Headlines

‘ಟಾಕ್ಸಿಕ್’ ಸಿನಿಮಾಕ್ಕೆ ರಾಧಿಕಾ ಪಂಡಿತ್ ಕೊಟ್ಟಿರುವ ಕೊಡುಗೆ ಏನು? – Kannada News | Yash and others praised Radhika Pandith for her scarifies for Toxic movie

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟ್ರೈಲರ್ ನಿನ್ನೆ (ಆಗಸ್ಟ್ 8) ಬಿಡುಗಡೆ ಆಗಿದೆ. ಬೆಂಗಳೂರಿನ ಎಎಂಬಿ ಮಾಲ್​​​ನಲ್ಲಿ ನಿನ್ನೆ ಅದ್ಧೂರಿಯಾಗಿ ಟ್ರೈಲರ್ ಬಿಡುಗಡೆ ಆಗಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ‘ಟಾಕ್ಸಿಕ್’ ಸಿನಿಮಾ ಎಲ್ಲ ಪ್ರಮುಖ ತಾರೆಯರು, ತಂತ್ರಜ್ಞರು ಭಾಗಿ ಆಗಿದ್ದರು. ಪ್ರತಿಯೊಬ್ಬರೂ ಸಹ ಇತರೆ ಕಲಾವಿದರು, ತಂತ್ರಜ್ಞರು ಸಿನಿಮಾಕ್ಕೆ ನೀಡಿರುವ ಕೊಡುಗೆಯನ್ನು ಸ್ಮರಿಸಿದರು. ಪರಸ್ಪರ ಕೊಂಡಾಡಿದರು. ಇದರ ಜೊತೆಗೆ ನಟಿ ರಾಧಿಕಾ ಪಂಡಿತ್ ನೀಡಿರುವ ಕೊಡುಗೆಯನ್ನೂ ಸಹ ಹಲವರು ಮೆಚ್ಚಿಕೊಂಡರು. ‘ಟಾಕ್ಸಿಕ್’ ಸಿನಿಮಾಕ್ಕೆ ರಾಧಿಕಾ ಪಂಡಿತ್​​…

Read More

Weekly Horoscope: ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರ ಭವಿಷ್ಯ ಇಲ್ಲಿದೆ – Kannada News | Dr. Basavaraj Gurujis Weekly Horoscope: Predictions for 10 16 August 2026

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು ಆಗಸ್ಟ್ 10 ರಿಂದ 16 ರವರೆಗಿನ ವಾರ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ವಾರದಲ್ಲಿ ಗ್ರಹಗಳ ಸಂಚಾರ, ವಿಶೇಷ ದಿನಗಳು ಮತ್ತು ದ್ವಾದಶ ರಾಶಿಗಳ ಮೇಲಿನ ಅವುಗಳ ಪರಿಣಾಮಗಳನ್ನು ವಿಶ್ಲೇಷಿಸಿದ್ದಾರೆ. ಮೀನ ರಾಶಿಯಲ್ಲಿ ಶನಿ, ಮಿಥುನ ರಾಶಿಯಲ್ಲಿ ಕುಜ, ಹಾಗೂ ಗುರು, ರವಿ, ಬುಧ ತ್ರಿಗ್ರಹ ಕೂಟವು ಕರ್ಕಾಟಕದಲ್ಲಿ ಸಂಚಾರ ಮಾಡಲಿದ್ದು, ಕೇತು ಸಿಂಹ ರಾಶಿಯಲ್ಲಿ ಹಾಗೂ ಶುಕ್ರ ಕನ್ಯಾ ರಾಶಿಯಲ್ಲಿ ನೀಚನಾಗಿ ಸಂಚರಿಸಲಿದ್ದಾನೆ ಎಂದು…

Read More

ಬರೋಬ್ಬರಿ 8 ವಿಕೆಟ್​… ಆಸ್ಟ್ರೇಲಿಯಾದ ಯುವ ವೇಗಿಯ ಮಿಂಚಿನ ದಾಳಿ! – Kannada News | Aussie Pacer Campbell Thompson’s Lethal 8 Wicket Haul Demolishes Bangladesh

