Headlines

ದೇವರು ಬಂದಂತೆ ನಟಿಸಿ ದಲಿತ ನವದಂಪತಿಯನ್ನು ದೇಗುಲದಿಂದ ಹೊರಗಟ್ಟಿದ ಅರ್ಚಕ – Kannada News | A Man denied temple entry for dalit newlywed couple In Tumakuru, video Goes Viral

ತುಮಕೂರು, (ಫೆಬ್ರವರಿ 24): ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತವರಲ್ಲೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ದೇವರು ಬಂದಂತೆ ನಾಟಕವಾಡಿದ ಗ್ರಾಮಸ್ಥನೊಬ್ಬ ದಲಿತ ನವದಂಪತಿಗಳನ್ನು ದೇವಾಲಯದಿಂದ ಹೊರಗೆ ಕಳಿಸಿರುವ ಘಟನೆ ನಡೆದಿದೆ. ತುಮಕೂರು (Tumakuru) ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಅರಸಮ್ಮ ದೇವಾಲಯದಲ್ಲಿ ಘಟನೆ ನಡೆದಿದ್ದು, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹೊಸದಾಗಿ ಮದುವೆಯಾಗಿದ್ದ ದಂಪತಿ ದೇವಾಲಯಕ್ಕೆ ಹೋಗಿದ್ದರು. ಈ ವೇಳೆ ದೇವಾಲಯದ ಒಳಗಿದ್ದ ವ್ಯಕ್ತಿಯೊಬ್ಬ ದಂಪತಿಗೆ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಿಲ್ಲ. ಬಳಿಕ ದೇವರು ಬಂದಂತೆ ನಟಿಸಿ…

Read More

Video: ಶಂಖನಾದವು ಕಿವಿಗೆ ಬೀಳುತ್ತಿದ್ದಂತೆ ಗೋಶಾಲೆಯತ್ತ ಓಡೋಡಿ ಬಂದ ಹಸುಗಳು – Kannada News | The cows headed for the cowshed as the conch shell sound fell into their ears.

ಪ್ರಾಣಿಗಳೇ (animals) ಗುಣದಲಿ ಮೇಲು ಎನ್ನುವ ಮಾತಿದೆ. ಹೀಗಾಗಿ ಈ ಪ್ರಾಣಿಗಳು ತನ್ನನ್ನು ಸಾಕಿದ ಮಾಲೀಕರಿಗೆ ವಿಧೇಯವಾಗಿರುತ್ತದೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ವ್ಯಕ್ತಿಯೊಬ್ಬ ಶಂಖ ಊದುತ್ತಿದ್ದಂತೆ ಗೋಶಾಲೆಗೆಯತ್ತ ಹಸು (cow) ಸೇರಿದಂತೆ ಹೋರಿಗಳು ಓಡಿ ಹೋಗಿವೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಈ ದೃಶ್ಯ ನೋಡಿ ಅಚ್ಚರಿ ವ್ಯಕ್ತ ಪಡಿಸಿದ್ದಾರೆ. ದೀಪಕ್ (Deepak) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಹಸುಗಳು ಸೇರಿದಂತೆ ಹೋರಿಗಳು ಮೇಯುತ್ತಿವೆ. ವ್ಯಕ್ತಿಯೊಬ್ಬ ಶಂಖ ಊದುತ್ತಿದ್ದಂತೆ…

Read More

ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ ದಂಡ: ಈ ವಿನೂತನ ರೂಲ್ಸ್ ಏಕೆ ಗೊತ್ತಾ? – Kannada News | No ‘chugli’ rule in Chhattisgarh village: Gram committee introduces Rs 5,000 fine

