Headlines

Daily Devotional: ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ ! – Kannada News | Daily Devotional: Three Zodiac Signs Should Avoid Black Clothes Until Ugadi

ಬೆಂಗಳೂರು, ಜನವರಿ 26: ಬಣ್ಣಗಳು ಮತ್ತು ವಸ್ತ್ರಗಳು ನಮ್ಮ ಮನಸ್ಸು ಹಾಗೂ ಜೀವನದ ಮೇಲೆ ಗಣನೀಯ ಪ್ರಭಾವ ಬೀರುತ್ತವೆ. ಕೆಲವು ಬಣ್ಣಗಳು ಅದೃಷ್ಟ ತಂದರೆ, ಇನ್ನು ಕೆಲವು ದುರಾದೃಷ್ಟವನ್ನು ತರಬಹುದು. ಕಪ್ಪು ಬಣ್ಣವು ಶನಿಯ ಪ್ರತೀಕವಾಗಿದೆ. ಪ್ರತಿಯೊಂದು ಬಣ್ಣಕ್ಕೂ ತನ್ನದೇ ಆದ ಶಕ್ತಿ ಇರುತ್ತದೆ, ಅದು 12 ರಾಶಿಗಳ ಮೇಲೂ ಪ್ರಭಾವ ಬೀರುತ್ತದೆ. ಯುಗಾದಿಯ (ಮಾರ್ಚ್ 19) ತನಕ ಮೂರು ನಿರ್ದಿಷ್ಟ ರಾಶಿಚಕ್ರದವರಿಗೆ ಕಪ್ಪು ಬಟ್ಟೆಗಳನ್ನು ಧರಿಸುವುದು ಅಶುಭಕರವೆಂದು ಪರಿಗಣಿಸಲಾಗಿದೆ. ಮೇಷ, ಕರ್ಕಾಟಕ, ಮತ್ತು ಕನ್ಯಾ ರಾಶಿಗಳಿಗೆ…

Read More

ಟೀಂ ಇಂಡಿಯಾಗೆ ನೂತನ ವಿದೇಶಿ ಕೋಚ್ ನೇಮಿಸಲು ಮುಂದಾದ ಬಿಸಿಸಿಐ – Kannada News | Indian Women’s Cricket Team Gets Nicolaas Lee as New Strength & Conditioning Coach

2025 ರಲ್ಲಿ ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದು ಬೀಗಿದ್ದ ಭಾರತ ಮಹಿಳಾ ತಂಡ (Indian Women’s Cricket Team) ಇದೀಗ 2026 ರಲ್ಲೂ ಮತ್ತೊಂದು ಐಸಿಸಿ ಟೂರ್ನಿಯ ಮೇಲೆ ಕಣ್ಣಿಟ್ಟಿದೆ. ವಾಸ್ತವವಾಗಿ ಈ ವರ್ಷ ಮಹಿಳೆಯರ ಟಿ20 ವಿಶ್ವಕಪ್ (T20 World Cup 2026) ಕೂಡ ನಡೆಯಲಿದೆ. ಈ ಟೂರ್ನಿಗೆ ಈಗಿನಿಂದಲೇ ತಯಾರಿ ಆರಂಭಿಸಿರುವ ಭಾರತ ಮಹಿಳಾ ತಂಡವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಸಲುವಾಗಿ ಬಿಸಿಸಿಐ (BCCI), ತಂಡಕ್ಕೆ ನೂತನ ಸ್ಟ್ರೆಂಥ್ ಮತ್ತು ಕಂಡೀಷನಿಂಗ್ ಕೋಚ್ ನೇಮಿಸಲು ಮುಂದಾಗಿದೆ….

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ

2026ರ ಪರಾಭವನಾಮ ಸಂವತ್ಸರದ ಯುಗಾದಿಯು ಕುಂಭ ರಾಶಿಯವರಿಗೆ ಉತ್ಸಾಹ ಮತ್ತು ಪ್ರಗತಿಯ ವರ್ಷ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಭವಿಷ್ಯ ನುಡಿದಿದ್ದಾರೆ. ಧನಿಷ್ಠ, ಶತಭಿಷಾ, ಪೂರ್ವಾಭಾದ್ರ ನಕ್ಷತ್ರಗಳನ್ನೊಳಗೊಂಡ ಈ ರಾಶಿಗೆ ಗುರುವು ಐದರಿಂದ ಆರನೇ ಮನೆಗೆ, ಶನಿ ಎರಡನೇ ಮನೆಯಲ್ಲಿ, ರಾಹು ವ್ಯಯ ಸ್ಥಾನಕ್ಕೆ ಹಾಗೂ ಕೇತು ಆರನೇ ಮನೆಗೆ ಸಾಗಲಿದೆ. ಸಾಡೆ ಸಾತಿಯ ಕಟ್ಟ ಕಡೆಯ ಭಾಗದಲ್ಲಿದ್ದರೂ, ಈ ವರ್ಷ ಆದಾಯ 6, ವ್ಯಯ 4; ಆರೋಗ್ಯ 8, ಅನಾರೋಗ್ಯ 3; ಸುಖ…

