Headlines

ಜಾಗತಿಕ ಮಟ್ಟದಲ್ಲಿ ಭಾರತದ ಆರ್ಥಿಕತೆಯ ಜಯಭೇರಿ: ದೇಶದ ಜಿಡಿಪಿ ಪ್ರಗತಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಮೂಡೀಸ್ ಮತ್ತು ಎಡಿಬಿ – Kannada News | Moodys adb laud indias economy strong growth stable outlook global investment hub

ನವದೆಹಲಿ, ಮೇ 6: ಜಾಗತಿಕವಾಗಿ ಅನೇಕ ಪ್ರಮುಖ ದೇಶಗಳ ಆರ್ಥಿಕತೆಗಳು ಮಂದಗತಿಯನ್ನು ಎದುರಿಸುತ್ತಿರುವ ಈ ಸಮಯದಲ್ಲಿ, ಭಾರತದ ಆರ್ಥಿಕತೆಯು ಅತ್ಯಂತ ಸದೃಢವಾಗಿ ಮುನ್ನಡೆಯುತ್ತಿರುವುದನ್ನು ಜಾಗತಿಕ ರೇಟಿಂಗ್ ದೈತ್ಯ ಸಂಸ್ಥೆಯಾದ ‘ಮೂಡೀಸ್’ (Moody’s Ratings) ಮತ್ತು ‘ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್’ (ADB) ಮುಕ್ತಕಂಠದಿಂದ ಶ್ಲಾಘಿಸಿವೆ. ಭಾರತದ ಜಿಡಿಪಿ (GDP) ಪ್ರಗತಿಯು ಮುಂಬರುವ ದಿನಗಳಲ್ಲಿ ಇನ್ನಷ್ಟು ಬಲಗೊಳ್ಳಲಿದೆ ಎಂದು ಎರಡೂ ಜಾಗತಿಕ ಸಂಸ್ಥೆಗಳು ಜಂಟಿಯಾಗಿ ವಿಶ್ವಾಸ ವ್ಯಕ್ತಪಡಿಸಿವೆ. ಮೂಡೀಸ್ ಸಂಸ್ಥೆಯು ಭಾರತದ ಆರ್ಥಿಕತೆಯ ಸ್ಥಿರತೆಯನ್ನು ಗುರುತಿಸಿ ತನ್ನ ಮುನ್ಸೂಚನೆಯನ್ನು ಸಕಾರಾತ್ಮಕವಾಗಿ…

Read More

RCB vs GT Qualifier-1: ಟಾಸ್ ಗೆದ್ದ ಗುಜರಾತ್; ಉಭಯ ತಂಡಗಳಲ್ಲೂ ಬದಲಾವಣೆ – Kannada News | IPL 2026 Qualifier 1: RCB vs GT Playing XI and Toss Report from Dharamshala

ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ವಾಲಿಫೈಯರ್ 1, ಐಪಿಎಲ್ 2026 ಫೈನಲ್‌ಗೆ ಅರ್ಹತೆ ಪಡೆಯಲು ನಿರ್ಣಾಯಕ ಪಂದ್ಯವಾಗಿದೆ. ವಿಜೇತ ತಂಡವು ಫೈನಲ್‌ಗೆ ನೇರವಾಗಿ ಅರ್ಹತೆ ಪಡೆದರೆ, ಸೋತ ತಂಡ ಕ್ವಾಲಿಫೈಯರ್ 2 ಆಡಬೇಕಾಗುತ್ತದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ದುಕೊಂಡಿದೆ. ಟಾಸ್ ಗೆದ್ದ ಗುಜರಾತ್ ಮೇಲೆ…

Read More

ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ

ನಟಿ ರಾಧಿಕಾ ಪಂಡಿತ್ (Radhika Pandit) ಹುಟ್ಟುಹಬ್ಬ ಇಂದು (ಮಾರ್ಚ್ 07). ನಟನೆ ಬಿಟ್ಟು ಹಲವು ವರ್ಷಗಳಾಗಿದ್ದರೂ ಸಹ ಇಂದಿಗೂ ಕಡಿಮೆ ಆಗಿಲ್ಲ ರಾಧಿಕಾ ಪಂಡಿತ್ ಅವರ ಕ್ರೇಜ್. ಇಂದು ಸಹ ರಾಜ್ಯದ ನಾನಾ ಕಡೆಗಳಿಂದ ರಾಧಿಕಾ ಪಂಡಿತ್ ಅವರನ್ನು ಭೇಟಿ ಆಗಲು ಅಭಿಮಾನಿಗಳು ಆಗಮಿಸಿದ್ದರು. ರಾಧಿಕಾ ಪಂಡಿತ್ ಸಹ ತಮಗಾಗಿ ಬಂದ ಅಭಿಮಾನಿಗಳನ್ನು ಭೇಟಿ ಆದರು. ಅವರೊಟ್ಟಿಗೆ ಸೆಲ್ಫಿ ತೆಗೆಸಿಕೊಂಡರು. ಅವರು ಪ್ರೀತಿಯಿಂದ ತಂದಿದ್ದ ಕೇಕ್ ಕತ್ತರಿಸಿ ಖುಷಿ ಪಟ್ಟರು. ಅಭಿಮಾನಿಗಳೊಟ್ಟಿಗೆ ನಗು ಮುಖದೊಂದಿಗೆ ಸೆಲ್ಫಿ…

