Headlines

ಭಾರತೀಯರು ವಿಶ್ವದಲ್ಲೇ ಅತ್ಯುತ್ತಮ ಪ್ರತಿಭಾನ್ವಿತರು: ಬುರ್ಜ್ ಖಲೀಫಾ ನಿರ್ಮಾತೃವಿನ ಅಂತರಂಗದ ಅನಿಸಿಕೆ – Kannada News | Burj Khalifa builder Mohamed Alabbar reveals reasons why he prefers Indians in hiring list

ಮೊಹಮ್ಮದ್ ಅಲಾಬ್ಬರ್Image Credit source: AI/Mediaforge/TV9 ಅಬುಧಾಬಿ, ಮೇ 6: ವಿಶ್ವದ ಅತ್ಯಂತ ಎತ್ತರದ ಕಟ್ಟಡವಾದ ‘ಬುರ್ಜ್ ಖಲೀಫಾ’ (Burj Khalifa) ನಿರ್ಮಿಸಿದ, ಯುಎಇ (UAE) ಮೂಲದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆ ‘ಎಮಾರ್ ಪ್ರಾಪರ್ಟೀಸ್’ (Emaar Properties) ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಮೊಹಮ್ಮದ್ ಅಲಾಬ್ಬರ್ (Mohamed Alabbar) ಅವರು ಭಾರತೀಯ ಪ್ರತಿಭೆಗಳ ಬಗ್ಗೆ ಅತ್ಯುನ್ನತ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ತಮಗೆ ಭಾರತೀಯರನ್ನು ಕೆಲಸಕ್ಕೆ ತೆಗೆದುಕೊಳ್ಳುವುದು ಏಕೆ ಹೆಚ್ಚು ಇಷ್ಟ ಎಂಬ ರಹಸ್ಯವನ್ನು ಅವರು ಬಿಚ್ಚಿಟ್ಟಿದ್ದಾರೆ. ಅಬುಧಾಬಿಯಲ್ಲಿ…

Read More

ಚಿಕ್ಕಬಳ್ಳಾಪುರದಲ್ಲೊಂದು ಅಚ್ಚರಿಯ ಘಟನೆ: ಕಳುವಾಗಿದ್ದ ಮಹಿಳೆಯ ಬಂಗಾರದ ಸರ 2 ದಿನಗಳ ಬಳಿಕ ಮನೆ ಬಳಿಯೇ ಪ್ರತ್ಯಕ್ಷ! – Kannada News | Hikkaballapur Mystery: Stolen Gold Chain Miraculously Returns Home After 2 Days

ಕಳವಾಗಿದ್ದ ಚಿನ್ನದ ಸರImage Credit source: Tv9 Kannada ಚಿಕ್ಕಬಳ್ಳಾಪುರ, ಮೇ 06: ಇತ್ತೀಚೆಗೆ ಸರಗಳ್ಳರ ಹಾವಳಿ ಹೆಚ್ಚಾಗಿದ್ದು ಒಂಟಿ ಮಹಿಳೆಯನ್ನೇ ಟಾರ್ಗೆಟ್​ ಮಾಡಿ ಕಳ್ಳತನ ನಡೆಸುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಇಂತಹುದ್ದೇ ಘಟನೆ ಮೊನ್ನೆ ಮೇ 3ರಂದು ಚಿಕ್ಕಬಳ್ಳಾಪುರ ನಗರದ ವಾರ್ಡ ನಂಬರ್​​ 23ರ ಚಾಮರಾಜಪೇಟೆಯಲ್ಲಿಯೂ ನಡೆದಿತ್ತು. ಮನೆಯ ಮುಂದಿನ ನೀರಿನ ಸಂಪ್ ನೋಡುತ್ತಿದ್ದ ಗೃಹಿಣಿ ಪ್ರಿಯಾ ಎಂಬವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಖದೀಮರು ಎಸ್ಕೇಪ್​​ ಆಗಿದ್ದರು. ಆದರೆ ವಿಚಿತ್ರ ಎಂಬಂತೆ ಘಟನೆ ನಡೆದು…

