Headlines

Personality Test: ‘A’ ಅಕ್ಷರದಿಂದ ಪ್ರಾರಂಭವಾಗುವವರ ವ್ಯಕ್ತಿತ್ವ ಹೇಗಿರುತ್ತೆ? ಇವರ ಯಶಸ್ಸಿನ ರಹಸ್ಯವೇನು ಗೊತ್ತಾ? – Kannada News | A Letter Personality: Astrology and Numerology Traits Revealed

‘A’ ಅಕ್ಷರದಿಂದ ಹೆಸರು ಪ್ರಾರಂಭImage Credit source: Pinterest ನಿಮ್ಮ ಹೆಸರಿನ ಮೊದಲ ಅಕ್ಷರವು ನಿಮ್ಮ ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ ಎಂಬುದು ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದ (Numerology) ನಂಬಿಕೆ. ಇಂಗ್ಲಿಷ್ ವರ್ಣಮಾಲೆಯ ಮೊದಲ ಅಕ್ಷರವಾದ ‘A’ (ಎ) ಅಕ್ಷರದಿಂದ ಹೆಸರು ಪ್ರಾರಂಭವಾಗುವ ವ್ಯಕ್ತಿಗಳ ಗುಣಸ್ವಭಾವ, ಆರ್ಥಿಕ ಸ್ಥಿತಿ ಮತ್ತು ವೈವಾಹಿಕ ಜೀವನ ಹೇಗಿರುತ್ತದೆ ಎಂಬುದರ ಕುರಿತು ಆಸಕ್ತಿದಾಯಕ ಮಾಹಿತಿ ಇಲ್ಲಿದೆ. ‘A’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರ ವ್ಯಕ್ತಿತ್ವ: ‘A’ ಅಕ್ಷರದಿಂದ ಹೆಸರು ಶುರುವಾಗುವ ವ್ಯಕ್ತಿಗಳು ಸ್ವಾಭಾವಿಕವಾಗಿಯೇ…

Read More

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಿಪೇಯ್ಡ್ ಸಿಮ್‌ಗಳು ಏಕೆ ಕಾರ್ಯನಿರ್ವಹಿಸುವುದಿಲ್ಲ ಗೊತ್ತೇ?: ಇಲ್ಲಿದೆ ಕುತೂಹಲಕಾರಿ ವಿಷಯ – Kannada News | Why prepaid SIMs do not work in Jammu and Kashmir? Here is an interesting fact

ಬೆಂಗಳೂರು (ಮೇ. 06): ಮೊಬೈಲ್ ಫೋನ್‌ಗಳು ಇಂದು ನಮ್ಮ ಜೀವನದ ಅತ್ಯಗತ್ಯ ಭಾಗವಾಗಿವೆ. ಭಾರತದಲ್ಲಿ ಹೆಚ್ಚಿನ ಜನರು ಪ್ರಿಪೇಯ್ಡ್ ಸಿಮ್ ಕಾರ್ಡ್‌ಗಳನ್ನು ಬಳಸುತ್ತಾರೆ ಏಕೆಂದರೆ ಅವು ಅಗ್ಗದ, ಸುಲಭ ಮತ್ತು ತಕ್ಷಣ ಸಕ್ರಿಯಗೊಳಿಸಬಹುದಾದವು. ಆದಾಗ್ಯೂ, ದೇಶದ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ, ಪ್ರಿಪೇಯ್ಡ್ ಸಿಮ್ ಕಾರ್ಡ್‌ಗಳ ಮೇಲೆ ವಿವಿಧ ನಿರ್ಬಂಧಗಳನ್ನು ವಿಧಿಸಲಾಗಿದೆ. ಇವುಗಳಲ್ಲಿ ಜಮ್ಮು ಮತ್ತು ಕಾಶ್ಮೀರ (Jammu Kashmir) ಮತ್ತು ಕೆಲವು ಈಶಾನ್ಯ ರಾಜ್ಯಗಳು ಸೇರಿವೆ. ಈ ಪ್ರದೇಶಗಳಲ್ಲಿ ಪ್ರಿಪೇಯ್ಡ್ ಸಿಮ್ ಕಾರ್ಡ್‌ಗಳನ್ನು ಏಕೆ ನಿರ್ಬಂಧಿಸಲಾಗಿದೆ ಅಥವಾ…

Read More

ವಿಜಯಪುರದಲ್ಲಿ 3 ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ: ಕುಟುಂಬಸ್ಥರಿಗೆ ಆಘಾತ ತಂದ ಘಟನೆ – Kannada News | Stray Dog Attack in Vijayapura: Three Year Old Viraj Injured, Family Calls for Municipal Action

