Headlines

ಇದು ಕಸವಲ್ಲ, ಆರೋಗ್ಯ ಕಣಜ; ನೆಲ್ಲಿಕಾಯಿಯ ಬೀಜದಲ್ಲಿವೆ ಅದ್ಭುತ ಆಯುರ್ವೇದೀಯ ಗುಣಗಳು; ತ್ಯಾಜ್ಯವೆಂದು ಬಿಸಾಡದಿರಿ – Kannada News | Amla seeds great medicinal properties and health benefits, Patanjali research’s great work

ಅತಿ ಪ್ರಬಲ ಹೀಲಿಂಗ್ ಗುಣ ಇರುವ ಹಣ್ಣುಗಳಲ್ಲಿ ಆಮ್ಲವೂ (Amla) ಒಂದು. ರೋಗನಿರೋಧಕ ಶಕ್ತಿಯಿಂದ ಜೀರ್ಣಕ್ರಿಯೆಯವರೆಗೆ ಅನೇಕ ಪ್ರಯೋಜನಗಳನ್ನು ಇದು ಹೊಂದಿದೆ. ಆದರೆ ಈ ನೆಲ್ಲಿಕಾಯಿಯ ಒಂದು ಭಾಗವನ್ನು ಹೆಚ್ಚಿನ ಜನರು ನಿರ್ಲಕ್ಷಿಸುತ್ತಾರೆ. ಆ ಭಾಗವೇ ಬೀಜ. ನೆಲ್ಲಿಯ ಬೀಜವನ್ನು ನಿಷ್ಕ್ರಪಯೋಜಕವೆಂದು ಭಾವಿಸಿ ಎಸೆಯುವುಂಟು. ಆಶ್ಚರ್ಯ ಎಂದರೆ ಪತಂಜಲಿ ಸಂಶೋಧನೆಯು ಈ ಆಮ್ಲದ ಬೀಜದ ಬಗ್ಗೆ ಹೊಸ ಬೆಳಕು ಚೆಲ್ಲುವಲ್ಲಿ ಯಶಸ್ವಿಯಾಗಿದೆ. ಆಚಾರ್ಯ ಬಾಲಕೃಷ್ಣ ಅವರ ಮಾರ್ಗದರ್ಶನದಲ್ಲಿ, ಪತಂಜಲಿ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಆಧುನಿಕ ವೈಜ್ಞಾನಿಕ ವಿಧಾನಗಳನ್ನು…

Read More

ಮೊಳಕೆ ಬಂದ ಹೆಸರುಕಾಳು vs ಮೊಳಕೆ ಬಂದ ಕಪ್ಪು ಕಡಲೆ: ಯಾವುದು ನಿಜವಾದ ಸೂಪರ್‌ಫುಡ್ ತಿಳಿದುಕೊಳ್ಳಿ – Kannada News | Green Gram or Black Chickpeas: Which Sprouts Are Better for Your Health?

ಮೊಳಕೆ ಬಂದ ಹೆಸರುಕಾಳು vs ಕಪ್ಪು ಕಡಲೆImage Credit source: Getty Images ಮೊಳಕೆ ಬಂದ ಧಾನ್ಯಗಳು ಆರೋಗ್ಯಕರ ಆಹಾರಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿವೆ. ವಿಶೇಷವಾಗಿ ಮೊಳಕೆ ಬಂದ ಹೆಸರುಕಾಳು (Sprouted Green Gram) ಮತ್ತು ಮೊಳಕೆ ಬಂದ ಕಪ್ಪು ಕಡಲೆ (Sprouted Black Chickpeas) ಎರಡೂ ಹೆಚ್ಚಿನ ಪೌಷ್ಟಿಕಾಂಶಗಳನ್ನು ಹೊಂದಿದ್ದು, ದೇಹಕ್ಕೆ ಹಲವು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಆದರೆ ಇವೆರಡರಲ್ಲಿ ಯಾವುದು ಒಳ್ಳೆಯದು ಮತ್ತು ಆರೋಗ್ಯಕ್ಕೆ ಯಾವವು ಉತ್ತಮ ಎಂಬುದನ್ನು ತಿಳಿದುಕೊಂಡರೆ ಅದರ ಅನುಸಾರ…

Read More

ಗಮನ ಸೆಳೆದ ‘ಮ್ಯಾರೇಜ್ ಪಾರ್ಟಿ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ – Kannada News | Director Chayan Shetty Marriage Party Kannada and Malayalam Movie First Look Poster Released

