Headlines

ಮನೆ ಊಟದ ವಿಷಯದಲ್ಲಿ ತೀರ್ಪು ಮಾರ್ಪಾಡು ಮಾಡಿದ ಕೋರ್ಟ್; ಪವಿತ್ರಾಗೆ ಶಾಕ್ – Kannada News | Renukaswamy Case: Pavithra Gowda’s Jail Home Food Restricted by Court

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಜೈಲಿನಲ್ಲಿರೋ ಪವಿತ್ರಾ ಗೌಡಗೆ (Pavithra Gowda) ಮನೆ ಊಟ ನೀಡುವಂತೆ ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಈ ಮೊದಲು ಆದೇಶ ನೀಡಿತ್ತು. ಈ ಆದೇಶವನ್ನು ಜೈಲಧಿಕಾರಿಗಳು ಪ್ರಶ್ನೆ ಮಾಡಿದ್ದರು. ಈ ವಿಷಯದಲ್ಲಿ ಕೋರ್ಟ್ ತನ್ನದೇ ತೀರ್ಪನ್ನು ಮಾರ್ಪಾಡು ಮಾಡಿದೆ. ವಾರದಲ್ಲಿ ಒಮ್ಮೆ ಮಾತ್ರ ಊಟ ನೀಡಲು ಅವಕಾಶ ನೀಡಿದೆ. ಇದರಿಂದ ಪವಿತ್ರಾಗೆ ಹಿನ್ನಡೆ ಆಗಿದೆ. ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಪವಿತ್ರಾ ಗೌಡ, ಜೈಲೂಟದಿಂದ ಸಮಸ್ಯೆ ಆಗುತ್ತಿದೆ ಎಂಬುದನ್ನು ಹೈಲೈಟ್ ಮಾಡಿದ್ದರು. ಜೈಲೂಟದಿಂದ…

Read More

ಚಿಕ್ಕಪ್ಪ ಪವನ್ ಕಲ್ಯಾಣ್ ದಾಖಲೆ ಮುರಿದ ರಾಮ್ ಚರಣ್ – Kannada News | Ram Charan’s Peddi Movie beats Pawan Kalyan’s OG movie record

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಹಲವು ಮುಂದೂಡಿಕೆಗಳ ಬಳಿಕ ಕೊನೆಗೂ ಜೂನ್ 4 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರವನ್ನು ಚಿತ್ರತಂಡ ಇನ್ನೂ ಪ್ರಾರಂಭ ಮಾಡಿಲ್ಲ. ಪ್ರಸ್ತುತ ಸಿನಿಮಾದ ಪ್ರೀ ರಿಲೀಸ್ ಸೇಲ್​​ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ. ಸಿನಿಮಾಕ್ಕೆ ಸಾಕಷ್ಟು ಹೈಪ್ ಸೃಷ್ಟಿಯಾಗಿದ್ದು, ಸಿನಿಮಾ ಪ್ಯಾನ ಇಂಡಿಯಾ ಲೆವೆಲ್​​ನಲ್ಲಿ ಬಿಡುಗಡೆ ಆಗಲಿದೆ. ಅಮೆರಿಕ ಅದರಲ್ಲೂ ಉತ್ತರ ಅಮೆರಿಕ ಮಾರುಕಟ್ಟೆಯ ಮೇಲೆ ಹೆಚ್ಚು ಗಮನವನ್ನು ‘ಪೆದ್ದಿ’ ಚಿತ್ರತಂಡ ವಹಿಸಿದೆ. ಇದೀಗ ‘ಪೆದ್ದಿ’ ಸಿನಿಮಾವು ನಾಯಕ ರಾಮ್…

Read More

GT vs RCB: ಏಷ್ಯಾದಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ವಿರಾಟ್ ಕೊಹ್ಲಿ – Kannada News | Virat Kohli Creates History: First Player with 12,000 T20 Runs in Asia

