Headlines

ಎತ್ತ ಸಾಗಿದೆ ಪ್ರೀತಿಯೆಂಬ ಮಾಯೆ! – Kannada News | Valentine’s Day: Youth, Love and Navigating Modern Relationships Responsibly

ಪ್ರೀತಿಯಲ್ಲಿ ಹಾಗೂ ಯುದ್ದದಲ್ಲಿ ಎಲ್ಲವೂ ಸರಿ, Everything is fair in Love & War ಅಂತಾ ಅದ್ಯಾವ ಪುಣ್ಯಾತ್ಮ ಈ ಸಾಲುಗಳನ್ನು ಗೀಚಿದನೋ ಗೊತ್ತಿಲ್ಲ. ಇದನ್ನು ಬರೆದವ ಇದನ್ನು ಅದೆಷ್ಟೋ ಗಂಭೀರವಾಗಿ ತೆಗೆದುಕೊಂಡಿದ್ದನ್ನೋ ? ಇಲ್ಲವೋ ? ಗೊತ್ತಿಲ್ಲ ಆದ್ರೆ ನಮ್ಮ ಯುವ ಪೀಳಿಗೆ, ದ ಜೆನ್ಸಿಸ್ ಮಾತ್ರ ಇದನ್ನೇ ವೇದ ವಾಕ್ಯದಂತೆ ಪಾಲಿಸುತ್ತಿದ್ದಾರೆ. ಅದರಲ್ಲೂ ಪ್ರೀತಿ ವಿಚಾರ ಬಂದರೆ ಅವರಿಗೆ ಇದೇ ಭಗವದ್ಗೀತೆ, ಇದೇ ಕುರಾನ್, ಬೈಬಲ್ ಎಲ್ಲವೂ ಆಗಿದೆ. ಪ್ರೀತಿಯ ಮೋಡಿಗೊಳಗಾದವರಿಗೆ ತಾವು…

Read More

ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ್ – Kannada News | Gilli Bigg Boss: Fans Fulfill Actor’s 1M Instagram Follower Wish

ಬಿಗ್ ಬಾಸ್ ಕನ್ನಡ ಸೀಸನ್ 12ರ (BBK 12) ರೇಸ್​​ನಲ್ಲಿ ಗಿಲ್ಲಿ ನಟ ಕಠಿಣ ಸ್ಪರ್ಧೆಯನ್ನೇ ನೀಡುತ್ತಿದ್ದಾರೆ. ಅವರು ಗೆಲ್ಲಬೇಕು ಎಂಬ ಪ್ರಾರ್ಥನೆಯನ್ನು ಫ್ಯಾನ್ಸ್ ಮಾಡುತ್ತಿದ್ದಾರೆ. ಹೀಗಿರುವಾಗಲೇ ಗಿಲ್ಲಿ ನಟ ಇಟ್ಟ ಒಂದು ಬೇಡಿಕೆಯನ್ನು ಫ್ಯಾನ್ಸ್ ಹೊರಗೆ ಈಡೇರಿಸಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಗಿಲ್ಲಿ ಆಸೆ ಪೂರ್ಣಗೊಳ್ಳಲಿದೆ. ಹಾಗಾದರೆ, ಗಿಲ್ಲಿ ಇಟ್ಟ ಕೋರಿಕೆ ಏನು? ಆ ಬಗ್ಗೆ ಇಲ್ಲಿದೆ ವಿವರ. ಜನಪ್ರಿಯತೆ ಹೆಚ್ಚಾದಂತೆಲ್ಲ ಇನ್​ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ ಹೆಚ್ಚಾಗುತ್ತದೆ. ಇದು ಕೆಲವರಿಗೆ ಪ್ರತಿಷ್ಠೆ ಕೂಡ ಹೌದು. ಈ…

Read More

ನೋಯ್ಡಾ: ದಕ್ಷಿಣ ಕೊರಿಯಾದ ಗೆಳೆಯನನ್ನು ಬರ್ಬರವಾಗಿ ಹತ್ಯೆಗೈದ ಮಣಿಪುರದ ಗೆಳತಿ – Kannada News | Foreign National Killed in Greater Noida Flat; Police Detain Woman Partner

