Headlines

Mark Movie: ಮೂರು ವಾರಗಳಲ್ಲಿ ‘ಮಾರ್ಕ್’ ಸಿನಿಮಾ ಗಳಿಸಿದ್ದೆಷ್ಟು? – Kannada News | Sudeep starrer Mark collects 51 crore rs in three weeks of its release

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆಯ್ತು. 2025 ರಲ್ಲಿ ಏಕೈಕ ಸುದೀಪ್ ಸಿನಿಮಾ ‘ಮಾರ್ಕ’. ಅದರ ಜೊತೆಗೆ ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ ‘45’ ಸಹ ಬಿಡುಗಡೆ ಆಗಿತ್ತು. ಈ ಎರಡೂ ಸಿನಿಮಾಗಳ ಬಿಡುಗಡೆಗೆ ಕೆಲ ದಿನಗಳ ಮುಂಚೆ ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಸಹ ತೆರೆಗೆ ಬಂದಿತ್ತು. ಇವೆಲ್ಲವುದರ ಜೊತೆಗೆ ‘ಮಾರ್ಕ್’ ಸಿನಿಮಾಕ್ಕೆ ಪೈರಸಿ ಸಮಸ್ಯೆ ಸಹ ಎದುರಾಗಿತ್ತು. ಇಷ್ಟೆಲ್ಲ ಸ್ಪರ್ಧೆ, ಬೆದರಿಕೆಗಳ ಮಧ್ಯವೂ ‘ಮಾರ್ಕ್’…

Read More

ಗ್ಯಾಸ್ ಇಲ್ಲಾ ಅಂತ ಇಂಡಕ್ಷನ್​ನಲ್ಲಿ ಅಡುಗೆ ಮಾಡುತ್ತಿದ್ದೀರಾ? ಈ ಅಂಶಗಳು ನಿಮಗೆ ಗೊತ್ತಿರಲೇ ಬೇಕು!

ಬೆಂಗಳೂರು, ಏಪ್ರಿಲ್ 03: ಇರಾನ್, ಇಸ್ರೇಲ್ ಮತ್ತು ಅಮೇರಿಕಾ ಯುದ್ಧದ ಪರಿಣಾಮವಾಗಿ ಎಲ್​ಪಿಜಿ ಸಿಲಿಂಡರ್ ಕೊರತೆ ಹೆಚ್ಚಾಗಿದೆ. ವಾಣಿಜ್ಯ ಸಿಲಿಂಡರ್​ಗಳ ಕೊರತೆ ಜೊತೆಗೆ ಗ್ರಹಬಳಕೆ ಸಿಲಿಂಡರ್​ಗಳನ್ನು ಖರೀದಿಸುವಲ್ಲಿಯೂ ಹಲವರು ಅಡಚಣೆಯನ್ನು ಎದುರಿಸುತ್ತಿದ್ದಾರೆ. ಇದೇ ಕಾರಣಕ್ಕೆ ಇಂಡಕ್ಷನ್ ಸ್ಟೌವ್‌ಗಳ (Induction Stove) ಬೇಡಿಕೆ ಏರಿಕೆಯಾಗಿದ್ದು, ಆನ್​ಲೈನ್ ಖರೀದಿ ಪ್ಲಾಟ್​ಫಾರ್ಮ್​ಗಳಲ್ಲಿ ಸ್ಟೌವ್‌ಗಳ ಮಾರಾಟ 5 ರಿಂದ 10 ಪಟ್ಟು ಹೆಚ್ಚಾಗಿದೆ. ಹೀಗಿರುವಾಗ ಹೊಸ ಇಂಡಕ್ಷನ್ ಸ್ಟವ್ ಖರೀದಿಗೂ ಮುನ್ನ ಗಮನಿಸಬೇಕಾದ ಅಂಶಗಳನ್ನು ಬೆಸ್ಕಾಂ (BESCOM) ತನ್ನ ಎಕ್ಸ್(X) ಖಾತೆಯಲ್ಲಿ ಹಂಚಿಕೊಂಡಿದೆ….

