Headlines

SIM Card: ಸಿಮ್ ಕಾರ್ಡ್ ನಿಮ್ಮ ಹೆಸರಿನಲ್ಲಿ ಇಲ್ಲವೇ, ಹಾಗಾದ್ರೆ ಹೀಗೆ ಮಾಡಿ – Kannada News | SIM Card: Here is an easy way to register a SIM card in your name.

ಸಾಂದರ್ಭಿಕ ಚಿತ್ರImage Credit source: Firdous Nazir/NurPhoto via Getty Images ಕೆಲವರ ಬಳಿ ಒಂದಲ್ಲ ಎರಡು ಮೂರು ಸಿಮ್ ಕಾರ್ಡ್ (SIM Card) ಇರುತ್ತವೆ. ಆದರೆ ಕೆಲವರ ಸಿಮ್ ಕಾರ್ಡ್ ತಂದೆ ತಾಯಿ ಅಥವಾ ಮನೆಯವರ ಹೆಸರಿನಲ್ಲಿರುತ್ತದೆ. ಸಿಮ್ ಕಾರ್ಡ್ ನಿಮ್ಮ ಹೆಸರಿನಲ್ಲಿ ಇಲ್ಲದೆ ಹೋದರೆ, ನೀವು ದೊಡ್ಡ ಕಾನೂನು ಹಾಗೂ ಭದ್ರತಾ ಅಪಾಯಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ಹೆಸರಿನಲ್ಲಿ ಇಲ್ಲದ ಸಿಮ್‌ ಕಾರ್ಡ್ ಅನ್ನು ಅಪರಾಧಿಗಳು ದುರುಪಯೋಗಪಡಿಸಿಕೊಂಡರೆ,  ಆದರಿಂದ ನಿಮಗೆ ಸಮಸ್ಯೆಯಾಗುತ್ತದೆ. ಹೀಗಾಗಿ ನಿಮ್ಮ ಮೊಬೈಲ್…

Read More

ನೆಲಮಂಗಲದಲ್ಲಿ ಬಿಎಲ್‌ಒಗಳ ಕಳ್ಳಾಟ ಬಯಲು: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು ಎಸ್‌ಐಆರ್ ಪತ್ರ ವಿತರಣೆ! – Kannada News | SIR Irregularities: BLOs Conduct SIR Campaign Inside Nelamangala Mosque

ನೆಲಮಂಗಲ, ಜುಲೈ 04: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬಿಎಲ್‌ಒಗಳ ಮತ್ತೊಂದು ಕಳ್ಳಾಟ ಬಯಲಾಗಿದೆ. ನಿಯಮದಂತೆ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಿದ್ದ ಅಧಿಕಾರಿಗಳು, ನೆಲಮಂಗಲ ನಗರದ ಮಸೀದಿಯೊಂದರಲ್ಲಿ ಕುಳಿತಲ್ಲೇ ಪರಿಷ್ಕರಣೆ ನಡೆಸಿದ್ದಾರೆ. ಮಸೀದಿಗೆ ಸಾರ್ವಜನಿಕರು ಹಾಗೂ ಮಹಿಳೆಯರನ್ನು ಕರೆಸಿಕೊಂಡ ಬಿಎಲ್‌ಒಗಳು, ಅಲ್ಲಿಯೇ ಅವರಿಂದ ಮಾಹಿತಿ ಪಡೆದು ಎಸ್‌ಐಆರ್ ಪತ್ರಗಳನ್ನು ವಿತರಿಸುತ್ತಿರುವುದು ಬೆಳಕಿಗೆ ಬಂದಿದೆ. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ, ಒಂದೇ ಸೂರಿನಡಿ ಜನರನ್ನು ಗುಂಪುಗೂಡಿಸಿ ನಿಯಮ ಉಲ್ಲಂಘಿಸುತ್ತಿರುವ ಅಧಿಕಾರಿಗಳ ನಡೆಗೆ…

Read More

ಬಕ್ರೀದ್ ಹಬ್ಬ: ಕುರಿ, ಮೇಕೆಗಳ ವ್ಯಾಪಾರ ಜೋರು; ಮಾರುಕಟ್ಟೆಯಲ್ಲಿ ಅಮೀನಗಡ ಟಗರುಗಳದ್ದೇ ಹವಾ!