ನೋಯ್ಡಾ, ಜನವರಿ 05: ಕ್ಷುಲ್ಲಕ ಕಾರಣಕ್ಕೆ ಮಣಿಪುರ(Manipur)ದ ಯುವತಿಯೊಬ್ಬಳು ತನ್ನ ಗೆಳೆಯನನ್ನು ಚಾಕುವಿನಿಂದ ಇರಿದು ಹತ್ಯೆ(Murder) ಮಾಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಆಕೆಯ ಗೆಳೆಯ ದಕ್ಷಿಣ ಕೊರಿಯಾದವರಾಗಿದ್ದಾರೆ. ಇಬ್ಬರ ನಡುವೆ ಯಾವುದೋ ಸಣ್ಣ ವಿಚಾರಕ್ಕೆ ಜಗಳ ನಡೆದಿದೆ. ಅದು ಅತಿರೇಕಕ್ಕೇರಿ ಆಕೆ ಕೊಲೆ ಮಾಡುವ ಹಂತಕ್ಕೆ ತಲುಪಿದ್ದಾಳೆ. ನೋಯ್ಡಾದಲ್ಲಿ ತನ್ನ ಫ್ಲಾಟ್​ನಲ್ಲಿ ಗೆಳೆಯನನ್ನು ಹತ್ಯೆ ಮಾಡಿದ್ದಾಳೆ. ಮೃತ ವ್ಯಕ್ತಿಯನ್ನು ಡಕ್ ಹೀ ಯುಹ್ ಎಂದು ಗುರುತಿಸಲಾಗಿದೆ. ಆತನಿಗೆ ಇರಿದ ಸ್ವಲ್ಪ ಹೊತ್ತಲ್ಲೇ ಆಕೆಯೇ ಡಕ್​ನನ್ನು ಜಿಮ್ಸ್​ ಆಸ್ಪತ್ರೆಗೆ…

Read More

ಕೈದಿಗಳ ಕಳ್ಳಾಟಕ್ಕಿಲ್ಲ ಬ್ರೇಕ್​: ಪರಪ್ಪನ ಅಗ್ರಹಾರದ ಬಳಿಕ ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿಯೂ ಮೊಬೈಲ್​​ಗಳು ಪತ್ತೆ

ಹುಬ್ಬಳ್ಳಿ, ಏಪ್ರಿಲ್​​ 05: ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ಭಾರಿ ಸದ್ದು ಮಾಡಿದ್ದ ಹಿನ್ನೆಲೆ ಕಟಿಣ ಕ್ರಮಗಳನ್ನ ಕೈಗೊಳ್ಳಲಾಗಿತ್ತು. ಹೀಗಿದ್ದರೂ ಕಳ್ಳಾಟಕ್ಕೆ ಮಾತ್ರ ಸಂಪೂರ್ಣವಾಗಿ ಬ್ರೇಕ್​​ ಬಿದ್ದಿಲ್ಲ. ಇದಕ್ಕೆ ಪೂರಕವೆಂಬಂತೆ ಧಾರವಾಡ ಜಿಲ್ಲೆಯ ಜೈಲುಗಳಲ್ಲಿ ಒಂದೊಂದೇ ಕರ್ಮಕಾಂಡ ಬಯಲಾಗುತ್ತಿದೆ. ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿ ಜೈಲಿನ ಬ್ಯಾರಕ್ ತಪಾಸಣೆ ವೇಳೆ ಸ್ಮಾರ್ಟ್​ ಫೋನ್​ಗಳು ಪತ್ತೆಯಾಗಿವೆ. ಬ್ಯಾರಕ್ ಸಂಖ್ಯೆ 8ರಲ್ಲಿ ಸಿಬ್ಬಂದಿ ಪರೀಕ್ಷೆ ವೇಳೆ ಮೊಬೈಲ್​ಗಳು, ಚಾರ್ಜರ್​, ಕನೆಕ್ಟರ್​ಗಳು ಸಿಕ್ಕಿವೆ. ಇನ್ನು ಪತ್ತೆಯಾಗಿರುವ ಈ ಮೊಬೈಲ್​​ಗಳನ್ನು ಯಾರು ಬಳಸುತ್ತಿದ್ದರು…

Read More

ಧರ್ಮಸ್ಥಳಕ್ಕೆ ಕಳಂಕ ತರಲು ಬುರುಡೆ ಗ್ಯಾಂಗ್ ಹುನ್ನಾರ: 200 ಕೋಟಿ ಬಜೆಟ್ ಇಟ್ಟುಕೊಂಡು ಷಡ್ಯಂತ್ರ – Kannada News