ಗುಜರಾತ್ ಟೈಟಾನ್ಸ್ ಹಾಗೂ ಆರ್​ಸಿಬಿ ನಡುವೆ ನಡೆದ ಐಪಿಎಲ್ 2026 ರ 42ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಪರ ಮಾಜಿ ನಾಯಕ ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡಿದರು, ಆದರೆ ಕೇವಲ 13 ಎಸೆತಗಳಲ್ಲಿ 28 ರನ್ ಗಳಿಸಿ ಔಟಾದರು. ಆದಾಗ್ಯೂ, ಈ ಪಂದ್ಯದಲ್ಲಿ ಕೊಹ್ಲಿ ಯಾವುದೇ ಬ್ಯಾಟ್ಸ್‌ಮನ್ ಮುರಿಯಲು ಅತ್ಯಂತ ಕಷ್ಟಕರವಾದ ಮಹತ್ವದ ದಾಖಲೆಯೊಂದನ್ನು ನಿರ್ಮಿಸಿದರು. Source link

Read More

ಹೊಸ ರೀತಿಯಲ್ಲಿ ರಾವಣನ ಪಾತ್ರ ತೋರಿಸಲು ಹೊರಟ ಯಶ್ – Kannada News | Yash Speaks at San Diego Comic Con Praises Ranbir Kapoor Lord Rama and Explains His Ravana Preparation

ಮಹತ್ವಾಕಾಂಕ್ಷೆಯ ‘ರಾಮಾಯಣ’ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಬಗ್ಗೆ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕಾಮಿಕ್ ಕಾನ್‌ ಈವೆಂಟ್ ಅಲ್ಲಿ ಯಶ್ ಮಾತನಾಡಿದ್ದಾರೆ. ಈ ವೇಳೆ ಹಲವು ಆಸಕ್ತಿದಾಯಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ರಾಮನಾಗಿ ನಟಿಸುತ್ತಿರುವ ರಣಬೀರ್ ಕಪೂರ್ ಅವರನ್ನು ಯಶ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ರಾವಣನ ಪಾತ್ರದ ಬಗ್ಗೆಯೂ ವಿವರಿಸಿದ್ದಾರೆ. ರಣಬೀರ್ ನಟನೆಗೆ ಯಶ್ ಮೆಚ್ಚುಗೆ ‘ಈ ಜಗತ್ತಿನಲ್ಲಿ ಯಾರೂ ಕೂಡ ತಮಗೆ ಶ್ರೀರಾಮನ ಪಾತ್ರ ಮಾಡಲು ಎಲ್ಲಾ ಅರ್ಹತೆಗಳಿವೆ ಎಂದು…

Read More

WPL 2026: ಡಬ್ಲ್ಯುಪಿಎಲ್​ನಿಂದ ಹೊರಬಿದ್ದ ಭಾರತದ ಸ್ಟಾರ್ ವಿಕೆಟ್‌ಕೀಪರ್ ಬ್ಯಾಟರ್

2026 ರ ಮಹಿಳಾ ಪ್ರೀಮಿಯರ್ ಲೀಗ್ ಜನವರಿ 9 ರಿಂದ ಆರಂಭವಾಗಿದೆ. ಆದರೆ ಟೂರ್ನಿ ಆರಂಭದ ದಿನವೇ ಗುಜರಾತ್ ಜೈಂಟ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ವಿಕೆಟ್‌ಕೀಪರ್ ಬ್ಯಾಟರ್ ಯಾಸ್ತಿಕಾ ಭಾಟಿಯಾ ಗಾಯದಿಂದಾಗಿ ಇಡೀ ಆವೃತ್ತಿಯಿಂದಲೇ ಹೊರಬಿದ್ದಿದ್ದಾರೆ. ಇದು ತಂಡಕ್ಕೆ ಸಂಕಷ್ಟ ತಂದೊಡ್ಡಿದೆ. ಸ್ಟಾರ್ ವಿಕೆಟ್ ಕೀಪರ್-ಬ್ಯಾಟರ್ ಯಾಸ್ತಿಕಾ ಭಾಟಿಯಾ ಗಾಯದ ಕಾರಣದಿಂದಾಗಿ ಮಹಿಳಾ ಪ್ರೀಮಿಯರ್ ಲೀಗ್ 2026 ರಿಂದ ಹೊರಬಿದ್ದಿದ್ದಾರೆ. ಈ ಹಿಂದೆ ನಡೆದಿದ್ದ ಡಬ್ಲ್ಯುಪಿಎಲ್ ಮಿನಿ ಹರಾಜಿನಲ್ಲಿ ಗುಜರಾತ್ ಜೈಂಟ್ಸ್ ತಂಡವು…