ಬಾಂಗ್ಲಾದೇಶ್ ಕ್ರಿಕೆಟ್ ತಂಡಕ್ಕೆ ಆಸ್ಟ್ರೇಲಿಯಾದ ಯುವ ವೇಗಿಯೊಬ್ಬ ಅಕ್ಷರಶಃ ನಡುಕ ಹುಟ್ಟಿಸಿದ್ದಾನೆ. ಕೇವಲ 22 ವರ್ಷದ ಆಸ್ಟ್ರೇಲಿಯಾದ ಯುವ ಎಡಗೈ ವೇಗದ ಬೌಲರ್ ಕ್ಯಾಂಪ್​ಬೆಲ್ ಥಾಂಪ್ಸನ್, ಬಾಂಗ್ಲಾದೇಶ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಮಾರಕ ಬೌಲಿಂಗ್ ದಾಳಿ ನಡೆಸಿ ಬರೋಬ್ಬರಿ 8 ವಿಕೆಟ್ ಕಬಳಿಸಿದ್ದಾರೆ. ಇವರ ಈ ಕರಾರುವಾಕ್ ದಾಳಿಗೆ ಧೂಳೀಪಟವಾದ ಬಾಂಗ್ಲಾದೇಶ್, ತನ್ನ ಎರಡನೇ ಇನಿಂಗ್ಸ್‌ನಲ್ಲಿ ಕೇವಲ 54 ರನ್‌ಗಳಿಗೆ ಆಲೌಟ್ ಆಗಿದೆ. ಕ್ರಿಕೆಟ್ ಆಸ್ಟ್ರೇಲಿಯಾ ಇಲೆವೆನ್ ವಿರುದ್ಧ ಡಾರ್ವಿನ್‌ನ ಮರಾರಾ ಕ್ರಿಕೆಟ್ ಮೈದಾನದಲ್ಲಿ ನಡೆದ ಮೂರು…

Read More

ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ – Kannada News | Union Minister HD Kumaraswamy Offers Special Prayers at Mysurus Chamundi Temple

ಮೈಸೂರು, ಆಗಸ್ಟ್​​ 09: ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಾಲಯಕ್ಕೆ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಭೇಟಿ ನೀಡಿದ್ದು, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. H.D.ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಶಾಸಕರು ಈ ವೇಳೆ ಸಾಥ್ ನೀಡಿದ್ದು, ಬಿಡದಿ ಪಾದಯಾತ್ರೆಗೆ ಚಾಲನೆಗೂ ಮುನ್ನ ಅವರು ದೇಗುಲಕ್ಕೆ ಭೇಟಿ ನೀಡಿರುವುದು ಗಮನ ಸೆಳೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Weak Venus: ಜಾತಕದಲ್ಲಿ ಶುಕ್ರ ಗ್ರಹ ದುರ್ಬಲವಾಗಿದ್ದರೆ ಕಾಣಿಸಿಕೊಳ್ಳುವ ಲಕ್ಷಣಗಳಿವು! – Kannada News | Signs of a Weak Venus in Your Horoscope and Simple Remedies

ಜ್ಯೋತಿಷ್ಯ ಶಾಸ್ತ್ರದಲ್ಲಿ ಪ್ರತಿಯೊಂದು ಗ್ರಹಕ್ಕೂ ತನ್ನದೇ ಆದ ಪ್ರಾಮುಖ್ಯತೆಯಿದೆ. ಅವುಗಳಲ್ಲಿ ಶುಕ್ರ (Venus) ಗ್ರಹವನ್ನು ಪ್ರೀತಿ, ಸೌಂದರ್ಯ, ಕಲೆ, ಸಂಪತ್ತು, ಐಷಾರಾಮಿ ಜೀವನ ಮತ್ತು ಭೌತಿಕ ಸುಖಗಳ ಕಾರಕ ಎಂದು ಪರಿಗಣಿಸಲಾಗುತ್ತದೆ. ಜಾತಕದಲ್ಲಿ ಶುಕ್ರನು ಬಲವಾಗಿದ್ದಾಗ ವ್ಯಕ್ತಿಯ ಜೀವನದಲ್ಲಿ ಸೌಕರ್ಯ, ಆಕರ್ಷಣೆ ಮತ್ತು ಸಮೃದ್ಧಿ ನೆಲೆಸುತ್ತದೆ. ಆದರೆ, ಶುಕ್ರನು ದುರ್ಬಲನಾಗಿದ್ದರೆ ಅಥವಾ ಅಶುಭ ಸ್ಥಾನದಲ್ಲಿದ್ದರೆ ವ್ಯಕ್ತಿಯ ಸ್ವಭಾವ, ದಿನಚರಿ ಮತ್ತು ಸಂಬಂಧಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಜಾತಕದಲ್ಲಿ ಶುಕ್ರ ಗ್ರಹ ದುರ್ಬಲವಾಗಿದ್ದಾಗ ಎದುರಾಗುವ ಮುಖ್ಯ ಲಕ್ಷಣಗಳು…