Read More

Birth Date and Marriage: ನಿಮ್ಮ ಜನ್ಮ ದಿನಾಂಕದಲ್ಲೇ ಅಡಗಿದೆ ಮದುವೆಯ ರಹಸ್ಯ; ನಿಮಗಾಗುವುದು ಪ್ರೇಮ ವಿವಾಹವೋ ಅಥವಾ ಅರೇಂಜ್ ಮ್ಯಾರೇಜ್? – Kannada News | Birth Date and Marriage: Understanding Love vs Arranged Marriages Through Numerology

ನಿಮ್ಮ ಜನ್ಮ ದಿನಾಂಕವು ನಿಮ್ಮ ಜೀವನದ ಅನೇಕ ಅಂಶಗಳ ಮೇಲೆ ಪ್ರಭಾವ ಬೀರಬಹುದು. ವಿಶೇಷವಾಗಿ, ಮದುವೆಯಂತಹ ಮಹತ್ವದ ವಿಷಯದಲ್ಲಿ ನಿಮ್ಮ ಜನ್ಮ ಸಂಖ್ಯೆಯು ಪ್ರೇಮ ವಿವಾಹ ಅಥವಾ ಅರೇಂಜ್ ಮ್ಯಾರೇಜ್ ಆಯ್ಕೆಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಸಂಖ್ಯಾಶಾಸ್ತ್ರ ವಿವರವಾಗಿ ತಿಳಿಸುತ್ತದೆ. ಈ ವಿಶ್ಲೇಷಣೆಯು ಒಂದು ದಿನಾಂಕದಲ್ಲಿ ಜನಿಸಿದವರ ಸಂಖ್ಯೆಯ ಆಧಾರದ ಮೇಲೆ, ಅವರ ಅದೃಷ್ಟ ಮತ್ತು ದುರಾದೃಷ್ಟದ ಪ್ರಭಾವವನ್ನು ಅರಿಯಲು ಸಹಾಯ ಮಾಡುತ್ತದೆ. ಒಂದು ದಿನಾಂಕವು ಒಂದೇ ಸಂಖ್ಯೆಗೆ ಸೇರಿದ್ದರೂ (ಉದಾಹರಣೆಗೆ 1, 10,…

Read More

ನಾನು ಎಷ್ಟು ಒತ್ತಡ ಅನುಭವಿಸಿದ್ದೆ ಎಂಬುದು ನಂಗೆ ಮಾತ್ರ ಗೊತ್ತು! – Kannada News | T20 world cup 2026: suryakumar yadav post match interview after usa match

ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಈ ಜಯಭೇರಿಯ ಕಾರಣಕರ್ತ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಎಂದರೆ ತಪ್ಪಾಗಲಾರದು. ಏಕೆಂದರೆ ಈ ಮ್ಯಾಚ್​ನಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪವರ್​ಪ್ಲೇನಲ್ಲಿ 4 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 46 ರನ್​ಗಳು ಮಾತ್ರ. ಇದಾದ ಬಳಿಕ 77 ರನ್ ಆಗುವಷ್ಟರಲ್ಲಿ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇಲ್ಲಿಂದ ಟೀಮ್ ಇಂಡಿಯಾವನ್ನು ಏಕಾಂಗಿಯಾಗಿ ಮುನ್ನಡೆಸಿದ್ದು ಸೂರ್ಯಕುಮಾರ್ ಯಾದವ್. ಜವಾಬ್ದಾರಿಯುತ…

Read More

SBI Youth for India Fellowship: SBI ಯೂತ್ ಫಾರ್ ಇಂಡಿಯಾ ಫೆಲೋಶಿಪ್‌ಗೆ ಅರ್ಜಿ ಆಹ್ವಾನ; ತರಬೇತಿಯ ಜೊತೆಗೆ ಆರ್ಥಿಕ ನೆರವು – Kannada News | SBI Youth for India Fellowship: Empowering Rural Development for Young Indians

ಎಸ್‌ಬಿಐ ಫೌಂಡೇಶನ್ ಯೂತ್ ಫಾರ್ ಇಂಡಿಯಾ ಫೆಲೋಶಿಪ್‌ ಎಸ್‌ಬಿಐ ಫೌಂಡೇಶನ್ ಯೂತ್ ಫಾರ್ ಇಂಡಿಯಾ ಫೆಲೋಶಿಪ್‌ನ 13ನೇ ಬ್ಯಾಚ್‌ಗಾಗಿ ನೋಂದಣಿಗಳನ್ನು ಆರಂಭಿಸಿದೆ. ಈ ಫೆಲೋಶಿಪ್‌ ಮೂಲಕ ವಿದ್ಯಾವಂತ ಮತ್ತು ಉತ್ಸಾಹಿ ಯುವಕರಿಗೆ ದೇಶದ ಹಳ್ಳಿಗಳಲ್ಲಿ ಅಭಿವೃದ್ಧಿ ಯೋಜನೆಗಳೊಂದಿಗೆ ನೇರವಾಗಿ ಕೆಲಸ ಮಾಡುವ ಅವಕಾಶ ಸಿಗುತ್ತದೆ. ಆಯ್ಕೆಯಾದ ಫೆಲೋಗಳು ವಿವಿಧ ರಾಜ್ಯಗಳಲ್ಲಿನ ಅನುಭವೀ ಸರ್ಕಾರೇತರ ಸಂಸ್ಥೆಗಳ (NGO) ಜೊತೆಗೆ ಕೈಜೋಡಿಸಿ ಶಿಕ್ಷಣ, ಆರೋಗ್ಯ, ಜೀವನೋಪಾಯ, ಪರಿಸರ ಹಾಗೂ ಮಹಿಳಾ ಸಬಲೀಕರಣ ಮುಂತಾದ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಾರೆ. ಈ ಕಾರ್ಯಕ್ರಮವು ಕೇವಲ…

