Headlines

‘ಡಾಕ್ಟರ್ ಆಗಲು ನಾಲಾಯಕ್’; 4 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆಸ್ಪತ್ರೆಗೆ ಸುಪ್ರೀಂ ಕೋರ್ಟ್ ಛೀಮಾರಿ – Kannada News | Drop Doctor From Your Name; Supreme Court slams Hospitals In 4 Year Old Child Rape Case

ನವದೆಹಲಿ, ಜುಲೈ 17: ಘಾಜಿಯಾಬಾದ್‌ನ 4 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಅಮಾನವೀಯವಾಗಿ ನಡೆದುಕೊಂಡ ಆಸ್ಪತ್ರೆಗಳು ಮತ್ತು ವೈದ್ಯರ ವಿರುದ್ಧ ಭಾರತದ ಸುಪ್ರೀಂ ಕೋರ್ಟ್ (Supreme Court) ತೀವ್ರ ವಾಗ್ದಾಳಿ ನಡೆಸಿದೆ. “ನಿಮ್ಮ ಹೆಸರಿನ ಜೊತೆ ವೈದ್ಯರೆಂದು ಬರೆದುಕೊಳ್ಳುವ ಯಾವುದೇ ಅರ್ಹತೆ ನಿಮಗಿಲ್ಲ” ಎಂದು ನ್ಯಾಯಾಲಯ ಆಕ್ರೋಶ ಹೊರಹಾಕಿದೆ. ಅತ್ಯಾಚಾರಕ್ಕೊಳಗಾಗಿದ್ದ 4 ವರ್ಷದ ಪುಟ್ಟ ಬಾಲಕಿಗೆ ತುರ್ತು ವೈದ್ಯಕೀಯ ನೆರವು ನೀಡಲು ನಿರಾಕರಿಸಿದ ಮತ್ತು ಆಕೆಯನ್ನು ಗಂಭೀರ ಸ್ಥಿತಿಯಲ್ಲಿದ್ದರೂ ಬೇರೆಡೆಗೆ ಕಳುಹಿಸಿದ ಆಸ್ಪತ್ರೆಗಳ ಧೋರಣೆಯನ್ನು ಸುಪ್ರೀಂ…

Read More

ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ನಟ ಜಯಂ ರವಿ – Kannada News | Ravi Mohan says he is not leaving cinema, asks apology to fans

ರವಿ ಮೋಹನ್ (Ravi Mohan) ಅಲಿಯಾಸ್ ಜಯಂ ರವಿ, ತಮಿಳು ಚಿತ್ರರಂಗದ ಜನಪ್ರಿಯ ನಾಯಕ ನಟ. ದೊಡ್ಡ ಸ್ಟಾರ್ ಎನಿಸಿಕೊಂಡಿಲ್ಲವಾದರೂ ಸಹ ಸಾಕಷ್ಟು ಅಭಿಮಾನಿಗಳನ್ನು, ಸಿನಿಮಾ ಅವಕಾಶಗಳನ್ನು ಹೊಂದಿರುವ ನಟ ರವಿ ಮೋಹನ್. 23 ವರ್ಷಗಳಿಂದ ನಾಯಕ ನಟನಾಗಿ ನಟಿಸುತ್ತಿರುವ ರವಿ ಮೋಹನ್, ಇತ್ತೀಚೆಗೆ ತಮ್ಮ ಖಾಸಗಿ ಬದುಕಿನ ಕಾರಣಕ್ಕೆ ಸಾಕಷ್ಟು ಸುದ್ದಿಯಲ್ಲಿದ್ದರು. ಪತ್ನಿ ಆರತಿ ರವಿ ಅವರೊಂದಿಗಿನ ಸಂಬಂಧ ಬಿಗಡಾಯಿಸಿದ್ದು, ಈ ಕುರಿತು ಕೆಲ ವಾರಗಳ ಹಿಂದೆ ಸುದ್ದಿಗೋಷ್ಠಿ ನಡೆಸಿ, ತಮ್ಮ ವಿಶ್ವರೂಪ ಪ್ರದರ್ಶಿಸಿದ್ದರು. ಸುದ್ದಿಗೋಷ್ಠಿ…

Read More

ದೆಹಲಿ ಬದಲು ಜೈಪುರದಲ್ಲಿ ಇಳಿದ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ, ಆಗಿದ್ದೇನು?