Read More

Dharmendra Pradhan Resignation: ರಾಜೀನಾಮೆ ನೀಡಿದ ರಹಸ್ಯ ಬಿಚ್ಚಿಟ್ಟ ಧರ್ಮೇಂದ್ರ ಪ್ರಧಾನ್! – Kannada News | Dharmendra Pradhan Explains Resignation: Former Education Minister Reveals Why He Quit Amid NEET Protests

ಭುವನೇಶ್ವರ, ಆಗಸ್ಟ್ 09: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪೇಪರ್ ಲೀಕ್ ಹಗರಣ ಹಾಗೂ ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಬಿಜೆಪಿ ನಾಯಕ ಧರ್ಮೇಂದ್ರ ಪ್ರಧಾನ್, ಶನಿವಾರ ತಮ್ಮ ನಿರ್ಧಾರದ ಹಿಂದಿನ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಒಡಿಶಾದ ಜಿಎಂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಅವರು, “ನೀಟ್ ಪೇಪರ್ ಲೀಕ್ ಪ್ರತಿಭಟನೆಯ ಸಂದರ್ಭದಲ್ಲಿ ದೇಶದ ಯುವ ಪೀಳಿಗೆಯನ್ನು (Gen Z)…

Read More

ಜೈಲಿನಲ್ಲಿದ್ದ ಲವರ್​​ ಭೇಟಿಯಾಗಲು 10 ಜೀವಂತ ಗುಂಡುಗಳ ಸಮೇತ ಬಂದ ಅಪ್ರಾಪ್ತೆ: ಮುಂದಾಗಿದ್ದೇನು? – Kannada News | Minor Girl Caught with 10 Live Bullets and Fake Aadhaar While Visiting Jailed Boyfriend

ಜೈಲಿನಲ್ಲಿದ್ದ ಲವರ್​​ ಭೇಟಿಯಾಗಲು 10 ಜೀವಂತ ಗುಂಡುಗಳ ಸಮೇತ ಬಂದ ಅಪ್ರಾಪ್ತೆImage Credit source: NDTV ಲಖನೌ, ಆಗಸ್ಟ್​​ 09: ಜೈಲಿನಲ್ಲಿದ್ದ ಪ್ರಿಯಕರನನ್ನು ಭೇಟಿಯಾಗಲು ಬಂದಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಬಳಿ 10 ಜೀವಂತ ಗುಂಡುಗಳು ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಗೋಂಡಾದಲ್ಲಿ ನಡೆದಿದೆ. ಬಾಲಕಿಯ ಬಳಿ ನಕಲಿ ಆಧಾರ್‌ ಕಾರ್ಡ್‌ ಹಾಗೂ ನಗದು ಹಣವೂ ಪತ್ತೆಯಾಗಿದ್ದು, ಆಕೆಯನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಗೋಂಡಾ ವಿಭಾಗೀಯ ಜೈಲಿನಲ್ಲಿರುವ ಹರಷು ಕಶ್ಯಪ್‌ ಎಂಬ ಕೈದಿಯನ್ನು ಭೇಟಿಯಾಗಲು ಬಾಲಕಿ ಬಂದಿದ್ದಳು ಎಂದು ಜೈಲರ್‌…

Read More

ಸದಾ ‘ಗಂಭೀರ’ವಾಗಿರುವ ಗಂಭೀರ್‌ಗೆ ನಗು ತರಿಸಿದ ಜಡೇಜಾ! – Kannada News | Ravindra Jadeja Does a ‘Kuldeep’, Gautam Gambhir Can’t Stop Laughing

ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಮೈದಾನದ ಒಳಗೆ ಹಾಗೂ ಹೊರಗೆ ಸದಾ ಗಂಭೀರ ಮುಖಭಾವದಲ್ಲೇ ಕಾಣಿಸಿಕೊಳ್ಳುವುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ, ಇದೀಗ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಸಹ ಆಟಗಾರ, ಸ್ಪಿನ್ನರ್ ಕುಲ್ದೀಪ್ ಯಾದವ್ ಅವರ ಬೌಲಿಂಗ್ ಶೈಲಿಯನ್ನು ತಮಾಷೆಯಾಗಿ ಅನುಕರಿಸುವ ಮೂಲಕ, ಸದಾ ಗಂಭೀರವಾಗಿರುವ ಗಂಭೀರ್ ಮುಖದಲ್ಲೂ ದೊಡ್ಡ ನಗು ಮೂಡುವಂತೆ ಮಾಡಿದ್ದಾರೆ! ಏನಿದು ಘಟನೆ? ಕೊಲಂಬೊದಲ್ಲಿ ಶ್ರೀಲಂಕಾ ಕ್ರಿಕೆಟ್ ಇಲೆವೆನ್ ವಿರುದ್ಧ ನಡೆಯುತ್ತಿರುವ ಮೂರು ದಿನಗಳ ಅಭ್ಯಾಸ ಪಂದ್ಯದ ಎರಡನೇ…

