ಬಲ್ಡೋಟಾ ಕಾರ್ಖಾನೆ ವಿರುದ್ಧ ಸಿಡಿದ ರೈತರು: ಸರ್ಕಾರದ ಶವಯಾತ್ರೆ, ಜನಪ್ರತಿನಿಧಿಗಳಿಗೆ ತರಾಟೆ – Kannada News | Baldota Factory Expansion Sparks Large Scale Farmer Protest in Koppal
ಬೃಹತ್ ಪ್ರತಿಭಟನೆImage Credit source: Tv9 Kannada ಕೊಪ್ಪಳ, ಫೆಬ್ರವರಿ 24: ಜಿಲ್ಲೆಯಲ್ಲಿ ಬಲ್ಡೋಟಾ ಕಾರ್ಖಾನೆಯ ವಿಸ್ತರಣೆಯನ್ನು ವಿರೋಧಿಸಿ ರೈತರು ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಕಾರ್ಖಾನೆಯಿಂದ ಹೊರಬರುವ ಹೊಗೆ ಮತ್ತು ಧೂಳಿನಿಂದಾಗಿ ತಮ್ಮ ಬೆಳೆಗಳು ಹಾಳಾಗುತ್ತಿವೆ ಎಂದು ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಗವಿಮಠದ ಆವರಣದಿಂದ ಆರಂಭಗೊಂಡ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದೆ. ರೈತರ ಆಕ್ರೋಶ ಹಾಲಿವರ್ತಿ ಪ್ರದೇಶದ ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಕಡಲೆ, ಮೆಕ್ಕೆಜೋಳ, ಜೋಳ ಸೇರಿದಂತೆ…