Headlines

ಮತ್ತೊಂದು ಘನಘೋರ ದುರಂತ: ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​, 17ಕ್ಕೂ ಹೆಚ್ಚು ಜನ ಸಜೀವ ದಹನ – Kannada News | Chitradurga Horrific Accident: 17 Dead as Bus Catches Fire on NH 48

ಚಿತ್ರದುರ್ಗ, ಡಿ.25: ಚಿತ್ರದುರ್ಗದ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ 17ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ಸೊಂದು ಹೊತ್ತಿಉರಿದಿದೆ. ಖಾಸಗಿ ಸ್ಲೀಪರ್ ಕೋಚ್​​ ಬಸ್​ನಲ್ಲಿದ್ದ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಈ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ…

Read More

ತುಂಗಭದ್ರಾ ಡ್ಯಾಂಗೆ ಹೊಸ ಕ್ರಸ್ಟ್ ಗೇಟ್ ಭಾಗ್ಯ, 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ – Kannada News | Tungabhadra reservoir New crest gates installation work Going Fast

ಕೊಪ್ಪಳ, (ಡಿಸೆಂಬರ್ 29): ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ (Tungabhadra reservoir )ಒಟ್ಟು 33 ಕ್ರಸ್ಟ್​ ಗೇಟ್​​​ಗಳ ಬದಲಾವಣೆ ಮಾಡಲಾಗುತ್ತಿದೆ. ಹೀಗಾಗಿ ಎರಡನೇ ಬೆಳೆಗೆ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ. ಇನ್ನು 52 ಕೋಟಿ ರೂ. ವೆಚ್ಚದಲ್ಲಿ ಗುಜರಾತ್ ಕಂಪನಿಯಿಂದ 33 ಕ್ರಸ್ಟ್​ ಗೇಟ್ ಬದಲಾವಣೆ ಕಾರ್ಯ ಭರದಿಂದ ಸಾಗಿದ್ದು, 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿಯಾಗಿದೆ. ಇನ್ನು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಟಿಬಿ ಡ್ಯಾಂಗೆ…

Read More

Video: ಒಂದೇ ಸೂರಿನಡಿ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ಪರಿಚಯಿಸಿದ ಟಿವಿ9 – Kannada News | TV9 Education Expo 2026: Bringing Premier Institutions to Shivamogga

ಶಿವಮೊಗ್ಗದಲ್ಲಿ ನಡೆದ ಟಿವಿ9 ಎಜುಕೇಷನ್ ಎಕ್ಸ್​ಪೋ , ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉನ್ನತ ಶಿಕ್ಷಣದ ಕುರಿತು ಮಹತ್ವದ ಮಾಹಿತಿ ಒದಗಿಸಿದೆ. ಶಿವಮೊಗ್ಗದ ಪೊಲೀಸ್ ಭವನದಲ್ಲಿ ನಡೆದ ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ರಾಜ್ಯದ ಹಾಗೂ ನೆರೆಯ ಚೆನ್ನೈನ 24 ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಭಾಗವಹಿಸಿದ್ದವು. ಈ ಮೇಳವು ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ಶೈಕ್ಷಣಿಕ ಆಯ್ಕೆಗಳನ್ನು ಒಂದೇ ಸ್ಥಳದಲ್ಲಿ ಅನ್ವೇಷಿಸಲು ಅನುವಾಗಿದೆ. ದೂರದ ಬೆಂಗಳೂರಿಗೆ ಪ್ರಯಾಣಿಸಿ ವಿವಿಧ ಸಂಸ್ಥೆಗಳನ್ನು ಸಂದರ್ಶಿಸುವ ಶ್ರಮವನ್ನು ತಪ್ಪಿಸಿದೆ. ಭಾಗವಹಿಸಿದ ಸಂಸ್ಥೆಗಳು ಶುಲ್ಕ…