Read More

ವಧುವಿನ ಖತರ್ನಾಕ್ ವಂಚನೆ ಜಾಲ: 9 ಬಾರಿ ಮದುವೆಯಾಗಿ ವರರಿಗೆ ಪಂಗನಾಮ, ಹಣ-ಒಡವೆಯೊಂದಿಗೆ ಎಸ್ಕೇಪ್ – Kannada News | Maharashtra: Woman Accused of Repeated Marriage Fraud Across Multiple Cases

ಬೀಡ್, ಮೇ 06: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಅವಿವಾಹಿತ ಪುರುಷರನ್ನು ಗುರಿಯಾಗಿಸಿಕೊಂಡು ನಕಲಿ ವಿವಾಹಗಳ ಮೂಲಕ ಹಣ ಮತ್ತು ಆಭರಣ ದೋಚುತ್ತಿದ್ದ ಶಂಕಿತ ವಧು(Bride)ವಿನ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಮಹಿಳೆಯೊಬ್ಬರು ಏಜೆಂಟ್‌ಗಳ ಸಹಾಯದಿಂದ ಹಲವು ಪುರುಷರನ್ನು ಮದುವೆಯಾಗಿ, ಕೆಲವೇ ದಿನಗಳಲ್ಲಿ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗುತ್ತಿದ್ದ ಆರೋಪ ಕೇಳಿಬಂದಿದೆ. ಯೋಗೇಶ್ ಶಿಂಧೆ ಎಂಬ ಮಧ್ಯವರ್ತಿಗಳ ಮೂಲಕ ಈ ಮಹಿಳೆಯನ್ನು ಪರಿಚಯ ಮಾಡಿಕೊಂಡು ಮದುವೆಯಾಗಿದ್ದರು. ಏಜೆಂಟರು ಮದುವೆ ಏರ್ಪಡಿಸಲು ಅವರಿಂದ ದೊಡ್ಡ ಮೊತ್ತದ ಹಣ ಪಡೆದಿದ್ದರು. ಶಾಸ್ತ್ರೋಕ್ತವಾಗಿ ಮದುವೆಯಾದ ಕೆಲವೇ…

Read More

ಹೊಸಕೋಟೆ ಪೊಲೀಸರ ಭರ್ಜರಿ ಬೇಟೆ: 50 ಬೈಕ್ ಸಮೇತ ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – Kannada News | Hoskote Police Bust Interstate Bike Theft Racket: 2 Arrested, 50 Bikes Worth Rs 55 Lakh Recovered

ಹೊಸಕೋಟೆ, ಮೇ 6: ಸಾರ್ವಜನಿಕರ ದ್ವಿಚಕ್ರ ವಾಹನಗಳನ್ನು ಕದ್ದು ಪರಾರಿಯಾಗುತ್ತಿದ್ದ ಇಬ್ಬರು ಅಂತರರಾಜ್ಯ ಬೈಕ್ ಕಳ್ಳರನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನರಸಿಂಹಮೂರ್ತಿ ಮತ್ತು ಪ್ರಸಾದ್ ಎಂದು ಗುರುತಿಸಲಾಗಿದ್ದು, ಅವರಿಂದ ಬರೋಬ್ಬರಿ 55 ಲಕ್ಷ ರೂಪಾಯಿ ಮೌಲ್ಯದ 50 ವಿವಿಧ ಕಂಪನಿಯ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಖದೀಮರು ತಮ್ಮ ಮೋಜು ಮಸ್ತಿಗಾಗಿ ಬೈಕ್‌ಗಳನ್ನು ಕದ್ದು ಆಂಧ್ರದ ಗಡಿ ಭಾಗಗಳಲ್ಲಿ ಕೇವಲ ಐದರಿಂದ ಹತ್ತು ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಿ ಮಜಾ ಮಾಡುತ್ತಿದ್ದರು. ಹೊಸಕೋಟೆಯಲ್ಲಿ ಪಾನಿಪುರಿ ವ್ಯಾಪಾರಿಯೊಬ್ಬರ ಬೈಕ್…