ಬೆಂಗಳೂರು,( ಜೂನ್ 11): ಧರ್ಮಸ್ಥಳ ಬುರುಡೆ ಕೇಸ್‌ನ ಮತ್ತೊಂದು ಸ್ಫೋಟಕ ಸಂಗತಿ ಹೊರಬಿದ್ದಿದೆ. ಬುರುಡೆ ಗ್ಯಾಂಗ್ ಹೇಗೆಲ್ಲ ಸಂಚು ರೂಪಿಸಿತ್ತು ಎಂಬ ವಿಚಾರ ಬಯಲಾಗಿದೆ. ಬುರುಡೆ ಚಿನ್ನಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯಲ್ಲಿ ಹಲವು ಸ್ಫೋಟಕ ಸಂಗತಿ ಹೊರಬಿದ್ದಿದೆ. ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿರೋ ಚಿನ್ನಯ್ಯ, ಪ್ರಕಾಶ್ ರಾಜ್ ಮಾತನಾಡಿರೋದ ಸಂಗತಿಯನ್ನ ಉಲ್ಲೇಖಿಸಿದ್ದಾನೆ. ಚಿನ್ನಯ್ಯ ರಿಟ್ ಅರ್ಜಿಯಲ್ಲಿ ಏನಿದೆ‘ಒಂದು ದಿನ ರಾತ್ರಿ ಸುಮಾರು 8:00 ಗಂಟೆಗೆ, ಗಿರೀಶ್ ಮಟ್ಟಣ್ಣವರ್ ನಟ ಪ್ರಕಾಶ್…

Read More

Gold Rate Today Bangalore: ಚಿನ್ನದ ಬೆಲೆ ಬುಧವಾರವೂ ಏರಿಕೆ; ಬೆಳ್ಳಿಯೂ ಜಿಗಿತ – Kannada News | Gold Price Today on 7th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 7: ಅಮೂಲ್ಯ ಲೋಹಗಳ ಬೆಲೆ ಏರಿಕೆ ಮುಂದುವರಿದಿದೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 60 ರೂ ಹೆಚ್ಚಿದೆ. ಭಾರತದಲ್ಲಿ ಮಾತ್ರವಲ್ಲ, ಹೆಚ್ಚಿನ ದೇಶಗಳಲ್ಲೂ ಈ ಹಳದಿ ಲೋಹದ ದರ ಏರಿದೆ. ಈ ವಾರದ ಮೊದಲ ಮೂರು ದಿನದಲ್ಲಿ ಚಿನ್ನದ ಬೆಲೆಯಲ್ಲಿ 300 ರೂಗೂ ಅಧಿಕ ಪ್ರಮಾಣದಲ್ಲಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಬುಧವಾರ ಭರ್ಜರಿ ಜಿಗಿತ ಕಂಡಿದೆ. ಒಂದೇ ದಿನದಲ್ಲಿ 10 ರೂ ಜಂಪ್ ಆಗಿದೆ. ಮೂರು ದಿನದಲ್ಲಿ ಬೆಳ್ಳಿ ಬೆಲೆ 22…

Read More

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್‌ ಬರುತ್ತಾ? ಅಂತೆ-ಕಂತೆಗಳಿಗೆ ಕೆಎಂಎಫ್‌ ಎಂಡಿ ಸ್ಪಷ್ಟನೆ – Kannada News | Do Nandini Products Cause Cancer; KMF Debunks Cancer Claims as Fake News

ಕೆಎಂಎಫ್‌ ಉತ್ಪನ್ನಗಳುImage Credit source: deccanherald ಬೆಂಗಳೂರು, ಫೆಬ್ರವರಿ 19: ಕೆಎಂಎಫ್​​ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್. ಕೆಎಂಎಫ್​​​ ಉತ್ಪನ್ನಗಳು (KMF Products) ದೇಶ-ವಿದೇಶಗಳಿಗೆ ಸರಬರಾಜು ಆಗುತ್ತದೆ. ಇದೀಗ ಈ ಬ್ರ್ಯಾಂಡ್​​ ಮೇಲೆ ಕಿಡಿಗೇಡಿಗಳ ಕಣ್ಣು ಬಿದ್ದಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಂದಿನ ಉತ್ಪನ್ನಗಳ ಬಗ್ಗೆ ಸುಳ್ಳು ಸುದ್ದಿ ಹರಿಬಿಡಲಾಗುತ್ತಿದೆ. ಆ ಮೂಲಕ ಜನರಲ್ಲಿ ಆತಂಕ ಸೃಷ್ಟಿಸಲಾಗುತ್ತಿದೆ. ಹೀಗಾಗಿ ಕಿಡಿಗೇಡಿಗಳ ವಿರುದ್ಧ ಕಾನೂನು ಸಮರಕ್ಕೆ ಕೆಎಂಎಫ್​​ ಸಜ್ಜಾಗಿದ್ದು, ಸುಳ್ಳು ಸುದ್ದಿ ಹರಿಬಿಡುತ್ತಿರುವವರ ಮೇಲೆ ಕ್ರಿಮಿನಲ್ ಕೇಸ್​​ ದಾಖಲಿಸಲು ಮುಂದಾಗಿದೆ. ಇದು…