ಕರಾವಳಿ ಭಾಗದ ಕಥೆಗಳು ಪ್ರೇಕ್ಷಕರಿಗೆ ಹೆಚ್ಚು ಇಷ್ಟ ಆಗುತ್ತಿವೆ. ಅಂಥ ಸಿನಿಮಾಗಳತ್ತ ಜನರು ಆಸಕ್ತಿ ತೋರಿಸುತ್ತಿದ್ದಾರೆ. ‘ಸು ಫ್ರಂ ಸೋ’ (Su From So), ‘ಕಾಂತಾರ’ ಮುಂತಾದ ಸಿನಿಮಾಗಳೇ ಈ ಮಾತಿಗೆ ಸಾಕ್ಷಿ. ಈಗ ಅದೇ ರೀತಿ ಕರಾವಳಿ ಭಾಗದ ಕಥೆಯನ್ನು ಹೊಂದಿರುವ ಇನ್ನೊಂದು ಸಿನಿಮಾ ಬರುತ್ತಿದೆ. ಈ ಸಿನಿಮಾಗೆ ‘ಮ್ಯಾರೇಜ್ ಪಾರ್ಟಿ’ (Marriage Party) ಎಂದು ಶೀರ್ಷಿಕೆ ಇಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಕನ್ನಡ ಮತ್ತು ಮಲಯಾಳಂ ಭಾಷೆಯಲ್ಲಿ…

Read More

ಜಸ್​ಪ್ರೀತ್ ಬುಮ್ರಾ ವಿರುದ್ಧ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಯುಗ ಆರಂಭವಾಗಿದೆ. ಈ ಯುಗಕ್ಕೆ ನಾಂದಿಯಾಡಿರುವುದು ವೈಭವ್ ಸೂರ್ಯವಂಶಿ. ಅದು ಸಹ ಜಸ್​ಪ್ರೀತ್ ಬುಮ್ರಾ (Jasprit bumrah) ಅವರ ಒಂದೇ ಓವರ್​ನಲ್ಲಿ 2 ಸಿಕ್ಸ್ ಸಿಡಿಸುವ ಮೂಲಕ. ಈ ಮೂಲಕ ಬುಮ್ರಾಗೆ ಪವರ್​ಪ್ಲೇನಲ್ಲಿ 2 ಸಿಕ್ಸ್ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇತ್ತ ಬುಮ್ರಾ ಓವರ್​ನಲ್ಲಿ ವೈಭವ್ 2 ಸಿಕ್ಸ್ ಸಿಡಿಸುತ್ತಿದ್ದಂತೆ, ಅತ್ತ ಜಸ್​ಪ್ರೀತ್ ವಿರುದ್ಧ ಐಪಿಎಲ್​ನಲ್ಲಿ ಅತ್ಯಧಿಕ ಸಿಕ್ಸ್​ ಸಿಡಿಸಿದ ಬ್ಯಾಟರ್ ಯಾರು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ….

Read More

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ – Kannada News | Bengaluru Thalapathy Vijay Fans decorated theater for Jana Nayagan release

ಬೆಂಗಳೂರಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ದಳಪತಿ ವಿಜಯ್ ಅಭಿಮಾನಿಗಳಿದ್ದಾರೆ. ಜನವರಿ 09 ರಂದು ‘ಜನ ನಾಯಗನ್’ (Jana Nayagan) ಸಿನಿಮಾ ಬಿಡುಗಡೆಗೆ ಎಲ್ಲರೂ ಕಾಯುತ್ತಿದ್ದರು. ಚಿತ್ರಮಂದಿರವನ್ನು ಅದ್ಧೂರಿಯಾಗಿ ಸಿಂಗರಿಸಿದ್ದರು. ವಿಜಯ್ ಅವರ ಹಲವು ಕಟೌಟ್​​ಗಳನ್ನು ಅಭಿಮಾನಿಗಳು ಕಟ್ಟಿದ್ದರು, ಹಲವು ಪೋಸ್ಟರ್​​ಗಳನ್ನು ಸಹ ಹಾಕಿದ್ದರು. ಜೊತೆಗೆ ಪುನೀತ್ ರಾಜ್​ಕುಮಾರ್ ಅವರ ಕಟೌಟ್ ಅನ್ನು ಸಹ ಹಾಕಿದ್ದು ವಿಶೇಷ. ಅಭಿಮಾನಿಗಳು ವಿಜಯ್ ಸಿನಿಮಾ ಸ್ವಾಗತಕ್ಕೆ ಚಿತ್ರಮಂದಿರವನ್ನು ಹೇಗೆ ಸಜ್ಜು ಮಾಡಿದ್ದರು ನೋಡಿ. ಆದರೆ ಅಭಿಮಾನಿಗಳ ಆಸೆಗೆ ಸೆನ್ಸಾರ್ ಮಂಡಳಿ ತಣ್ಣೀರು ಎರಚಿದೆ….

