Headlines

ಜೈಲಿನಲ್ಲಿದ್ದ ಲವರ್​​ ಭೇಟಿಯಾಗಲು 10 ಜೀವಂತ ಗುಂಡುಗಳ ಸಮೇತ ಬಂದ ಅಪ್ರಾಪ್ತೆ: ಮುಂದಾಗಿದ್ದೇನು? – Kannada News | Minor Girl Caught with 10 Live Bullets and Fake Aadhaar While Visiting Jailed Boyfriend

ಜೈಲಿನಲ್ಲಿದ್ದ ಲವರ್​​ ಭೇಟಿಯಾಗಲು 10 ಜೀವಂತ ಗುಂಡುಗಳ ಸಮೇತ ಬಂದ ಅಪ್ರಾಪ್ತೆImage Credit source: NDTV ಲಖನೌ, ಆಗಸ್ಟ್​​ 09: ಜೈಲಿನಲ್ಲಿದ್ದ ಪ್ರಿಯಕರನನ್ನು ಭೇಟಿಯಾಗಲು ಬಂದಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಬಳಿ 10 ಜೀವಂತ ಗುಂಡುಗಳು ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಗೋಂಡಾದಲ್ಲಿ ನಡೆದಿದೆ. ಬಾಲಕಿಯ ಬಳಿ ನಕಲಿ ಆಧಾರ್‌ ಕಾರ್ಡ್‌ ಹಾಗೂ ನಗದು ಹಣವೂ ಪತ್ತೆಯಾಗಿದ್ದು, ಆಕೆಯನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಗೋಂಡಾ ವಿಭಾಗೀಯ ಜೈಲಿನಲ್ಲಿರುವ ಹರಷು ಕಶ್ಯಪ್‌ ಎಂಬ ಕೈದಿಯನ್ನು ಭೇಟಿಯಾಗಲು ಬಾಲಕಿ ಬಂದಿದ್ದಳು ಎಂದು ಜೈಲರ್‌…

Read More

ಸದಾ ‘ಗಂಭೀರ’ವಾಗಿರುವ ಗಂಭೀರ್‌ಗೆ ನಗು ತರಿಸಿದ ಜಡೇಜಾ! – Kannada News | Ravindra Jadeja Does a ‘Kuldeep’, Gautam Gambhir Can’t Stop Laughing

ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಮೈದಾನದ ಒಳಗೆ ಹಾಗೂ ಹೊರಗೆ ಸದಾ ಗಂಭೀರ ಮುಖಭಾವದಲ್ಲೇ ಕಾಣಿಸಿಕೊಳ್ಳುವುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ, ಇದೀಗ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಸಹ ಆಟಗಾರ, ಸ್ಪಿನ್ನರ್ ಕುಲ್ದೀಪ್ ಯಾದವ್ ಅವರ ಬೌಲಿಂಗ್ ಶೈಲಿಯನ್ನು ತಮಾಷೆಯಾಗಿ ಅನುಕರಿಸುವ ಮೂಲಕ, ಸದಾ ಗಂಭೀರವಾಗಿರುವ ಗಂಭೀರ್ ಮುಖದಲ್ಲೂ ದೊಡ್ಡ ನಗು ಮೂಡುವಂತೆ ಮಾಡಿದ್ದಾರೆ! ಏನಿದು ಘಟನೆ? ಕೊಲಂಬೊದಲ್ಲಿ ಶ್ರೀಲಂಕಾ ಕ್ರಿಕೆಟ್ ಇಲೆವೆನ್ ವಿರುದ್ಧ ನಡೆಯುತ್ತಿರುವ ಮೂರು ದಿನಗಳ ಅಭ್ಯಾಸ ಪಂದ್ಯದ ಎರಡನೇ…

Read More

7 ಕಿ.ಮೀ ಆಟೋ ಪ್ರಯಾಣಕ್ಕೆ 800 ರೂ. ದರ!: ಮಹಿಳೆಯ ಆಕ್ರೋಶದ ವಿಡಿಯೋ ವೈರಲ್​​ – Kannada News | 800 Rupees for a 7 km Auto Ride! Gurugram Woman’s Viral Video Sparks Outrage Over Rain Surge Pricing