ಬೆಂಗಳೂರು, (ಮೇ 28): ದೆಹಲಿಗೆ ಪ್ರಯಾಣಿಸುತ್ತಿದ್ದ ಸಿದ್ದರಾಮಯ್ಯ (Siddaramaiah) ಇದ್ದ ವಿಮಾನ ಜೈಪುರದಲ್ಲಿ ತುರ್ತು ಲ್ಯಾಂಡ್ ಆಗಿರುವ ಘಟನೆ ನಡೆದಿದೆ. ಇಂದು (ಮೇ 28) ಮಧ್ಯಾಹ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಸುದ್ದಿಗೋಷ್ಠಿ ಬಳಿಕ ಸಂಜೆ ಬೆಂಗಳೂರಿನ ಎಚ್​​​​​​ಎಎಲ್ ಏರ್​​ಪೋರ್ಟ್​​​​ನಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳುತ್ತಿದ್ದರು. ಆದ್ರೆ, ಮಾರ್ಗಮಧ್ಯೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ವಿಶೇಷ ವಿಮಾನ, ದೆಹಲಿ ಬದಲು ಜೈಪುರದಲ್ಲಿ ಲ್ಯಾಂಡ್ ಆಗಿದೆ. ಇದರಿಂದ ಕೆಲವೊತ್ತು ಆತಂಕಕ್ಕೆ ಕಾರಣವಾಯ್ತು. ಮುಖ್ಯಾಂಶಗಳು ರಾಜೀನಾಮೆ ಬಳಿಕ ದೆಹಲಿಗೆ ತೆರಳುತ್ತಿದ್ದ…

Read More

ಸಹದ್ಯೋಗಿಗಳೊಂದಿಗೆ ಈ ಒಂದಷ್ಟು ವಿಚಾರಗಳ ಬಗ್ಗೆ ಮಾತನಾಡದಿದ್ದರೆಯೇ ಒಳ್ಳೆಯದು

ನಮ್ಮ ಏಳಿಗೆಯಲ್ಲಿ ನೋಡಿ ವಿಷಕಾರುವಂತಹ ಸಂಬಂಧಿಕರು ಇರುವಂತೆ, ಆಫೀಸ್‌ನಲ್ಲಿಯೂ ನಮ್ಮ ಕೆಲಸ ಕಾರ್ಯಗಳನ್ನು ನೋಡಿ, ಸಹಿಸಿಕೊಳ್ಳದ ಒಂದಷ್ಟು ಸಹದ್ಯೋಗಿಗಳಿರುತ್ತಾರೆ. ಆದ್ದರಿಂದ ಆಫೀಸ್‌ನಲ್ಲಿ (office) ಎಷ್ಟು ಜಾಗರೂಕರಾಗಿದ್ದರೂ ಕಡಿಮೆಯೇ. ಅದರಲ್ಲೂ ಮಾತನಾಡುವಾಗ ಮೈಯೆಲ್ಲಾ ಕಣ್ಣಾಗಿರಬೇಕು. ಏಕೆಂದರೆ ಒಂದು ತಪ್ಪು ಮಾತು ಕೂಡ ನಮ್ಮ ಕೆಲಸ, ಹೆಸರು ಹಾಗೂ ಭವಿಷ್ಯಕ್ಕೆ ಕುತ್ತು ತರುವ ಸಾಧ್ಯತೆ ಇರುತ್ತದೆ. ಹಾಗಾಗಿ ಆಫೀಸ್‌ನಲ್ಲಿ ಮಾತುಕತೆ ನಡೆಸುವಾಗ ಸ್ವಲ್ಪ ಜಾಗರೂಕರಾಗಿರಬೇಕು. ಅದರಲ್ಲೂ ಈ ಒಂದಷ್ಟು ವಿಚಾರಗಳನ್ನು ಅಪ್ಪಿತಪ್ಪಿಯೂ ಸಹದ್ಯೋಗಿಗಳೊಂದಿಗೆ ಶೇರ್‌ ಮಾಡಬಾರದು. ಸಹದ್ಯೋಗಿಗಳೊಂದಿಗೆ ಶೇರ್‌ ಮಾಡಿಕೊಳ್ಳಲೇಬಾರದ…

Read More

ಬೆಂಗಳೂರು ಮಳೆ ಅಬ್ಬರ: ಅವಾಂತರಗಳ ಬೆನ್ನಲ್ಲೇ ಅಗತ್ಯ ಕ್ರಮಕ್ಕೆ ಮುಂದಾದ ಜಿಬಿಎ – Kannada News | Bengaluru Monsoon Preparedness: GBA’s Proactive Steps for Rain Management and Flood Prevention

