Headlines

Amarnath Yatra 2026: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ; ಭಕ್ತರ ಪ್ರವೇಶ ಬಂದ್ ಮಾಡಿದ ಆಡಳಿತ ಮಂಡಳಿ! – Kannada News | Amarnath Yatra Suspended: IMD Weather Warnings, Landslide Threat in Jambu and Kashmir from July 19

ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತImage Credit source: Getty Images ಭಾರತ ಹವಾಮಾನ ಇಲಾಖೆ (IMD) ನೀಡಿರುವ ತೀವ್ರ ಹವಾಮಾನ ವೈಪರೀತ್ಯದ ಮುನ್ನೆಚ್ಚರಿಕೆಗಳ ಹಿನ್ನೆಲೆಯಲ್ಲಿ, ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಯಾತ್ರಾರ್ಥಿಗಳ ಜೀವ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಪಹಲ್ಗಾಮ್ ಮತ್ತು ಬಾಲ್ಟಾಲ್ ಎರಡೂ ಮಾರ್ಗಗಳ ಮೂಲಕ ಪವಿತ್ರ ಗುಹಾ ದೇಗುಲಕ್ಕೆ ತೆರಳುವ ಯಾತ್ರೆಯನ್ನು ಜುಲೈ 19 ರಿಂದ ತಡೆಹಿಡಿಯಲಾಗಿದೆ ಎಂದು ಜಮ್ಮು-ಕಾಶ್ಮೀರ ಆಡಳಿತದ ಹಿರಿಯ ಅಧಿಕಾರಿಗಳು ಅಧಿಕೃತವಾಗಿ ಘೋಷಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಹಲವೆಡೆ…

Read More

ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: ಮೂರು ದಿನಗಳಾದರೂ ಆಗಿಲ್ಲ ಪತ್ತೆ!

ಮಡಿಕೇರಿ, ಏಪ್ರಿಲ್​​ 05: ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳ ಮೂಲದ ಯುವತಿ ನಾಪತ್ತೆಯಾಗಿ ಮೂರು ದಿನಗಳಾದರೂ ಆಕೆಯ ಸುಳಿವು ಮಾತ್ರ ಈವರೆಗೂ ಸಿಕ್ಕಿಲ್ಲ. ಎರ್ನಾಕುಲಂನಲ್ಲಿ ಐಟಿ ಉದ್ಯೋಗಿಯಾಗಿರುವ ಕೇರಳದ ಕೋಯಿಕ್ಕೋಡ್ ನಿವಾಸಿ 35 ವರ್ಷದ ಶರಣ್ಯಾ ಕಕ್ಕಬ್ಬೆ ಗ್ರಾಮದ ಹೋಂಸ್ಟೇಯೊಂದರಿಂದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆಂದು ತೆರಳಿದ್ದಳು. ಬೆಳಗ್ಗೆ 8.30ರ ಸುಮಾರಿಗೆ ಟ್ರೆಕ್ಕಿಂಗ್​ಗೆ ತೆರಳಲು ಅರಣ್ಯ ಇಲಾಖೆಯ ಚೆಕ್​​ಪೋಸ್ಟ್​​ ಬಳಿ ಈಕೆ ಬಂದಿದ್ದಳು. ಆದ್ರೆ ಒಬ್ಬೊಬ್ಬರನ್ನೇ ಟ್ರೆಕ್ಕಿಂಗ್ ಬಿಡದ ಕಾರಣ ಬೇರೊಂದು ಗ್ರೂಪ್…

Read More

Video: 12 ಲಕ್ಷ ರೂ ಸಾಲ ತೀರಿಸಲು ಹಣ ನೀಡಿದ ಮಗ, ಕಣ್ಣೀರು ಹಾಕಿದ ತಾಯಿ – Kannada News | Mother breaks down in tears after hearing son’s promise to pay off debt

ಸಾಲ ಮಾಡಿಯಾದ್ರು ಮಕ್ಕಳಿಗೆ ಒಂದೊಳ್ಳೆ ಬದುಕು ಕಟ್ಟಿಕೊಡಲು ಹೆತ್ತವರು ಶ್ರಮಿಸುತ್ತಾರೆ. ಕಷ್ಟ ಪಟ್ಟು ಓದಿ ಒಂದೊಳ್ಳೆ ಉದ್ಯೋಗ ಪಡೆದು ಕೊಂಡು ಹೆತ್ತವರಿಗೆ (Parents) ಹೆಗಲಾದರೆ ಅದಕ್ಕಿಂತ ಖುಷಿ ಬೇರೇನಿದೆ. ಆದರೆ ಇಲ್ಲೊಬ್ಬ 17 ವರ್ಷದ ಬಾಲಕನು (young man) ತನ್ನ ತಾಯಿಗೆ ಸರ್ಪ್ರೈಸ್ ನೀಡಿದ್ದಾನೆ. ಹೌದು, ತನ್ನ ತಾಯಿಯ 10,000 ಪೌಂಡ್ (ಸುಮಾರು 12 ಲಕ್ಷ ರೂ) ಸಾಲವನ್ನು ತೀರಿಸುವ ಮೂಲಕ ಅಚ್ಚರಿ ಮೂಡಿಸಿದ್ದಾನೆ. ಒಂದಿಷ್ಟು ಹಣವನ್ನು ತಾಯಿಯ ಕೈಯಲ್ಲಿಟ್ಟು ಸಾಲ ತೀರಿಸಲು ಹೇಳಿದ್ದಾನೆ. ಈ ವಿಡಿಯೋ…