Read More

7 ಕಿ.ಮೀ ಆಟೋ ಪ್ರಯಾಣಕ್ಕೆ 800 ರೂ. ದರ!: ಮಹಿಳೆಯ ಆಕ್ರೋಶದ ವಿಡಿಯೋ ವೈರಲ್​​ – Kannada News | 800 Rupees for a 7 km Auto Ride! Gurugram Woman’s Viral Video Sparks Outrage Over Rain Surge Pricing

7 ಕಿ.ಮೀ ಆಟೋ ಪ್ರಯಾಣಕ್ಕೆ ದುಬಾರಿ ಬೆಲೆ ತೆತ್ತ ಮಹಿಳೆImage Credit source: Astha Goyal Instagram Page ಗುರುಗ್ರಾಮ್​​, ಆಗಸ್ಟ್​​ 09: ಭಾರಿ ಮಳೆ ಹಾಗೂ ತೀವ್ರ ಸಂಚಾರ ದಟ್ಟಣೆಯ ನಡುವೆ ಗುರುಗ್ರಾಮ್‌ನಲ್ಲಿ ಕೇವಲ ಏಳು ಕಿಲೋಮೀಟರ್‌ ಆಟೋ ಪ್ರಯಾಣಕ್ಕೆ 800 ರೂ. ಶುಲ್ಕ ವಿಧಿಸಲಾಗಿದೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಈ ಘಟನೆ ನಗರದಲ್ಲಿ ಹೆಚ್ಚುತ್ತಿರುವ ಸರ್ಜ್‌ ಪ್ರೈಸಿಂಗ್‌ ಕುರಿತು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ. 7 ಕಿ.ಮೀಗೆ 800 ರೂಪಾಯಿ? ಎಂಬ ಶೀರ್ಷಿಕೆಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ…

Read More

ಪಾಕ್​ ಮಾಧ್ಯಮಗಳ ಸುಳ್ಳು ಸುದ್ದಿಯನ್ನು ಬಯಲಿಗೆಳೆದ ಇರ್ಫಾನ್ ಪಠಾಣ್ – Kannada News | Irfan Pathan Slams Pak Media for Photoshopping His Face Over Babar Azam Rumour

ಭಾರತ ತಂಡದ ಮಾಜಿ ಆಲ್ ರೌಂಡರ್ ಇರ್ಫಾನ್ ಪಠಾಣ್ ಅವರು ಪಾಕಿಸ್ತಾನಿ ಮಾಧ್ಯಮಗಳು ಹರಡಿದ ಸುಳ್ಳು ಸುದ್ದಿಯೊಂದನ್ನು ಸಾರ್ವಜನಿಕವಾಗಿ ಬಯಲಿಗೆಳೆದಿದ್ದಾರೆ. ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರು ತಮಗೆ ಸಂದರ್ಶನ ನೀಡಲು ನಿರಾಕರಿಸಿದ್ದಾರೆ ಎಂಬ ಕಟ್ಟು ಕಥೆಯನ್ನು ಸೃಷ್ಟಿಸಲು, ಪಾಕ್ ಮಾಧ್ಯಮಗಳು ಬಾಂಗ್ಲಾದೇಶದ ವರದಿಗಾರನೊಬ್ಬನ ದೇಹಕ್ಕೆ ನನ್ನ ಮುಖವನ್ನು ಡಿಜಿಟಲ್ ಆಗಿ ಫೋಟೋಶಾಪ್ ಮಾಡಿರುವುದಾಗಿ ಇರ್ಫಾನ್ ಬಹಿರಂಗಪಡಿಸಿದ್ದಾರೆ. ಜಿಯೋಹಾಟ್‌ಸ್ಟಾರ್‌ನ ‘ಚೀಕಿ ಸಿಂಗಲ್ಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಇರ್ಫಾನ್ ಪಠಾಣ್, ಆಧುನಿಕ ಕ್ರೀಡಾ ಜಗತ್ತಿನಲ್ಲಿ ಸೆಲೆಬ್ರಿಟಿಗಳನ್ನು ಗುರಿಯಾಗಿಸಲು ಮತ್ತು…

Read More