Headlines

ಚೀನಾ ಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರ: ಅಮೆರಿಕ ಹಿಂದಿಕ್ಕಿ ಅಗ್ರಸ್ಥಾನ, ಹೆಚ್ಚಿದ ವ್ಯಾಪಾರ ಕೊರತೆ – Kannada News | China Overtakes US: India’s Top Trade Partner in FY26, Trade Deficit Soars

ನವದೆಹಲಿ, ಏಪ್ರಿಲ್ 15: ಜಾಗತಿಕ ವ್ಯಾಪಾರ ಮಾರುಕಟ್ಟೆಯಲ್ಲಿ ಮಹತ್ವದ್ದೆಂದು ಪರಿಗಣಿಸಬಹುದಾದ ಬೆಳವಣಿಗೆಯೊಂದರಲ್ಲಿ, ಭಾರತದ ಅತಿದೊಡ್ಡ ಟ್ರೇಡ್ ಪಾರ್ಟ್ನರ್ ದೇಶವಾಗಿ ಅಮೆರಿಕವನ್ನು ಚೀನಾ ಹಿಂದಿಕ್ಕಿದೆ. 2025-26ನೇ ಹಣಕಾಸು ವರ್ಷದಲ್ಲಿ ಭಾರತದ ಅತ್ಯಂತ ದೊಡ್ಡ ವ್ಯಾಪಾರ ಪಾಲುದಾರ ರಾಷ್ಟ್ರವಾಗಿ ಚೀನಾ ಹೊರಹೊಮ್ಮಿದೆ. ಸರ್ಕಾರದ ಇತ್ತೀಚಿನ ದತ್ತಾಂಶಗಳ ಪ್ರಕಾರ, ಉಭಯ ದೇಶಗಳ (ಭಾರತ ಚೀನಾ) ನಡುವಿನ ದ್ವಿಪಕ್ಷೀಯ ವ್ಯಾಪಾರವು (bilateral trade) ಬರೋಬ್ಬರಿ 151.1 ಬಿಲಿಯನ್ ಡಾಲರ್ ತಲುಪಿದೆ. ಕಳೆದ ನಾಲ್ಕು ಸತತ ವರ್ಷಗಳಿಂದ (2021-22 ರಿಂದ 2024-25ರವರೆಗೆ) ಅಮೆರಿಕವು ಭಾರತದ…

Read More

ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿಯ ಸಂತೈಸಿದ ನಟ

ತೆಲುಗು ಚಿತ್ರರಂಗದ ದಿಗ್ಗಜ ನಟ, ಮಾಜಿ ಸಿಎಂ ದಿವಂಗತ ಎನ್​ಟಿಆರ್ (NTR) (ನಂದಮೂರಿ ತಾರಕರಾಮಾ ರಾವ್) ಅವರ 104ನೇ ಜಯಂತಿ. ಹಲವಾರು ಗಣ್ಯರು, ಸಿನಿಮಾ ತಾರೆಯರು ಎನ್​​ಟಿಆರ್ ಅವರ ಪುಣ್ಯಭೂಮಿಗೆ ಭೇಟಿ ನೀಡಿದ್ದಾರೆ. ಇದೇ ದಿನ ಎನ್​​ಟಿಆರ್ ಅವರ ಮೊಮ್ಮಗ, ಸ್ಟಾರ್ ನಟ ಜೂ ಎನ್​​ಟಿಆರ್ ಅವರು ತಾತನ ಸಮಾಧಿಗೆ ಭೇಟಿ ನೀಡಿದ್ದು, ಹೂಮಾಲೆ ಅರ್ಪಿಸಿ ಕೈಮುಗಿದರು. ಕೆಲ ಸಮಯ ಸಮಾಧಿ ಆವರಣದಲ್ಲಿ ಕೂತಿದ್ದು ತೆರಳಿದರು. ಜೂ ಎನ್​​ಟಿಆರ್ ಭೇಟಿ ವೇಳೆ ಅಭಿಮಾನಿಗಳಿಂದ ಸಾಕಷ್ಟು ನೂಕು ನುಗ್ಗಲು…

Read More

Video: ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ, 200ಕ್ಕೂ ಅಧಿಕ ವಾಹನಗಳು ಭಸ್ಮ – Kannada News | Large Blaze at Kerala Railway Station Leaves Hundreds of Vehicles Damaged