Read More

ಜಪಾನ್​​ನಿಂದ ಬಂದು ರಾಮ್ ಚರಣ್​​ಗಾಗಿ ಬಿರಿಯಾನಿ ಮಾಡಿದ ಶೆಫ್: ವಿಶೇಷತೆಯೇನು? – Kannada News | Celebrity Chef Takamasa Osawa visited Ram Charan house cook Biriyani

ರಾಮ್ ಚರಣ್​ಗೂ (Ram Charan) ಜಪಾನಿಗೂ ಆತ್ಮೀಯ ಬಂಧವಿದೆ. ಅವರ ಸಿನಿಮಾಗಳಿಗೆ ಜಪಾನ್​​ನಲ್ಲಿ ಭಾರಿ ಬೇಡಿಕೆ ಇದೆ. ಜಪಾನಿನಲ್ಲಿ ರಾಮ್ ಚರಣ್​​ಗೆ ದೊಡ್ಡ ಅಭಿಮಾನಿ ವರ್ಗವಿದೆ. ಮದುವೆಯಾಗಿ ಹತ್ತು ವರ್ಷಗಳ ಬಳಿಕ ಮೊದಲ ಮಗುವಾದಾಗಲೂ ಸಹ, ‘ಎಲ್ಲ ಮ್ಯಾಜಿಕ್​​ ಜಪಾನಿನಲ್ಲೇ ನಡೆಯಿತು’ ಎಂದು ತಮಾಷೆ ಸಹ ಮಾಡಿದ್ದರು ರಾಮ್ ಚರಣ್. ಇದೀಗ ರಾಮ್ ಚರಣ್ ಮನೆಗೆ ಬಿರಿಯಾನಿ ಮಾಡಲು ಜಪಾನಿನಿಂದ ಶೆಫ್ ಒಬ್ಬರು ಬಂದಿದ್ದಾರೆ. ಬಿರಿಯಾನಿ ಅಸಲಿಗೆ ಏಷ್ಯಾದ ಖಾದ್ಯ. ಸ್ಪಷ್ಟವಾಗಿ ಬಿರಿಯಾನಿಯ ಉಗಮ ಎಲ್ಲಿ ಆಗಿದ್ದು…

Read More

ಪಾಕ್ ಬೌಲರ್ ಪರ ಅಶ್ವಿನ್ ಬ್ಯಾಟಿಂಗ್ – Kannada News | R Ashwin Backed Pak’s Usman Tariq Bowling Action

ಪಾಕಿಸ್ತಾನ್ ತಂಡದ ಸ್ಪಿನ್ನರ್ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಆ್ಯಕ್ಷನ್ ಬಗೆಗಿನ ಚರ್ಚೆ ಮುಂದುವರೆದಿದೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಉಸ್ಮಾನ್ ತಾರಿಖ್ ಎಸೆತದಲ್ಲಿ ಆಸ್ಟ್ರೇಲಿಯಾ ದಾಂಡಿಗ ಕ್ಯಾಮರೋನ್ ಗ್ರೀನ್ ಔಟಾಗಿದ್ದರು. ಹೀಗೆ ಔಟಾಗಿ ಪೆವಿಲಿಯನ್​ ಕಡೆ ಹೆಜ್ಜೆ ಹಾಕಿದ್ದ ಗ್ರೀನ್ ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಬಗ್ಗೆ ಪ್ರಶ್ನೆಗಳೆನ್ನೆತ್ತಿದ್ದರು. ಇದೀಗ ಟಿ20 ವಿಶ್ವಕಪ್​ನಲ್ಲೂ ಉಸ್ಮಾನ್ ತಾರಿಖ್ ತನ್ನ ವಿಳಂಬ ರೀತಿಯ ಬೌಲಿಂಗ್​ಗೆ ಶೈಲಿಯನ್ನು ಮುಂದುವರೆಸಿದ್ದಾರೆ. ಇದನ್ನೇ ಭಾರತೀಯ ಕ್ರಿಕೆಟಿಗ…