7 ಕಿ.ಮೀ ಆಟೋ ಪ್ರಯಾಣಕ್ಕೆ ದುಬಾರಿ ಬೆಲೆ ತೆತ್ತ ಮಹಿಳೆImage Credit source: Astha Goyal Instagram Page ಗುರುಗ್ರಾಮ್​​, ಆಗಸ್ಟ್​​ 09: ಭಾರಿ ಮಳೆ ಹಾಗೂ ತೀವ್ರ ಸಂಚಾರ ದಟ್ಟಣೆಯ ನಡುವೆ ಗುರುಗ್ರಾಮ್‌ನಲ್ಲಿ ಕೇವಲ ಏಳು ಕಿಲೋಮೀಟರ್‌ ಆಟೋ ಪ್ರಯಾಣಕ್ಕೆ 800 ರೂ. ಶುಲ್ಕ ವಿಧಿಸಲಾಗಿದೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಈ ಘಟನೆ ನಗರದಲ್ಲಿ ಹೆಚ್ಚುತ್ತಿರುವ ಸರ್ಜ್‌ ಪ್ರೈಸಿಂಗ್‌ ಕುರಿತು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ. 7 ಕಿ.ಮೀಗೆ 800 ರೂಪಾಯಿ? ಎಂಬ ಶೀರ್ಷಿಕೆಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ…

Read More

ಪಾಕ್​ ಮಾಧ್ಯಮಗಳ ಸುಳ್ಳು ಸುದ್ದಿಯನ್ನು ಬಯಲಿಗೆಳೆದ ಇರ್ಫಾನ್ ಪಠಾಣ್ – Kannada News | Irfan Pathan Slams Pak Media for Photoshopping His Face Over Babar Azam Rumour

ಭಾರತ ತಂಡದ ಮಾಜಿ ಆಲ್ ರೌಂಡರ್ ಇರ್ಫಾನ್ ಪಠಾಣ್ ಅವರು ಪಾಕಿಸ್ತಾನಿ ಮಾಧ್ಯಮಗಳು ಹರಡಿದ ಸುಳ್ಳು ಸುದ್ದಿಯೊಂದನ್ನು ಸಾರ್ವಜನಿಕವಾಗಿ ಬಯಲಿಗೆಳೆದಿದ್ದಾರೆ. ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರು ತಮಗೆ ಸಂದರ್ಶನ ನೀಡಲು ನಿರಾಕರಿಸಿದ್ದಾರೆ ಎಂಬ ಕಟ್ಟು ಕಥೆಯನ್ನು ಸೃಷ್ಟಿಸಲು, ಪಾಕ್ ಮಾಧ್ಯಮಗಳು ಬಾಂಗ್ಲಾದೇಶದ ವರದಿಗಾರನೊಬ್ಬನ ದೇಹಕ್ಕೆ ನನ್ನ ಮುಖವನ್ನು ಡಿಜಿಟಲ್ ಆಗಿ ಫೋಟೋಶಾಪ್ ಮಾಡಿರುವುದಾಗಿ ಇರ್ಫಾನ್ ಬಹಿರಂಗಪಡಿಸಿದ್ದಾರೆ. ಜಿಯೋಹಾಟ್‌ಸ್ಟಾರ್‌ನ ‘ಚೀಕಿ ಸಿಂಗಲ್ಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಇರ್ಫಾನ್ ಪಠಾಣ್, ಆಧುನಿಕ ಕ್ರೀಡಾ ಜಗತ್ತಿನಲ್ಲಿ ಸೆಲೆಬ್ರಿಟಿಗಳನ್ನು ಗುರಿಯಾಗಿಸಲು ಮತ್ತು…

Read More

Bengaluru Air Quality: ಮಳೆಯ ಮುನ್ನರಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಉತ್ತಮ – Kannada News | Bengaluru Air Quality Index Update: AQI Improves to ‘Good’ Category Amid Monsoon Rains