ಛತ್ತೀಸ್‌ಗಢದ (Chhattisgarh )ಬಾಲೋದ್ ಜಿಲ್ಲೆಯ ಮೆಡ್ಡಿ ಎಂಬ ಗ್ರಾಮದಲ್ಲಿ ವಿಶಿಷ್ಟವಾದ ಕಾನೂನನ್ನು ಇತ್ತೀಚೆಗೆ ಅನುಷ್ಠಾನ ಮಾಡಲಾಗಿದೆ. ಅದರಂತೆ ಒಂದು ವೇಳೆ ಸುಳ್ಳು ಸುದ್ದಿ ಅಥವಾ ವದಂತಿ ಹಬ್ಬಿಸುವುದು ಕಂಡುಬಂದಲ್ಲಿ ಅಂತಹವರಿಗೆ 5,000 ರೂ. ದಂಡ ವಿಧಿಸುವ ನಿಯಮ ಜಾರಿ ಮಾಡಲಾಗಿದೆ. ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವಂತಹವರಿಗೆ ದಂಡ ವಿಧಿಸುವ ಮೂಲಕ ಸುಳ್ಳು ಸುದ್ದಿಯಿಂದ ಉಂಟಾಗುವ ಘರ್ಷಣೆಗಳನ್ನು ತಡೆದು ಗ್ರಾಮದಲ್ಲಿ ಶಾಂತಿ ನೆಲೆಸುವಂತೆ ಮಾಡುವ ಪ್ರಯತ್ನ ಇದಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ವದಂತಿ ಹರಡಿ ಸಾಮಾಜಿಕ ಸ್ವಾಸ್ಥ್ಯ…

Read More

ತರಕಾರಿಯಷ್ಟೇ ಅಲ್ಲ ರಾಜ್ಯದ ಜನರು ಕುಡಿಯುವ ನೀರೂ ಕಲುಷಿತ!: ಶಾಕಿಂಗ್​ ವಿಚಾರ ಬಹಿರಂಗ – Kannada News | Karnataka Water Contamination: Report Reveals Chemical and Bacterial Threat to Drinking Water

ಬೆಂಗಳೂರು, ಫೆಬ್ರವರಿ 24: ರಾಜ್ಯದ ತರಕಾರಿಗಳಲ್ಲಿ ಹೇರಳವಾಗಿ ಸೀಸ ಮತ್ತು ಕೀಟನಾಶಕಗಳ ಅಂಶಗಳು ಪತ್ತೆಯಾಗಿರುವ ವಿಚಾರ ಜನರಲ್ಲಿ ಆತಂಕ ಹುಟ್ಟಿಸಿರುವ ನಡುವೆ, ಬೇಸಿಗೆ ಆರಂಭದ ಹೊತ್ತಲ್ಲಿ ನೀರಿನ ಗುಣಮಟ್ಟ ಹದಗೆಟ್ಟ ಶಾಕಿಂಗ್ ರಿಪೋರ್ಟ್ ಹೊರಬಂದಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಗ್ರಹಿಸಲಾಗಿದ್ದ ನೀರಿನ ಮಾದರಿಯನ್ನು ಜಲಜೀವನ್ ಮಿಷನ್ ಯೋಜನೆ ಅಡಿ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಲಾಗಿದ್ದು, ಈ ವೇಳೆ ಕುಡಿಯುವ ನೀರಿನಲ್ಲಿ ರಾಸಾಯನಿಕ ಹಾಗೂ ಬ್ಯಾಕ್ಟೀರಿಯಾ ಅಂಶ ಪತ್ತೆಯಾಗಿದೆ. 2023ರಿಂದ 2026ರ ಫೆಬ್ರವರಿವರೆಗೆ ಸಂಗ್ರಹಿಸಿದ್ದ ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು….

Read More

ಕೊನೆಗೂ ಆರಂಭ ಆಯ್ತು ‘ಕಲ್ಕಿ’ ಸೀಕ್ವೆಲ್; ಫೋಟೋ ಹಂಚಿಕೊಂಡ ಅಮಿತಾಭ್ – Kannada News | Kalki 2898 AD Sequel Filming Begins: Prabhas, Amitabh Bachchan Return; Sai Pallavi Joins

ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್ ಆದ ಬಳಿಕ ಸೀಕ್ವೆಲ್ ಬರಬೇಕಿದೆ. ಆದರೆ, ಚಿತ್ರಕ್ಕೆ ಸಾಕಷ್ಟು ಅಡೆತಡೆಗಳು ಎದುರಾದವು. ಈ ಸಿನಿಮಾದಿಂದ ದೀಪಿಕಾ ಪಡುಕೋಣೆ ಹೊರ ಹೋಗಿದ್ದು, ಚಿತ್ರಕ್ಕೆ ದೊಡ್ಡ ಹಿನ್ನಡೆ ಆಯಿತು. ಸಿನಿಮಾ ನಿಲ್ಲುತ್ತೆ ಎಂದು ಕೂಡ ಹೇಳಲಾಗಿತ್ತು. ಹೀಗಿರುವಾಗಲೇ ಚಿತ್ರದ ಸೀಕ್ವೆಲ್ ಬಗ್ಗೆ ಅಪ್​​ಡೇಟ್ ಸಿಕ್ಕಿದೆ. ಈ ಸಿನಿಮಾ ಅಧಿಕೃತವಾಗಿ ಆರಂಭ ಆಗಿದೆ. ಇದು ಅಭಿಮಾನಿಗಳ ಖುಷಿ ಕೊಟ್ಟಿದೆ. ‘ಕಲ್ಕಿ 2898 ಎಡಿ’ ಸಿನಿಮಾಗೆ ನಾಗ್ ಅಶ್ವಿನ್ ನಿರ್ದೇಶನ ಇದೆ. ಈ…

Read More

ಭಾರತ್ ಟ್ಯಾಕ್ಸಿಗೆ 500 ರೂ ನೀಡಿದರೆ ನೀವೇ ಡ್ರೈವರ್, ನೀವೇ ಮಾಲೀಕರು; ಈ ಕಂಪನಿಯ ಬ್ಯುಸಿನೆಸ್ ಮಾಡಲ್ ಹೇಗೆ? – Kannada News | Bharat Taxi, how investment of Rs 500 from drivers can turn into profit

ನವದೆಹಲಿ, ಫೆಬ್ರುವರಿ 24: ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ನಿನ್ನೆ ಸೋಮವಾರ (ಫೆ. 23) ಭಾರತ್ ಟ್ಯಾಕ್ಸಿ (Bhara Taxi) ಸೇವೆಗೆ ಚಾಲನೆ ನೀಡಿದ್ದಾರೆ. ಅಮೂಲ್ ನೇತೃತ್ವದಲ್ಲಿ ವಿವಿಧ ಸಹಕಾರಿ ಸಂಸ್ಥೆಗಳು ಸೇರಿ ಕಟ್ಟಿರುವ ಕಂಪನಿ ಇದು. ಅಮೂಲ್​ನ ರೀತಿಯಲ್ಲೇ ಭಾರತ್ ಟ್ಯಾಕ್ಸಿಯ ಬ್ಯುಸಿನೆಸ್ ಮಾಡಲ್ ಇದೆ. ಅಮುಲ್​ನಲ್ಲಿ ಹಾಲು ಉತ್ಪಾದಕರೇ ಮಾಲೀಕರಾಗಿದ್ದಾರೆ. ಭಾರತ್ ಟ್ಯಾಕ್ಸಿಯಲ್ಲಿ ಚಾಲಕರೇ ಮಾಲೀಕರಾಗಿರುತ್ತಾರೆ. ಏನಿದು ಭಾರತ್ ಟ್ಯಾಕ್ಸಿ? ಓಲಾ, ಊಬರ್, ರಾಪಿಡೋ, ನಮ್ಮ ಯಾತ್ರಿ ರೀತಿಯಲ್ಲಿ ಭಾರತ್ ಟ್ಯಾಕ್ಸಿ…

Read More

ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣ; ಯುವತಿಗೆ ಲವ್​ ಮ್ಯಾರೇಜ್ ಮಾಡಿಸಿದ್ದಕ್ಕೆ ನಡೀತಾ ಹಲ್ಲೆ? – Kannada News | Mandya Bommalapura: Man Brutally Attacked for Aiding Love Marriage, Leg Crushed