Read More

12 ಕೋಟಿ ರೂ. ಕಾರು ಖರೀದಿಸಿ, 10 ನಿಮಿಷದಲ್ಲಿ ಬೋರ್ ಆಯ್ತು ಎಂದ ಗಾಯಕ ಬಾದ್​ಷಾ – Kannada News | Singer Badshah talks about Rolls Royce Cullinan Series 2

ಗಾಯಕ ಬಾದ್​ಷಾ (Singer Badshah) ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ಆ ಬೇಡಿಕೆಗೆ ತಕ್ಕಂತೆ ಅವರಿಗೆ ಸಂಭಾವನೆ ಸಿಗುತ್ತದೆ. ಪ್ರತಿ ಹಾಡಿಗೆ ಅಂದಾಜು 20 ಲಕ್ಷ ರೂಪಾಯಿ ಸಂಭಾವನೆ ಪಡೆಯುವ ಅವರ ಲೈಫ್ ಸ್ಟೈಲ್ ಕೂಡ ಐಷಾರಾಮಿ ಆಗಿದೆ. ದುಬಾರಿ ವಸ್ತುಗಳ ಬಗ್ಗೆ ಅವರು ಸಖತ್ ಕ್ರೇಜ್ ಇದೆ. ಜಗತ್ತಿನ ಅತಿ ದುಬಾರಿ ಜಾಕೆಟ್, ಶೂ, ಕಾರುಗಳು ಬಾದ್​ಚಾ ಅವರ ಬಳಿ ಇವೆ. ಅಚ್ಚರಿ ಏನೆಂದರೆ, 12 ಕೋಟಿ ರೂಪಾಯಿ ಬೆಲೆ ಬಾಳುವ ರೋಲ್ಸ್ ರಾಯ್ಸ್ (Rolls…

Read More

Horoscope Today: ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 26, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ದ್ವಾದಶಿ ತಿಥಿ, ಜ್ಯೇಷ್ಠ ನಕ್ಷತ್ರ, ಐಂದ್ರ ಯೋಗ, ಬಾಲವಕರಣದಿಂದ ಕೂಡಿರುವ ದಿನವಾಗಿದೆ.ಇದು ಭಾನುವಾರವಾಗಿರುವುದರಿಂದ, ಸೂರ್ಯನ ದಿನವೆಂದು ಪರಿಗಣಿಸಲಾಗುತ್ತದೆ. ಸೂರ್ಯ ನಮಸ್ಕಾರದಿಂದ ಆರೋಗ್ಯ ಲಭಿಸುತ್ತದೆ ಎಂಬ ನಂಬಿಕೆಯಿದೆ. ಇಂದು ಪ್ರದೋಷದ ದಿನವೂ ಆಗಿದ್ದು, ಶಯನ…

Read More

IPL 2026: ಮಳೆಯಿಂದ ಕೆಕೆಆರ್- ಪಂಜಾಬ್ ನಡುವಿನ ಪಂದ್ಯ ರದ್ದು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ 2026 ರ 12ನೇ ಪಂದ್ಯ ಮಳೆಯಿಂದ ರದ್ದಾಗಿದೆ. ಹೀಗಾಗಿ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ಸಿಕ್ಕಿದೆ. ಇದರಿಂದ ಕೆಕೆಆರ್​ಗೆ ಲಾಭವಾದರೆ, ಪಂಜಾಬ್ ತಂಡ ಬೇಸರದಿಂದ ಮೈದಾನ ತೊರೆದಿದೆ. ಏಕೆಂದರೆ ಕೆಕೆಆರ್ ತಂಡ ಆಡಿದ ಮೊದಲ ಎರಡು ಪಂದ್ಯಗಳನ್ನು ಸೋತಿತ್ತು. ಇದರಿಂದ ತಂಡ ಯಾವುದೇ ಅಂಕಗಳನ್ನು ಹೊಂದಿರಲಿಲ್ಲ. ಆದರೆ ಈ ಪಂದ್ಯ ರದ್ದಾದ ಕಾರಣ ಕೆಕೆಆರ್​ಗೆ 1 ಅಂಕ ಸಿಕ್ಕಿದೆ….

