿ ಎಷ್ಟೇ ಸದೃಢರಾದರೂ, ಅವರ ದುಬಾರಿ ವಸ್ತುಗಳ ಖರೀದಿಯನ್ನು ಸಮಾಜವು ಇಂದಿಗೂ ಅವರ ಜೀವನದಲ್ಲಿರುವ ಪುರುಷನ ಯಶಸ್ಸಿಗೆ ಹೋಲಿಸುತ್ತಾರೆ. ಇದೀಗ ಮಹಿಳೆಯರು ಸ್ವಂತವಾಗಿ ಏನನ್ನು ಖರೀದಿ ಮಾಡುವುದಿಲ್ಲ ಎಂಬ ಪ್ರಶ್ನೆ ಎದ್ದಿದೆ. ಈ ಪ್ರಶ್ನೆಯನ್ನು ಮಾಡಿರುವುದು ಬೆಂಗಳೂರಿನ ಅನು ಎಂಬುವವರು. ಅನು ಅವರು ಇತ್ತೀಚೆಗೆ ತಮ್ಮ ಸ್ವಂತ ದುಡಿಮೆಯ ಹಣದಿಂದ ಹೊಸ iPhone…

Read More

ಪದೇ ಪದೇ ಹಸಿವಾಗುವುದು ಮಧುಮೇಹದ ಆರಂಭಿಕ ಲಕ್ಷಣವೇ? ಇಲ್ಲಿದೆ ತಜ್ಞರ ಉತ್ತರ – Kannada News | Early Warning Signs of Diabetes

ಊಟ ಮಾಡಿದ ಕೆಲವೇ ಗಂಟೆಗಳಲ್ಲಿ ಹಸಿವಾಗುವುದು ಅಥವಾ ಆಗಾಗ ಏನನ್ನಾದರೂ ತಿನ್ನಬೇಕೆಂಬ ಆಸೆಯಾಗುವುದು ಸಾಮಾನ್ಯವಲ್ಲ. ಇದು ದೇಹದಲ್ಲಿ ಇನ್ಸುಲಿನ್ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬುದರ ಸಂಕೇತವಾಗಿದೆ. ಹೌದು, ಇದು ಮಧುಮೇಹದ (Diabetes) ಸೂಚನೆಯೂ ಆಗಿರಬಹುದು. ಅಮೇರಿಕನ್ ಡಯಾಬಿಟಿಸ್ ಅಸೋಸಿಯೇಷನ್ ​​ಪ್ರಕಾರ, ಆಗಾಗ ಹಸಿವಾಗುವುದು ದೇಹದಲ್ಲಿನ ಸಕ್ಕರೆ ಮಟ್ಟದಲ್ಲಿ ವ್ಯತ್ಯಾಸ ಉಂಟಾಗಿ ಇನ್ಸುಲಿನ್ ಕಾರ್ಯ ದುರ್ಬಲಗೊಂಡಿದೆ ಎಂಬುದರ ಸಂಕೇತವಾಗಿದೆ. ಅಂದರೆ ದೇಹದಲ್ಲಿರುವ ಇನ್ಸುಲಿನ್ ಹಾರ್ಮೋನ್, ರಕ್ತದಲ್ಲಿನ ಗ್ಲೂಕೋಸ್ ಅನ್ನು ಜೀವಕೋಶಗಳಿಗೆ ಸರಿಯಾಗಿ ತಲುಪಿಸಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ, ದೇಹಕ್ಕೆ ಸರಿಯಾದ…

Read More

ಅಪ್ರಾಪ್ತೆ ಮೇಲೆ ಅತ್ಯಾಚಾರ ಕೇಸ್​​ನಲ್ಲಿ ಜೈಲು ಪಾಲಾಗಿದ್ದ ಮ್ಯೂಸಿಕ್ ಮೈಲಾರಿಗೆ ಬಿಗ್ ರಿಲೀಫ್ – Kannada News | Bagalkot Court Grants Bail to Singer music mailari In pocso case