Read More

ಕೊವಿಡ್ ರೀತಿ ಹೋರಾಟ: ಪ್ರಧಾನಿ ಮೋದಿ ಸಭೆ ಬಳಕ ಸಚಿವ ಮುನಿಯಪ್ಪ ಶಾಕಿಂಗ್​ ಹೇಳಿಕೆ

ಬೆಂಗಳೂರು, ಮಾರ್ಚ್​ 27: ಗಲ್ಫ್‌ ಯುದ್ಧದಿಂದ ಭಾರತದ ಮೇಲೆ ಪರಿಣಾಮ ಹಿನ್ನೆಲೆ ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ನರೇಂದ್ರ ಅವರು ಸಭೆ ಮಾಡಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಬದಲಾಗಿ ಸಚಿವ ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಭಾಗಿಯಾಗಿದ್ದರು. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಹಲವಾರು ವಿಚಾರಗಳು ಚರ್ಚೆಯಾದವು.  ಕೊವಿಡ್ ರೀತಿಯಂತಹ ಹೋರಾಟಕ್ಕೆ ಸಜ್ಜಾಗುವಂತೆ ತಿಳಿಸಿದ್ದಾರೆ. ಬಯೋಗ್ಯಾಸ್ ಉತ್ಪಾದನೆ ಮೂಲಕ ಸ್ವಾವಲಂಬಿಯಾಗಬೇಕೆಂದು ತಿಳಿಸಿದ್ದಾರೆ. ಕಮರ್ಷಿಯಲ್ ಸಿಲಿಂಡರ್‌ ಹೆಚ್ಚು ಪೂರೈಸುವಂತೆ ಮನವಿ ಮಾಡಿದ್ದು,…

Read More

ರಾಯಚೂರಿನಲ್ಲಿ ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ; ದಿಗಿಲು ಹುಟ್ಟಿಸುವ ದೃಶ್ಯ!

ರಾಯಚೂರು, ಮಾ.18: ಜಿಲ್ಲೆಯ ಅರಕೇರಾ ತಾಲ್ಲೂಕಿನ ಹಾಳಜಾಡಲದಿನ್ನಿ ಗ್ರಾಮದಲ್ಲಿ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ. ಗುಡುಗು ಸಹಿತ ಮಳೆಯ ಸಂದರ್ಭದಲ್ಲಿ ಸಂಭವಿಸಿದ ಈ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರೈತ ಶರೀಫ್ ಸಾಬ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಈ ಘಟನೆ ಸಂಭವಿಸಿದೆ. ನಿನ್ನೆ ರಾತ್ರಿ ಜಿಲ್ಲೆಯಾದ್ಯಂತ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗುತ್ತಿತ್ತು. ಈ ವೇಳೆ ಜಮೀನಿನಲ್ಲಿದ್ದ ಎತ್ತರದ ತೆಂಗಿನ ಮರಕ್ಕೆ ನೇರವಾಗಿ ಸಿಡಿಲು ಬಡಿದಿದೆ. ಸಿಡಿಲು ಬಡಿದ…

Read More

ಪಂದ್ಯ ಬಹಿಷ್ಕಾರದ ಹಿಂದಿದೆ ಪಾಕಿಸ್ತಾನದ 200 ಕೋಟಿ ನಷ್ಟದ ಲೆಕ್ಕಾಚಾರ! – Kannada News | ICC may suffer loss upto 200 crores if India vs Pakistan match gets cancelled

ಭಾರತ ಮತ್ತು ಪಾಕಿಸ್ತಾನ್ ನಡುವಣ ಟಿ20 ವಿಶ್ವಕಪ್ ಪಂದ್ಯ ನಡೆಯಲಿದೆಯಾ? ಈ ಪ್ರಶ್ನೆಗೆ ಉತ್ತರ ಸಿಗಲು ಇನ್ನೊಂದಷ್ಟು ದಿನಗಳವರೆಗೆ ಕಾಯಲೇಬೇಕು. ಏಕೆಂದರೆ ಟಿ20 ವಿಶ್ವಕಪ್​ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಬೆದರಿಕೆಯೊಡ್ಡಿದೆ. ಇದಕ್ಕೆ ಪಾಕಿಸ್ತಾನ್ ಸರ್ಕಾರ ಕೂಡ ಸಂಪೂರ್ಣ ಬೆಂಬಲ ನೀಡಿದೆ. ಹೀಗಾಗಿ ಫೆಬ್ರವರಿ 15 ರಂದು ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ನಡೆಯಲಿದೆಯಾ ಎಂಬುದೇ ಈಗ ದೊಡ್ಡ ಪ್ರಶ್ನೆ. ಇತ್ತ ಭಾರತದ ವಿರುದ್ಧದ ಪಂದ್ಯವನ್ನು…