Read More

ಬೆಂಗಳೂರಿನಲ್ಲಿ ಹುಡುಗಿಯರನ್ನ ಡೇಟಿಂಗ್​​ಗೆ​​​​​ ಕರೆದುಕೊಂಡು ಹೋಗುವ ಮುನ್ನ ಎಚ್ಚರ, ಮೂರು ಪಂಗನಾಮ ಹಾಕಿಯೇ ಕಳಿಸೋದು – Kannada News | Beware of Dating App Bill Scam: 50,000 Bills in Bengaluru and Mumbai Cafes.

ಬೆಂಗಳೂರು, ಜ.26: ಬೆಂಗಳೂರು ಮತ್ತು ಮುಂಬೈನಂತಹ ಮಹಾ ನಗರಗಳಲ್ಲಿ ಇತ್ತೀಚೆಗೆ ‘ರೆಸ್ಟೋರೆಂಟ್ ಡೇಟಿಂಗ್ ಸ್ಕ್ಯಾಮ್’ (Restaurant Dating Scam) ಎಂಬ ವಂಚನೆ ಜಾಲ ಭಾರಿ ಸದ್ದು ಮಾಡುತ್ತಿದೆ. ಒಂದು ಸಾಮಾನ್ಯ ಡೇಟ್‌ನಲ್ಲಿ ನೀವು ಕೇವಲ 2,000 ರೂ. ಖರ್ಚು ಮಾಡಬೇಕಾದ ಜಾಗದಲ್ಲಿ 20,000 ರೂ. ರಿಂದ 50,000 ರೂ. ವರೆಗೆ ಬಿಲ್ ಪಾವತಿಸಬೇಕಾದ ಪರಿಸ್ಥಿತಿ ಬರಬಹುದು. ಈ ವಂಚನೆ ಹೇಗೆ ನಡೆಯುತ್ತದೆ ಎಂಬುದರ ಬಗ್ಗೆ ತಿಳಿದುಕೊಂಡರೆ ಖಂಡಿತ ಅಚ್ಚರಿಪಡುವುದು ನಿಜ. ವಂಚಕರು (ಸಾಮಾನ್ಯವಾಗಿ ಯುವತಿಯರು) ಟಿಂಡರ್, ಬಂಬಲ್…

Read More

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂದಿನ 3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ – Kannada News | Karnataka Weather Forecast: IMD Predicts Thunderstorms and Heavy Rain Across State for Next 3 Days

ಬೆಂಗಳೂರು, ಮೇ 8: ರಾಜ್ಯದ ಜನತೆಗೆ ಬಿಸಿಲಿನ ಬೇಗೆಯಿಂದ ಕೊಂಚ ಉಪಶಮನ ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ಭಾರತೀಯ ಹವಾಮಾನ ಇಲಾಖೆ (IMD Bengaluru) ನೀಡಿರುವ ಮುನ್ಸೂಚನೆಯಂತೆ (Weather Forecast), ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಮುಖ್ಯಾಂಶಗಳು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ…

Read More

‘ಧುರಂಧರ್ 2’ ಚಿತ್ರದಲ್ಲಿ ಹೇಳಿದ್ದು ತಪ್ಪೆನಿಸಿದರೆ, ಅದರ ವಿರುದ್ಧ ನೀವು ಸಿನಿಮಾ ಮಾಡಿ’; ಆರ್​​ಜಿವಿ

ಆದಿತ್ಯ ಧಾರ್ ‘ಧುರಂಧರ್’ ಚಿತ್ರವನ್ನು ಬಿಡುಗಡೆ ಮಾಡಿದಾಗಿನಿಂದ, ನಿರ್ದೇಶಕ ರಾಮ್ ಗೋಪಾಲ್ ವರ್ಮಾ ತಮ್ಮ ಚಿತ್ರದ ಬಗ್ಗೆ ನಿರಂತರವಾಗಿ ಮಾತನಾಡುತ್ತಿದ್ದಾರೆ. ಆದಿತ್ಯ ಧಾರ್ ಅವರ ಕೆಲಸದಿಂದ ಅವರು ತುಂಬಾ ಪ್ರಭಾವಿತರಾಗಿದ್ದಾರೆ. ರಾಮ್ ಗೋಪಾಲ್ ವರ್ಮಾ (RGV) ಎಂದಿಗೂ ಧುರಂಧರ್ ಅನ್ನು ಹೊಗಳುವುದರಲ್ಲಿ ಆಯಾಸಗೊಂಡಿಲ್ಲ. ಧುರಂಧರ್ ಚಿತ್ರವು ಭಾರತೀಯ ಚಿತ್ರರಂಗದಲ್ಲಿ ಬದಲಾವಣೆಯನ್ನು ತರುತ್ತದೆ ಎಂದು ಅವರು ಹೇಳುತ್ತಿದ್ದಾರೆ. ‘ಧುರಂಧರ್ ದಿ ರಿವೆಂಜ್’ ಚಿತ್ರದ ವಿಮರ್ಶೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಚಲನಚಿತ್ರೋದ್ಯಮದಲ್ಲಿ ರಾಮ್ ಗೋಪಾಲ್ ವರ್ಮಾ ಮೊದಲಿಗರು. ಅವರ ಪ್ರಕಾರ,…

