Headlines

ಮನಕಲಕುವ ಘಟನೆ: 2 ವರ್ಷದ ಮಗುವಿಗೆ ನೇಣು ಹಾಕಿ ತಾಯಿ ಸಹ ಆತ್ಮಹತ್ಯೆ

ತುಮಕೂರು, (ಮಾರ್ಚ್ 10): ಎರಡು ವರ್ಷದ ಮಗುವಿನ ಜೊತೆ ತಾಯಿ ಒಂದೇ ಕುಣಿಕೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತುಮಕೂರು (Tumakuru) ಜಿಲ್ಲೆ ಗುಬ್ಬಿ ತಾಲ್ಲೂಕಿನ ಹಾಗಲವಾಡಿಯಲ್ಲಿ ನಡೆದಿದೆ, ಗಂಗಾಮಣಿ(30), ಪ್ರೇಕ್ಷಾ (2) ಮೃತರು. ಗಂಗಾಮಣಿ ತನ್ನೊಟ್ಟಿಗೆ ಏನು ಅರಿಯದ 2 ವರ್ಷದ ಮಗುವಿನ ಕುತ್ತಿಗೆಗೆ ಕುಣಿಕೆ ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.  ಗರ್ಭಕೋಶದ ಸಮಸ್ಯೆಯಿಂದ ಮನನೊಂದು ಮಹಿಳೆ ಈ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಇನ್ನೆರಡು ಮಕ್ಕಳು ಸಾವಿನ ಮನೆಯಿಂದ ಪಾರಾಗಿವೆ….

Read More

ಯಾವುದೇ ನಿರ್ದಿಷ್ಟ ಗಡುವಿಲ್ಲ, ಉಕ್ರೇನ್ ಯುದ್ಧ ಕೊನೆಗೊಳಿಸುವತ್ತ ಅಷ್ಟೇ ಗಮನ: ಟ್ರಂಪ್ – Kannada News | Trump Says No Fixed Timeline, Emphasises Ending Ukraine Conflict

ವಾಷಿಂಗ್ಟನ್, ಡಿಸೆಂಬರ್ 29: ಉಕ್ರೇನ್(Ukraine) ಯುದ್ಧ ಕೊನೆಗೊಳಿಸುವ ಕುರಿತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಜತೆ ಭಾನುವಾರ ಮಾತುಕತೆ ನಡೆಸಿದರು. ಈ ಮಾತುಕತೆ ಬಳಿಕ ಡೊನಾಲ್ಡ್​ ಟ್ರಂಪ್ ಮಾತನಾಡಿ, ಯುದ್ಧ ನಿಲ್ಲಿಸಲು ಯಾವುದೇ ನಿರ್ದಿಷ್ಟ ಗಡುವಿಲ್ಲ, ಉಕ್ರೇನ್ ಯುದ್ಧ ಕೊನೆಗೊಳಿಸುವತ್ತ ಗಮನ ಎಂದು ಹೇಳಿದ್ದಾರೆ. ರಷ್ಯಾದೊಂದಿಗಿನ ಯುದ್ಧವನ್ನು ಕೊನೆಗೊಳಿಸುವ ಕುರಿತು ನಿರ್ಣಾಯಕ ಮಾತುಕತೆಗಾಗಿ ಅಮೆರಿಕದ ಡೊನಾಲ್ಡ್ ಟ್ರಂಪ್ ಭಾನುವಾರ ತಮ್ಮ ಫ್ಲೋರಿಡಾ ಎಸ್ಟೇಟ್‌ಗೆ ಉಕ್ರೇನ್‌ನ ವೊಲೊಡಿಮಿರ್ ಝೆಲೆನ್ಸ್ಕಿಯನ್ನು ಬರಮಾಡಿಕೊಂಡಿದ್ದರು. ಉಕ್ರೇನ್…

Read More

ಬಿಡುಗಡೆ ಆಯ್ತು ‘ಕರಿಕಾಡ’ ಟ್ರೇಲರ್; ಯಾವುದಕ್ಕೆ ಈ ಹೀರೋ ಯುದ್ಧ? – Kannada News | Kaada Natraj and Niriksha Shetty starrer Karikaada Movie Trailer released