Read More

ಗೌರಿ ಕಲ್ಯಾಣ ಸೀರಿಯಲ್ ಸಂತೆ; ಕಣ್ಣು ಕಟ್ಟಿದರೂ ಚಂದನಾ ಪತ್ತೆ ಹಚ್ಚಿದ ಹರಿ

ಕಲರ್ಸ್ ಕನ್ನಡದಲ್ಲಿ ‘ಗೌರಿ ಕಲ್ಯಾಣ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿಯ ಸೀರಿಯಲ್ ಸಂತೆ ನಡೆದಿದೆ. ಇದರಲ್ಲಿ ಹರಿಗೆ ಒಂದು ಚಾಲೆಂಜ್ ಇತ್ತು. ಎಲ್ಲರನ್ನೂ ಸಾಲಾಗಿ ಕೂರಿಸಲಾಗಿತ್ತು. ಹರಿಯ ಕಣ್ಣಿಗೆ ಬಟ್ಟೆ ಕಟ್ಟಲಾಗಿತ್ತು. ಇವರಲ್ಲಿ ಚಂದನಾ ಯಾರು ಅಂತ ಹೇಳಬೇಕಿತ್ತು. ಕೊನೆಗೂ ಹೇಳಿದರು ಹರೀಶ್ ಹೇಳಿಯೇಬಿಟ್ಟರು. ಈ ವಿಡಿಯೋ ಗಮನ ಸೆಳೆದಿದೆ. ಗೌರಿ ಕಲ್ಯಾಣ ಸೀರಿಯಲ್ ಸಂತೆ ಭಾನುವಾರ ಸಂಜೆ 6 ಗಂಟೆಗೆ ಪ್ರಸಾರ ಕಾಣಲಿದೆ. ಗಿಲ್ಲಿ ನಟ ಕೂಡ ಇದಕ್ಕೆ ಬರಲಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಪ್ರೀತಿಸಿದ ಹುಡುಗಿ ಜೊತೆ ವಿವಾಹ ಆದ ಅಲ್ಲು ಅರ್ಜುನ್ ಸಹೋದರ ಅಲ್ಲು ಸಿರೀಶ್

ಟಾಲಿವುಡ್ ನಟ ಅಲ್ಲು ಅರ್ಜುನ್ ಅವರ ಸಹೋದರ, ನಟ ಅಲ್ಲು ಸಿರೀಶ್ ಈಗ ವಿವಾಹ ಆಗಿದ್ದಾರೆ. ಅವರು ನಯನಿಕಾ ಅವರೊಂದಿಗೆ ಹೊಸ ಜೀವನವನ್ನು ಪ್ರಾರಂಭಿಸಿದರು. ಸಿರೀಶ್-ನಯನಿಕಾ ಅವರ ವಿವಾಹ ಶುಕ್ರವಾರ (ಮಾರ್ಚ್ 06) ರಾತ್ರಿ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಕುಟುಂಬದವರು, ಸಂಬಂಧಿಕರು, ಸ್ನೇಹಿತರ ಸಮ್ಮುಖದಲ್ಲಿ ಅಲ್ಲು ಸಿರೀಶ್ ನಯನಿಕಾ ಅವರ ಕುತ್ತಿಗೆಗೆ ಮೂರು ಗಂಟು ಹಾಕಿದರು. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಅನೇಕ ಚಲನಚಿತ್ರ ಮತ್ತು ರಾಜಕೀಯ ಗಣ್ಯರು ವಿವಾಹ…

Read More

RCB ಇಲ್ಲ, ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ ಇರ್ಫಾನ್ ಪಠಾಣ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭದ ಬೆನ್ನಲ್ಲೇ ಪ್ಲೇಆಫ್​ ಪ್ರೆಡಿಕ್ಷನ್ಸ್ ಶುರುವಾಗಿದೆ. ಈಗಾಗಲೇ ಅಂಬಾಟಿ ರಾಯುಡು ಹಾಗೂ ಮೊಹಮ್ಮದ್ ಶಮಿ ಈ ಸಲ ಪ್ಲೇಆಫ್​ಗೇರುವ ತಂಡಗಳನ್ನು ಹೆಸರಿಸಿದ್ದಾರೆ. ಇದೀಗ ಈ ಪಟ್ಟಿಗೆ ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್​ ಇರ್ಫಾನ್ ಪಠಾಣ್ ಕೂಡ ಸೇರಿದ್ದಾರೆ. ಇರ್ಫಾನ್ ಪಠಾಣ್ ಪ್ರಕಾರ ಈ ಸಲ ಪ್ಲೇಆಫ್ ಆಡಲಿರುವ ತಂಡಗಳು ಈ ಕೆಳಗಿನಂತಿವೆ… ಮುಂಬೈ ಇಂಡಿಯನ್ಸ್ (MI): ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಪ್ಲೇಆಫ್​ಗೇರಲಿದೆ ಎಂದು ಇರ್ಫಾನ್ ಪಠಾಣ್ ಭವಿಷ್ಯ…