Read More

ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ ನೀಡಿದ ಆರ್ಥಿಕ ತಜ್ಞ

ಬೆಳ್ಳಿ ಮತ್ತು ಚಿನ್ನದ ಬೆಲೆ ಕಳೆದ ಒಂದು ವರ್ಷದಲ್ಲಿ ಸಿಕ್ಕಾಪಟ್ಟೆ ಏರಿದೆ. ಹೀಗಾಗಿ ಹಲವರು ಚಿನ್ನ ಹಾಗೂ ಬೆಳ್ಳಿ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಬಹಳಷ್ಟು ತಜ್ಞರು ಚಿನ್ನದ ಮೇಲೆ ಸ್ವಲ್ಪ ಭಾಗವಾದರೂ ಹೂಡಿಕೆ ಮಾಡಿ ಎಂದು ಸಲಹೆ ನೀಡುತ್ತಿದ್ದಾರೆ. ಹೀಗಾಗಿ ಹಲವರು ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಚಿನ್ನ, ಬೆಳ್ಳೆ ದರ ಇನ್ನೂ ಏರಿಕೆಯಾಗುತ್ತೆ ಎಂದು ಅನೇಕ ಜನ ಸಾಲ ಮಾಡಿ ಹೂಡಿಕೆ ಮಾಡಲು ಮುಗಿಬಿದ್ದಿದ್ದಾರೆ. ಆದ್ರೆ, ಮತ್ತೊಂದೆಡೆ ಚಿನ್ನ ಬೆಳ್ಳಿ ಇಳಿಕೆಯತ್ತ ಸಾಗಿದೆ….

Read More

ಈ ಆಹಾರಗಳು ಅಜೀರ್ಣಕ್ಕೆ ಕಾರಣವಾಗಬಹುದು; ಸೇವನೆ ಮಾಡುವಾಗ ಇರಲಿ ಎಚ್ಚರ – Kannada News | Indigestion Triggers: What to Eat and Avoid

ಇತ್ತೀಚಿನ ದಿನಗಳಲ್ಲಿ, ಅನೇಕರಲ್ಲಿ ಕಂಡುಬರುತ್ತಿರುವ ಹೆಚ್ಚಿನ ಆರೋಗ್ಯ ಸಮಸ್ಯೆಗಳಲ್ಲಿ ಅಜೀರ್ಣವು (Indigestion) ಒಂದು. ವೇಗದ ಜೀವನ, ಸಮಯಕ್ಕೆ ಸರಿಯಾಗಿ ತಿನ್ನದಿರುವುದು, ಹೆಚ್ಚು ಹುರಿದ ಮತ್ತು ಕರಿದ ಆಹಾರಗಳ ಸೇವನೆಯಿಂದ ಅಜೀರ್ಣ ಉಂಟಾಗುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯು ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಸ್ಥಿತಿಯಾಗಿದೆ. ಇದರಿಂದ ಹೊಟ್ಟೆಯಲ್ಲಿ ಭಾರವಾದ ಭಾವನೆ, ಅನಿಲ, ಸುಡುವ ಸಂವೇದನೆ, ಉಬ್ಬುವುದು ಮತ್ತು ಅಸ್ವಸ್ಥತೆ ಕಂಡುಬರಬಹುದು. ಕೆಲವೊಮ್ಮೆ, ತಿಂದ ನಂತರ, ಹೊಟ್ಟೆ ನೋವು (Stomach Pain), ವಾಕರಿಕೆ ಅಥವಾ ಎದೆಯಲ್ಲಿ ಸುಡುವ ಸಂವೇದನೆ ಕೂಡ…

Read More

ಚೈತ್ರಾ ಕುಂದಾಪುರ ಕಣ್ಣೀರು ಫೇಕಾ? ಹೌದೆನ್ನಲು ಸಾಕ್ಷಿ ತಂದ ನೆಟ್ಟಿಗರು – Kannada News | Chaitra Kundapura’s Bigg Boss Emotional Drama: Sulli Tag and Viral Crying