ವಿಜಯಪುರ, ಮೇ 06: ರಾಜಕುಮಾರ ಲೇಔಟ್‌ನಲ್ಲಿ ಭೀಕರ ಘಟನೆಯೊಂದು ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ವಿರಾಜ್ ಸಂತೋಷ್ ಬಿರಾದಾರ್ ಎಂಬ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ನಾಯಿಯೊಂದು ಬಾಲಕನನ್ನು ಕಚ್ಚಿ ಸುಮಾರು 100 ಅಡಿ ದೂರ ಎಳೆದೊಯ್ದಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೆರೆಹೊರೆಯವರ ಸಕಾಲಿಕ ಮಧ್ಯಪ್ರವೇಶದಿಂದ ಬಾಲಕನ ಜೀವ ಉಳಿದಿದೆ. ಬಾಲಕನ ಬೆನ್ನು ಮತ್ತು ತೊಡೆಯ ಭಾಗಕ್ಕೆ ಗಾಯಗಳಾಗಿದ್ದು, ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕ ಪ್ರಾಣಾಪಾಯದಿಂದ…

Read More

ಬಾಲಿವುಡ್​​ನ ‘ಕಿರಿ ಕಿರಿ’ ಕಪಲ್ ಬಗ್ಗೆ ಮಾತನಾಡಿದ ನಿರ್ಮಾಪಕ; ಈ ಜೋಡಿ ಮೇಲೆ ಅನುಮಾನ – Kannada News | Bollywood Ad Drama: Producer Reveals ‘Painful Couple,’ Deepika Ranveer Suspected

ಬಾಲಿವುಡ್​​ನ ‘ಕಿರಿ ಕಿರಿ’ ಕಪಲ್ ಬಗ್ಗೆ ಮಾತನಾಡಿದ ನಿರ್ಮಾಪಕ; ಈ ಜೋಡಿ ಮೇಲೆ ಮೂಡಿತು ಅನುಮಾನ ಬಾಲಿವುಡ್ ತಾರೆಯರಿಗೂ ಜಾಹೀರಾತು ಲೋಕಕ್ಕೂ ಬಿಡಿಸಲಾಗದ ನಂಟು. ಆದರೆ, ತೆರೆಯ ಮೇಲೆ ಮಿಂಚುವ, ಅಭಿಮಾನಿಗಳನ್ನು ಕಂಡಾಗ ನಗು ಚೆಲ್ಲುವ ಸೆಲೆಬ್ರಿಟಿಗಳು ಸೆಟ್‌ನಲ್ಲಿ ಹೇಗಿರುತ್ತಾರೆ? ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ‘ಗುಡ್ ಆಡ್ಸ್ ಮ್ಯಾಟರ್ಸ್’ ಆಯೋಜಿಸಿದ್ದ ನಿರ್ಮಾಪಕರ ಸಂವಾದ ಕಾರ್ಯಕ್ರಮವೊಂದು ಈಗ ಚರ್ಚೆಗೆ ಕಾರಣ ಆಗಿದೆ. ಜಾಹೀರಾತು ನಿರ್ಮಾಪಕರೊಬ್ಬರು ನೀಡಿದ ಒಂದು ಹೇಳಿಕೆ ವೈರಲ್ ಆಗಿದೆ. 1.ಬಾಲಿವುಡ್​​ನಲ್ಲಿದ್ದಾರೆ ಪೇನ್​​ಫುಲ್ ಕಪಲ್ 2.ಇವರ…

Read More

Gold Rates: ಚಿನ್ನದ ಬೆಲೆ ಗ್ರಾಮ್​ಗೆ 195 ರೂ ಏರಿಕೆ; ಬೆಳ್ಳಿಯೂ ದುಬಾರಿ – Kannada News | Gold Price Today on 6th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 6: ಸತತ ಕುಸಿತದ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಬುಧವಾರ ಏರಿಕೆ ಕಂಡಿವೆ. ಚಿನ್ನದ ಬೆಲೆ ಇವತ್ತು ಗ್ರಾಮ್​ಗೆ 195 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯಲ್ಲಿ (Silver Rates) 10 ರೂ ಏರಿದೆ. ಅಪರಂಜಿ ಚಿನ್ನದ ಬೆಲೆ ಮತ್ತೆ 15,000 ರೂ ಗಡಿಗಿಂತ ಮೇಲೆ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬಂಗಾರದ ದರದಲ್ಲಿ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,700 ರುಪಾಯಿ ಇದೆ. 24…