ಮಳೆಯ ಮುನ್ನರಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಉತ್ತಮ ಬೆಂಗಳೂರು, ಆಗಸ್ಟ್ 09: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿರುವುದರಿಂದ ವಾಯು ಮಾಲಿನ್ಯ ಗಣನೀಯವಾಗಿ ಕಡಿಮೆಯಾಗಿದೆ. ಇಂದು ಕರ್ನಾಟಕದ ಪ್ರಮುಖ ನಗರಗಳು ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟವು ಉತ್ತಮ ಹಾಗೂ ತೃಪ್ತಿದಾಯಕ ಮಟ್ಟದಲ್ಲಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿ-ಅಂಶಗಳ ಪ್ರಕಾರ ಇಂದಿನ ವಾಯು ಗುಣಮಟ್ಟದ ಸಂಪೂರ್ಣ ವರದಿ ಇಲ್ಲಿದೆ. ಬೆಂಗಳೂರಿನಲ್ಲಿ ‘ಉತ್ತಮ’ ವಾಯು ಗುಣಮಟ್ಟ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸತತವಾಗಿ ಬೀಸುತ್ತಿರುವ ತಂಪಾದ ಗಾಳಿ ಮತ್ತು ಮಳೆಯಿಂದಾಗಿ…

Read More

Trigrahi Yoga: ತ್ರಿಗ್ರಹಿ ಯೋಗ ಎಂದರೇನು? ಒಂದೇ ರಾಶಿಯಲ್ಲಿ 3 ಗ್ರಹ ಸಂಯೋಗಗೊಂಡರೆ ಅಶುಭವೇ? – Kannada News | What Is Trigrahi Yoga? Know the Effects of Three Planets in One Zodiac Sign

ಜ್ಯೋತಿಷ್ಯದಲ್ಲಿ ಗ್ರಹಗಳ ಚಲನೆ, ಸ್ಥಾನ ಮತ್ತು ಅವುಗಳ ಸಂಯೋಗಗಳಿಗೆ ವಿಶೇಷ ಮಹತ್ವವಿದೆ. ಗ್ರಹಗಳು ನಿರಂತರವಾಗಿ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸಂಚರಿಸುತ್ತಿರುತ್ತವೆ. ಈ ಸಂದರ್ಭದಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ಗ್ರಹಗಳು ಒಂದೇ ರಾಶಿಯಲ್ಲಿ ನೆಲೆಗೊಳ್ಳುವ ಸಂದರ್ಭವೂ ಎದುರಾಗುತ್ತದೆ. ಅದರಲ್ಲೂ ಮೂರು ಗ್ರಹಗಳು ಒಂದೇ ರಾಶಿಯಲ್ಲಿ ಏಕಕಾಲದಲ್ಲಿ ನೆಲೆಗೊಂಡಾಗ ಅದನ್ನು ತ್ರಿಗ್ರಹಿ ಯೋಗ ಎಂದು ಕರೆಯಲಾಗುತ್ತದೆ. ಜ್ಯೋತಿಷ್ಯದಲ್ಲಿ ಇದನ್ನು ಪ್ರಭಾವಶಾಲಿ ಗ್ರಹ ಸಂಯೋಗವೆಂದು ಪರಿಗಣಿಸಲಾಗುತ್ತದೆ. ತ್ರಿಗ್ರಹಿ ಯೋಗ ಎಂದರೇನು? ಜಾತಕದಲ್ಲಿ ಮೂರು ಗ್ರಹಗಳು ಒಂದೇ ರಾಶಿಯಲ್ಲಿ ಸಂಯೋಗಗೊಂಡಾಗ…

Read More

ಭಾರತ ಟೆಸ್ಟ್ ತಂಡದ ಐವರು ಆಟಗಾರರು ಗಾಯಾಳು! – Kannada News | India Face Major Injury Crisis Ahead of Sri Lanka Test Series

ಜಸ್​ಪ್ರೀತ್  ಬುಮ್ರಾ: ಭಾರತ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಎಡಗಾಲಿನ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದಾಗಿ ಅವರು ಸಂಪೂರ್ಣ ಸರಣಿಯಿಂದ ಹೊರಬಿದ್ದಿದ್ದು, ಅವರ ಸ್ಥಾನಕ್ಕೆ ಆಖಿಬ್ ನಬಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. (PC: GettyImages) Source link

Read More

Karnataka Weather Forecast: ಉತ್ತರ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳಲ್ಲಿ ಇಂದು ವರುಣನ ಅಬ್ಬರ – Kannada News | Karnataka Weather Forecast: Heavy Rain Alert for Coastal and Malnad Districts; Check Wind Forecast

ಕರಾವಳಿ ಮತ್ತು ಮಲೆನಾಡಿನ ಆರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು, ಆಗಸ್ಟ್ 09: ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ…

