Headlines

IPL 2026: ಬೆಂಗಳೂರು ಯುನೈಟೆಡ್ ಆಗಲಿದೆಯಾ RCB?

 ಇಂಡಿಯನ್ ಪ್ರೀಮಿಯರ್ ಲೀಗ್‌ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ಮಾಲೀಕರು ಯಾರು? ಈ ಕುತೂಹಲಕಾರಿ ಪ್ರಶ್ನೆಗೆ ಶೀಘ್ರದಲ್ಲೇ ಉತ್ತರ ದೊರೆಯಲಿದೆ. ಏಕೆಂದರೆ RCB ಫ್ರಾಂಚೈಸಿ ಮಾರಾಟಕ್ಕೆ ಅಧಿಕೃತ ಚಾಲನೆ ನೀಡಲಾಗಿದ್ದು, ಇದೀಗ ಈ ತಂಡವನ್ನು ಖರೀದಿಸಲು ಪ್ರಮುಖ ಉದ್ಯಮಿಗಳು ಯೋಜನೆ ರೂಪಿಸುತ್ತಿದ್ದಾರೆ. ಇವರಲ್ಲಿ ಎಲ್ಲರ ಗಮನ ಸೆಳೆದಿರುವುದು ಮ್ಯಾಂಚೆಸ್ಟರ್‌ ಯುನೈಟೆಡ್‌ ಫುಟ್‌ಬಾಲ್‌ ಕ್ಲಬ್‌ ಮಾಲೀಕರಾದ ಗ್ಲೇಝರ್ ಫ್ಯಾಮಿಲಿ. ಗ್ಲೇಝರ್ ಫ್ಯಾಮಿಲಿಯ ಅವ್ರಾಮ್ ಗ್ಲೇಝರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೇಲೆ ಕಣ್ಣಿಟಿದ್ದಾರೆ. ಅಷ್ಟೇ…

Read More

ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತೊಂದು ಶಾಕ್: ಅಖಾಡಕ್ಕಿಳಿದ ಮತ್ತೋರ್ವ ಪ್ರಭಾವಿ ಮುಸ್ಲಿಂ ನಾಯಕ

ದಾವಣಗೆರೆ, (ಮಾರ್ಚ್ 27): ದಾವಣಗೆರೆ (Davanagere) ಬೆಣ್ಣೆ ದೋಸೆಯಂತೆ ಸಲೀಸಾಗಿ ಉಪಚುನಾವಣೆ (Davanagere South By Poll) ಗೆದ್ದು ಬೀಗಲು ಮುಂದಾಗಿದ್ದ ಕಾಂಗ್ರೆಸ್​ಗೆ ದಾವಣಗೆರೆ ದಕ್ಷಿಣ ಕ್ಷೇತ್ರ ಬಿಸಿತುಪ್ಪವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರ್​ ಗೆ ಮುಸ್ಲಿಂ (Muslim)  ಮತಗಳು ಕೈತಪ್ಪುವ ಆತಂಕ ಶುರುವಾಗಿದೆ. ಯಾಕಂದ್ರೆ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರೋ ಸಾದಿಕ್ ಪೈಲ್ವಾನ್, ನಾಮಪತ್ರ ವಾಪಸ್ ಪಡೆಯದೆ, ತಮ್ಮ ಸ್ಪರ್ಧೆಯ ನಿಲುವು ಅಚಲ ಎಂದು ಸಂದೇಶ ಸಾರಿದ್ದಾರೆ. ಅಲ್ಲದೇ ಪೈಲ್ವಾನ್ ಸೇರಿದಂತೆ ಬರೋಬ್ಬರಿ 14 ಮುಸ್ಲಿಂ ಅಭ್ಯರ್ಥಿಗಳು…

Read More

ಮಡಿಕೇರಿ: ಎಂಟು ತಿಂಗಳ ಮಗುವಿನ ಗಂಟಲಲ್ಲಿತ್ತು ಎಲ್​ಇಡಿ ಬಲ್ಬ್! – Kannada News | Doctors in Madikeri Successfully Remove LED Bulb Swallowed by 8 Month Old Baby Without Surgery

ಮಡಿಕೇರಿ, ಜೂನ್ 27: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಎಂಟು ತಿಂಗಳ ಮಗುವೊಂದು ಆಟವಾಡುತ್ತಾ ಎಲ್ಇಡಿ ಬಲ್ಬ್ ನುಂಗಿದ ಘಟನೆ ನಡೆದಿದೆ. ಸಕಾಲಿಕ ಚಿಕಿತ್ಸೆಯಿಂದಾಗಿ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಎಲ್ಇಡಿ ಬಲ್ಬ್ ನುಂಗಿದ ಬಳಿಕ ಮಗು ವಿಪರೀತವಾಗಿ ಅಳಲಾರಂಭಿಸಿದ್ದು, ಇದರಿಂದ ಗಾಬರಿಗೊಂಡ ಪೋಷಕರು ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮಗುವನ್ನು ಪರೀಕ್ಷಿಸಿದ ವೈದ್ಯರು ಮೊದಲು ಎಕ್ಸ್​ ರೇ ಮಾಡಿದರು. ಗಂಟಲಿನಲ್ಲಿ ಲೋಹದ ವಸ್ತುವೊಂದು ಇರುವುದು ಪತ್ತೆಯಾಗಿದ್ದು, ಲ್ಯಾರಿಂಗೋಸ್ಕೋಪ್ ಪರೀಕ್ಷೆ ನಡೆಸಿದಾಗ ಅದು ಎಲ್ಇಡಿ ಬಲ್ಬ್ ಎಂದು ದೃಢಪಟ್ಟಿತು. ಇಎನ್‌ಟಿ…

Read More

ಟಾಕ್ ಶೋ ಮೂಲಕ ಮರಳಿ ಬಂದ ‘ಓಜಿ’ ಕಮಿಡಿಯನ್ ಶೇಖರ್ ಸುಮನ್ – Kannada News | Shekhar Suman started talk show named Shekhar Tonite

ಶೇಖರ್ ಸುಮನ್ (Shekhar Suman), ಭಾರತದ ‘ಓಜಿ’ ಕಮಿಡಿಯನ್. ಇಂದು ಚಾಲ್ತಿಯಲ್ಲಿರುವ ಸ್ಟಾಂಡಪ್ ಕಾಮಿಡಿ, ಪೊಲಿಟಿಕಲ್ ಸಟೈರ್, ರಾಜಕಾರಣಿಗಳ ಮಿಮಿಕ್ರಿ, ಕ್ರಿಟಿಕಲ್ ಕಾಮಿಡಿ ಇನ್ನೂ ಹಲವು ವಿಭಾಗಗಳಲ್ಲಿ ಶೇಖರ್ ಸುಮನ್ ನೈಪುಣ್ಯತೆ ಹೊಂದಿದ್ದರು ಹಾಗೂ ಭಾರತದಲ್ಲಿ ಮೊದಲ ಬಾರಿಗೆ ಇದನ್ನೆಲ್ಲ ಪ್ರಯೋಗಿಸಿ ಯಶಸ್ವಿ ಆಗಿದ್ದಲ್ಲದೆ ಭಾರಿ ಜನಪ್ರಿಯತೆಯನ್ನೂ ಸಹ ಗಳಿಸಿದ್ದರು. ದಶಕಗಳಿಂದಲೂ ಭಾರತೀಯ ಟಿವಿ ಕ್ಷೇತ್ರದಲ್ಲಿ ಮೆರೆದ ಶೇಖರ್ ಸುಮನ್ ಕಮಿಡಿಯನ್​​ಗಳ ಹೊಸ ಅಲೆ ಬಂದ ಬಳಿಕ ತುಸು ಮಂಕಾಗಿದ್ದರು. ಇದೀಗ ಸುಮಾರು 14 ವರ್ಷಗಳ ನಂತರ…

Read More

IND vs NZ: ಸಿರಾಜ್ ಜೆರ್ಸಿ, ದುಬೆ ಬ್ಯಾಟ್.. ಫಾರ್ಮ್​ ಕಂಡುಕೊಳ್ಳಲು ಅಭಿಷೇಕ್ ಕಸರತ್ತು

ಇಡೀ ಟಿ20 ವಿಶ್ವಕಪ್​ನಲ್ಲಿ ( T20 World Cup) ರನ್ ಬರ ಎದುರಿಸಿದ್ದ ಅಭಿಷೇಕ್ ಶರ್ಮಾ (Abhishek Sharma), ಫೈನಲ್​ನಲ್ಲಿ ಅಬ್ಬರದ ಅರ್ಧಶತಕ ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಸಂಜು ಸ್ಯಾಮ್ಸನ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಅಭಿಷೇಕ್ ಶರ್ಮಾ ಹಿಂದಿನ ವೈಫಲ್ಯಗಳನ್ನು ಮರೆತು ಬ್ಯಾಟ್ ಬೀಸಿದರು. ಅದರ ಪರಿಣಾಮವಾಗಿ ಕೇವಲ 18 ಎಸೆತಗಳಲ್ಲಿ ತಮ್ಮ ಟಿ20 ವಿಶ್ವಕಪ್​ನ ಎರಡನೇ ಅರ್ಧಶತಕವನ್ನು ದಾಖಲಿಸಿದರು. ಆದರೆ ಅರ್ಧಶತಕದ ಬಳಿಕ ಹೆಚ್ಚು ಹೊತ್ತು ನಿಲ್ಲದ ಅಭಿಷೇಕ್ 21 ಎಸೆತಗಳಲ್ಲಿ…

Read More

ಇಸ್ರೇಲ್ ಹಿಜ್ಬೊಲ್ಲಾ ಮೇಲೆ ದಾಳಿ ಮುಂದುವರಿಸುತ್ತದೆ; ನೆತನ್ಯಾಹು ಎಚ್ಚರಿಕೆ

ಟೆಲ್ ಅವೀವ್, ಏಪ್ರಿಲ್ 9: ಲೆಬನಾನ್‌ನಾದ್ಯಂತ ಮಾರಕ ದಾಳಿಗಳ ನಂತರವೂ ಇಸ್ರೇಲ್ ಹೆಜ್ಬೊಲ್ಲಾ ವಿರುದ್ಧ ತನ್ನ ಮಿಲಿಟರಿ ದಾಳಿಯನ್ನು ಮುಂದುವರಿಸುತ್ತದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಘೋಷಿಸಿದ್ದಾರೆ. ಇಸ್ರೇಲ್​ನ ದಾಳಿಯಲ್ಲಿ ಹೆಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸೆಮ್ ಅವರ ಸೋದರಳಿಯ ಮತ್ತು ಆಪ್ತ ಸಹಾಯಕ ಕೊಲ್ಲಲ್ಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇಸ್ರೇಲ್ ಅಗತ್ಯವಿರುವಲ್ಲೆಲ್ಲ ಹಿಜ್ಬೊಲ್ಲಾ ಮೇಲೆ ದಾಳಿಯನ್ನು ಮುಂದುವರಿಸುತ್ತದೆ ಎಂದು ಹೇಳಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್…

Read More

ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ: ಇದರ ವಿಶೇಷತೆಯೇನು? – Kannada News | BS Yediyurappa’s Iconic Ambassador Car Put on Display in Chitradurga Ahead of Abhimanotsava

ಚಿತ್ರದುರ್ಗ, ಮೇ 08: ನಗರದಲ್ಲಿ ನಾಳೆ (ಮೇ 09) ನಡೆಯಲಿರುವ ಬಿಎಸ್​ವೈ ಅಭಿಮಾನೋತ್ಸವ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್​​. ಯಡಿಯೂರಪ್ಪ ಅವರರು ಬಳಸಿದ  ಅಂಬಾಸಿಡರ್ ಕಾರನ್ನು ಪ್ರದರ್ಶನಕ್ಕೆ ಇಡಲಾಗಿದೆ. ಬಿಜೆಪಿ ಮುಖಂಡರು, ಯಡಿಯೂರಪ್ಪ ಅಭಿಮಾನಿಗಳು ಕಾರಿನ ವೀಕ್ಷಣೆ ಮಾಡಿದ್ದಲ್ಲದೆ ಅದರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ತಂದೆ ಬಳಸಿದ್ದ ಕಾರಿನ ಬಗ್ಗೆ ಮಾತನಾಡಿದ ಬಿ.ವೈ. ವಿಜಯೇಂದ್ರ, ಯಡಿಯೂರಪ್ಪರನ್ನು ಗುರುತಿಸುವಷ್ಟೇ ಈ ಕಾರನ್ನೂ ಜನ ಗುರುತಿಸುತ್ತಾರೆ. ಅಂದು ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಬಿಜೆಪಿಯನ್ನು ಹಳ್ಳಿ ಹಳ್ಳಿಗಳಿಗೂ ತಲುಪಿಸಲು…

Read More

22ರಲ್ಲಿ 19 ಮಸೂದೆ ಪಾಸ್, ಎರಡು ವಾಪಸ್: ಕಾಂಗ್ರೆಸ್​​​​ನ ದ್ವೇಷ ಭಾಷಣ ಬಿಲ್ ಆಸೆ​ ಠುಸ್ – Kannada News | Karnataka governor thawar chand gehlot returns two Bills, 19 others get assent

ಬೆಂಗಳೂರು, (ಜನವರಿ 09): ರಾಜ್ಯ ಸರ್ಕಾರ ಕಳಿಸಿದ್ದ 22 ಮಸೂದೆಗಳ (Bills) ಪೈಕಿ 19ಕ್ಕೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ (Karnataka governor thawar chand gehlot) ಅಂಕಿತ ಹಾಕಿದ್ದಾರೆ. ಆದ್ರೆ, ತೀವ್ರ ವಿವಾದಕ್ಕೆ ಕಾರಣವಾಗಿರುವ ದ್ವೇಷ ಭಾಷಣ ಮಸೂದೆಯನ್ನು ಪೆಂಡಿಂಗ್ ಇಟ್ಟಿದ್ದು, 2 ಮಸೂದೆಗಳ ಬಗ್ಗೆ ಹೆಚ್ಚಿನ ಸ್ಪಷ್ಟನೆ ಕೇಳಿ ವಾಪಸ್ ಕಳುಹಿಸಿದ್ದಾರೆ. ಈ ಸಂಬಂಧ ಇಂದು (ಜನವರಿ 09) ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಹೆಚ್ಚಿನ ವಿವರಣೆ ಕೇಳಿ…

Read More

ಶಾರುಖ್ ಸಹೋದರಿ ಯಾರು? ವಿವಾಹ ಆಗದೆ ಉಳಿಯಲು ಕಾರಣವಾಯ್ತು ಆ ಘಟನೆ – Kannada News | Shah Rukh Khan’s Pillar: Shahnaz Lalarukh Khan’s Untold Story and Private Life

ಸಹೋದರಿ ಹಾಗೂ ಕುಟುಂಬದ ಜೊತೆ ಶಾರುಖ್ ಖಾನ್ ಬಾಲಿವುಡ್‌ನ ನಟ ಶಾರುಖ್ ಖಾನ್ ಅವರ (Shah Rukh Khan) ಯಶಸ್ಸಿನ ಹಿಂದೆ ಅವರ ಕುಟುಂಬ ಇದೆ. ವಿಶೇಷವಾಗಿ ಅವರ ಅಕ್ಕ ಶಹನಾಜ್ ಖಾನ್, ಇಡೀ ಖಾನ್ ಕುಟುಂಬದ ಬಲವಾದ ಆಧಾರಸ್ತಂಭವಾಗಿದ್ದಾರೆ. ಆದರೆ, ಅವರು ಯಾವಾಗಲೂ ಮಾಧ್ಯಮದ ಬೆಳಕಿನಿಂದ ಮತ್ತು ಜನಮನದಿಂದ ದೂರವಿರಲು ಬಯಸುತ್ತಾರೆ. ಅವರು ಈವರೆಗೆ ಮದುವೆ ಆಗಿಲ್ಲ. 1960 ರಲ್ಲಿ ಜನಿಸಿದ ಶಹನಾಜ್, ಶಾರುಖ್ ಖಾನ್ ಅವರಿಗಿಂತ ಸುಮಾರು ಐದರಿಂದ ಆರು ವರ್ಷ ದೊಡ್ಡವರು. ಶಹನಾಜ್…

Read More

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಮಹಾ ಎಡವಟ್ಟು! 600ಕ್ಕೆ 683 ಅಂಕ ನೀಡಿದ ಬೋರ್ಡ್​!

ಬೆಂಗಳೂರು, ಏಪ್ರಿಲ್ 10: ಗುರುವಾರ ದ್ವಿತೀಯ ಪಿಯುಸಿ ಪರೀಕ್ಷೆಯ ಪಲಿತಾಂಶ (2nd PUC result) ಪ್ರಕಟವಾಗಿದೆ. ಹಲವಾರು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. 600ಕ್ಕೆ 600 ಅಂಕವನ್ನೂ ಪಡೆದವರಿದ್ದಾರೆ. ಆದರೆ ಕರ್ನಾಟಕ ಸರ್ಕಾರದ ಅಧಿಕೃತ ಫಲಿತಾಂಶ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಅಂಕಪಟ್ಟಿಯಲ್ಲಿಯೇ ಗಂಭೀರ ಲೋಪವೊಂದು ಕಂಡುಬಂದಿದೆ. 600 ಅಂಕಗಳ ಪರೀಕ್ಷೆಗೆ 683 ಅಂಕಗಳನ್ನು ನೀಡಿದ ಬೋರ್ಡ್​ನ ಎಡವಟ್ಟು ಬೆಳಕಿಗೆ ಬಂದಿದೆ. ಆರೂ ವಿಷಯಗಳಲ್ಲೂ 100ಕ್ಕೂ ಹೆಚ್ಚು ಅಂಕ! ಕಳೆದ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದ ಕೆಲ ವಿದ್ಯಾರ್ಥಿಗಳು…

Read More