ತ್ರಿಶೂರ್, ಜನವರಿ 05: ತ್ರಿಶೂರ್ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 200ಕ್ಕೂ ಅಧಿಕ ವಾಹನಗಳು ಸುಟ್ಟು ಭಸ್ಮವಾಗಿವೆ. ಪ್ಲಾಟ್‌ಫಾರ್ಮ್ ಸಂಖ್ಯೆ 2 ರ ಬಳಿ ಇರುವ ದ್ವಿಚಕ್ರ ವಾಹನಗಳ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪ್ರಯಾಣಿಕರು ಮತ್ತು ಹತ್ತಿರದ ನಿವಾಸಿಗಳಲ್ಲಿ ಭಯಭೀತರಾಗಿದ್ದಾರೆ. ವರದಿಗಳ ಪ್ರಕಾರ, 6.45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಜ್ವಾಲೆ ವೇಗವಾಗಿ ಪಾರ್ಕಿಂಗ್ ಪ್ರದೇಶವನ್ನು ಆವರಿಸಿಕೊಂಡಿತ್ತು. ಪ್ರತಿನಿತ್ಯ ಸುಮಾರು 500ಕ್ಕೂ ಹೆಚ್ಚು ಬೈಕ್​ಗಳನ್ನು ಅಲ್ಲಿ ನಿಲುಗಡೆ ಮಾಡಲಾಗುತ್ತದೆ.  …

Read More

ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳ – Kannada News | DC G.M. Gangadharaswamy’s Home Faces Bomb Threat in Davangere; Police Probe

ದಾವಣಗೆರೆ, ಮಾ.4: ಜಿಲ್ಲಾಧಿಕಾರಿಗಳ ಕಚೇರಿಗೆ ಬಾಂಬ್ ಬೆದರಿಕೆ ಬಂದ ಕೇವಲ ಒಂದು ತಿಂಗಳ ಅಂತರದಲ್ಲಿ, ಈಗ ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸಕ್ಕೂ ಬಾಂಬ್ ಬೆದರಿಕೆ ಬಂದಿರುವುದು ಪೊಲೀಸರನ್ನು ಹೈರಾಣಾಗಿಸಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಜಿಲ್ಲಾಧಿಕಾರಿಗಳ ಮನೆಗೆ ಬಿಗಿ ಭದ್ರತೆ ಒದಗಿಸಿದ್ದಾರೆ. ಪೊಲೀಸ್ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬರು, ದಾವಣಗೆರೆ ನಗರದ ರಿಂಗ್ ರೋಡ್‌ನಲ್ಲಿರುವ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರ ಸರ್ಕಾರಿ ನಿವಾಸದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ…

Read More

IND vs ENG: ರೋಹಿತ್ ಶರ್ಮಾ ಬದಲಿಗೆ ಏಕದಿನ ತಂಡದಲ್ಲಿ ಯಾರಿಗೆ ಸಿಗಲಿದೆ ಅವಕಾಶ? – Kannada News | Rohit Sharma’s ODI Exit? yashasvi jaiswal Set to Replace Him for 2027 World Cup Preparations

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯೊಂದಿಗೆ ಟೀಂ ಇಂಡಿಯಾದ 2027ರ ಏಕದಿನ ವಿಶ್ವಕಪ್ (2027 World Cup) ತಯಾರಿಯೂ ಶುರುವಾಗಿದೆ. ಈ ಪ್ರವಾಸಕ್ಕೆ ಬಿಸಿಸಿಐ (BCCI) ಯಾವ ತಂಡವನ್ನು ಪ್ರಕಟಿಸಿತ್ತೋ ಭಾಗಶಃ ಆ ತಂಡವೇ 2027 ರ ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಇಂಗ್ಲೆಂಡ್‌ ಸರಣಿಯ ನಡುವೆ ಸ್ಫೋಟಕ ಮಾಹಿತಿಯೊಂದು ಟೀಂ ಇಂಡಿಯಾ ಪಾಳಯದಿಂದ ಹೊರಬಿದ್ದಿದೆ. ತಂಡದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಏಕದಿನ ಕ್ರಿಕೆಟ್​ಗೂ ವಿದಾಯ ಹೇಳುತ್ತಿದ್ದು, ಲಾರ್ಡ್ಸ್‌ನಲ್ಲಿ ನಡೆಯಲಿರುವ ಕೊನೆಯ…

Read More

ಕೇವಲ 60 ಸೆಕೆಂಡುಗಳಲ್ಲಿ 1.273 ಕೆಜಿ ಜೇನುತುಪ್ಪ ತಿಂದು ಗಿನ್ನಿಸ್ ವಿಶ್ವದಾಖಲೆ ಬರೆದ ವ್ಯಕ್ತಿ – Kannada News

