Headlines

ಹಾಲಿವುಡ್ ವೇದಿಕೆಯಲ್ಲಿ ಗಾಯತ್ರಿ ಮಂತ್ರ ಪಠಿಸಿದ ಬಾಲಿವುಡ್ ನಟ – Kannada News | Bollywood actor Vidyut Jamwal chant Gayatri Mantra at CinemaCon 2026

ಸಿನಿಮಾ (Cinema) ಮಂದಿ, ವೀಶೇಷವಾಗಿ ಬಾಲಿವುಡ್​​ನವರು (Bollywood) ಧರ್ಮ, ಸಂಸ್ಕೃತಿಯಿಂದ ದೂರ. ಅವರದ್ದು ಗ್ಲಾಮರಸ್, ಸ್ಟೈಲಿಸ್ಟ್ ಬದುಕು ಎಂದೇ ಬಹುತೇಕರು ತಿಳಿದುಕೊಂಡಿದ್ದಾರೆ. ಆದರೆ ಇದೀಗ ಬಾಲಿವುಡ್​ನ ಜನಪ್ರಿಯ ನಟರೊಬ್ಬರು ಪ್ರತಿಷ್ಠಿತ ಹಾಲಿವುಡ್ ವೇದಿಕೆಯಲ್ಲಿ ಗಾಯತ್ರಿ ಮಂತ್ರ ಪಠಿಸಿದ್ದಾರೆ. ಇದೀಗ ವಿಡಿಯೋ ವೈರಲ್ ಆಗಿದ್ದು, ನಟನ ಪ್ರಯತ್ನಕ್ಕೆ ಅನೇಕರು ಭೇಷ್ ಎಂದಿದ್ದಾರೆ. ಅಂದಹಾಗೆ ಹಾಲಿವುಡ್ ವೇದಿಕೆಯಲ್ಲಿ ಗಾಯತ್ರಿ ಮಂತ್ರ ಪಠಿಸಿರುವುದು ಬಾಲಿವುಡ್​​ನ ಜನಪ್ರಿಯ ನಟ ವಿದ್ಯುತ್ ಜಾಮ್​​ವಾಲ್. ತಮ್ಮ ಅದ್ಭುತ ಫಿಟ್​ನೆಸ್​​ ಮತ್ತು ಮಾರ್ಷಲ್ ಆರ್ಟ್ ಕಲೆಯ ಮೂಲಕ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಅಧಿಕಾರಕ್ಕೆ ತಂತ್ರಗಳ ಮಾಡುವರು

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಮಘಾ, ಯೋಗ : ಶೂಲಿ, ಕರಣ : ಬವ, ಸೂರ್ಯೋದಯ – 06 – 22 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಸ್ಮೃತಿ ಮಂಧಾನ – Kannada News | Smriti Mandhana becomes first Indian to Reach 4000 runs in T20I

ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಟೀಮ್ ಇಂಡಿಯಾದ ಉಪನಾಯಕಿ ಸ್ಮೃತಿ ಮಂಧಾನ (Smriti Mandhana) ವಿಶೇಷ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ. ಅಲ್ಲದೆ ಈ ವಿಶ್ವ ದಾಖಲೆ ಬರೆದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. Source link

Read More

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಹೆಚ್ಚಳ, ಎಷ್ಟು ಗೊತ್ತಾ? – Kannada News | Karnataka Governmnet employees dearness allowance hiked By State Govt

ಬೆಂಗಳೂರು, (ಮೇ 11): ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರು (Karnataka Governmnet employee) ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು (Dearness Allowance) ಶೇ. 14.25 ರಿಂದ ಶೇ. 15.75 ಕ್ಕೆ ಏರಿಕೆ ಮಾಡಿದೆ. ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳವು 2026ರ ಜನವರಿ 1 ರಿಂದ ಪೂರ್ವಾನ್ವಯ ಆಗಲಿದೆ. ಇದರಿಂದ ಲಕ್ಷಾಂತರ ನೌಕರರು ಮತ್ತು ಪಿಂಚಣಿದಾರರಿಗೆ ಆರ್ಥಿಕವಾಗಿ ಅನುಕೂಲವಾಗಲಿದೆ. ರಾಜ್ಯ ಸರ್ಕಾರವು ವೇತನದಾರರು,ಕುಟುಂಬ ನಿವೃತ್ತು ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ…