ಬೆಂಗಳೂರು, ಮೇ 27: ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಬಕ್ರೀದ್‌ಗೆ (Bakrid) ಕ್ಷಣಗಣನೆ ಶುರುವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಕುರಿ ಮತ್ತು ಮೇಕೆಗಳ ವ್ಯಾಪಾರ ವಹಿವಾಟು ಭರ್ಜರಿಯಾಗಿ ಕಳೆಗಟ್ಟಿದೆ. ಬೆಂಗಳೂರಿನ (bangaluru) ಐತಿಹಾಸಿಕ ಚಾಮರಾಜಪೇಟೆ ಈದ್ಗಾ ಮೈದಾನದ ಮುಖ್ಯರಸ್ತೆಗಳು ಇದೀಗ ಸಂಪೂರ್ಣವಾಗಿ ಕುರಿ ಸಂತೆಯಾಗಿ ಬದಲಾಗಿದೆ. ಹಬ್ಬಕ್ಕೆ ಇನ್ನು ಕೇವಲ ಒಂದು ದಿನ ಮಾತ್ರ ಬಾಕಿ ಇರುವುದರಿಂದ, ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕುರಿ ಮತ್ತು ಮೇಕೆಗಳನ್ನು ಮಾರಾಟಕ್ಕೆ ತರಲಾಗಿದೆ. ವಿಶೇಷವಾಗಿ ಈ…

Read More

Ancient Ritual for 2026: ಅನಿರೀಕ್ಷಿತ ಅಪಘಾತ, ಅನಾರೋಗ್ಯ ಮುಂತಾದ ಕಷ್ಟಗಳಿಂದ ಪಾರಾಗಲು ಈ ತಂತ್ರ ಅನುಸರಿಸಿ – Kannada News | Ancient Ritual for 2026: Overcoming Difficulties with Sun Gods Blessings

ಹೊಸ ವರ್ಷ ಪ್ರಾರಂಭವಾಗಿದೆ, ಭವಿಷ್ಯದ ಅನಿಶ್ಚಿತತೆಗಳು, ಗೋಚಾರ ಗ್ರಹಗಳ ಸ್ಥಾನಪಲ್ಲಟಗಳು, ನಕಾರಾತ್ಮಕ ಶಕ್ತಿಗಳ ಪ್ರಭಾವ, ಪೂರ್ವ ಜನ್ಮದ ಪಾಪಗಳು ಮತ್ತು ಕರ್ಮಫಲಗಳಿಂದ ಉಂಟಾಗಬಹುದಾದ ಕಷ್ಟಗಳ ಕುರಿತು ಕಾಳಜಿ ಮೂಡುವುದು ಸಹಜ. ಅನಿರೀಕ್ಷಿತ ಅಪಘಾತಗಳು, ಆರೋಗ್ಯ ಸಮಸ್ಯೆಗಳು, ಆರ್ಥಿಕ ನಷ್ಟ, ಆಸ್ತಿ ಕಲಹಗಳು, ಕಾನೂನು ತೊಂದರೆಗಳು, ಮತ್ತು ಪ್ರೀತಿಪಾತ್ರರನ್ನು ಕಳೆದುಕೊಳ್ಳುವಂತಹ ದುಃಖಕರ ಸನ್ನಿವೇಶಗಳಿಂದ ದೂರವಿರಲು ಪ್ರಾಚೀನ ಕಾಲದಿಂದಲೂ ಅನುಸರಿಸಲಾಗುತ್ತಿರುವ ಒಂದು ವಿಶಿಷ್ಟ ತಂತ್ರದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ…