ಬರ್ಲಿನ್, ಜೂನ್ 08: ಜಗತ್ತಿನಾದ್ಯಂತ ವಿಚಿತ್ರ ಹಾಗೂ ಅಸಾಧಾರಣ ತಿನಿಸುಗಳನ್ನು ತಿನ್ನುವ ಸ್ಪರ್ಧೆಗಳಲ್ಲಿ ಸದಾ ಹೊಸ  ಇತಿಹಾಸ ಸೃಷ್ಟಿಸುತ್ತಿರುವ ಜರ್ಮನಿಯ ಪ್ರಸಿದ್ಧ ಸಾಹಸಿ ಆಂಡ್ರೆ ಓರ್ಟೋಲ್ಫ್ (Andre Ortolf), ಕೇವಲ ಒಂದು ನಿಮಿಷದಲ್ಲಿ ಬರೋಬ್ಬರಿ 1,273 ಗ್ರಾಂ (1.273 ಕಿಲೋಗ್ರಾಂ) ಜೇನುತುಪ್ಪ(Honey)ವನ್ನು ಪೂರ್ಣಗೊಳಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯ (Guinness World Record) ಹೊಸ ಇತಿಹಾಸ ಬರೆದಿದ್ದಾರೆ. ಜರ್ಮನಿಯ ಆಗ್ಸ್‌ಬರ್ಗ್‌ನಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಈ ದಾಖಲೆಯನ್ನು ಸೃಷ್ಟಿಸಿದ್ದು, ಇಲಾಖೆಯ ವತಿಯಿಂದ ಅವರನ್ನು ಜಗತ್ತಿನ ಅತ್ಯಂತ ವೇಗದ…

Read More

ಮಲೆನಾಡಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ ಹೆಚ್ಚಿದ ಆತಂಕ – Kannada News | KFD Outbreak in Karnataka: Monkey Fever Cases Rise in Chikkamagaluru and Shivamogga, First Death Reported

ಚಿಕ್ಕಮಗಳೂರಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ ಚಿಕ್ಕಮಗಳೂರು, ಜನವರಿ 30: ಮಲೆನಾಡು ಭಾಗದಲ್ಲಿ ಚಳಿ ಕಡಿಮೆಯಾಗುತ್ತಿದ್ದಂತೆಯೇ ಈ ಭಾಗದ ಜನರನ್ನು ಪ್ರತಿ ವರ್ಷ ಕಾಡುವ ಮಂಗನಕಾಯಿಲೆ (KFD – Kyasanur Forest Disease) ಮತ್ತೆ ಆತಂಕ ಸೃಷ್ಟಿಸಿದೆ. ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ರೋಗ ಪತ್ತೆಯಾಗಿದ್ದು, ಈಗಾಗಲೇ ಶಿವಮೊಗ್ಗದಲ್ಲಿ ವರ್ಷದ ಮೊದಲ ಬಲಿ ಸಂಭವಿಸಿರುವುದು ಸಾರ್ವಜನಿಕರಲ್ಲಿ ಭೀತಿ ಹೆಚ್ಚಿಸಿದೆ. ಕಾಫಿನಾಡಿನಲ್ಲಿ 9 ಪ್ರಕರಣಗಳು ಪತ್ತೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ತಾಲೂಕುಗಳಾದ ಎನ್.ಆರ್. ಪುರ,…

Read More

ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಮತ್ತೊಂದು ವಿವಾದ: ಮಾಜಿ ರೌಡಿಶೀಟರ್‌ಗೆ ಆಶೀರ್ವದಿಸಿದ ವಿಡಿಯೋ ವೈರಲ್! – Kannada News | Nagalakshmi Chowdhari Controversy: Karnataka Women’s Commission Chief Caught on Camera Blessing Ex Rowdy Sheeter in Udupi

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿImage Credit source: tv9 ಉಡುಪಿ, ಮೇ 27: ಕರ್ನಾಟಕ (Karnataka) ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಮತ್ತೊಂದು ಹೊಸ ವಿವಾದದ ಸುಳಿಗೆ ಸಿಲುಕಿದ್ದಾರೆ. ಉಡುಪಿ ಜಿಲ್ಲಾ ಪ್ರವಾಸದ ವೇಳೆ ಅವರು ಮಾಜಿ ರೌಡಿಶೀಟರ್ ಸೋನು ಸುಧೀರ್ ಎಂಬಾತನಿಗೆ ಕಾರಿನಲ್ಲಿ ಕುಳಿತು ತಲೆ ಮುಟ್ಟಿ ಆಶೀರ್ವದಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಸಾಂವಿಧಾನಿಕ ಮತ್ತು ಜವಾಬ್ದಾರಿಯುತ ಹುದ್ದೆಯಲ್ಲಿರುವ ಮಹಿಳಾ…