Read More

Hallmark Silver: ಚಿನ್ನದಂತೆ ಬೆಳ್ಳಿಗೂ ಸದ್ಯದಲ್ಲೇ ಬರಲಿದೆ ಹಾಲ್ಮಾರ್ಕ್ ಗುರುತು – Kannada News | Hallmarking the silver may become mandatory soon, says report

ನವದೆಹಲಿ, ಜನವರಿ 7: ಚಿನ್ನದ ಪರಿಶುದ್ಧತೆಯ ಮಟ್ಟ ತೋರಿಸುವ ಹಾಲ್ಮಾರ್ಕ್ ಗುರುತು ವ್ಯವಸ್ಥೆಯನ್ನು ಬೆಳ್ಳಿಗೂ (Silver) ತರಲು ಸರ್ಕಾರ ಚಿಂತನೆ ನಡೆಸಿದೆ. ಗ್ರಾಹಕರಿಗೆ ನೈಜ ಬೆಳ್ಳಿ ವಸ್ತುಗಳು ದೊರಕಲು ಈ ಹಾಲ್ಮಾರ್ಕಿಂಗ್ ವ್ಯವಸ್ಥೆ ನೆರವಾಗಲಿದೆ. ಶೀಘ್ರದಲ್ಲೇ ಬೆಳ್ಳಿಗೂ ಹಾಲ್ಮಾರ್ಕಿಂಗ್ ಮುದ್ರೆ ಹಾಕುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್​ನ (ಬಿಐಎಸ್) ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾಗಿ ಮನಿ ಕಂಟ್ರೋಲ್ ವೆಬ್​ಸೈಟ್​ನಲ್ಲಿ ವರದಿಯಾಗಿದೆ. ಬೆಳ್ಳಿ ಆಭರಣಗಳು ಮತ್ತು ಗಟ್ಟಿಗಳಿಗೆ ಹಾಲ್ಮಾರ್ಕ್ ಗುರುತು ಮಾಡುವ ಕಾರ್ಯ ಈಗಾಗಲೇ ಮಾಡಲಾಗುತ್ತಿದೆ. ಈವರೆಗೂ…

Read More

ನಯನತಾರಾ-ವಿಘ್ನೇಶ್ ಒಂದು ದಿನದ ಖರ್ಚು ಎಷ್ಟು ಲಕ್ಷ? – Kannada News | Nayanthara and Vignesh Shivan’s Lavish Life: Daily Expenses Revealed

ದಕ್ಷಿಣ ಭಾರತದ ಲೇಡಿ ಸೂಪರ್‌ಸ್ಟಾರ್ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿ ಸದಾ ಸುದ್ದಿಯಲ್ಲಿರುತ್ತಾರೆ. ಸಿನಿಮಾದಷ್ಟೇ ಐಷಾರಾಮಿ ಜೀವನಕ್ಕೂ ಹೆಸರಾದ ಈ ದಂಪತಿಗಳ ದಿನದ ಖರ್ಚು ಎಷ್ಟಿರಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿ ಯಾವಾಗಲೂ ಇರುತ್ತದೆ. ಇತ್ತೀಚಿನ ಸಂದರ್ಶನವೊಂದರಲ್ಲಿ ವಿಘ್ನೇಶ್ ಶಿವನ್ ತಮ್ಮ ಜೀವನಶೈಲಿಯ ವೆಚ್ಚದ ಬಗ್ಗೆ ಆಸಕ್ತಿದಾಯಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಯನತಾರಾ ಕುಟುಂಬದ ದಿನದ ಖರ್ಚು ಎಷ್ಟು ಎಂಬ ಪ್ರಶ್ನೆಗೆ ವಿಘ್ನೇಶ್ ಶಿವನ್ ನೇರವಾಗಿ ಉತ್ತರಿಸದಿದ್ದರೂ, ಒಂದು ಅಂದಾಜು ಅಂಕಿಅಂಶದ ಮೂಲಕ ಅದರ ಸುಳಿವು ನೀಡಿದ್ದಾರೆ….