Read More

Karnataka 2nd PUC Result 2026: ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆಗೆ ಮುಹೂರ್ತ ಫಿಕ್ಸ್? ಇಲ್ಲಿದೆ ಫಲಿತಾಂಶ ನೋಡುವ ಸುಲಭ ವಿಧಾನ

ಬೆಂಗಳೂರು, ಏ.6: ಭಾರೀ ಕಾತುರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ದಿನ ಬಂದಿದೆ, ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಏಪ್ರಿಲ್ 7, 2026 ರಂದು ಅಂದರೆ ನಾಳೆ ಫಲಿತಾಂಶಗಳನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ. ಇನ್ನು ಪ್ರಕಟ ಆಗುವ ಫಲಿತಾಂಶವನ್ನು ನೋಡುವುದು ಹೇಗೆ ಎಂಬ…

Read More

‘ಧುರಂಧರ್ 2’ ಎಫೆಕ್ಟ್​​: ಪಾಕ್​​ನಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ? ವಿಡಿಯೋ ವೈರಲ್

ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ (Dhurandhar 2) ಬಾಕ್ಸ್ ಆಫೀಸ್​​ನಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿದೆ. ಈ ಚಿತ್ರ ಐದು ದಿನಕ್ಕೆ ಭಾರತದಲ್ಲಿ 500 ಕೋಟಿ ರೂಪಾಯಿ ಗಳಿಸಿ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಭಾರತದವರು ಪಾಕಿಸ್ತಾನಕ್ಕೆ ತೆರಳಿ, ಸ್ಪೈ ಮಾಡಿ ಅಲ್ಲಿನ ಭಯೋತ್ಪಾದನಾ ಲೋಕವನ್ನು ನಾಶ ಮಾಡುವ ರೀತಿಯಲ್ಲಿ ‘ಧುರಂಧರ್ 2’ ಸಿನಿಮಾದಲ್ಲಿ ತೋರಿಸಲಾಗಿದೆ. ಈ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಭಾರತದ ಗೂಢಚಾರಿಗಳಿಗಾಗಿ ಹುಡುಕಾಟ ನಡೆದಿದೆ. ಜಸ್ಕಿರತ್ ಸಿಂಗ್ ರಂಗಿ ಅಮೆರಿಕಕ್ಕೆ ತೆರಳಿ ಹಮ್ಜಾ…

Read More

ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್​ಟಿಸಿ ಬಸ್​ನಲ್ಲಿ ಮಾರಾಮಾರಿ: ಮೂವರಿಗೆ ಗಾಯ – Kannada News | KSRTC Bus Fight: Groundnut Shells Spark Brawl Between Passengers and Conductor in Chamarajanagar

ಚಾಮರಾಜನಗರ, ಫೆಬ್ರವರಿ 25: ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್​ಟಿಸಿ ಬಸ್​ನಲ್ಲಿ ಮಾರಾಮಾರಿ ನಡೆದಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸರಗೂರು ಬಳಿ ನಡೆದಿದೆ. ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್​​ನಲ್ಲಿ ಪ್ರಯಾಣಿಕರು ಕಡಲೆಕಾಯಿ ಸಿಪ್ಪೆಯನ್ನು ಬಿಸಾಡಿದ್ದಾರೆ. ಇದನ್ನ ನಿರ್ವಾಹಕ ಪ್ರಶ್ನಿಸಿದ ವೇಳೆ ಮಾತಿಗೆ ಮಾತು ಬೆಳೆದ ಪರಿಣಾಮ, ಸರಗೂರು ಬೈಪಾಸ್ ಬಳಿ ನಿರ್ವಾಹಕ ಮತ್ತು ಪ್ರಯಾಣಿಕರ ನಡುವೆ ಬಡಿದಾಟವೇ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದ ಪರಿಣಾಮ ಚಾಮರಾಜನಗರದ ಪ್ರಯಾಣಿಕರಾದ ಫಯಾಜ್ ಅಹ್ಮದ್ ಮತ್ತು ಶಾರಾನ್, ನಿರ್ವಾಹಕ…

Read More

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್ – Kannada News

ಕನ್ನಡ ಚಿತ್ರರಂಗದ ಖ್ಯಾತ ನಟಿ, ‘ಬಿಗ್ ಬಾಸ್’ (Bigg Boss) ಖ್ಯಾತಿಯ ಶುಭಾ ಪೂಂಜಾ ಅವರ ವೈವಾಹಿಕ ಬದುಕು ಮದುವೆಯಾದ ನಾಲ್ಕೇ ವರ್ಷಕ್ಕೆ ಮುರಿದು ಬೀಳುವ ಸೂಚನೆ ಸಿಕ್ಕಿದೆ. ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಖುಷಿ ಖುಷಿಯಿಂದ ಸಂಸಾರ ನಡೆಸುತ್ತಿದ್ದ ಇವರ ಬಾಳಲ್ಲಿ ಯಾವ ಬಿರುಗಾಳಿ ಬೀಸಿತು ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ. ಕನ್ನಡದ ‘ಮೊಗ್ಗಿನ ಮನಸು’ ಸೇರಿದಂತೆ ಹಲವು ಸಿನಿಮಾಗಳ…

Read More