Read More

ಬೀದರ್‌ನ ಅಷ್ಟೂರು ಜಾತ್ರೆ ಹಿಂದೂ-ಮುಸ್ಲಿಮರ ಭಾವೈಕ್ಯತೆಯ ಸಂಕೇತ: ಜಾತ್ರೆಯ ವಿಶೇಷತೆ ತಿಳಿಯಿರಿ

ಬೀದರ್​​, ಮಾರ್ಚ್​​ 15: ಹಿಂದೂ-ಮುಸ್ಲಿಂ ಧಾರ್ಮಿಕ ಸಾಮರಸ್ಯದ ಸಂಕೇತವಾದ ಬೀದರ್​​​ ಅಷ್ಟೂರು ಜಾತ್ರೆ (Astur Jatre) ಅದ್ಧೂರಿಯಾಗಿ ನಡೆಯುತ್ತಿದೆ. ಹಿಂದೂ-ಮುಸ್ಲಿಂ ಭೇದ ಭಾವ ಮರೆತು ಶತಮಾನಗಳಿಂದ ವಿಜೃಂಭಣೆಯಿಂದ ಹಿಂದೂಗಳು ಅಲ್ಲಮಪ್ರಭು ಎಂದು ಮುಸ್ಲಿಂರು ಅಹೆಮದ್ ಶಾ ವಲಿ ಎಂದು ಪೂಜಿಸುತ್ತಾರೆ. ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆಗೆ ಜನಸಾಗರವೆ ಹರಿದು ಬರುತ್ತದೆ. ದೇವನೂಬ್ಬ ನಾಮ ಹಲವು ಎಂಬಂತೆ ಬೀದರ್ ನಗರಕ್ಕೆ ಸಮೀಪದ ಅಷ್ಟೂರ ಗ್ರಾಮದ ಅಹ್ಮದ ಶಾ ಅಲಿ ವಲಿ ಬಹಮನಿ ದರ್ಗಾದ ಗುಂಬಜ್‌ಗಳು ಹಿಂದೂ ಹಾಗೂ ಮುಸ್ಲಿಂ…

Read More

ಬಾಂಬ್ ಬೆದರಿಕೆ ಬಳಿಕ ಅಧಿಕೃತ ನಿವಾಸದಿಂದ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಸ್ಥಳಾಂತರ – Kannada News | Australian Prime Minister Anthony Albanese evacuated from his official residence after bomb threat

ನವದೆಹಲಿ, ಫೆಬ್ರವರಿ 24: ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಇಂದು ರಾತ್ರಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ (Anthony Albanese) ಅವರನ್ನು ಅವರ ಅಧಿಕೃತ ನಿವಾಸವಾದ ಕ್ಯಾನ್‌ಬೆರಾದಿಂದ ಸ್ಥಳಾಂತರಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾಗ 62 ವರ್ಷದ ಪ್ರಧಾನಿ ಅಲ್ಬನೀಸ್ ಅವರನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಲಾಯಿತು. ಅವರ ಅಧಿಕೃತ ನಿವಾಸದಲ್ಲಿ ಶೋಧ ಪೂರ್ಣಗೊಂಡ ನಂತರ ಅವರು ಮತ್ತೆ ತಮ್ಮ ನಿವಾಸಕ್ಕೆ ಹಿಂತಿರುಗಿದರು. ಸಂಸತ್ ಭವನದ ಬಳಿ ಇರುವ ಪ್ರಧಾನಿ ನಿವಾಸದ ಬಳಿ ನಡೆದಿರುವ…

Read More

‘ಜನ ನಾಯಗನ್’ ಬಳಿಕ ನ್ಯಾಯಾಲಯದ ಮೆಟ್ಟಿಲೇರಿದ ‘ರಾಜಾ ಸಾಬ್’ ಮತ್ತು ‘ಶಂಕರ ವರ ಪ್ರಸಾದ್’ – Kannada News | The Raja Saab and Mana Shankara Vara Prasad Garu movie teams approach Telangana High Court