Read More

ಚೀನಾದ ಶೂ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ದುರಂತ; 28 ಜನ ಸಜೀವ ದಹನ – Kannada News | China Fire Tragedy 28 people dead in massive shoe factory fire accident

ಜಿಂಜಿಯಾಂಗ್, ಜುಲೈ 9: ಚೀನಾದ ಫುಜಿಯನ್ ಪ್ರಾಂತ್ಯದ ಜಿಂಜಿಯಾಂಗ್ ನಗರದಲ್ಲಿ ಇಂದು ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ(Fire Tragedy)  28 ಜನರು ಸಜೀವ ದಹನವಾಗಿದ್ದಾರೆ. ಶೂ ಫ್ಯಾಕ್ಟರಿಯಲ್ಲಿ ಈ ಅವಘಡ ಸಂಭವಿಸಿದೆ. ಇಡೀ ಕಟ್ಟಡವನ್ನು ಬೆಂಕಿ ಆವರಿಸಿಕೊಂಡಿರುವಾಗ ಪ್ರಾಣ ಉಳಿಸಿಕೊಳ್ಳಲು ಕಾರ್ಮಿಕರು ದಿಕ್ಕಾಪಾಲಾಗಿ ಓಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಹೊತ್ತಿ ಉರಿದ ಬಹುಮಹಡಿ ಕಟ್ಟಡ: ವೈರಲ್ ಆಗಿರುವ ವಿಡಿಯೋ ಕ್ಲಿಪ್‌ಗಳಲ್ಲಿ ಜಿಂಜಿಯಾಂಗ್ ನಗರದ ಬಹುಮಹಡಿ ಕಟ್ಟಡವೊಂದು ಸಂಪೂರ್ಣವಾಗಿ ಬೆಂಕಿಯ ಜ್ವಾಲೆಯಲ್ಲಿ ಸಿಲುಕಿರುವುದು ಕಂಡುಬಂದಿದೆ. ಕಟ್ಟಡದ…

Read More

ಶ್ರೀರಾಮನ ಕುರಿತು ವ್ಯಂಗ್ಯ ಆರೋಪ, ಪ್ರತಿಕ್ರಿಯೆ ನೀಡಿದ ಪ್ರಕಾಶ್ ರಾಜ್ – Kannada News | Prakash Raj reaction on allegation on him of hurting Hindu sentiments

ಇತ್ತೀಚೆಗಷ್ಟೆ ನಟ ಪ್ರಕಾಶ್ ರಾಜ್ (Prakash Raj) ಅವರು ರಾಮಾಯಣದ ಬಗ್ಗೆ ಮಾತನಾಡಿದ ವಿಡಿಯೋ ಒಂದು ವೈರಲ್ ಆಗಿತ್ತು. ವಿಡಿಯೋನಲ್ಲಿ ನಟ ಪ್ರಕಾಶ್ ರಾಜ್ ಅವರು ರಾಮನಿಗೆ, ರಾಮಾಯಣಕ್ಕೆ ಅವಮಾನ ಆಗುವಂತೆ ವ್ಯಂಗ್ಯದ ಮಾತುಗಳನ್ನಾಡಿದ್ದಾರೆ ಎಂದು ಹಲವರು ಆರೋಪಿಸಿದ್ದರು. ಪ್ರಕಾಶ್ ರಾಜ್ ವಿರುದ್ಧ ಕ್ರಮಕ್ಕೆ ಸಹ ಒತ್ತಾಯಿಸಲಾಗಿತ್ತು. ಇದೀಗ ನಟ ಪ್ರಕಾಶ್ ರಾಜ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟ್ಟರ್​​ನಲ್ಲಿ ವಿಡಿಯೋ ಅಪ್​​ಲೋಡ್ ಮಾಡಿರುವ ಪ್ರಕಾಶ್ ರಾಜ್ ಉತ್ತರ ನೀಡಿದ್ದಾರೆ. ‘ಒಂದು ಸಾಹಿತ್ಯೋತ್ಸವದಲ್ಲಿ ‘ಕಲೆ ಮತ್ತು…

Read More