Read More

ದಾಂಪತ್ಯ ಹೊಂದಾಣಿಕೆ ಕೊರತೆ: ಪತಿ ವಿರುದ್ಧ ಪತ್ನಿ ದಾಖಲಿಸಿದ್ದ ಕೇಸ್​​ ಬಗ್ಗೆ ಹೈಕೋರ್ಟ್​​ ಮಹತ್ವದ ಆದೇಶ – Kannada News | Marital Incompatibility Cannot Be Converted into Criminal Cruelty Case: Karnataka High Court

ಕರ್ನಾಟಕ ಹೈಕೋರ್ಟ್​ Image Credit source: Getty Images ಬೆಂಗಳೂರು, ಆಗಸ್ಟ್​​ 09: ದಾಂಪತ್ಯ ಹೊಂದಾಣಿಕೆಯ ಕೊರತೆ, ವೈವಾಹಿಕ ವೈಮನಸ್ಸು ಅಥವಾ ವಿವಾಹದ ಅನ್ಯೋನ್ಯತೆ ಇಲ್ಲದಿರುವುದನ್ನು ಕ್ರೌರ್ಯದ ಆರೋಪದಡಿ ಕ್ರಿಮಿನಲ್‌ ಪ್ರಕರಣವನ್ನಾಗಿ ಪರಿವರ್ತಿಸಲು ಕಾನೂನನ್ನು ಬಳಸಲು ಅವಕಾಶ ನೀಡಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ತಿಳಿಸಿದೆ. ಮೈಸೂರಿನ ಪೊಲೀಸ್‌ ಅಧಿಕಾರಿಯೊಬ್ಬರ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆ ವೇಳೆ ಹೈಕೋರ್ಟ್‌ ಈ ಅಭಿಪ್ರಾಯ ವ್ಯಕ್ತಪಡಿಸಿ, ಅವರ ವಿರುದ್ಧದ ಕ್ರಿಮಿನಲ್‌ ಪ್ರಕ್ರಿಯೆಗಳನ್ನು ರದ್ದುಗೊಳಿಸಿದೆ. ಪ್ರಕರಣ ಏನು? ಅರ್ಜಿದಾರ ಹಾಗೂ ದೂರುದಾರರು ಇಬ್ಬರೂ…

Read More

ಹಾವೇರಿಯಲ್ಲಿ ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಪ್ರಕರಣ ಹೆಚ್ಚಳ: 2025-26ರಲ್ಲಿ 42 ಕೇಸ್​​! – Kannada News | Alarming Trend in Haveri: 42 Minor Pregnancy Cases Reported in 2025 26; 11 Cases Recorded in First Quarter of 2026 27

ಅಪ್ರಾಪ್ತೆಯರ ಗರ್ಭಧಾರಣೆ ಪ್ರಕರಣ ಹೆಚ್ಚಳ ಹಾವೇರಿ, ಆಗಸ್ಟ್​​ 09: ಜಿಲ್ಲೆಯಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರು ಗರ್ಭಿಣಿಯಾಗುತ್ತಿರುವ ಪ್ರಕರಣಗಳು ಹೆಚ್ಚಳ ಕಂಡಿದ್ದು, ವಿಚಾರವೀಗ ಆತಂಕಕ್ಕೆ ಕಾರಣವಾಗಿವೆ. 2025-26ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 42 ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಪ್ರಕರಣಗಳು ದಾಖಲಾಗಿದ್ದರೆ, 2026-27ನೇ ಸಾಲಿನ ಮೊದಲ ಮೂರು ತಿಂಗಳಲ್ಲಿ, ಅಂದರೆ ಜೂನ್‌ ಅಂತ್ಯದವರೆಗೆ, 11 ಪ್ರಕರಣಗಳು ವರದಿಯಾಗಿವೆ. ರಿಪ್ರೊಡಕ್ಟಿವ್‌ ಆ್ಯಂಡ್‌ ಚೈಲ್ಡ್‌ ಹೆಲ್ತ್‌ (RCH) ಪೋರ್ಟಲ್‌ನ ಅಂಕಿಅಂಶಗಳ ಪ್ರಕಾರ, 2025-26ರಲ್ಲಿ ರಾಣೇಬೆನ್ನೂರು ತಾಲೂಕಿನಲ್ಲಿ ಅತಿ ಹೆಚ್ಚು 10 ಪ್ರಕರಣಗಳು…

Read More