ಬಾಗಲಕೋಟೆ, (ಫೆಬ್ರವರಿ 24): ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ  ಆರೋಪದ ಮೇಲೆ ಪೊಕ್ಸೋ ಪ್ರಕರಣದಲ್ಲಿ (pocso case) ಜೈಲು ಸೇರಿದ್ದ ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ ಮ್ಯೂಸಿಕ್ ಮೈಲಾರಿಗೆ (Singer music mailari ) ಜಾಮೀನು ಸಿಕ್ಕಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪಿ ಮ್ಯೂಸಿಕ್ ಮೈಲಾರಿಗೆ ಬಾಗಲಕೋಟೆ ಕೋರ್ಟ್​ ನ್ಯಾಯಾಧೀಶರಾದ ಪ್ರೀತಿ ಸಗರ ಜೋಷಿ ಅವರು ಕೆಲ ಷರತ್ತುಗಳನ್ನು ವಿಧಿಸಿ ಇಂದು (ಫೆಬ್ರವರಿ 24) ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ಒಂದು ಲಕ್ಷ ಶ್ಯುರಿಟಿ…

Read More

ಆದಾಯ ಕೊರತೆ ನೀಗಿಸಲು ಫ್ರೀಡಂ ಪಾರ್ಕ್ ಆವರಣ ಬಾಡಿಗೆ ನೀಡಲು ಮುಂದಾದ ಜಿಬಿಎ – Kannada News | GBA’s Plan to Commercially Rent Out Freedom Park Sparks Massive Opposition

ಬೆಂಗಳೂರು, ಫೆಬ್ರವರಿ 24: ಸಿಲಿಕಾನ್​​ ಸಿಟಿ ಬೆಂಗಳೂರಲ್ಲಿ ಪ್ರತಿಭಟನೆ ಅಂದ್ರೆ ಮೊದಲಿಗೆ ನೆನಪಾಗೋದೇ ಫ್ರೀಡಂ ಪಾರ್ಕ್​​. ರಾಜಕೀಯ ಪಕ್ಷಗಳಿಂದ ಹಿಡಿದು, ಸಂಘ ಸಂಸ್ಥೆಗಳು ಕೂಡ ಇದೇ ಜಾಗದಲ್ಲಿ ಪ್ರತಿಭಟನೆ ನಡೆಸುತ್ತವೆ. ಹೀಗಾಗಿ ಯಾವಾಗ ನೋಡಿದರೂ ಫ್ರೀಡಂ ಪಾರ್ಕ್​​ನಲ್ಲಿ ಒಂದಿಲ್ಲೊಂದು ಪ್ರೊಟೆಸ್ಟ್​​ ಇದ್ದೇ ಇರುತ್ತೆ. ಆದರೆ ಸದ್ಯದ ಮಾಹಿತಿಯ ಪ್ರಕಾರ ಇಡೀ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡೋದಕ್ಕೆ ಇರುವ ಏಕೈಕ ಈ ಜಾಗವನ್ನೂ ಹಣ ಸಂಪಾದನೆಗೆ ಬಳಕೆ ಮಾಡಿಕೊಳ್ಳಲು ತಯಾರಿ ನಡೆದಿದ್ದು, ಫ್ರೀಡಂ ಪಾರ್ಕ್​​ನ ಬಾಡಿಗೆ ನೀಡಲು ಜಿಬಿಎ ಮುಂದಾಗಿದೆ….

Read More

ಶುಭ ಮುಹೂರ್ತದಲ್ಲಿ ಸೇವಾ ತೀರ್ಥದಲ್ಲಿ ಮೊದಲ ಸಭೆ ನಡೆಸಿದ ಪ್ರಧಾನಿ ಮೋದಿ; ಈ ದಿನದ ವಿಶೇಷವೇನು? – Kannada News | Yad Bhadram Tanna A Suva first meeting of the Central Cabinet was held at the newly constructed Seva Tirtha