Read More

DRDO Internship 2026: DRDO ಇಂಟರ್ನ್‌ಶಿಪ್; ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 30,000ರೂ. ಸ್ಟೈಫಂಡ್ ಪಡೆಯುವ ಸುವರ್ಣಾವಕಾಶ! – Kannada News | DRDO Internship 2026: Apply Now for Engineering and Tech with 30,000rs Stipend!

ಇಂಟರ್ನ್‌ಶಿಪ್ ಕಾರ್ಯಕ್ರಮImage Credit source: gemini ai ಭಾರತೀಯ ರಕ್ಷಣಾ ರಂಗದ ಬೆನ್ನೆಲುಬಾಗಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO), 2026ನೇ ಸಾಲಿನ ತನ್ನ ಪ್ರತಿಷ್ಠಿತ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಪ್ರಕಟಿಸಿದೆ. ದೇಶದ ರಕ್ಷಣಾ ತಂತ್ರಜ್ಞಾನದಲ್ಲಿ ಹೊಸ ಆವಿಷ್ಕಾರಗಳನ್ನು ಕೈಗೊಳ್ಳಲು ಉತ್ಸುಕರಾಗಿರುವ ಯುವ ಎಂಜಿನಿಯರ್‌ಗಳಿಗೆ ಇದು ಅತ್ಯುತ್ತಮ ವೇದಿಕೆಯಾಗಿದೆ. ಇಂಟರ್ನ್‌ಶಿಪ್‌ನ ಪ್ರಮುಖ ವಿವರಗಳು: ಈ ಕಾರ್ಯಕ್ರಮವು ಕೇವಲ ತರಬೇತಿಯಲ್ಲ, ಬದಲಾಗಿ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ನೈಜ ಯೋಜನೆಗಳಲ್ಲಿ ವಿಜ್ಞಾನಿಗಳೊಂದಿಗೆ ಕೆಲಸ ಮಾಡುವ ಅಪರೂಪದ ಅವಕಾಶವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ…

Read More

ಬೀದಿ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುವ ಮುನ್ನ ಎಚ್ಚರ: ಗೋಡೆಯ ಮುಂದೆ ನಿಂತರೆ ಎಲ್ಲರಿಗೂ ಕಾಣುತ್ತದೆ! ಪಾಲಿಕೆಯಿಂದ ‘ಕನ್ನಡಿ’ ಭಾಗ್ಯ – Kannada News | Mysuru Combats Public Urination: Unique Stainless Steel Mirrors at Bus Stops

ಮೈಸೂರು ಮೂತ್ರ ವಿಸರ್ಜನೆ ತಡೆಗೆ ಹೊಸ ಪ್ಲಾನ್ ಮೈಸೂರು, ಮೇ.6: ಸಾರ್ವಜನಿಕ ಸ್ಥಳಗಳಲ್ಲಿ, ಅದರಲ್ಲೂ ಮುಖ್ಯವಾಗಿ ಬಸ್ ನಿಲ್ದಾಣಗಳ ಬಳಿಯ ಖಾಲಿ ಕಾಂಪೌಂಡ್ ಗೋಡೆಗಳ ಬಳಿ ಮೂತ್ರ ವಿಸರ್ಜನೆ ಮಾಡುವುದು ಮತ್ತು ಅದರಿಂದ ಬರುವ ದುರ್ವಾಸನೆಯನ್ನು ಹೋಗಲಾಡಿಸಲು ಮೈಸೂರು ಮಹಾನಗರ ಪಾಲಿಕೆ (Mysore Metropolitan Corporation) ಒಂದು ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಈ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಪಾಲಿಕೆ ಮಾಡುತ್ತಿದೆ. ಸಾರ್ವಜನಿಕರೇ ಈ ಬಗ್ಗೆ ಕಾಳಜಿ ವಹಿಸಬೇಕಿತ್ತು. ಆದರೆ ದಂಡ ಎಲ್ಲ ರೀತಿಯ ಪ್ರಯೋ…