ಮಂಡ್ಯ, ಫೆಬ್ರವರಿ 24:  ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಕಾಲನ್ನು ಸೈಜ್​ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿದ ಘಟನೆ ನಡೆದಿತ್ತು. ಹುಡುಗಿ ವಿಚಾರವಾಗಿಯೇ ಈ ಹಲ್ಲೆ ನಡೆದಿದೆಯೆಂದು ಹೇಳಲಾಗಿದ್ದು, ಗ್ರಾಮದ ಹುಡುಗಿಯೊಬ್ಬಳು ಪ್ರೀತಿಸಿದ ಹುಡುಗನೊಂದಿಗೆ ಮದುವೆಯಾಗಲು ಸಂತ್ರಸ್ತ ಸಹಾಯ ಮಾಡಿದ್ದ ಎಂಬ ಕಾರಣಕ್ಕೆ ಆತನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿದೆ. ಸೇಡು ತೀರಿಸಿಕೊಂಡ್ರಾ ಯುವತಿಯ ತಂದೆ? ಬೊಮ್ಮಲಾಪುರ ಗ್ರಾಮದ ಪ್ರಕಾಶ್ ಹಾಗೂ ಆತನ ಬಾಮೈದ ನವೀನ್ ಮೇಲೆ ಗಿರೀಶ್,…

Read More

ಜೀ ಕಿರುಚಿತ್ರ ಸ್ಪರ್ಧೆ: ಖ್ಯಾತ ನಿರ್ದೇಶಕರ ಎದುರು ಹೊಸ ಪ್ರತಿಭೆಗಳ ಅನಾವರಣಕ್ಕೆ ಅವಕಾಶ – Kannada News | Zee Short film contest 2026 details in Kannada Talented directors in jury panel

‘ಜೀ’ (Z) ಸಂಸ್ಥೆಯು ‘ಜೀ ಕಿರುಚಿತ್ರ ಸ್ಪರ್ಧೆ’ (Zee Short Film Contest) ಆಯೋಜಿಸುತ್ತಿದೆ. ದೇಶದಾದ್ಯಂತ ಉದಯೋನ್ಮುಖ ಚಿತ್ರ ನಿರ್ಮಾಣ ಪ್ರತಿಭೆಗಳನ್ನು ಗುರುತಿಸಿ, ಪೋಷಿಸಿ ಮತ್ತು ಅವರನ್ನು ಗೌರವಿಸುವ ಉದ್ದೇಶವನ್ನು ಹೊಂದಿದೆ. ಭಾರತದ ವಿವಿಧ ಪ್ರಾದೇಶಿಕ ಸಿನಿಮಾ ಧ್ವನಿಗಳನ್ನು ಒಂದೇ ರಾಷ್ಟ್ರೀಯ ವೇದಿಕೆಯಲ್ಲಿ ಒಟ್ಟುಗೂಡಿಸುವ ಈ ಸ್ಪರ್ಧೆ, ಭಾರತೀಯ ಮನರಂಜನಾ ಕ್ಷೇತ್ರದಲ್ಲಿ ಬಹುಭಾಷಾ ಪ್ರತಿಭಾ ಅನ್ವೇಷಣೆಯ ಅತ್ಯಂತ ಮಹತ್ವಾಕಾಂಕ್ಷಿ ಪ್ರಯತ್ನಗಳಲ್ಲಿ ಒಂದಾಗಿದೆ. ಹಿಂದಿ, ಮರಾಠಿ, ಬೆಂಗಾಲಿ, ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಸೇರಿದಂತೆ ಏಳು ಪ್ರಮುಖ…

Read More

Air Ambulance Crash: ಒಂದು ಜೀವ ಉಳಿಸಲು ಏರ್ ಆಂಬ್ಯುಲೆನ್ಸ್​ಗೆ 7 ಲಕ್ಷ ರೂ. ಕೊಟ್ಟಿದ್ರು, ಆದ್ರೆ 7 ಪ್ರಾಣ ಹೋಯ್ತು – Kannada News | Jharkhand Air Ambulance Tragedy: Rs7 Lakh Paid for One Life, 7 Died in Crash