ನವದೆಹಲಿ, ಫೆಬ್ರವರಿ 24: ನರೇಂದ್ರ ಮೋದಿ ಸಂಪುಟದ ಮೊದಲ ಸಭೆಯು ಹೊಸ ಪ್ರಧಾನ ಮಂತ್ರಿ ಕಚೇರಿಯಾದ ಸೇವಾ ತೀರ್ಥದಲ್ಲಿ (Seva Teertha) ನಡೆಯಿತು. ಹಿಂದೂ ಪಂಚಾಂಗದ ಪ್ರಕಾರ ಇಂದು ಬಹಳ ವಿಶೇಷವಾದ ದಿನವೂ ಹೌದು. ಇಂದಿನ ಸಂಪುಟ ಸಭೆಯಲ್ಲಿ ಸೇವಾ ಸಂಕಲ್ಪ ನಿರ್ಣಯವನ್ನು ಅಂಗೀಕರಿಸಲಾಯಿತು. ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಅನುಮೋದನೆ ನೀಡಲಾಯಿತು. ಶ್ರೀನಗರದಲ್ಲಿನ ಸಮಗ್ರ ವಿಮಾನ ನಿಲ್ದಾಣ ಟರ್ಮಿನಲ್ ಯೋಜನೆಗೆ ಸಹ ಅನುಮೋದನೆ ನೀಡಲಾಯಿತು. ಸೇವಾ ತೀರ್ಥದಲ್ಲಿ ನಡೆದ ಮೊದಲ ಸಭೆಯ ಕುರಿತು ಪ್ರಧಾನಿ…

Read More

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ – Kannada News | CM Siddaramaiah will be Announce 56 thousand Jobs appointment This Budget Says Minister Santosh lad In Dharwad

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಸರಣಿ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿದ್ದರಾಮಯ್ಯ (Siddaramaiah) ಸರ್ಕಾರ, ಅಭ್ಯರ್ಥಿಗಳಿಗೆ ದೊಡ್ಡ ಸಮಾಧಾನಕರ ಸುದ್ದಿಯೊಂದನ್ನು ನೀಡಿದ್ದಾರೆ. ಈ ಬಜೆಟ್​​ನಲ್ಲಿ 56 ಸಾವಿರ ಹುದ್ದೆ ಭರ್ತಿಗೆ ನಿರ್ಧರಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ (Santosh lad )ಮಾಹಿತಿ ನೀಡಿದ್ದಾರೆ. ಇನ್ನು ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಸಂತೋಷ ಲಾಡ್ , ಇದೀಗ ಸಿಎಂ 56 ಸಾವಿರ ಹುದ್ದೆ ಭರ್ತಿಗೆ…

Read More

ದೈವದ ಅನುಕರಣೆ ಮಾಡಿದ ಬಾಲಿವುಡ್ ಸ್ಟಾರ್ ರಣ್ವೀರ್​​ಗೆ ಹೈಕೋರ್ಟ್ ತರಾಟೆ – Kannada News | Karnataka High Court slams Ranveer Singh in hurting religious sentiment case

‘ಕಾಂತಾರ’ (Kantara) ಸಿನಿಮಾ ಕರಾವಳಿಯ ಸಂಸ್ಕೃತಿ, ದೈವದ ಆಚರಣೆಗಳನ್ನು ವಿಶ್ವದಾದ್ಯಂತ ಪರಿಚಯ ಮಾಡಿಸಿತು. ಆದರೆ ಸಿನಿಮಾ ನೋಡಿದ ಮಂದಿ ಕೆಲವರು ಹಾಸ್ಯಕ್ಕಾಗಿ, ಇನ್ನಿತರೆ ಕಾರಣಗಳಿಗಾಗಿ ದೈವದ ಅನುಕರಣೆ ಮಾಡಲು ಆರಂಭಿಸಿದರು. ಇದರಿಂದ ದೈವವನ್ನು ನಂಬುವ ಭಕ್ತರ ಭಾವನೆಗಳಿಗೆ ಧಕ್ಕೆ ಆಗುತ್ತದೆ ಎಂದು ಚಿತ್ರತಂಡ ಹೇಳಿದರೂ ಸಹ ಅನುಕರಣೆ ನಿಂತಿಲ್ಲ. ಕೆಲ ತಿಂಗಳ ಹಿಂದೆ ಬಾಲಿವುಡ್ ಸ್ಟಾರ್ ನಟ ರಣ್​​ವೀರ್ ಸಿಂಗ್ ಸಹ ಗೋವಾ ಸಿನಿಮೋತ್ಸವದಲ್ಲಿ ವೇದಿಕೆ ಮೇಲೆ ಅಸಭ್ಯವಾಗಿ ದೈವದ ಅನುಕರಣೆ ಮಾಡಿದ್ದರು. ಬಳಿಕ ಕ್ಷಮೆ ಕೇಳಿದರಾದರೂ…

Read More