Read More

ಎಸ್​ಬಿಐ ನೌಕರರ ಎರಡು ದಿನ ಮುಷ್ಕರ; ಏನು ಕಾರಣ, ಅವರ 16 ಬೇಡಿಕೆಗಳೇನು? ಇಲ್ಲಿದೆ ಮಾಹಿತಿ – Kannada News | SBI employees strike for 2 days in May last week, 16 key demands

ಎಸ್​ಬಿಐ ನೌಕರರ ಮುಷ್ಕರImage Credit source: AI/Mediaforge/TV9 ನವದೆಹಲಿ, ಮೇ 6: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನೌಕರರು ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರ (SBI employees strike) ನಡೆಸಲು ನಿರ್ಧರಿಸಿದ್ದಾರೆ. ಮೇ 25 ಮತ್ತು 26ರಂದು ಈ ಪ್ರತಿಭಟನೆಗಳು ನಡೆಯಲಿವೆ. ಪಿಂಚಣಿ, ನೇಮಕಾತಿ ಇತ್ಯಾದಿ ವಿಚಾರಗಳಿಗೆ ಸಂಬಂಧಿಸಿ ನೌಕರರು 16 ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರ ನಡೆಸುತ್ತಿದ್ದಾರೆ. ಎಸ್​ಬಿಐ ದೇಶಾದ್ಯಂತ 50 ಕೋಟಿಗೂ ಅಧಿಕ ಸಂಖ್ಯೆಯಷ್ಟು ಗ್ರಾಹಕರ ಬಳಗ ಹೊಂದಿರುವುದರಿಂದ, ಈ ಎರಡು ದಿನಗಳ ಮುಷ್ಕರವು…

Read More

DK ಕೋಚ್ ಆಗಲು ಇವರೇ ಕಾರಣ..! – Kannada News | DK Reveals How Virat Kohli Inspired His RCB Coaching Role

ಐಪಿಎಲ್ ಅಂಗಳದಲ್ಲಿ ಅಬ್ಬರಿಸಿದ್ದ ‘ಫಿನಿಶರ್’ ದಿನೇಶ್ ಕಾರ್ತಿಕ್, ಈಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೆಂಟರ್ ಹಾಗೂ ಬ್ಯಾಟಿಂಗ್ ಕೋಚ್. ಆಟಗಾರನಾಗಿ ನಿವೃತ್ತಿ ಹೊಂದಿದ ಬೆನ್ನಲ್ಲೇ ಡಿಕೆ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ಎರಡನೇ ಇನಿಂಗ್ಸ್ ಆರಂಭಿಸಿದ್ದರು. ಇದಕ್ಕೆ ವಿರಾಟ್ ಕೊಹ್ಲಿ ಎಂಬ ಕುತೂಹಲಕಾರಿ ವಿಷಯವನ್ನು ದಿನೇಶ್ ಕಾರ್ತಿಕ್ ಇತ್ತೀಚೆಗೆ ಬಹಿರಂಗಪಡಿಸಿದ್ದಾರೆ. ಕೊಹ್ಲಿಯ ‘ಮಹತ್ವದ’ ಸಲಹೆ: ಇಂಡಿಯನ್ ಪ್ರೀಮಿಯರ್ ಲೀಗ್​​ಗೆ ನಿವೃತ್ತಿ ಘೋಷಿಸಿದ ಬಳಿಕ ನಾನು ಗೊಂದಲದಲ್ಲಿದ್ದೆ. ಈ ವೇಳೆ ನಾನು ವಿರಾಟ್ ಕೊಹ್ಲಿಯನ್ನು ಎರಡು…