‘ಜಗತ್ತಿನಲ್ಲಿ ಯುದ್ಧ ಅಂತ ಶುರು ಆಗೋದು ಒಂದು ಹೆಣ್ಣಿಗೆ, ಇನ್ನೊಂದು ಮಣ್ಣಿಗೆ’ ಎಂಬ ಡೈಲಾಗ್ ‘ಕರಿಕಾಡ’ (Karikaada) ಸಿನಿಮಾದ ಟ್ರೇಲರ್​​ನಲ್ಲಿ ಗಮನ ಸೆಳೆದಿದೆ. ಹಾಗಾದರೆ ಈ ಸಿನಿಮಾದಲ್ಲಿ ಹೀರೋ ಯಾವುದಕ್ಕಾಗಿ ಯುದ್ಧ ಮಾಡುತ್ತಾನೆ? ಹೆಣ್ಣಿಗಾಗಿ ಅಥವಾ ಮಣ್ಣಿಗಾಗಿ ಎಂಬುದನ್ನು ಸಿನಿಮಾ ನೋಡಿಯೇ ತಿಳಿಯಬೇಕು. ಈ ಚಿತ್ರ ಫೆಬ್ರವರಿ 6ರಂದು ರಿಲೀಸ್ ಆಗಲಿದೆ. ಕಾಡ ನಟರಾಜ್ (Kaada Natraj) ಅವರು ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಅವರಿಗೆ ನಿರೀಕ್ಷಾ ಶೆಟ್ಟಿ ಜೋಡಿ ಆಗಿದ್ದಾರೆ. ಅನೇಕ ಪ್ರತಿಭಾವಂತ ಕಲಾವಿದರು…

Read More

Gold Rate Today Bangalore: ಚಿನ್ನದ ಬೆಲೆ ಬುಧವಾರವೂ ಏರಿಕೆ; ಬೆಳ್ಳಿಯೂ ಜಿಗಿತ – Kannada News | Gold Price Today on 7th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 7: ಅಮೂಲ್ಯ ಲೋಹಗಳ ಬೆಲೆ ಏರಿಕೆ ಮುಂದುವರಿದಿದೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 60 ರೂ ಹೆಚ್ಚಿದೆ. ಭಾರತದಲ್ಲಿ ಮಾತ್ರವಲ್ಲ, ಹೆಚ್ಚಿನ ದೇಶಗಳಲ್ಲೂ ಈ ಹಳದಿ ಲೋಹದ ದರ ಏರಿದೆ. ಈ ವಾರದ ಮೊದಲ ಮೂರು ದಿನದಲ್ಲಿ ಚಿನ್ನದ ಬೆಲೆಯಲ್ಲಿ 300 ರೂಗೂ ಅಧಿಕ ಪ್ರಮಾಣದಲ್ಲಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಬುಧವಾರ ಭರ್ಜರಿ ಜಿಗಿತ ಕಂಡಿದೆ. ಒಂದೇ ದಿನದಲ್ಲಿ 10 ರೂ ಜಂಪ್ ಆಗಿದೆ. ಮೂರು ದಿನದಲ್ಲಿ ಬೆಳ್ಳಿ ಬೆಲೆ 22…

Read More

Horoscope Today 30 March: ಈ ರಾಶಿಯವರಿಗೆ ಏನಾದರೂ ಹೊಸತನ್ನು ಮಾಡುವ ಉತ್ಸಾಹ

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಸೋಮ ಪಕ್ಷ : ಶುಕ್ಲ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಆಶ್ಲೇಷಾ, ಯೋಗ : ಧೃತಿ, ಕರಣ : ಭದ್ರ, ಸೂರ್ಯೋದಯ – 06 – 22 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದಿಂದ ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