Read More

ವೈಭವ್ ಸೂರ್ಯವಂಶಿಯ ಬ್ಯಾಟಿಂಗ್ ‘ಹುಳುಕು’ ಬಹಿರಂಗ ಪಡಿಸಿದ ಮಂಜ್ರೇಕರ್ – Kannada News | Vaibhav Sooryavanshi’s Batting Flaws Exposed by Manjrekar

ಕ್ರಿಕೆಟ್ ಅಂಗಳದ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿ ಭರ್ಜರಿ ಫಾರ್ಮ್​​ನಲ್ಲಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅಬ್ಬರಿಸುತ್ತಿರುವ ವೈಭವ್ ಅವರ ಬ್ಯಾಟಿಂಗ್​ನಲ್ಲಿನ ಕೆಲ ಸಮಸ್ಯೆಗಳನ್ನು ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಬಹಿರಂಗಪಡಿಸಿದ್ದಾರೆ. ಈ ತಪ್ಪುಗಳನ್ನು ತಿದ್ದಿಕೊಳ್ಳದಿದ್ದರೆ ಮೂರು ಸ್ವರೂಪಗಳಲ್ಲಿ ಆಡಲು ಸಾಧ್ಯವಾಗುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಮಂಜ್ರೇಕರ್ ಅವರ ವಿಶ್ಲೇಷಣೆ ಏನು? ಸಂಜಯ್ ಮಂಜ್ರೇಕರ್ ಅವರ ಪ್ರಕಾರ, ವೈಭವ್ ಸೂರ್ಯವಂಶಿ ಅಪ್ಪಟ ಆಧುನಿಕ ಟಿ20 ಬ್ಯಾಟರ್. ಚೆಂಡಿನಿಂದ ಸ್ವಲ್ಪ ದೂರ ನಿಂತು ಮಿಡಲ್ ಸ್ಟಂಪ್ ಮೇಲಿರುವ…

Read More

ಶೃಂಗೇರಿ ಮತ ಮರು ಎಣಿಕೆ ವಿವಾದ: ಪ್ರಮಾಣವಚನ ಸ್ವೀಕಾರಕ್ಕೆ ವಿಳಂಬ ಮಾಡಿಲ್ಲ, ಸ್ಪೀಕರ್ ಯುಟಿ ಖಾದರ್ ಸ್ಪಷ್ಟನೆ – Kannada News | Sringeri Seat Recount Issue: Speaker UT Khader Responds to BJP Allegations Over Oath Taking Delay

ಮಂಗಳೂರು, ಮೇ 6: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯ ನಂತರ ಹೊಸದಾಗಿ ಶಾಸಕರಾಗಿ ಆಯ್ಕೆಯಾದ ಜೀವರಾಜ್ ಪ್ರಮಾಣವಚನ ಸ್ವೀಕಾರಕ್ಕೆ ವಿಳಂಬ ಮಾಡಲಾಗುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಯಾವುದೇ ವಿಳಂಬ ಮಾಡಿಲ್ಲ, ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಡಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲವೂ ವಿಶ್ವಾಸದ ಮೇಲೆ ನಡೆಯಬೇಕು, ವಿಶ್ವಾಸವಿಲ್ಲದಿದ್ದರೆ ವ್ಯವಸ್ಥೆ ಬಲಿಷ್ಠವಾಗಲು ಸಾಧ್ಯವಿಲ್ಲ ಎಂದು ಸ್ಪೀಕರ್ ತಿಳಿಸಿದರು. ನಾನು…

Read More

Delhi Capitlas: ಪವರ್ ಪ್ಲೇನಲ್ಲಿ ನೋ ಪವರ್: ಮೊದಲ ಆರು ಓವರ್‌ಗಳಲ್ಲೇ ಪಂದ್ಯ ಸೋಲುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್‌ – Kannada News | Delhi Capitals lose the match in the first six overs No power in the power play

ಬೆಂಗಳೂರು (ಮೇ. 06): ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡವು ಐಪಿಎಲ್ 2026 ರ ಪ್ಲೇಆಫ್ ತಲುಪುವ ಸಾಧ್ಯತೆಗಳು ಮತ್ತಷ್ಟು ಕ್ಷೀಣಿಸಿದೆ. ಡೆಲ್ಲಿ ತಂಡವು ಈ ಋತುವಿನ 48 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ತನ್ನ ತವರು ಮೈದಾನದಲ್ಲೇ ಸೋತಿತು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ತಂಡದ ಬ್ಯಾಟಿಂಗ್ ಸಂಪೂರ್ಣವಾಗಿ ವಿಫಲವಾಯಿತು. ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡವು ಬಿಗಿಯಾದ ಸಿಎಸ್‌ಕೆ ಬೌಲಿಂಗ್ ದಾಳಿಯ ವಿರುದ್ಧ ಕೇವಲ 155 ರನ್ ಗಳಿಸಿತಷ್ಟೆ. ಪಿಚ್ ಸ್ಪಿನ್ನರ್‌ಗಳಿಗೆ…

Read More

ಪಶ್ಚಿಮ ಬಂಗಾಳ: ಬಿಜೆಪಿ-ಟಿಎಂಸಿ ಕಾರ್ಯಕರ್ತರ ಮಧ್ಯೆ ಭಾರೀ ಸಂಘರ್ಷ, ನಾಲ್ವರು ಸಾವು, ಉದ್ವಿಗ್ನ ಪರಿಸ್ಥಿತಿ – Kannada News | West Bengal Post Election Violence Escalates Between BJP and TMC Workers

ಕೋಲ್ಕತ್ತಾ, ಮೇ 06: ಪಶ್ಚಿಮ ಬಂಗಾಳ(West Bengal)ದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಮತ್ತು ಇತಿಹಾಸ ನಿರ್ಮಿಸಿರುವ ಭಾರತೀಯ ಜನತಾ ಪಕ್ಷದ (BJP) ಕಾರ್ಯಕರ್ತರ ನಡುವೆ ರಾಜ್ಯದ ಹಲವೆಡೆ ತೀವ್ರ ಘರ್ಷಣೆಗಳು ಸಂಭವಿಸಿವೆ. ಗೆಲುವಿನ ಸಂಭ್ರಮಾಚರಣೆ ಮತ್ತು ಸೋಲಿನ ಹತಾಶೆಯ ನಡುವೆ ಆರಂಭವಾದ ಈ ಸಂಘರ್ಷವು ಈಗ ಹಿಂಸಾಚಾರಕ್ಕೆ ತಿರುಗಿದ್ದು, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 206 ಸ್ಥಾನಗಳನ್ನು ಗೆದ್ದು ಅಭೂತಪೂರ್ವ ಜಯ ಸಾಧಿಸಿದ್ದರೆ, ಮಮತಾ…

Read More

ಪ್ಯಾನ್ ಕಾರ್ಡ್‌ನಿಂದ ಶುರುವಾದ ಪ್ರೀತಿ ಈಗ ಬೀದಿಗೆ: ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಗೆ ಮತ್ತೊಂದು ಮದುವೆಗೆ ಸಿದ್ಧತೆ – Kannada News | Tumakuru Police Probe Husband Abandoning Pregnant Wife for Second Marriage

ಗರ್ಭಿಣಿ ಪತ್ನಿ ನ್ಯಾಯಕ್ಕಾಗಿ ಹೋರಾಟ ತುಮಕೂರು, ಮೇ.6: ಪ್ರೀತಿಯ ಹೆಸರಿನಲ್ಲಿ ಏಳು ವರ್ಷಗಳ ಕಾಲ ಜೊತೆಗಿದ್ದು, ಮದುವೆಯಾದ ಒಂದೂವರೆ ವರ್ಷಕ್ಕೆ ಗರ್ಭಿಣಿ ಪತ್ನಿಯನ್ನು ಕೈಬಿಟ್ಟು ಮತ್ತೊಂದು ಮದುವೆಗೆ ಸಿದ್ಧನಾಗಿರುವ ಪತಿಯ ವಿರುದ್ಧ ಯುವತಿಯೊಬ್ಬಳು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾಳೆ. ಇದೀಗ ಈ ಪ್ರಕರಣದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಯುವತಿ ಹೇಳಿದ್ದಾಳೆ. ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆಯ ಸಂತ್ರಸ್ತೆ ಏಳು ವರ್ಷಗಳ ಹಿಂದೆ ಕಾಲೇಜಿನಲ್ಲಿ ಓದುತ್ತಿದ್ದಾಗ, ಜೆರಾಕ್ಸ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಬೊಮ್ಮಾನಾಯಕ್ ಎಂಬಾತನ ಪರಿಚಯವಾಗಿತ್ತು. ಪ್ಯಾನ್…

Read More