Read More

ಬಾಕ್ಸ್​ ಆಫೀಸ್​​ನಲ್ಲಿ ಸುನಾಮಿ ಎಬ್ಬಿಸಿದ ‘ದೃಶ್ಯಂ 3’; ಮೊದಲ ದಿನ ಭರ್ಜರಿ ಕಲೆಕ್ಷನ್ – Kannada News | Drishyam 3 Box Office: Mohanlal’s Thriller Creates Storm, Earns 43.37 Cr Global on Day 1

ಮಲಯಾಳಂ ಚಿತ್ರರಂಗದಲ್ಲಿ ‘ದೃಶ್ಯಂ 3’ ಚಿತ್ರಕ್ಕೆ ಅದರದ್ದೇ ಆದ ದೊಡ್ಡ ಅಭಿಮಾನಿ ವರ್ಗ ಇದೆ. ಹಿರಿಯ ನಟ ಮೋಹನ್‌ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಕಾಂಬಿನೇಷನ್‌ನ ಬಹುನಿರೀಕ್ಷಿತ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ‘ದೃಶ್ಯಂ 3’ ಚಿತ್ರಮಂದಿರಗಳಲ್ಲಿ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಜಾರ್ಜ್‌ಕುಟ್ಟಿ ಮತ್ತು ಆತನ ಕುಟುಂಬದ ರಹಸ್ಯಗಳ ಸುತ್ತ ಹೆಣೆಯಲಾದ ಈ ಚಿತ್ರವನ್ನು ನೋಡಲು ಪ್ರೇಕ್ಷಕರು ಮುಗಿಬಿದ್ದಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿದೆ. ಮೊದಲ ದಿನದ ಕಲೆಕ್ಷನ್ ವಿವರ: ದೇಶಾದ್ಯಂತ ಒಟ್ಟು 5,506 ಶೋಗಳ…

Read More

Video: ನನ್ನ ಜೀವನದ ತಪ್ಪು ನಿರ್ಧಾರ ಇದು; ಬಸವನಗುಡಿಯಿಂದ ಬೆಳ್ಳಂದೂರಿಗೆ ಸ್ಥಳಾಂತರಗೊಂಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ ನಿವಾಸಿ

ಬೆಂಗಳೂರು, ಮಾರ್ಚ್‌ 22; ಉದ್ಯೋಗದ ನಿಮ್ಮಿತ್ತ ಅಥವಾ ವಯಸ್ಸಾದ ತಂದೆತಾಯಿಯನ್ನು ನೋಡಿಕೊಳ್ಳಬೇಕೆನ್ನುವ ಕಾರಣಕ್ಕೆ ಒಂದು ಊರಿನಿಂದ ಇನ್ನೊಂದು ಊರಿಗೆ ಸ್ಥಳಾಂತರಗೊಳ್ಳುತ್ತಾರೆ. ಕೆಲವೊಮ್ಮೆ ಹೊಸ ಊರು, ಹೊಸ ವಾತಾವರಣಕ್ಕೆ ಹೊಂದಿಕೊಳ್ಳುವುದು ಕಷ್ಟವಾಗಬಹುದು. ಆದರೆ ಇದೀಗ ಬೆಂಗಳೂರು (Bengaluru) ಜೀವನವನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂಬ ಸ್ಥಳೀಯ ನಿವಾಸಿಯೊಬ್ಬರ ಹೃದಯಸ್ಪರ್ಶಿ ಪೋಸ್ಟ್ ಭಾರಿ ಚರ್ಚೆಗೆ ನಾಂದಿ ಹಾಡಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ. ಸ್ಕ್ರೀನ್‌ಗ್ರಾಬ್ (screengrab) ಹೆಸರಿನ ರೆಡ್ಡಿಟ್ ಪೋಸ್ಟ್‌ನಲ್ಲಿ ಸ್ಥಳೀಯ ನಿವಾಸಿಯೊಬ್ಬರು ಬೆಂಗಳೂರಿನ ಸರಳ ಜೀವನವನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಕಳೆದ…

Read More