ರವಿ ಶ್ರೀವತ್ಸ ಅವರು ‘ಗ್ಯಾಂಗ್ಸ್ ಆಫ್ ಯುಕೆ’ (Gangs of UK) ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಒರಟ ಪ್ರಶಾಂತ್‍, ಪದ್ಮಾ ವಾಸಂತಿ, ಪ್ರವೀಣ್, ಮುನಿ, ಸೋನು ಉಪಾಧ್ಯ, ಉಗ್ರಂ ರೆಡ್ಡಿ, ಸತ್ಯ, ಧಿಲ್ಲಾನ್, ಪ್ರಜ್ವಲ್ ಮಸ್ಕಿ, ನವೀನ್, ವಿಕಾಸ್, ಉಮೇಶ್, ಅಮೋಘ್‍ ಮುಂತಾದ ಕಲಾವಿದರು ನಟಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಚಿತ್ರದ ಟ್ರೇಲರ್ ಸಖತ್ ಮಾಸ್ ಆಗಿದೆ. ಏಪ್ರಿಲ್ 10ರಂದು ಬಿಡುಗಡೆ ಆಗಲಿರುವ ಈ ಸಿನಿಮಾದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡದವರು ಮಾತನಾಡಿದರು….

Read More

ಸಹಾಯ ಮಾಡಿದ ಬಳಿಕ ಒಂದು ಕಂಡೀಷನ್ ಹಾಕುತ್ತಿದ್ದ ಪುನೀತ್ ರಾಜ್​​ಕುಮಾರ್ 

Puneeth Rajkumar Birthday: ಪುನೀತ್ ರಾಜ್​​ಕುಮಾರ್ ಅವರಿಗೆ ಇಂದು (ಮಾರ್ಚ್ 17) ಜನ್ಮದಿನ. ಅವರು ಇಂದು ಬದುಕಿದ್ದರೆ ಅಭಿಮಾನಿಗಳು ಅದ್ದೂರಿಯಾಗು ಹುಟ್ಟುಹಬ್ಬದ ಆಚರಿಸಿಕೊಳ್ಳುತ್ತಿದ್ದರು. ಅವರು ಇಲ್ಲದೆ ಇರುವುದು ಅಭಿಮಾನಿಗಳಿಗೆ ಸಾಕಷ್ಟು ಬೇಸರ ಇದೆ. ಪುನೀತ್ ರಾಜ್ಕುಮಾರ್ ಅವರು ಕನ್ನಡದ ಕೋಟ್ಯಧಿಪತಿಯಲ್ಲಿ ನಿರೂಪಕರಾಗಿದ್ದರು. ಈ ವೇಳೆ ಅವರು ಹಲವರ ಸಹಾಯಕ್ಕೆ ನಿಂತಿದ್ದರು. ಈ ಬಗ್ಗೆ ಯಾರೊಬ್ಬರಿಗೂ ಅವರು ಹೇಳಿಕೊಳ್ಳುತ್ತಾ ಇರಲಿಲ್ಲ ಎಂಬುದು ವಿಶೇಷ. ಪುನೀತ್ ರಾಜ್​​ಕುಮಾರ್ ಅವರು ಕನ್ನಡದ ಕೋಟ್ಯಧಿಪತಿಯಲ್ಲಿ ನಿರೂಪಕರಾದಾಗ ಹಲವು ಜನರಿಗೆ ಸಹಾಯ ಮಾಡಿದ್ದರು. ಕಷ್ಟದಲ್ಲಿದ್ದು…

Read More

ಬೆಳಗಾವಿ: 400 ಕೋಟಿ ರೂ ರಾಬರಿ; ಚೋರ್ಲಾ ಘಾಟ್​ನಲ್ಲೇ ದರೋಡೆ ನಡೆದಿದ್ದೇಕೆ? ಎಸ್​​ಪಿ ಹೇಳಿದ್ದಿಷ್ಟು – Kannada News | Belagavi: Rs 400 crore robbery; Why did the robbery take place at Chorla Ghat, what did SP said

ಬೆಳಗಾವಿ, ಜನವರಿ 25: ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್​​ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ ರೂ ಹಣ ದರೋಡೆ (robbery) ಮಾಡಿದೆ. ಭಾರತದ ದರೋಡೆ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಎನ್ನಲಾಗುತ್ತಿದೆ. ಪ್ರಕರಣ ಬಗ್ಗೆ ಬೆಳಗಾವಿ ಎಸ್​​ಪಿ ಕೆ.ರಾಮರಾಜನ್​ ಮಾತನಾಡಿದ್ದು, ಮಹಾರಾಷ್ಟ್ರ ಪೊಲೀಸರು ತನಿಖೆ ಮಾಡುತ್ತಿದ್ದು, ನಾವು ಸಹಕಾರ ಕೊಡುತ್ತೇವೆ. ಚೋರ್ಲಾ ಘಾಟ್ ಮೂರು ರಾಜ್ಯಗಳಿಗೆ ಸಂಬಂಧಿಸಿದೆ. ಇಲ್ಲಿ ಘಟನೆ ಆಗಿರುವ ಕಾರಣ ಯಾರು ಬಂದು ದೂರು ಕೊಟ್ಟರೂ ನಾವು ತೆಗೆದುಕೊಳ್ಳುತ್ತೇವೆ…