ಸಂಕ್ರಾಂತಿ (Sankranthi) ಹಬ್ಬಕ್ಕೆ ಪ್ರತಿ ಬಾರಿಯಂತೆ ಈ ಬಾರಿಯೂ ತೆಲುಗು ಚಿತ್ರರಂಗದ ದೊಡ್ಡ ಸಿನಿಮಾಗಳು ತೆರೆಗೆ ಬರಲು ಸಜ್ಜಾಗಿವೆ. ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’, ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಮನ ಶಂಕರ ವರ ಪ್ರಸಾದ್ ಗಾರು’, ರವಿತೇಜ ನಟನೆಯ ‘ಭರ್ತ ಪ್ರಜಲಕು ವಿಜ್ಞಪ್ತಿ’, ನವೀನ್ ಪೋಲಿಶೆಟ್ಟಿ ನಟನೆಯ ‘ಅನಗನಗಾ ಒಕ ರಾಜು’, ಶರವಣ ನಟನೆಯ ‘ನಾರಿ ನಡುಮ ಮುರಾರಿ’ ಸಿನಿಮಾಗಳು ತೆರೆಗೆ ಬರುತ್ತಿವೆ. ಇವುಗಳ ಜೊತೆಗೆ ತಮಿಳಿನ ‘ಜನ ನಾಯಗನ್’ ಮತ್ತು ‘ಪರಾಶಕ್ತಿ’ ಸಿನಿಮಾಗಳು ಸಹ…

Read More

ದಿನ ಭವಿಷ್ಯ: ಈ ರಾಶಿಯವರು ಇಂದು ಮಾಡಿದ ತಪ್ಪನ್ನು ಸರಿ ಮಾಡಿಕೊಳ್ಳಲು ಸತತ ಪ್ರಯತ್ನ ಮಾಡುವರು – Kannada News | Horoscope May 10 Sunday 2026; Dina Rashi Bhavishya Today, Checkout the details here

ಮೇಷ ರಾಶಿ: ಇಷ್ಟದವರ ಭೇಟಿಗೆ ಅವಕಾಶವಿದ್ದರೂ ಆಗದು. ಯಾವುದೇ ನೆಪ ಹೇಳದೆ ಚಟುವಟಿಕೆಯಿಂದ ಇರಲು ಪ್ರಯತ್ನಿಸಿ. ಹೊಸದೊಂದು ಗೆಳೆತನವಾಗಿ. ಅಧ್ಯಯನದಿಂದ ನಿಮ್ಮನ್ನು ಚಂಚಲವಾಗಿಸುವ ಅನಗತ್ಯ ವಾದಗಳನ್ನು ಬಿಡಿ. ಕುಟುಂಬದ ಜೊತೆ ಹಾಸ್ಯ ಮತ್ತು ಸಂತೋಷ ಕಾಲವನ್ನು ಕಳೆಯುವಿರಿ. ಕೃಷಿಯ ಬಗ್ಗೆ ಸ್ವಲ್ಪ ಆಸಕ್ತಿಯು ಇರುವುದು. ಯಾವುದೇ ನಿರ್ಬಂಧಗಳನ್ನು ಕೂಡಲೇ ಒಪ್ಪುವುದಿಲ್ಲ. ವೃಷಭ ರಾಶಿ: ಮಾಡಿದ ತಪ್ಪನ್ನು ಸರಿ ಮಾಡಿಕೊಳ್ಳಲು ಸತತ ಪ್ರಯತ್ನ ಮಾಡುವಿರಿ. ಬಹಳ ಏಕಾಗ್ರತೆಯಿಂದ ಇರಬೇಕು. ಹೊಸಬರ ಜತೆಗೆ ಅತಿಯಾದ ಸಲುಗೆ ಬೇಡ. ನಿಮ್ಮ ಮಿತಿಯನ್ನು…