ಬೆಂಗಳೂರು, ಏಪ್ರಿಲ್​ 30: ನಗರದಲ್ಲಿ ನಿನ್ನೆ ಸಂಜೆ ಸುರಿದ ಆಲಿಕಲ್ಲು ಸಹಿತ ಧಾರಾಕಾರ ಮಳೆ (Rain) ನಗರದ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಮಳೆಯ ಆರ್ಭಟಕ್ಕೆ ಹಲವು ಜನರು ಬಲಿಯಾಗಿದ್ದು, ಎಲ್ಲೆಡೆ  ಅವಾಂತರಗಳು ಸಂಭವಿಸಿವೆ. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA), ಮುಂಬರುವ ದಿನಗಳಲ್ಲಿ ಮಳೆಯ ಅನಾಹುತಗಳನ್ನು ತಡೆಗಟ್ಟಲು ಯುದ್ಧೋಪಾದಿಯಲ್ಲಿ ಸಿದ್ಧತೆಯನ್ನು ನಡೆಸಿದೆ. ಮುನ್ನೆಚ್ಚರಿಕೆ ಕ್ರಮಗಳಿಗೆ ಜಿಬಿಎ ಸಜ್ಜು ಪ್ರಾಥಮಿಕ ಮತ್ತು ದ್ವಿತೀಯ ಹಂತದ ಮಳೆ ನೀರುಗಾಲುವೆಗಳ ಡೀಸಿಲ್ಡಿಂಗ್ ಹಾಗೂ ಪುನಚೇತನ ಕಾರ್ಯಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳುವುದು. ವಿಶ್ವ…

Read More

Video:ಬಾಯಿಂದ ಹರೀತಿತ್ತು ರಕ್ತ, ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ – Kannada News | Dead for 47 Years Iranian Protester’s Message Draws Global Attention

ಇರಾನ್, ಜನವರಿ 09: ಇರಾನ್ ಸರ್ಕಾರ ತನ್ನ ವಿರೋಧಿ ಪ್ರತಿಭಟನೆಗಳನ್ನು ಹತ್ತಿಕ್ಕುವ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದ್ದಂತೆ, ಇರಾನ್ ಮಹಿಳೆಯೊಬ್ಬರು ಇಸ್ಲಾಮಿಕ್ ಆಡಳಿತವನ್ನು ಧಿಕ್ಕರಿಸುತ್ತಾ ರಕ್ತ ಸಿಕ್ತವಾದ ಸ್ಥಿತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಬಾಯಿಯಿಂದ ರಕ್ತ ಸುರಿಯುತ್ತಿದ್ದರೂ ಮಹಿಳೆ ಟೆಹ್ರಾನ್​ನ ಬೀದಿಯಲ್ಲಿ ಮಹಿಳೆ ಘೋಷಣೆ ಕೂಗುತ್ತಾ ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ನನಗೆ ಭಯವಿಲ್ಲ, ನಾನು ಸತ್ತು 47 ವರ್ಷಗಳಾಯಿತು ಎಂದು ಆಕೆ ಕೂಗುತ್ತಿದ್ದರು.ಇರಾನ್‌ನ ಇಸ್ಲಾಮಿಕ್ ಆಡಳಿತವು 47 ವರ್ಷಗಳ ಹಿಂದೆ 1979 ರ ಇಸ್ಲಾಮಿಕ್ ಕ್ರಾಂತಿಯೊಂದಿಗೆ ಪ್ರಾರಂಭವಾಯಿತು.ಪಾಶ್ಚಿಮಾತ್ಯ…

Read More

IPL mobile Theft: ಕ್ರೀಡಾಂಗಣ ಮಾತ್ರವಲ್ಲದೆ ಮೆಟ್ರೋ, ಬಸ್ ನಿಲ್ದಾಣಗಳಲ್ಲೂ ಮೊಬೈಲ್ ಕಳ್ಳತನ, ಹುಷಾರಾಗಿರಿ!

ಬೆಂಗಳೂರು, ಮಾರ್ಚ್​ 31: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಐಪಿಎಲ್ ಪಂದ್ಯದ ವೇಳೆ ನಡೆದ ಮೊಬೈಲ್​ಗಳ ಕಳ್ಳತನದ (Mobile Theft) ಬಗ್ಗೆ ಮಹಿಳೆಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿ ಒಟ್ಟು 21 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 28ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ಮಾತ್ರವಲ್ಲದೆ, ಮೆಟ್ರೋ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರಸ್ತೆ ಬದಿಗಳಲ್ಲೂ ಆರೋಪಿಯು ಮೊಬೈಲ್ ಕಳವು ಮಾಡುತ್ತಿದ್ದನು ಎಂದು…

Read More

ನಿಪ್ಪಾಣಿ ಬೆನ್ನಲ್ಲೇ ಚಿಕ್ಕಮಗಳೂರಲ್ಲೂ ಕೈ, ಕಮಲ ಸಮರ: ಕಾಮಗಾರಿ ವಿಚಾರವಾಗಿ ಸಿ.ಟಿ.ರವಿ ಎದುರೇ ಹೈಡ್ರಾಮಾ – Kannada News | BJP Congress Workers Clash In Chikkamagaluru During MLC CT Ravi’s Visit Rampura