Read More

ಪ್ರೀತಿಸಿ ಮದ್ವೆಯಾಗಿದ್ರೂ ಮತ್ತೊಬ್ಬಳ ಜತೆ ಲವ್ವಿಡವ್ವಿ: ಪ್ರಶ್ನಿಸಿದ ಹೆಂಡ್ತಿಗೆ ಚಟ್ಟ ಕಟ್ಟಿದ – Kannada News | Shivamogga: Husband kills wife for opposing second marriage; Arrested

ಶಿವಮೊಗ್ಗ, ಜನವರಿ 15: ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪತ್ನಿಯ (wife) ಕತ್ತು ಹಿಸುಕಿ ಪತಿ ಕೊಲೆ (murder) ಮಾಡಿರುವಂತಹ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಪಂಡರಹಳ್ಳಿ ಕ್ಯಾಂಪ್​ನಲ್ಲಿ ನಡೆದಿದೆ. ಜ.11ರಂದು ಮನೆಯಲ್ಲಿ ಉಸಿರುಗಟ್ಟಿಸಿ ಚಂದನಾಬಾಯಿ ಅನ್ನು ಪತಿ ಗೋಪಿ ಕೊಲೆ ಮಾಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹೊಳೆಹೊನ್ನೂರು ಪೊಲೀಸರ ತನಿಖೆ ವೇಳೆ ಗೋಪಿ ಸಿಕ್ಕಿಬಿದಿದ್ದು, ಇದೀಗ ಆತನ ಬಂಧನವಾಗಿದೆ. ನಡೆದದ್ದೇನು? ಡಿ.ಬಿ.ಹಳ್ಳಿಯ ಲಂಬಾಣಿ ಸಮುದಾಯದ ಚಂದನಾಬಾಯಿ ಮತ್ತು ಪಂಡರಹಳ್ಳಿಯ ಬೋವಿ ಸಮಾಜದ ಗೋಪಿ ಪರಸ್ಪರ…

Read More

‘ಟಾಕ್ಸಿಕ್’ ಬಗ್ಗೆ ಭಯ ಇಲ್ಲ ಎಂದಿದ್ದ ‘ಡಕಾಯಿತ್’ ಚಿತ್ರಕ್ಕೆ ಮೊದಲ ದಿನ ಹೀನಾಯ ಕಲೆಕ್ಷನ್

‘ಟಾಕ್ಸಿಕ್’ ಸಿನಿಮಾ ಎದುರು ಬರ್ತೀವಿ, ನಮಗೆ ಆ ಸಿನಿಮಾ ಬಗ್ಗೆ ಭಯ ಇಲ್ಲ’ ಎಂದು ‘ಡಕಾಯಿತ್’ ಸಿನಿಮಾ ನಟ ಅಡವಿ ಶೇಷ್ ಅವರು ಈ ಮೊದಲು ಹೇಳಿದ್ದರು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ‘ಡಕಾಯಿತ್’ ಹಾಗೂ ‘ಟಾಕ್ಸಿಕ್’ ಸಿನಿಮಾ ಒಂದೇ ದಿನ ತೆರೆಗೆ ಬರಬೇಕಿತ್ತು. ಆದರೆ, ಎರಡೂ ಸಿನಿಮಾಗಳ ರಿಲೀಸ್ ಮುಂದಕ್ಕೆ ಹೋಯಿತು. ‘ಡಕಾಯಿತ್’ ಸಿನಿಮಾ ಏಪ್ರಿಲ್ 10ರಂದು ತೆರೆಗೆ ಬಂದಿದೆ. ಈ ಚಿತ್ರ ಬೆರಳೆಣಿಕೆ ಕೋಟಿ ಕಲೆಕ್ಷನ್ ಮಾಡಿದೆ. ಅಡವಿ ಶೇಷ್ ಹಾಗೂ ಮೃಣಾಲ್ ಠಾಕೂರ್ ಅಭಿನಯದ…

Read More

ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ! – Kannada News | Bitcoin Scam: Did a Rs 10 Lakh Transaction Trigger ED Raids on Mohammed Nalapad? 2020 Fraud Case Investigation