Read More

ಎಲ್ಲ ದಾಖಲೆಗಳ ಮುರಿದು ಹಾಕಿದ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ – Kannada News | SpiderMan Brand New Day breaking records in Indian Box Office

‘ಸ್ಪೈಡರ್ ಮ್ಯಾನ್’ (Spider Man) ಸರಣಿಯ ಹೊಸ ಸಿನಿಮಾ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಜುಲೈ 30ರಂದು ಬಿಡುಗಡೆ ಆಯ್ತು. ಟಾಮ್ ಹಾಲೆಂಡ್, ‘ಸ್ಪೈಡರ್ ಮ್ಯಾನ್’ ಆಗಿ ನಟಿಸುತ್ತಿರುವ ಕೊನೆಯ ಸಿನಿಮಾ ಇದು ಎನ್ನಲಾಗಿದೆ. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾದರೂ ಸಹ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆಯುತ್ತಿದೆ. ವಿಶೇಷವಾಗಿ ಭಾರತದ ಬಾಕ್ಸ್ ಆಫೀಸ್​​ನಲ್ಲಿ ಈ ಹಿಂದೆ ಇದ್ದ ಎಲ್ಲ ದಾಖಲೆಗಳನ್ನು ಬಿಡುಗಡೆ ಆದ ಕೇವಲ ಒಂಬತ್ತೇ ದಿನದಲ್ಲಿ ಒಡೆದು ಹಾಕಿದೆ. ಜುಲೈ…

Read More

ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರಿನ ರಸ್ತೆಗಳು: ಲ್ಯಾಂಡಿಂಗ್​​ ಸಾಧ್ಯವಾಗದೆ ಆಗಸದಲ್ಲೇ ಸುತ್ತಿದ ವಿಮಾನ! – Kannada News

ಮಳೆ ನೀರು ತುಂಬಿ ಹೊಳೆಯಂತಾದ ರಸ್ತೆಗಳುImage Credit source: BTP X Account ಬೆಂಗಳೂರು, ಜೂನ್​​ 02: ನಗರದ ಹಲವೆಡೆ ಮಳೆ (Rain) ಸುರಿದಿದ್ದು, ಏಕಾಏಕಿ ವರುಣನ ಆಗಮನದಿಂದ ವಾಹನ ಸವಾರರು ತೊಂದರೆ ಅನುಭವಿಸಿದ್ದಾರೆ. ಕಚೇರಿಗಳಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದವರು ದಿಢೀರ್​​ ಸುರಿದ ಮಳೆಗೆ ಪರದಾಟ ನಡೆಸಿದ್ದು, ಬಸ್​​ ನಿಲ್ದಾಣಗಳು ಮತ್ತು ಅಂಗಡಿ ಮುಗಟ್ಟುಗಳ ಬಳಿ ನಿಂತ ದೃಶ್ಯಗಳು ಸರ್ವೇ ಸಾಮಾನ್ಯವಾಗಿ ಕಂಡುಬಂದಿವೆ. ಮೆಜೆಸ್ಟಿಕ್, ವಸಂತನಗರ, ಕೆ.ಆರ್.ಸರ್ಕಲ್, ಕೆ.ಆರ್​.ಮಾರ್ಕೆಟ್, ವಿಜಯನಗರ, ಜಯನಗರ, ಬನಶಂಕರಿ, ಕೆಂಗೇರಿ, ನಾಯಂಡಹಳ್ಳಿ,…

Read More

ನಿತ್ಯ ಭವಿಷ್ಯ: ಇಂದು ಈ ರಾಶಿಯವರು ಅನ್ಯರ ಕಾರ್ಯದಲ್ಲಿ ತೊಡಗಿ, ಸ್ವಕಾರ್ಯ ನಷ್ಟ – Kannada News | June 13 Daily Horoscope: Uncover Your Zodiac Predictions and Astrological Insights Today

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ತ್ರಯೋದಶೀ ತಿಥಿಯ ಶನಿವಾರದಂದು ಅಧಿಕಾರಕ್ಕೆ ಪ್ರಯತ್ನ, ವಸ್ತು ದಾನ, ವಾಹನ ದುರಸ್ತಿ, ಲೆಕ್ಕಪತ್ರ ಸಿದ್ಧತೆ, ಅಸ್ಪಷ್ಟ ಚಿಂತನೆ, ಧಾರ್ಮಿಕ ನಂಬಿಕೆ ಇವೆಲ್ಲ ಈ ದಿನದ ಭವಿಷ್ಯ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಶನಿ, ಪಕ್ಷ :…

Read More