Read More

ಫುಡ್ ಡೆಲಿವರಿ ಕ್ಷೇತ್ರಕ್ಕೆ ಫ್ಲಿಪ್‌ಕಾರ್ಟ್ ಗ್ರ್ಯಾಂಡ್ ಎಂಟ್ರಿ: ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಸೇವೆ ಆರಂಭ – Kannada News | Flipkart’s Bengaluru Food Delivery Launch Clouded by 3000 Cr Tax Evasion Complaint

ಬೆಂಗಳೂರು, ಜು.24: ದೇಶದ ಪ್ರಮುಖ ಇ-ಕಾಮರ್ಸ್ ದೈತ್ಯ ಹಾಗೂ ವಾಲ್‌ಮಾರ್ಟ್ ಒಡೆತನದ ಫ್ಲಿಪ್‌ಕಾರ್ಟ್ (Flipkart), ಭಾರತದಲ್ಲಿ ತನ್ನದೇ ಆದ ಆಹಾರ ಸರಬರಾಜು (Food Delivery) ಸೇವೆಯನ್ನು ಶೀಘ್ರದಲ್ಲೇ ಆರಂಭಿಸಲು ಸಜ್ಜಾಗಿದೆ. ಮುಂದಿನ ಒಂದು ತಿಂಗಳ ಒಳಗಾಗಿ ರಾಜಧಾನಿ ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ (Pilot Rollout) ಈ ಸೇವೆಗೆ ಚಾಲನೆ ನೀಡಲಿದೆ ಎಂದು ಎನ್‌ಡಿಟಿವಿ ಪ್ರಾಫಿಟ್ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗ್ರಾಹಕರ ಪ್ರತಿಕ್ರಿಯೆಯನ್ನು ಪರೀಕ್ಷಿಸಿದ ಬಳಿಕ, ಸೇವೆಯನ್ನು ದೇಶದ ಇತರೆ ಪ್ರಮುಖ ನಗರಗಳಿಗೂ ವಿಸ್ತರಿಸಲು ಕಂಪನಿ ಯೋಜಿಸಿದೆ. ಫ್ಲಿಪ್‌ಕಾರ್ಟ್ ತನ್ನ…

Read More

Daily Devotional: ನೀವು ಈ ಜಾಗಗಳಲ್ಲಿ ಎಡಗಾಲು ಮುಂದಕ್ಕಿಟ್ಟು ಒಳ ಹೋಗಬಹುದು!

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಎಲ್ಲೆಲ್ಲಿ ಎಡಗಾಲು ಇಟ್ಟು ಒಳಗೆ ಹೋಗಬೇಕು ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ದೇಹದ ಬಲಭಾಗವನ್ನು ಸೂರ್ಯ ಭಾಗ ಎಂದೂ, ಎಡಭಾಗವನ್ನು ಚಂದ್ರ ಭಾಗ ಎಂದೂ ಕರೆಯಲಾಗುತ್ತದೆ. ಬಲಗಾಲು ಇಡುವುದು ಅಭಿವೃದ್ಧಿ ಮತ್ತು ಶುಭ ಚಿಹ್ನೆ ಎಂದು ನಂಬಲಾಗುತ್ತದೆ. ದೇವಾಲಯಗಳು, ಮಠಮಾನ್ಯಗಳು, ಸಂಬಂಧಿಕರ ಮನೆಗಳು, ಆಸ್ಪತ್ರೆಗಳು ಹಾಗೂ ರೋಗಿಗಳನ್ನು ನೋಡಲು ಹೋದಾಗ ಬಲಗಾಲು ಇಟ್ಟು ಹೋಗುವುದು ಶುಭಫಲ ನೀಡುತ್ತದೆ. ಆದರೆ, ಶತ್ರುಗಳ ಮನೆ ಅಥವಾ ಸಮಾಜ ಘಾತಕರ ಸ್ಥಳಗಳಿಗೆ ಪ್ರವೇಶಿಸುವಾಗ ಎಡಗಾಲು…

Read More