Read More

ಬಿಜೆಪಿ ಗೆಲುವಿನ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಕಾಳಿಘಾಟ್​​ ನಿವಾಸದ ಭದ್ರತೆ ಕಡಿತ – Kannada News | Mamata banerjees residence security reduced following bjps west bengal victory

ಕೋಲ್ಕತ್ತಾ, ಮೇ 06: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಗಮನಾರ್ಹ ಬದಲಾವಣೆಗಳಾಗಿವೆ. ಬಿಜೆಪಿ ಜಯಭೇರಿ ಬಾರಿಸಿದ್ದು, ಇದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದ ಸುತ್ತಮುತ್ತಲಿನ ಪರಿಸ್ಥಿತಿಯ ಮೇಲೂ ಪರಿಣಾಮ ಬೀರಿದೆ. ಕೋಲ್ಕತ್ತಾದ ಕಾಳಿಘಾಟ್‌ನಲ್ಲಿರುವ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ನೀಡಲಾಗಿದ್ದ ಭದ್ರತೆಯನ್ನು ಕಡಿತಗೊಳಿಸಲಾಗಿದ್ದು, ಹಿಂದೆ ಮುಖ್ಯಮಂತ್ರಿಗಳ ನಿವಾಸಕ್ಕೆ ಇದ್ದ ಭಾರೀ ಭದ್ರತೆ ಕಡಿತಗೊಳಿಸಲಾಗಿದೆ. ಮಮತಾ ನಿವಾಸದ ರಸ್ತೆಗೆ ಅಡ್ಡಲಾಗಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ರಸ್ತೆಯಲ್ಲಿ ಓಡಾಡಲು ಮುಕ್ತ…

Read More

‘ಧುರಂಧರ್ 2’ ವಿವಾದ ಸುಖಾಂತ್ಯ; ಆದಿತ್ಯ ಧರ್ ಬಳಿ ಕ್ಷಮೆ ಕೇಳಿದ ಸಂತೋಷ್ ಕುಮಾರ್  – Kannada News | Dhurandhar Copyright Row Settles: Aditya Dhar Wins as Santosh Kumar Apologizes

ಬಾಲಿವುಡ್‌ನ ಖ್ಯಾತ ನಿರ್ದೇಶಕ ಆದಿತ್ಯ ಧರ್ ಅವರ ‘ಧುರಂಧರ್: ದಿ ರಿವೇಂಜ್’ ಸಿನಿಮಾ ಸಾಕಷ್ಟು ಮೆಚ್ಚುಗೆ ಪಡೆದಿದೆ. ಈ ಚಿತ್ರವನ್ನು ನೋಡಿ ಅನೇಕರು ಹೊಗಳಿದ್ದಾರೆ. ಈ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಮಾಯಿ ಕೂಡ ಮಾಡಿದೆ. ಇದರ ಜೊತೆಗೆ ಸಿನಿಮಾ ಸುತ್ತ ಕಾನೂನು ಸಂಘರ್ಷ ಎದುರಾಗಿತ್ತು. ಸದ್ಯ ಇದಕ್ಕೆ ತೆರೆ ಬಿದ್ದಿದೆ. ಆದಿತ್ಯ ಧರ್ ವಿರುದ್ಧ ಕೃತಿ ಚೌರ್ಯದ ಆರೋಪ ಮಾಡಿದ್ದ ಸಂತೋಷ್ ಕುಮಾರ್ ಅವರು ನ್ಯಾಯಾಲಯದಲ್ಲಿ ಬೇಷರತ್ ಕ್ಷಮೆ ಯಾಚಿಸಿದ್ದಾರೆ. ಆ ಬಳಿಕ ಬಾಂಬೆ ಹೈಕೋರ್ಟ್…

Read More