Read More

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ವಜಾ

ನವದೆಹಲಿ ಏಪ್ರಿಲ್ 2: ರಾಜ್ಯಸಭಾ ಸಂಸದ ರಾಘವ್ ಚಡ್ಡಾ (Raghav Chadha) ಅವರನ್ನು ರಾಜ್ಯಸಭಾ ಉಪನಾಯಕನ ಸ್ಥಾನದಿಂದ ವಜಾಗೊಳಿಸಲಾಗಿದೆ. ಈ ಬಗ್ಗೆ ಆಮ್ ಆದ್ಮಿ ಪಕ್ಷ (ಎಎಪಿ) ಇಂದು ರಾಜ್ಯಸಭಾ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ರಾಘವ್ ಚಡ್ಡಾ ಅವರಿಗೆ ಸಂಸತ್ತಿನಲ್ಲಿ ಮಾತನಾಡಲು ಸಮಯ ನೀಡಬಾರದು ಎಂದು ಹೇಳಿದೆ. “ಅಶೋಕ್ ಕುಮಾರ್ ಮಿತ್ತಲ್ ಅವರನ್ನು ರಾಜ್ಯಸಭಾ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಕುರಿತು ಎಎಪಿ ರಾಜ್ಯಸಭಾ ಕಾರ್ಯದರ್ಶಿಗೆ ಅಧಿಕೃತ ಪತ್ರವನ್ನು ಕಳುಹಿಸಿದೆ” ಎಂದು ಆಮ್ ಆದ್ಮಿ ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ….

Read More

ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ – Kannada News | Illegal Resorts and Homestays Seized and Demolished in Koppal

ಕೊಪ್ಪಳ, ಫೆಬ್ರವರಿ 28: ಅಕ್ರಮ ರೆಸಾರ್ಟ್‌ಗಳ ಬಗ್ಗೆ ಟಿವಿ9 ವರದಿ ಬೆನ್ನಲ್ಲೇ ಇವುಗಳ ವಿರುದ್ಧ ಕೊಪ್ಪಳ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ. ಕಾರ್ಯಾಚರಣೆ ನಡೆಸಿ ಹಲವು ಅನಧಿಕೃತ ರೆಸಾರ್ಟ್‌ಗಳನ್ನು ಸೀಜ್ ಮಾಡಲಾಗಿದ್ದು, ಕೊಪ್ಪಳ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ 49 ಮತ್ತು ಗಂಗಾವತಿ ಪ್ರದೇಶದಲ್ಲಿ 87 ಅನಧಿಕೃತ ರೆಸಾರ್ಟ್‌ಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಇದರ ಜೊತೆಗೆ, ಜಿಲ್ಲೆಯ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 5 ರೆಸಾರ್ಟ್‌ಗಳನ್ನು ಜಿಲ್ಲಾಡಳಿತ ಸಂಪೂರ್ಣವಾಗಿ ತೆರವುಗೊಳಿಸಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More

ಬಳ್ಳಾರಿ ಗಲಭೆಗೆ ಅಮಿತ್ ಶಾ ಕಾರಣವಾ? ಕೆಪಿಸಿ ವಕ್ತಾರ ಲಕ್ಷ್ಮಣ್ ವಿರುದ್ಧ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು – Kannada News | Bellary Riots: BJP’s Srivatsa Files DGP Complaint Against M. Lakshman for False Claims**

ಬಳ್ಳಾರಿ, ಜ.14: ಜಿಲ್ಲೆಯ ಗಲಭೆಗೆ ಅಮಿತ್​ ಶಾ (Amit Shah) ಕಾರಣ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಹೇಳಿರುವ ಹೇಳಿಕೆಗೆ ಸಂಬಂಧಿಸಿದಂತೆ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ಶಾಸಕ ಶ್ರೀವತ್ಸ ದೂರು ನೀಡಿದ್ದಾರೆ. ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಬಳ್ಳಾರಿ ಗಲಾಟೆಗೆ ಅಮಿತ್ ಶಾ ಕಾರಣ ಎಂದು ಸಾರ್ವಜನಿಕವಾಗಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ. ಹೆಣ ಬೀಳಿಸಿ ರಾಜಕಾರಣ ಮಾಡಿ ಎಂದು ಅಮಿತ್ ಶಾ ವಿ.ಸೋಮಣ್ಣ ಮೂಲಕ ಜರ್ನಾದನ ರೆಡ್ಡಿ, ರಾಮುಲುಗೆ…

Read More

ಮದ್ವೆ ಒಂದು ದಿನ ಇರುವಾಗಲೇ ಹತ್ಯೆ: ಆ ವಿಷಯ ಹೇಳಿದ್ದಕ್ಕೆ ಸ್ನೇಹಿತನಿಂದಲೇ ಕೊಲೆಯಾದ ಡಾಕ್ಟರ್ – Kannada News | Sirsi doctor murder accused arrested in 24 hours in uttar kannada