ಕಾಮಗಾರಿ ವಿಚಾರವಾಗಿ ಸಿ.ಟಿ.ರವಿ ಎದುರೇ ಹೈಡ್ರಾಮಾImage Credit source: Tv9 Kannada ಚಿಕ್ಕಮಗಳೂರು, ಮೇ 21: ಶಾಸಕಿ ಶಶಿಕಲಾ ಜೊಲ್ಲೆ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ-ಕಾಂಗ್ರೆಸ್​​ ಕಾರ್ಯಕರ್ತರು ಕಿತ್ತಾಡಿಕೊಂಡಿರುವ ಘಟನೆ ನಿಪ್ಪಾಣಿಯಲ್ಲಿ ನಡೆದ ಬೆನ್ನಲ್ಲೇ ಇತ್ತ ಚಿಕ್ಕಮಗಳೂರಲ್ಲೂ (Chikkamagaluru) ಅದೇ ಮಾದರಿಯ ಪ್ರಸಂಗ ನಡೆದಿದೆ. ಚಿಕ್ಕಮಗಳೂರು ನಗರದ ರಾಂಪುರ ಗ್ರಾಮದಲ್ಲಿ ಕಾಮಗಾರಿ ವೀಕ್ಷಣೆಗೆ ಬಂದಿದ್ದ ಪರಿಷತ್​​ ಸದಸ್ಯ ಸಿ.ಟಿ ರವಿ ವಿರುದ್ಧ ಗೋಬ್ಯಾಕ್​​ ಘೋಷಣೆ ಕೂಗಿದ ಪರಿಣಾಮ, ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೈಡ್ರಾಮಾವೇ ನಡೆದಿದೆ. ಮುಖ್ಯಾಂಶಗಳು ಪರಿಷತ್​​…

Read More

ಟಿಸಿಎಸ್ ಮತಾಂತರ ಪ್ರಕರಣ: ಪ್ರಮುಖ ಆರೋಪಿ ನಿದಾ ಖಾನ್ ಕೊನೆಗೂ ಅರೆಸ್ಟ್ – Kannada News | Nashik TCS Conversion Case: Key Accused Nida Khan Arrested in Maharashtra; SIT Deepens Probe into Harassment Allegations

ಮುಂಬೈ, ಮೇ 7: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್​ನ (TCS) ಮಹಾರಾಷ್ಟ್ರದ ನಾಸಿಕ್‌ ಘಟಕದಲ್ಲಿ ನಡೆದಿದೆ ಎನ್ನಲಾದ ಮತಾಂತರ ಮತ್ತು ಕಿರುಕುಳ ಪ್ರಕರಣದ ಪ್ರಮುಖ ಆರೋಪಿ ನಿದಾ ಖಾನ್ ಅನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದು, ನಿದಾ ಖಾನ್ ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದಳು. ಇದೀಗ ಆಕೆಯನ್ನು ಛತ್ರಪತಿ ಸಂಭಾಜಿನಗರದಲ್ಲಿ ಜಂಟಿ ಕಾರ್ಯಾಚರಣೆಯ ಮೂಲಕ ಬಂಧಿಸಲಾಗಿದೆ. ಮುಖ್ಯಾಂಶಗಳು ನಾಸಿಕ್ ಟಿಸಿಎಸ್ ಘಟಕದಲ್ಲಿ ಬಲವಂತದ ಧಾರ್ಮಿಕ ಮತಾಂತರಕ್ಕೆ ಯತ್ನಿಸಿದ ಆರೋಪ. ತಲೆಮರೆಸಿಕೊಂಡಿದ್ದ ನಿದಾ…

Read More

KSCA, DNA, RCB ಪದಾಧಿಕಾರಿಗಳ ಸಭೆ ಅಂತ್ಯ: ಶಾಸಕರಿಗೆ 1+1 ಜೊತೆಗೆ ಮತ್ತೊಂದು IPL ಟಿಕೆಟ್ ನೀಡಲು ತೀರ್ಮಾನ

ಬೆಂಗಳೂರು, (ಮಾರ್ಚ್ 30): IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರು ಬೇಡಿಕೆ ಇಟ್ಟಿರುವ ಸಂಬಂಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಕರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA), DNA ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮ್ಯಾನೇಜ್ಮೆಂಟ್ ಪದಾಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದು, ಸಭೆಯಲ್ಲಿ ಓರ್ವ ಶಾಸಕನಿಗೆ ಮೂರು ಐಪಿಎಲ್ ಟಿಕೆಟ್ ನೀಡಲು ತೀರ್ಮಾನವಾಗಿದೆ. ಈ ಮೊದಲು 1 ಪ್ಲಸ್ 1 ಒಟ್ಟು ಎರಡು ಉಚಿತ ಟಿಕೆಟ್ ನೀಡಲು ತೀರ್ಮಾನಿಸಲಾಗಿತ್ತು. ಆದ್ರೆ, ಇಂದಿನ ಸಭೆಯಲ್ಲಿ…

Read More