Read More

Chanakya Niti: ಈ ಅಭ್ಯಾಸಗಳು ನಿಮ್ಮ ಸಂಪೂರ್ಣ ಜೀವನವನ್ನೇ ನಾಶ ಮಾಡಬಹುದು ಎಚ್ಚರ! – Kannada News | Chanakya Niti: These habits can ruin your entire life, be careful

ನಮ್ಮ ಅಭ್ಯಾಸಗಳಿಂದಲೂ (habits) ನಮ್ಮ ಒಳಿತು ಕೆಡುಕು ನಿರ್ಧಾರವಾಗುತ್ತದೆ. ಅದಕ್ಕಾಗಿಯೇ ಒಳ್ಳೆಯ ಅಭ್ಯಾಸಗಳನ್ನು, ಸದ್ಗುಣಗಳನ್ನು ಬೆಳೆಸಬೇಕು ಎಂದು ಹಿರಿಯರು ಆಗಾಗ್ಗೆ ಹೇಳುವುದು. ಅದರಲ್ಲೂ ಈ ಕೆಲವೊಂದು ಅಭ್ಯಾಸಗಳಿದ್ದರೆ ಜೀವನವೇ ಸರ್ವನಾಶವಾಗುವ ಸಾಧ್ಯತೆ ಇದೆ, ಅಂತಹ ಅಭ್ಯಾಸಗಳನ್ನು ಕೂಡಲೇ ತ್ಯಜಿಸಬೇಕು. ಯುವ ಜನರಂತೂ ಆ ಅಭ್ಯಾಸಗಳನ್ನು ತ್ಯಜಿಸದಿದ್ದರೆ ಖಂಡಿತವಾಗಿಯೂ ಜೀವನದಲ್ಲಿ  ಮುಂದೆ ಬರಲು ಸಾಧ್ಯವಿಲ್ಲ  ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆ ನೀಡಿದ್ದಾರೆ. ಹಾಗಿದ್ರೆ ಜೀವನವನ್ನು ಹಾಳು ಮಾಡುವ ಆ ಅಭ್ಯಾಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ. ಈ ಅಭ್ಯಾಸಗಳು…

Read More

ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ: ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ ಶಿಫ್ಟ್ – Kannada News | Resort Politics returns In Karnataka Over Assembly Council Elections, Congress MLAs Shift

ಬೆಂಗಳೂರು, (ಜೂನ್ 16)​​: ಚುನಾವಣೆ ನಡೆದ ಸಂದರ್ಭಗಳಲ್ಲಿ ಯಾವುದೇ ಒಂದು ಪಕ್ಷಕ್ಕೆ ಬಹುಮತ ಬರದೇ ಹೋದಾಗ ಅಥವಾ ದಿಢೀರ್​ ರಾಜಕೀಯ ಅರಾಜಕತೆ ಉಂಟಾದಾಗ ವಿವಿಧ ಪಕ್ಷಗಳು ಸರ್ಕಾರ ರಚನೆ ಮಾಡಲು ಮುಂದಾಗಿ ಶಾಸಕರನ್ನು ಸೆಳೆಯಲು ಮುಂದಾಗುವುದು ಸಾಮಾನ್ಯ​. ಈ ವೇಳೆ ತಮ್ಮ ಪಕ್ಷದ ಸದಸ್ಯರನ್ನ ಸೇಫ್​ ಆಗಿ ಉಳಿಸಿಕೊಳ್ಳುವ ಉದ್ದೇಶದಿಂದ ವಿವಿಧ ಪಕ್ಷಗಳು ರೆಸಾರ್ಟ್​ ರಾಜಕೀಯದ (Resort Politics) ಮೊರೆ ಹೋಗುತ್ತವೆ. ಇದಕ್ಕೆ ಪೂರಕವೆಂಬಂತೆ ಈ ಹಿಂದೆ ಕರ್ನಾಟಕದಲ್ಲಿ (karnataka) ರೆಸಾರ್ಟ್ ರಾಜಕಾರಣ ನಡೆದಿತ್ತು. ಇದೀಗ ಮತ್ತೆ…

Read More