Read More

ನಾಯಿ ಕಡಿತದಿಂದ ಸ್ಪಲ್ಪದರಲ್ಲೇ ಪಾರಾದ ಶ್ರೇಯಸ್ ಅಯ್ಯರ್; ವಿಡಿಯೋ – Kannada News | Team India’s Shreyas Iyer Escapes Dog Attack at Airport: Injury Risk for NZ Tour

ಟೀಂ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ವಿಮಾನ ನಿಲ್ದಾಣದಲ್ಲಿ ನಾಯಿ ಕಡಿತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗಾಗಿ ವಡೋದರಾಗೆ ತೆರಳುವ ವೇಳೆ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಇದೀಗ ಈ ಘಟನೆಯ ವಿಡಿಯೋ ಇಂಟರ್ನೆಟ್‌ನಲ್ಲಿ ವೈರಲ್ ಆಗಿದ್ದು, ಅದೃಷ್ಟವಶಾತ್ ಅವಘಡ ಸಂಭವಿಸುವ ಮುನ್ನವೇ ಎಚ್ಚೆತ್ತುಕೊಂಡ ಶ್ರೇಯಸ್ ನಾಯಿ ಕಡಿತದಿಂದ ತಪ್ಪಿಸಿಕೊಂಡಿದ್ದಾರೆ. ಶ್ರೇಯಸ್ ಅಯ್ಯರ್ ವಿಮಾನ ನಿಲ್ದಾಣದಿಂದ ಹೊರಬರುವಾಗ ಯುವ ಅಭಿಮಾನಿಯೊಬ್ಬರು ಆಟೋಗ್ರಾಫ್ ಕೇಳಿದ್ದಾರೆ. ಅದೇ ಸಮಯದಲ್ಲಿ, ಅಲ್ಲಿದ್ದ ಮಹಿಳೆಯೊಬ್ಬರು ತಮ್ಮ ಸಾಕು…

Read More

ಕೋವಿಡ್ ಗಿಂತ ಅಪಾಯಕಾರಿಯೇ ಈ ಗುಯಿಲಿನ್‌ ಬಾರ್‌ ಸಿಂಡ್ರೋಮ್‌? ಲಕ್ಷಣಗಳು ಹೇಗಿರುತ್ತೆ, ತಡೆಗಟ್ಟುವುದು ಹೇಗೆ? – Kannada News | GBS Symptoms: What You Need to Know

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದೇ ಒಂದು ಸವಾಲಾಗಿ ಪರಿಣಮಿಸಿದ್ದು ಕೊರೊನಾದ ನಂತರ ಈಗ ಜಿಬಿಎಸ್‌ (GBS) ಅಥವಾ ಗುಯಿಲಿನ್‌ ಬಾರ್‌ ಸಿಂಡ್ರೋಮ್‌ ಎಂಬ ರೋಗ ಭಾರಿ ಸುದ್ದಿಯಲ್ಲಿದ್ದು ಜನರ ಆತಂಕಕ್ಕೆ ಕಾರಣವಾಗಿದೆ. ದೇಶಾದ್ಯಂತ ಈ ಬಗ್ಗೆ ಕಳವಳ ಹೆಚ್ಚಾಗಿದ್ದು, ಸರಿಯಾದ ಮಾಹಿತಿ ಇಲ್ಲದೆಯೇ ಭಯ ಪಡುವಂತಾಗಿದೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಕೂಡ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಇಂಟ್ರಾವೆನಸ್ ಇಮ್ಯುನೊಗ್ಲಾಬ್ಯುಲಿನ್’ (IVIG) ಚಿಕಿತ್ಸೆಯನ್ನು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ವ್ಯಾಪ್ತಿಗೆ ತರಲಾಗಿದ್ದು,…