ಬೆಂಗಳೂರು, ಏಪ್ರಿಲ್ 20: ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ನಲಪಾಡ್ ನಿವಾಸ ಸೇರಿದಂತೆ 12 ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಸೋಮವಾರ ಬೆಳಗ್ಗೆ 6 ಗಂಟೆಯಿಂದ ಆರಂಭವಾದ ಈ ಪರಿಶೀಲನೆ ಈಗಲೂ ಮುಂದುವರಿದಿದೆ. ಅಂದಹಾಗೆ, 10 ಲಕ್ಷ ರೂ. ವಹಿವಾಟಿಗೆ ಸಂಬಂಧಿಸಿ ಈ ದಾಳಿ ನಡೆದಿದೆಯಾ ಎಂಬ ಪ್ರಶ್ನೆ ಈಗ ಮೂಡಿದೆ. ಅದಕ್ಕೆ ಕಾರಣ 2020ರಲ್ಲಿ ದಾಖಲಾಗಿದ್ದ ದೂರು. 2020ರಲ್ಲಿ ಯಶೋದಾದೇವಿ ಎಂಬುವವರು ಅಶೋಕನಗರ…

Read More

ನಾಲ್ಕೈದು ದಿನದಲ್ಲಿ ವ್ಯಾಪಾರ ಒಪ್ಪಂದ ಸಂಬಂಧ ಭಾರತ-ಅಮೆರಿಕ ಜಂಟಿ ಹೇಳಿಕೆ: ಪೀಯೂಶ್ ಗೋಯಲ್ – Kannada News | Piyush Goyal says joint statement by India US on trade deal likely in few days

ನವದೆಹಲಿ, ಫೆಬ್ರುವರಿ 5: ಭಾರತ ಹಾಗೂ ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಮೊದಲ ಭಾಗ ಸದ್ಯದಲ್ಲೇ ಹೊರಬರಲಿದೆ. ಕೆಲವೇ ದಿನಗಳಲ್ಲಿ ಅಮೆರಿಕದ ಮಾರುಕಟ್ಟೆಯಲ್ಲಿ ಭಾರತಕ್ಕೆ ಟ್ಯಾರಿಫ್ ರಿಯಾಯಿತಿಯ ಪ್ರವೇಶ ಸಿಗುತ್ತದೆ ಎಂದು ಕೇಂದ್ರ ವಾಣಿಜ್ಯ ಮತ್ತು ಉದ್ಯಮ ಸಚಿವ ಪಿಯೂಶ್ ಗೋಯಲ್ (Piyush Goyal) ಸ್ಪಷ್ಟಪಡಿಸಿದ್ದಾರೆ. ವ್ಯಾಪಾರ ಒಪ್ಪಂದ ಸಂಬಂಧ ಮುಂದಿನ ನಾಲ್ಕೈದು ದಿನಗಳಲ್ಲಿ ಎರಡೂ ದೇಶಗಳ ಮಧ್ಯೆ ಜಂಟಿ ಹೇಳಿಕೆ ಬರಬಹುದು ಎಂದೂ ಗೋಯಲ್ ಹೇಳಿದ್ದಾರೆ. ಭಾರತ ಮತ್ತು ಅಮೆರಿಕ ನಡುವೆ ಜಂಟಿ ಹೇಳಿಕೆ…

Read More

ಸಾಲ ಮಾಡಿ ತಂದಿದ್ದ ‘ಕನಸಿನ ಬೈಕ್’ ಕೊಂಡ ರಾತ್ರಿಯೇ ಕಳ್ಳತನ! ಕೆಟಿಎಂ ಬೈಕ್ ಕಳವಿನ ಕೃತ್ಯ ಸಿಸಿಟಿವಿಲಿ ಸೆರೆ – Kannada News | Nelamangala: Youth’s Dream KTM Bike Stolen on First Night of Purchase; Theft Caught on CCTV

ನೆಲಮಂಗಲ, ಏಪ್ರಿಲ್ 21: ಯುವಕನೊಬ್ಬ ಕಷ್ಟಪಟ್ಟು ಹಣ ಉಳಿಸಿ, ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಅದೇ ದಿನ ರಾತ್ರಿ ಕಳ್ಳತನವಾಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೈಕ್ ಮಾಲೀಕ ಚಂದು ಈಗ ಕಂಗಾಲಾಗಿದ್ದಾರೆ. ನೆಲಮಂಗಲ ನಗರದ ವೀವರ್ಸ್ ಕಾಲೋನಿಯ ಮನೆಯ ಮುಂದೆ ಚಂದು ತನ್ನ ಕೆಟಿಎಂ (KTM) ಬೈಕ್ ಅನ್ನು ಸುರಕ್ಷಿತವಾಗಿ ಲಾಕ್ ಮಾಡಿ ನಿಲ್ಲಿಸಿದ್ದರು. ಆದರೆ, ಮಧ್ಯರಾತ್ರಿ ಬೇರೆ ಬೈಕ್‌ನಲ್ಲಿ ಬಂದ ಕಳ್ಳರ ಗ್ಯಾಂಗ್, ಯಾರ ಭಯವೂ ಇಲ್ಲದೆ ಕ್ಷಣಾರ್ಧದಲ್ಲಿ ಲಾಕ್ ಓಪನ್ ಮಾಡಿದೆ. ಅತ್ಯಂತ…

Read More

ಮೊಜ್ತಬಾ ಖಮೇನಿ ಬದುಕಿದ್ದಾರೆ, ಇರಾನ್ ಜನತೆಗೆ ಧನ್ಯವಾದ ತಿಳಿಸುವ ಸಂದೇಶ ಬಿಡುಗಡೆ

ಟೆಹ್ರಾನ್, ಮಾರ್ಚ್​ 30: ಇರಾನ್​ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ(Mojtaba Khamenei) ಯಿಂದ ಹೊಸ ಸಂದೇಶ ಬಿಡುಗಡೆಯಾಗಿದೆ. ಲಿಖಿತ ಸಂದೇಶದಲ್ಲಿ ಅಮೆರಿಕ ಮತ್ತು ಇಸ್ರೇಲ್ ವಿರುದ್ಧದ ಯುದ್ಧದಲ್ಲಿ ಇರಾಕ್ ಜನರು ನೀಡಿದ ಬೆಂಬಲಕ್ಕೆ ಅವರು ಧನ್ಯವಾದ ಅರ್ಪಿಸಿದ್ದಾರೆ ಎಂದು ಇರಾನಿನ ಮಾಧ್ಯಮಗಳು ವರದಿ ಮಾಡಿವೆ. ಅಯತೊಲ್ಲಾ ಖಮೇನಿ ಮರಣದ ನಂತರ ಹೊಸ ಸರ್ವೋಚ್ಚ ನಾಯಕ ಕಾಣಿಸಿಕೊಂಡಿಲ್ಲ, ಇಲ್ಲಿಯವರೆಗೆ ಕೆಲವೇ ಲಿಖಿತ ಹೇಳಿಕೆಗಳನ್ನು ನೀಡಿದ್ದಾರೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವುದು ಅವರ ಇರುವಿಕೆಯ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿತ್ತು. ಅದೇ ಸಮಯದಲ್ಲಿ…

Read More

ಅಂತಾರಾಷ್ಟ್ರೀಯ ಮ್ಯಾಗಜಿನ್ ಅಲ್ಲಿ ಯಶ್ ಫೋಟೋ; ಕನ್ನಡ ಚಿತ್ರರಂಗಕ್ಕೆ ಹೆಮ್ಮೆಯ ಕ್ಷಣ – Kannada News | Yash on Variety Cover: ‘The Yash Effect’ and Toxic Film’s Global Impact

‘ಕೆಜಿಎಫ್’ ಮೂಲಕ ಇಡೀ ಭಾರತೀಯ ಚಿತ್ರರಂಗವನ್ನೇ ತಮ್ಮತ್ತ ತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್, ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡುತ್ತಿದ್ದಾರೆ. ಅವರ ನಟನೆಯ ‘ಟಾಕ್ಸಿಕ್’ ಸಿನಿಮಾ ವಿಶ್ವ ಮಟ್ಟದಲ್ಲಿ ತೆರೆಗೆ ಬರಲು ರೆಡಿ ಆಗಿದೆ. ಹೀಗಿರುವಾಗಲೇ ಅಂತಾರಾಷ್ಟ್ರೀಯ ನಿಯತಕಾಲಿಕೆ ‘ವೆರೈಟಿ’ ತನ್ನ ಕವರ್ ಪೇಜ್ ಮೇಲೆ ಯಶ್ ಅವರ ಫೋಟೋವನ್ನು ಫೀಚರ್ ಮಾಡಿದೆ. ‘ಇದು ಯಶ್ ಎಫೆಕ್ಟ್’ ಎಂದು ಬರೆದಿದೆ. 1.ಪ್ರತಿಷ್ಠಿತ ‘ವೆರೈಟಿ’ ಮ್ಯಾಗಜೀನ್ ಕವರ್ ಪುಟದಲ್ಲಿ ಯಶ್ 2. The Yash Effect’…

Read More