Headlines

U19 World Cup 2026: ಪಾಕ್ ಬಳಿಕ ಬಾಂಗ್ಲಾ ಜೊತೆಗೆ ಶೇಕ್ ಹ್ಯಾಂಡ್ ಮಾಡದ ಟೀಂ ಇಂಡಿಯಾ – Kannada News | India U19 vs Bangladesh: Ayush Mhatre Handshake Row Ignites New Cricket Controversy

ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಐಸಿಸಿ ಅಂಡರ್-19 ವಿಶ್ವಕಪ್ 2026 ರ ತನ್ನ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು ಎದುರಿಸಿತು. ಮಳೆ ಪೀಡಿತ ಈ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಮಾಡಿತು. ಆದಾಗ್ಯೂ ಟಾಸ್ ಸಮಯದಲ್ಲಿ ನಡೆದ ಅಚ್ಚರಿಯ ಘಟನೆ ಇದೀಗ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ವಿವಾದವನ್ನು ಹುಟ್ಟುಹಾಕಿದೆ. ನಡೆದಿದ್ದೇನೆಂದರೆ ಟಾಸ್ ಮುಗಿದ ಎರಡೂ ತಂಡಗಳ ನಾಯಕರು ಹ್ಯಾಂಡ್‌ಶೇಕ್ ಮಾಡಲಿಲ್ಲ. ಬಾಂಗ್ಲಾದೇಶ ನಾಯಕ ಕೈಕುಲುಕಲು ತಮ್ಮ ಕೈಯನ್ನು ಜೇಬಿನಿಂದ ಹೊರತೆಗೆದರಾದರೂ, ಟೀಂ ಇಂಡಿಯಾ ನಾಯಕ…

Read More

ಬೀದರ್​​ನ​ ಬಿದ್ರಿ ಕಲೆಗೂ ತಟ್ಟಿದ ಯುದ್ಧದ ಬಿಸಿ: ವಿದೇಶಿ ವಹಿವಾಟು ಕುಸಿತ; ಸಂಕಷ್ಟದಲ್ಲಿ ಕಲಾವಿದರು

ಬೀದರ್​​​, ಮಾರ್ಚ್​​ 13: ಜಗತ್ತಿನಾದ್ಯಾಂತ ಪ್ರಸಿದ್ಧಿ ಪಡೆದಿರುವ ಐತಿಹಾಸಿಕ ಬೀದರಿ ಕಲೆಗೆ ಅಮೆರಿಕಾ, ಇಸ್ರೇಲ್, ಇರಾನ್ ಯುದ್ಧದಿಂದಾಗಿ (iran israel war) ವ್ಯಾಪಾರ ಕುಸಿತವಾಗಿದೆ. ಬೀದರಿ ಕಲೆಯನ್ನ ನಂಬಿಕೊಂಡು ಬದುಕು ಕಟ್ಟಿಕೊಂಡಿರುವ ಕುಟುಂಬಗಳಿಗೆ ಸಂಕಷ್ಟ ಎದುರಾಗಿದೆ. ಬೀದರಿ ಕಲೆಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕರು ಈ ಕಲೆಯನ್ನ ಪ್ರೋತ್ಸಾಹಿಸಬೇಕಾದ ಸರ್ಕಾರ ಕಂಡುಕಾಣದಂತೆ ಕುಳಿತುಬಿಟ್ಟಿದ್ದು, ಯುದ್ಧದ ಎಫೆಕ್ಟ್​​ ಹಿನ್ನಲೆ ಬಿದ್ರಿ ಕಲಾಕೃತಿಗಳು ಮಾರಾಟವಾಗುತ್ತಿಲ್ಲ. ಬೀದರ್ ಜಿಲ್ಲೆ ಎಂದ ಕೂಡಲೇ ನಮಗೆ ತಕ್ಷಣ ನೆನಪಾಗುವುದು ಜಗತ್ತಿನಾದ್ಯಾಂತ ಪ್ರಸಿದ್ಧಿ ಪಡೆದಿರುವ ಬೀದರಿ ಕಲೆ….

Read More

ತಿರುವನಂತಪುರಂ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು, ಭಾವನಾತ್ಮಕ ಪತ್ರ ಬರೆದ ಪ್ರಧಾನಿ ಮೋದಿ – Kannada News | Thiruvananthapuram BJP Victory: PM Modi’s Emotional Letter to New Mayor

ತಿರುವನಂತಪುರಂ, ಜನವರಿ 01: ