ಹಿಮಾಚಲ ಪ್ರದೇಶ: ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿನಿಯ ಶಿರಚ್ಛೇದ ಮಾಡಿದ ಕ್ರೂರಿಗಳು

ಶಿಮ್ಲಾ, ಏಪ್ರಿಲ್ 13: ಹಿಮಾಚಲ ಪ್ರದೇಶ ಇಂದು(ಏಪ್ರಿಲ್ 13) ನಡೆದ ಒಂದು ಪೈಶಾಚಿಕ ಕೃತ್ಯ ಜನತೆಯನ್ನು ಆತಂಕಕ್ಕೆ ದೂಡಿದೆ. ಕಾಲೇಜಿಗೆ ತೆರಳಿ ಉಜ್ವಲ ಭವಿಷ್ಯದ ಕನಸು ಕಾಣುತ್ತಿದ್ದ 19 ವರ್ಷದ ಯುವತಿಯನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಶಿರಚ್ಛೇದ ಮಾಡಿ ಹತ್ಯೆ(Murder) ಮಾಡಿರುವ ಘಟನೆ ಮಂಡಿ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಸುಮಾರು 9.15ರ ಸಮಯ. ಮಂಡಿ ಜಿಲ್ಲೆಯ ಸರ್ಕಾಘಾಟ್ ಪ್ರದೇಶದಲ್ಲಿ ಜನಜಂಗುಳಿ ನಡುವೆಯೇ ಈ ಘೋರ ದುರಂತ ಸಂಭವಿಸಿದೆ. ಎಂದಿನಂತೆ ಕಾಲೇಜಿಗೆಂದು ಮನೆಯಿಂದ ಹೊರಟಿದ್ದ ವಿದ್ಯಾರ್ಥಿನಿಯ ಮೇಲೆ ಅಪರಿಚಿತರು…

Read More

ಹೈದರಾಬಾದ್ ತಂಡಕ್ಕೆ ಮಾರ್ನಸ್ ಲಬುಶೇನ್ ನಾಯಕ

ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಮಾರ್ನಸ್ ಲಬುಶೇನ್ ಮೊದಲ ಬಾರಿಗೆ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಆಡುತ್ತಿದ್ದು, ಬಯಸದೆ ಬಂದ ಭಾಗ್ಯವೆಂಬಂತೆ ತಮ್ಮ ಮೊದಲ ಸೀಸನ್‌ನಲ್ಲಿಯೇ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಲಬುಶೇನ್ ಹೈದರಾಬಾದ್ ಕಿಂಗ್ಸ್‌ಮೆನ್ ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ. ಪಾಕಿಸ್ತಾನ ಸೂಪರ್ ಲೀಗ್‌ನ ಈ ಹೊಸ ತಂಡದ ಜವಾಬ್ದಾರಿಯನ್ನು ಮಾರ್ನಸ್ ಲಬುಶೇನ್ ವಹಿಸಿಕೊಳ್ಳಲಿದ್ದಾರೆ ಎಂದು ಫ್ರಾಂಚೈಸಿ ಘೋಷಿಸಿದೆ. ವಾಸ್ತವವಾಗಿ ಮಾರ್ನಸ್ ಲಬುಶೇನ್ ಅವರಿಗೆ ಟಿ20 ಕ್ರಿಕೆಟ್‌ನಲ್ಲಿ ಹೆಚ್ಚಿನ ಅನುಭವವಿಲ್ಲ. ಅದರಲ್ಲೂ ಫ್ರಾಂಚೈಸ್ ಕ್ರಿಕೆಟ್​ನಲ್ಲಿ ಲಬುಶೇನ್ ಕೇವಲ ಬಿಗ್ ಬ್ಯಾಷ್ ಲೀಗ್‌ನಲ್ಲಿ ಆಡಿದ್ದು,…

Read More

ಒಂದೇ ವರ್ಷದಲ್ಲಿ ಮೂರು ಸಿನಿಮಾಗಳ ಬಿಡುಗಡೆಗೆ ರೆಡಿಯಾದ ನಟ ಪ್ರಭಾಸ್? – Kannada News | Pan India Superstar Prabhas Triple Treat for fans in next 12 months

ಪ್ಯಾನ್-ಇಂಡಿಯಾ ಸೂಪರ್‌ಸ್ಟಾರ್ ಪ್ರಭಾಸ್ (Prabhas) ಸದ್ಯ ಸಾಲು ಸಾಲು ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರ ಕೈಯಲ್ಲಿ ಸದ್ಯ ಮೂರ್ನಾಲ್ಕು ದೊಡ್ಡ ಸಿನಿಮಾಗಳಿದ್ದು, ಅವುಗಳ ಬಿಡುಗಡೆಯ ಬಗ್ಗೆ ಸಿನಿಮಾ ವಲಯದಲ್ಲಿ ಒಂದು ಲೆಕ್ಕಾಚಾರ ಶುರುವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಕೇವಲ ಒಂದು ವರ್ಷದ ಅಂತರದಲ್ಲಿ ಪ್ರಭಾಸ್ ಅವರ 3 ಮೆಗಾ ಸಿನಿಮಾಗಳು (Prabhas Upcoming Movies) ಥಿಯೇಟರ್​ನಲ್ಲಿ ತೆರೆಕಾಣಲಿವೆ. ಒಂದು ವೇಳೆ ಆ ರೀತಿ ಆಗಿದ್ದೇ ಹೌದಾದರೆ ಪ್ರಭಾಸ್ ಅವರ ಅಭಿಮಾನಿಗಳಿಗೆ ಹಬ್ಬ ಆಗಲಿದೆ. ಬ್ಯಾಕ್ ಟು ಬ್ಯಾಕ್ ಮನರಂಜನೆ…

Read More

ದುಬಾರೆಯಲ್ಲಿ ಪ್ರವಾಸಿ ಮಹಿಳೆ ಮತ್ತು ಆನೆ ಸಾವು ಪ್ರಕರಣ: ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದ ಅರಣ್ಯ ಇಲಾಖೆ! – Kannada News | Dubare Elephant Camp Tragedy: Expert Report Ignored by Forest Department Before Mishap

ದುಬಾರೆಯಲ್ಲಿ ಪ್ರವಾಸಿ ಮಹಿಳೆ ಮತ್ತು ಆನೆ ಸಾವು ಪ್ರಕರಣ: ತಜ್ಞರ ಸಮಿತಿ ವರದಿಯನ್ನ ನಿರ್ಲಕ್ಷಿಸಿದ್ದ ಅರಣ್ಯ ಇಲಾಖೆ! ಕೊಡಗು, ಮೇ 20: ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ ಎರಡು ದಿನಗಳ ಹಿಂದೆ (ಮೇ 18) ಆನೆಗಳ ನಡುವಿನ ಕಾದಾಟಕ್ಕೆ ಚೆನ್ನೈ ಮೂಲದ ಪ್ರವಾಸಿ ಮಹಿಳೆ ತುಳಸಿ (33) ಬಲಿಯಾಗಿದ್ದರು. ಇದರ ಬೆನ್ನಲ್ಲೇ, ತೀವ್ರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಎಂಬ ಸಾಕಾನೆ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಈ ದಾರುಣ ಘಟನೆಗೆ ಅರಣ್ಯ ಇಲಾಖೆಯ…

Read More

ಮಾಧುರಿ ದೀಕ್ಷಿತ್​ಗೆ ಕನಸಲ್ಲೂ ಬಂದು ಕಾಡುತ್ತಿದ್ದ ಈ ಕ್ರಿಕೆಟಿಗ – Kannada News | Madhuri Dixit’s Birthday: Reveals Crush on Sunil Gavaskar

ಬಾಲಿವುಡ್‌ನ ‘ಧಕ್ ಧಕ್ ಗರ್ಲ್’ ಮಾಧುರಿ ದೀಕ್ಷಿತ್ ಅವರಿಗೆ (Madhuri Dixit) ಇಂದು (ಮೇ 15) 59ನೇ ಜನ್ಮದಿನದ ಸಂಭ್ರಮ. ದಶಕಗಳ ಕಾಲ ತಮ್ಮ ನಟನೆ ಮತ್ತು ನೃತ್ಯದ ಮೂಲಕ ಭಾರತೀಯ ಚಿತ್ರರಂಗವನ್ನು ಆಳಿದ ಮಾಧುರಿ, ಇಂದಿಗೂ ಸೌಂದರ್ಯ ಮತ್ತು ಪ್ರತಿಭೆಯ ವಿಷಯದಲ್ಲಿ ಹೊಸ ತಲೆಮಾರಿನ ನಟಿಯರಿಗೆ ಸ್ಫೂರ್ತಿಯಾಗಿದ್ದಾರೆ. ಮಾಧುರಿ ಅವರ ಜನ್ಮದಿನದ ಈ ಸಂದರ್ಭದಲ್ಲಿ ಅವರ ಹಳೆಯ ಸಂದರ್ಶನವೊಂದು ಸಖತ್ ಸುದ್ದಿಯಾಗುತ್ತಿದೆ. ಈ ಹಿಂದೆ ನೀಡಿದ್ದ ಸಂದರ್ಶನವೊಂದರಲ್ಲಿ ಮಾಧುರಿ ಅವರು ತಮಗೆ ಭಾರತೀಯ ಕ್ರಿಕೆಟ್ ದಿಗ್ಗಜ…

Read More

ಸುದೀಪ್ ಅಕ್ಕನ ಮಗನ ಸಿನಿಮಾನಲ್ಲಿ, ಶ್ರೀಮುರಳಿ ಅಕ್ಕನ ಮಗ

ಸುದೀಪ್ (Sudeep) ಅಕ್ಕನ ಮಗ ಸಂಚಿತ್ ಸಂಜೀವ್ ನಟನೆಯ ‘ಮ್ಯಾಂಗೊ ಪಚ್ಚ’ ಸಿನಿಮಾ ಇಂದು (ಜೂನ್ 4) ಬಿಡುಗಡೆ ಆಗಿದೆ. ಸಿನಿಮಾಕ್ಕೆ ನಟ ಸುದೀಪ್ ಅವರು ಸಿನಿಮಾಕ್ಕೆ ಬೆಂಬಲ ನೀಡಿದ್ದು, ಸಿನಿಮಾಕ್ಕೆ ಸುದೀಪ್ ಅವರ ಪತ್ನಿ ಮತ್ತು ಮಗಳು ಬಂಡವಾಳ ಹೂಡಿದ್ದರು. ವಿಶೇಷವೆಂದರೆ ಇದೇ ಸಿನಿಮಾನಲ್ಲಿ ನಟ ಶ್ರೀಮುರಳಿ ಅವರ ಅಕ್ಕನ ಮಗ ಜೈ ಸಹ ನಟಿಸಿದ್ದಾರೆ. ಅವರಿಗೂ ಇದು ಮೊದಲ ಸಿನಿಮಾ ಅಂತೆ. ತಮ್ಮ ಹಾಗೂ ಸಂಚಿತ್ ಸಂಗೀವ್ ನಡುವಿನ ಬಾಂಧವ್ಯದ ಬಗ್ಗೆ ಜೈ ಅವರು…

Read More

ಧನುಷ್ ಜೊತೆ ಮೃಣಾಲ್ ಠಾಕೂರ್ ಮದುವೆ? ಇಬ್ಬರ ನಡುವೆ ವಯಸ್ಸಿನ ಅಂತರ – Kannada News | Mrunal Thakur and Dhanush Age Gap amid marriage rumours

ಕಾಲಿವುಡ್ ಸ್ಟಾರ್ ನಟ ಧನುಷ್ (Dhanush) ಅವರು ಎರಡನೇ ಮದುವೆ ಬಗ್ಗೆ ಆಲೋಚನೆ ಮಾಡುತ್ತಿದ್ದಾರೆ. ಅಚ್ಚರಿ ಎಂದರೆ ಬಾಲಿವುಡ್ ನಟಿ ಮೃಣಾಲ್ ಠಾಕೂರ್ ಜೊತೆ ಅವರು ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಈ ಕುರಿತು ಮೃಣಾಲ್ ಠಾಕೂರ್ (Mrunal Thakur) ಅವರಾಗಲಿ, ಧನುಷ್ ಅವರಾಗಲಿ ಸ್ಪಷ್ಟನೆ ನೀಡಿಲ್ಲ. ಆದರೆ ಗಾಸಿಪ್ ಜೋರಾಗಿದೆ. ಫೆಬ್ರವರಿ 14ರಂದು ಮದುವೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಸುದ್ದಿ ಹರಡಿದ ಬಳಿಕ ಅವರಿಬ್ಬರ ವಯಸ್ಸಿನ ಅಂತರದ ಬಗ್ಗೆ ಚರ್ಚೆ ಆಗುತ್ತಿದೆ. ಧನುಷ್…

Read More

ನಿಶ್ಚಿತಾರ್ಥ ಮಾಡಿಕೊಂಡ ನಟಿ ಶರ್ಮಿಳಾ ಮಾಂಡ್ರೆ; ಇಲ್ಲಿವೆ ಸುಂದರ ಫೋಟೋಗಳು – Kannada News | Actress Sharmiela Mandrae gets engaged to producer Sudhan Sundaram photos viral

ಕನ್ನಡ ಚಿತ್ರರಂಗದ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಶುಭ ಸಂದರ್ಭದ ಫೋಟೋಗಳನ್ನು ಅವರೇ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. Source link

Read More

RSS ನೋಂದಾಣಿ ಮಾಡಿಸಿದ್ರೆ ಒಳ್ಳೆದು ಅಂತ ಪೇಜಾವರಶ್ರೀಗಳೇ ಹೇಳಿದ್ದಾರೆ: ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್ – Kannada News | KPCC President BK Hariprasad Hits Back at BJP Leaders With pejawar swamiji Statement about RSS registration

ಬೆಂಗಳೂರು, (ಜೂನ್ 27): ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆಯನ್ನು (ಆರ್‌ಎಸ್ಎಸ್) ನೋಂದಣಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪ ಜೋರಾಗಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎತ್ತಿದ ಆರ್​ಎಸ್​ಎಸ್​ ನೋಂದಣಿ ವಿಚಾರಕ್ಕೆ ಬಿಜೆಪಿ ನಾಯಕರು ಸಹ ತಿರುಗೇಟು ನೀಡುತ್ತಿದ್ದಾರೆ. ಇನ್ನು ಆರೆಸ್ಸೆಸ್ ಅನ್ನು ಕಾನೂನು ಪ್ರಕಾರ ನೋಂದಣಿ ಮಾಡಬೇಕು ಎಂಬ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಆಗ್ರಹದ ಬಗ್ಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ (Pejawar Shree) ಪ್ರವೇಶಿಸಿ, ನೋಂದಣಿ…

Read More

IND vs ENG: ವೃತ್ತಿಜೀವನದ ಕೊನೆಯ ಇನ್ನಿಂಗ್ಸ್​ನಲ್ಲಿ ಗೋಲ್ಡನ್ ಡಕ್ ಆದ ಟ್ಯಾಮಿ ಬ್ಯೂಮಾಂಟ್ – Kannada News | Women’s Test: India Sets 457 Target as England’s tammy beaumont and Heather Knight Bid Farewell

ಟ್ಯಾಮಿ ಬ್ಯೂಮಾಂಟ್ ಇಂಗ್ಲೆಂಡ್ ಪರ 12 ಟೆಸ್ಟ್, 140 ಏಕದಿನ ಮತ್ತು 109 ಟಿ20ಪಂದ್ಯಗಳನ್ನು ಆಡಿದ್ದರು. ಇದೀಗ ಅವರ ವರ್ಣರಂಜಿತ ವೃತ್ತಿಜೀವನ ಅಂತ್ಯವಾಗಿದೆ. ಬ್ಯೂಮಾಂಟ್ ಜೊತೆಗೆ ಹೀದರ್ ನೈಟ್ ಕೂಡ ಕ್ರಾಂತಿ ಗೌಡ್​ಗೆ ಬಲಿಯಾದರು. ಅವರು ತಮ್ಮ ವೃತ್ತಿಜೀವನದ ಕೊನೆಯ ಇನ್ನಿಂಗ್ಸ್‌ನಲ್ಲಿ ಕೇವಲ 13 ರನ್‌ಗಳಿಸಲಷ್ಟೇ ಶಕ್ತರಾದರು. ಹೀದರ್ ಇಂಗ್ಲೆಂಡ್ ಪರ 160 ಏಕದಿನ ಪಂದ್ಯಗಳು, 15 ಟೆಸ್ಟ್‌ಗಳು ಮತ್ತು 145 ಟಿ20 ಪಂದ್ಯಗಳನ್ನು ಆಡಿದ್ದರು. Source link

Read More