Read More

ಮಕ್ಕಳ ಸಾವು ಬಯಸಿದ ಟ್ರೋಲರ್ಸ್; ಆಕ್ರೋಶ ಹೊರಹಾಕಿದ ಗಾಯಕಿ ಚಿನ್ಮಯಿ ಶ್ರೀಪಾದ – Kannada News | Singer Chinmayi Sripaada slams Trolls wishing death of Kids after Ketan Agarwal case

ಖ್ಯಾತ ಹಿನ್ನೆಲೆ ಗಾಯಕಿ ಚಿನ್ಮಯಿ ಶ್ರೀಪಾದ (Chinmayi Sripaada) ಹಾಗೂ ಅವರ ಪತಿ, ನಟ-ನಿರ್ದೇಶಕ ರಾಹುಲ್ ರವೀಂದ್ರನ್ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭೀಕರ ಆನ್‌ಲೈನ್ ದ್ವೇಷಕ್ಕೆ ಒಳಗಾಗಿದ್ದಾರೆ. ಇತ್ತೀಚೆಗೆ ನಡೆದ ಕೇತನ್ ಅಗರ್ವಾಲ್‌ (Ketan Agarwal) ಕೊಲೆ ಪ್ರಕರಣದ ಬಗ್ಗೆ ರಾಹುಲ್ ರವೀಂದ್ರನ್ ವ್ಯಕ್ತಪಡಿಸಿದ ಅಭಿಪ್ರಾಯಕ್ಕೆ ಸಿಟ್ಟಾದ ಟ್ರೋಲರ್‌ಗಳು, ಅವರ 3 ವರ್ಷದ ಅವಳಿ ಮಕ್ಕಳ ಸಾವನ್ನು ಬಯಸುವ ಮಟ್ಟಿಗೆ ಕ್ರೌರ್ಯ ಮೆರೆದಿದ್ದಾರೆ. ಇದರಿಂದ ಬೇಸತ್ತು ರಾಹುಲ್ ಎಕ್ಸ್ (ಟ್ವಿಟರ್) ಖಾತೆಯನ್ನೇ ಡಿಲೀಟ್ ಮಾಡಿದ್ದರೆ, ಗಾಯಕಿ ಚಿನ್ಮಯಿ…

Read More

5 ಗಂಟೆ 15 ನಿಮಿಷಗಳ ಕಾದಾಟ: ಹೊಸ ಇತಿಹಾಸ  ನಿರ್ಮಿಸಿದ ನೊವಾಕ್ ಜೊಕೊವಿಚ್ – Kannada News | Novak Djokovic Wins Longest Wimbledon QF Ever

ವಿಂಬಲ್ಡನ್ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ 39 ವರ್ಷದ ಸರ್ಬಿಯಾದ ದಿಗ್ಗಜ ಆಟಗಾರ ನೊವಾಕ್ ಜೊಕೊವಿಚ್ ಭರ್ಜರಿ ಜಯ ಸಾಧಿಸಿದ್ದಾರೆ. ಲಂಡನ್‌ನ ಪ್ರಸಿದ್ಧ ಸೆಂಟರ್ ಕೋರ್ಟ್‌ನಲ್ಲಿ ನಡೆದ ಈ ರಣರೋಚಕ ಹಣಾಹಣಿಯಲ್ಲಿ ಕೆನಡಾದ ಫೆಲಿಕ್ಸ್ ಆಗರ್-ಅಲಿಯಾಸಿಮೆ ಹಾಗೂ ನೊವಾಕ್ ಜೊಕೊವಿಚ್ ಮುಖಾಮುಖಿಯಾಗಿದ್ದರು. ಈ ಮುಖಾಮುಖಿಯು ಬರೋಬ್ಬರಿ 5 ಗಂಟೆ, 15 ನಿಮಿಷಗಳ ಕಾಲ ನಡೆದಿದ್ದು ವಿಶೇಷ.  ಈ ಸುದೀರ್ಘ ಹೋರಾಟದೊಂದಿಗೆ ನೊವಾಕ್ ವಿಂಬಲ್ಡನ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಜೊಕೊವಿಚ್ ಪರಾಕ್ರಮ: ವಿಶ್ವ ರ‍್ಯಾಂಕಿಂಗ್‌ನಲ್ಲಿ 4 ನೇ ಸ್ಥಾನದಲ್ಲಿರುವ ಫೆಲಿಕ್ಸ್ ಆಗರ್-ಅಲಿಯಾಸಿಮೆ…

Read More