ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ದೊಡ್ಡ ಎಡವಟ್ಟು? – Kannada News | Big Loophole in Renukaswamy Murder Case Big Twist in Case
ರೇಣುಕಾಸ್ವಾಮಿ ಕೊಲೆ ಕೇಸ್ಗೆ ಸಂಬಂಧಿಸಿದಂತೆ ದೊಡ್ಡ ಟ್ವಿಸ್ಟ್ ಎದುರಾಗೋ ಸೂಚನೆ ಸಿಕ್ಕಿದೆ. ತನಿಖಾಧಿಕಾರಿ ಗಿರೀಶ್ ನಾಯಕ್ ವಿರುದ್ಧ ಗಂಭೀರ ಆರೋಪ ಒಂದನ್ನು ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿಗಳನ್ನು ಟೈಲ್ಸ್ ಇರೋ ಕ್ಯಾಬಿನ್ ಅಲ್ಲಿ ಫೋಟೋ ತೆಗೆಯಲಾಗಿತ್ತಂತೆ. ಆದರೆ, ಕಾಮಾಕ್ಷಿ ಪಾಳ್ಯದಲ್ಲಿ ಆ ರೀತಿಯ ಟೈಲ್ಸ್ ಇಲ್ಲ ಎಂದು ಹೇಳಲಾಗಿದೆ. ಇದರಿಂದ ಸಾಕಷ್ಟು ಚರ್ಚೆ ಶುರುವಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. Source link