Read More

ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಗೃಹ ಸಚಿವ ಅಮಿತ್ ಶಾ – Kannada News | Home Minister Amit Shah reviewing security with SPs from border districts

ನವದೆಹಲಿ, ಜುಲೈ 9: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದು ನವದೆಹಲಿಯಲ್ಲಿ ಗಡಿ ಜಿಲ್ಲೆಗಳ 119 ಪೊಲೀಸ್ ವರಿಷ್ಠಾಧಿಕಾರಿಗಳ (ಎಸ್‌ಪಿ) ಜೊತೆ ಮಹತ್ವದ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಉತ್ತರಾಖಂಡ, ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಸೇರಿದಂತೆ ಗಡಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ವರಿಷ್ಠಾಧಿಕಾರಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳೂ ಸಹ ಸಭೆಯಲ್ಲಿ ಉಪಸ್ಥಿತರಿದ್ದರು….

Read More

ಕನ್ನಡತಿ ಭೂಮಿ ಶೆಟ್ಟಿ ಸಿನಿಮಾನಲ್ಲಿ ‘ಧುರಂಧರ್’ ಸ್ಟಾರ್ ಅಕ್ಷಯ್ ಖನ್ನಾ – Kannada News | Akshay Khanna acting in Bhoomi Shetty’s movie Mahakali

ಅಕ್ಷಯ್ ಖನ್ನಾ (Akshay Khanna), ದಶಕಗಳಿಂದ ಚಿತ್ರರಂಗದಲ್ಲಿದ್ದರೂ ಸಹ ಆರಕ್ಕೇರಿರಲಿಲ್ಲ, ಮೂರಕ್ಕಿಳಿದಿರಲಿಲ್ಲ. ಆದರೆ ಈಗ ‘ಧುರಂಧರ್’ ಸಿನಿಮಾ ಮೂಲಕ ಏಕಾಏಕಿ ಸ್ಟಾರ್ ಆಗಿದ್ದಾರೆ. ಅದ್ಭುತ ನಟ ಅಕ್ಷಯ್ ಖನ್ನಾ ಅವರ ನಟನಾ ಪ್ರತಿಭೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಹಠಾತ್ತನೇ ಅಕ್ಷಯ್ ಖನ್ನಾ ಬೇಡಿಕೆ ಏರಿಕೆ ಆಗಿದೆ. ಅದಕ್ಕೆ ತಕ್ಕಂತೆ ಅವರ ಸಂಭಾವನೆಯೂ ಸಹ ದುಪ್ಪಟ್ಟಾಗಿದೆ. ಹಠಾತ್ತನೇ ಬಂದ ಬೇಡಿಕೆ, ಜನಪ್ರಿಯತೆಯ ಪರಿಣಾಮ ಬಾಲಿವುಡ್​​ನ ಸ್ಟಾರ್ ನಟರ ಸಿನಿಮಾಗಳನ್ನೇ ಕೈಬಿಡುತ್ತಿದ್ದಾರೆ ಅಕ್ಷಯ್ ಖನ್ನಾ, ಆದರೆ ಇದೀಗ ಅವರು ಕನ್ನಡತಿ,…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ಇಂದೂ ಹಲವೆಡೆ ಒಣ ಹವೆಯ ವಾತಾವರಣ – Kannada News | Bengaluru temperature: Dry weather in Karnataka, Clear sky in Bengaluru

ಬೆಂಗಳೂರು ಸೇರಿದಂತೆ ಇಂದೂ ಹಲವೆಡೆ ಒಣ ಹವೆಯ ವಾತಾವರಣ ಬೆಂಗಳೂರು, ಮಾರ್ಚ್​ 04: ಬೆಂಗಳೂರಿನಲ್ಲಿ ಸ್ಪಷ್ಟ ಆಕಾಶವಿರಲಿದ್ದು, ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ (Weather Forecast) ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ…

Read More