ಚೈತ್ರಾ ಕುಂದಾಪುರ ಅವರು ಎರಡನೇ ಬಾರಿಗೆ ಬಿಗ್ ಬಾಸ್ ಮನೆ ಸೇರಿದ್ದಾರೆ. ಈ ಸೀಸನ್​ ಅಲ್ಲಿ ಅತಿಥಿಯಾಗಿ ದೊಡ್ಮನೆಗೆ ತೆರಳಿದ್ದ ಅವರು ನಂತರ ಸ್ಪರ್ಧಿ ಆದರು. ಈಗ ಅವರು ದೊಡ್ಮನೆಯಲ್ಲಿ ಉತ್ತಮವಾಗಿ ಆಟ ಆಡುತ್ತಿದ್ದಾರೆ. ಆದರೆ, ಈ ವಾರ ಅವರು ನಡೆದುಕೊಂಡ ರೀತಿ ಚರ್ಚೆಗೆ ಕಾರಣವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋಗಳು ವೈರಲ್ ಆಗಿವೆ. ಕಳೆದ ಸೀಸನ್​ ಆಟವನ್ನೇ ಚೈತ್ರಾ ರಿಪೀಟ್ ಮಾಡುತ್ತಿದ್ದಾರೆ ಎಂದು ಅನೇಕರು ಹೇಳಿದ್ದಾರೆ. ಚೈತ್ರಾ ಕುಂದಾಪುರ ಅವರು ಕಳೆದ ಸೀಸನ್​ ಅಲ್ಲಿ ಅನೇಕ ಬಾರಿ…

Read More

ಇಬ್ಬರು ಮಕ್ಕಳು ಸೇರಿ ಐವರಿಗೆ ಕಚ್ಚಿದ ಬೀದಿನಾಯಿ; ಬಾಲಕಿಯ ಮುಖಕ್ಕೇ ಐದಾರು ಬಾರಿ ಕಚ್ಚಿದ ಶ್ವಾನ

ಬೀದರ್, ಏ.7: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಹೆಚ್ಚಾಗಿ ಮಕ್ಕಳ ಮೇಲೆ ಈ ದಾಳಿಗಳು ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪಗಳು ಕೂಡ ಕೇಳಿ ಬಂದಿದೆ. ಇದೀಗ ಬೀದರ್ ಜಿಲ್ಲೆಯ ಲಾಲವಾಡಿ ಬಡಾವಣೆಯಲ್ಲಿ ಕಳೆದ 48 ಗಂಟೆಗಳಿಂದ ಬೀದಿನಾಯಿಗಳ ಹಾವಳಿ ಮಿತಿಮೀರಿದೆ. ರಸ್ತೆಯಲ್ಲಿ ಸಂಚರಿಸುವವರ ಮೇಲೆ ಮನಸೋಇಚ್ಛೆ ದಾಳಿ ನಡೆಸುತ್ತಿರುವ ನಾಯಿಗಳು, ಇಬ್ಬರು ಮಕ್ಕಳು ಸೇರಿದಂತೆ ಐವರನ್ನು ಗಾಯಗೊಳಿಸಿವೆ. ಈ ಘಟನೆಯಿಂದಾಗಿ ಬಡಾವಣೆಯ ನಿವಾಸಿಗಳು ಮನೆಯಿಂದ ಹೊರಬರಲು ಹೆದರುವಂತಾಗಿದೆ. ಬೀದಿ…

Read More

ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ – Kannada News | Karnataka Congress Power Sharing Talks: DK Shivakumar to Visit Delhi, Likely to Meet Rahul Gandhi

ಬೆಂಗಳೂರು, ಡಿಸೆಂಬರ್ 22: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದ ಅಧಿಕಾರ ಹಂಚಿಕೆ ಕುರಿತ ಬಿಕ್ಕಟ್ಟು ಮುಂದುವರಿದಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಲು ಅಣಿಯಾಗಿದ್ದಾರೆ. ಡಿಸೆಂಬರ್ 26 ಮತ್ತು 27 ರಂದು ನಡೆಯಲಿರುವ ಎಐಸಿಸಿ ಕಾರ್ಯಕಾರಿಣಿ ಸಭೆಯ ನೆಪದಲ್ಲಿ, ಅದಕ್ಕೂ ಮುನ್ನ ಶಿವಕುಮಾರ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಯತ್ನಿಸುತ್ತಿದ್ದಾರೆ. ಮುಖ್ಯವಾಗಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ರಾಜ್ಯದ ನಾಯಕತ್ವ ವಿಚಾರವನ್ನು ಬಗೆಹರಿಸಿಕೊಳ್ಳುವ ಉದ್ದೇಶ ಹೊಂದಿದ್ದಾರೆ ಎನ್ನಲಾಗಿದೆ. ಆದರೆ, ದೆಹಲಿಯಿಂದ ಬುಲಾವ್ ಬಂದರೆ ಮಾತ್ರ ದೆಹಲಿಗೆ ಪ್ರಯಾಣ…

Read More