Read More

ಕಾರ್ಖಾನೆಗಳು ವಾಯುಮಾಲಿನ್ಯ ಕಡಿಮೆ ಮಾಡಬೇಕು: ಇಲ್ಲಾಂದ್ರೆ ಬಂದ್​​ ನಿಶ್ಚಿತ; ಶಾಸಕ ಎಚ್ಚರಿಕೆ – Kannada News | Koppal Hirebaganal Villagers Confront MLA Hitnal Over Factory Dust and Pollution Crisis

ಹಿರೇಬಗನಾಳ ಗ್ರಾಮಕ್ಕೆ ಶಾಸಕ ರಾಘವೇಂದ್ರ ಹಿಟ್ನಾಳ್ ಭೇಟಿImage Credit source: tv9 kannada ಕೊಪ್ಪಳ, ಮಾರ್ಚ್​​ 04: ಕಳೆದ ಕೆಲ ದಿನಗಳಿಂದ ಬಲ್ಡೋಟಾ ಸ್ಟೀಲ್ ಫವರ್ ಲಿಮಿಟಿಡ್ (Baldota Factory) ಹೆಸರು ಬಹಳ ಚರ್ಚೆಯಲ್ಲಿದೆ. ಜಿಲ್ಲೆಯಲ್ಲಿ ವಿಸ್ತರಣೆಯಾಗಿರುವ ಈ ಕಾರ್ಖಾನೆಗೆ ಮೊದಲಿನಿಂದಲೂ ವಿರೋಧ ವ್ಯಕ್ತವಾಗುತ್ತಾ ಬಂದಿದೆ. ಒಂದು ಕಡೆ ವಾಯು ಮಾಲಿನ್ಯ ಕಡಿಮೆ ಮಾಡಲು ಶಾಸಕರು, ಮಾಜಿ ಸಂಸದರು ಸಭೆ ಮಾಡಿದ್ದರೆ, ಮತ್ತೊಂದು ಕಡೆ ಕಾರ್ಖಾನೆಗಳಿಂದ ಅಪಾರ ಪ್ರಮಾಣದ ಹೊಗೆ ಬರುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ…

Read More

‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ಚಿತ್ರದ ನಿರ್ದೇಶಕ

ನಟ ದರ್ಶನ್ ಅವರು ಸದ್ಯ ಜೈಲಿನಲ್ಲಿ ಇದ್ದಾರೆ. ಅವರು ರೇಣುಕಾಸ್ವಾಮಿ ಕೊಲೆ ಕೇಸ್​​ ಅಲ್ಲಿ ಅರೆಸ್ಟ್ ಆಗಿದ್ದಾರೆ. ಹೀಗಿರುವಾಗಲೇ ‘ಬಾಸ್’ ಹೆಸರಿನ ಸಿನಿಮಾ ಬರುತ್ತಿದೆ. ಟೀಸರ್ ನೋಡಿದವರಿಗೆ ಇದು ರೇಣುಕಾಸ್ವಾಮಿ ಕೊಲೆ ಕೇಸ್ ರೀತಿ ಭಾಸವಾಗಿದೆ. ಈ ಪ್ರಕರಣದ ಬಗ್ಗೆ ಚಿತ್ರದ ನಿರ್ದೇಶಕ ಲವ ಮಾತನಾಡಿದ್ದಾರೆ. ‘ಈ ಚಿತ್ರಕ್ಕೂ ದರ್ಶನ್ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ’ ಎಂದು ಲವ ಹೇಳಿದ್ದಾರೆ. ಜೊತೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಿನಿಮಾ ನೋಡ್ತಾರೆ ಎಂದರೆ ಅವರಿಗೆ ಚಿತ್ರ ತೋರಿಸೋಕೆ ರೆಡಿ ಎಂದು…

Read More