ರಾಂಚಿ, ಫೆಬ್ರವರಿ 24: ಜಾರ್ಖಂಡ್​​ನ ರಾಂಚಿಯಲ್ಲಿ ಏರ್ ಆಂಬ್ಯುಲೆನ್ಸ್(Air Ambulance)​ ಅಪಘಾತಕ್ಕೀಡಾಗಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಒಂದು ಜೀವವನ್ನು ಉಳಿಸಲು ಕುಟುಂಬ ಈ ಆಂಬ್ಯುಲೆನ್ಸ್​ಗೆ 7 ಲಕ್ಷ ರೂ. ಪಾವತಿ ಮಾಡಿತ್ತು.  ಆದರೆ ಅಪಘಾತದಲ್ಲಿ ಏಳು ಜನರ ಪ್ರಾಣ ಹೋಗಿದೆ. ಅಷ್ಟೇ ಅಲ್ಲದೆ ದೆಹಲಿಯಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಲು ಲಕ್ಷಗಟ್ಟಲೆ ಸಾಲವನ್ನೂ ಕೂಡ ಮಾಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುವ ಬೀಚ್‌ಕ್ರಾಫ್ಟ್ ಸಿ90 ಏರ್ ಆಂಬ್ಯುಲೆನ್ಸ್ ರಾಂಚಿಯಿಂದ ಸಂಜೆ 7.11…

Read More

Sepsis: ನಾಯಿ ನಿಮ್ಮನ್ನು ನೆಕ್ಕುವುದರಿಂದ ಅಂಗಾಂಗಗಳನ್ನೇ ನೀವು ಕಳೆದುಕೊಳ್ಳಬಹುದು, ಪ್ರಾಣವೂ ಹೋಗಬಹುದು ಎಚ್ಚರ! – Kannada News | Dog Lick Danger: Sepsis Risk, Organ Failure and Limb Loss Protect Your Health

ಸಾಮಾನ್ಯವಾಗಿ ಸಾಕು ನಾಯಿ(Dog)ಗಳನ್ನು ಮನೆ ಮಾಲೀಕರು ಮನೆಯ ಒಂದು ಸದಸ್ಯನಂತೆ ಕಾಣುತ್ತಾರೆ. ಮನೆಯ ಒಳಗೇ ನಾಯಿಯನ್ನು ಬಿಟ್ಟುಕೊಳ್ಳುತ್ತಾರೆ. ತಮ್ಮ ಜತೆ ಬೆಡ್​ರೂಮಿನಲ್ಲೇ ಮಲಗಿಸಿಕೊಳ್ಳುತ್ತಾರೆ. ಹಾಗೆಯೇ ಆ ನಾಯಿಗಳು ಕೂಡ ಮನೆ ಸದಸ್ಯರ ಕೈಕಾಲು, ಮುಖಗಳನ್ನು ನೆಕ್ಕುತ್ತಾ ತಮ್ಮ ಪ್ರೀತಿಯನ್ನು ಸಾಬೀತುಪಡಿಸುತ್ತವೆ. ಆದರೆ ಆ ಪ್ರೀತಿ ಜನರ ಜೀವಕ್ಕೆ ಕುತ್ತು ತರಬಹುದು ಎಂಬುದು ಯಾರಿಗಾದರೂ ತಿಳಿದಿದೆಯೇ?. ನಾಯಿ ನಿಮ್ಮ ನೆಕ್ಕುವುದರಿಂದ ಅಂಗಾಂಗಗಳನ್ನೇ ನೀವು ಕಳೆದುಕೊಳ್ಳಬಹುದು, ಅಂಗಾಂಗ ವೈಫಲ್ಯ ಉಂಟಾಗಬಹುದು, ಟಿಶ್ಯೂ ಡ್ಯಾಮೇಜ್ ಆಗಬಹುದು, ನಿಮ್ಮ ಜೀವಕ್ಕೇ ಇದು ಕುತ್ತು…

Read More