ವೈದ್ಯ ರಮೇಶ್ ಕಲಗುಟಕರImage Credit source: tv9 kannada ಕಾರವಾರ, ಏಪ್ರಿಲ್​ 20: ಶಿರಸಿಯಲ್ಲಿ ಸಂಚಲನ ಮೂಡಿಸಿದ್ದ ವೈದ್ಯ (Doctor) ರಮೇಶ್ ಕಲಗುಟಕರ ಕೊಲೆ (murder) ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಎರಡನೇ ಮದುವೆಗೆ ಸಿದ್ಧತೆ ನಡೆಸಿದ್ದ ವೈದ್ಯನನ್ನು, ಹಣ ಮತ್ತು ಒಡವೆಯ ಆಸೆಗೆ ಬಿದ್ದು ಸ್ವತಃ ಗೆಳೆಯನೇ ರಾಡಿನಿಂದ ಹೊಡೆದು ಹತ್ಯೆ ಮಾಡಿದ್ದ. ಪ್ರಕರಣ ನಡೆದ ಕೇವಲ 24 ಗಂಟೆಯೊಳಗೆ ಶಿರಸಿ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಮಂಜುನಾಥ್ ನಾಯ್ಕ್(61) ಬಂಧಿತ ಆರೋಪಿ. ನಡೆದಿದ್ದೇನು? ಶಿರಸಿಯ…

Read More

ಅಡ್ಡಮತದಾನ: ಜೆಡಿಎಸ್​​​, ಬಿಜೆಪಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ, ಹೈಕಮಾಂಡ್ ಬುಲಾವ್, ತಲೆದಂಡವಾಗುತ್ತಾ? – Kannada News | NDA MLAs Cross Voting Shock in Karnataka: bjp high command calls To State Leaders

ಬೆಂಗಳೂರು, (ಜೂನ್ 19): ಕರ್ನಾಟಕ ವಿಧಾನಪರಿಷತ್​ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ (Karnataka Assembly Council Elections) ಕಾಂಗ್ರೆಸ್​ನ (Congress) ಐವರು, ಬಿಜೆಪಿಯ  (BJP)ಇಬ್ಬರು ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.ಈ ಫಲಿತಾಂಶ ರಾಜ್ಯ ರಾಜಕಾರಣದ ನಿರೀಕ್ಷೆಯಂತೆಯೇ ಆಗಿದೆ. ಆದ್ರೆ ಅಚ್ಚರಿ ಎಂಬಂತೆ, ರಾಜ್ಯ ಸರ್ಕಾರದ ವಿರುದ್ಧ ಒಗ್ಗಟ್ಟು ಪ್ರದರ್ಶಿಸಬೇಕಿದ್ದ ಬಿಜೆಪಿ, ಜೆಡಿಎಸ್ ಶಾಸಕರು ಪಕ್ಷಕ್ಕೆ ಕೈಕೊಟ್ಟಿದ್ದು, 11 ಶಾಸಕರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಹಾಕಿದ್ದಾರೆ. ಇದು, ರಾಜ್ಯ ಕಾಂಗ್ರೆಸ್​ನಲ್ಲಿ ಆಂತರಿಕ ಕಲಹ ಇದೆ ಅಂತಾ ಸದಾ…

Read More

ಬೆಳಗಾವಿಯಲ್ಲಿ ಬರಗಾಲದ ಭೀತಿ; ಮಳೆರಾಯನನ್ನು ಒಲಿಸಿಕೊಳ್ಳಲು ‘ಕತ್ತೆಗಳ ಮದುವೆ’ ಮಾಡಿದ ಶೇಡಬಾಳ ಗ್ರಾಮಸ್ಥರು – Kannada News | Karnataka Monsoon Failure: Belagavi Farmers Resort to Donkey Marriage Amidst Severe Drought

ಬೆಳಗಾವಿ, ಜು.1: ಸಪ್ತ ನದಿಗಳ ಉಗಮ ಸ್ಥಾನವಾದ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದೆ. ಜೂನ್ ತಿಂಗಳು ಕಳೆದು ಜುಲೈ ಆರಂಭವಾದರೂ ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಭೀಕರ ಬರಗಾಲದ ಛಾಯೆ ಆವರಿಸಿದೆ. ಈ ಮಳೆ ಬಿಕ್ಕಟ್ಟಿನಿಂದ ಕಂಗಾಲಾಗಿರುವ ಕೃಷ್ಣಾ ನದಿ ತೀರದ ರೈತರು ಹಾಗೂ ಸಾರ್ವಜನಿಕರು ಈಗ ವರುಣ ದೇವನನ್ನು ಪ್ರಸನ್ನಗೊಳಿಸಲು ವಿಶಿಷ್ಟ ಹಾಗೂ ವಿಚಿತ್ರ ಆಚರಣೆಯ ಮೊರೆ ಹೋಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ…

Read More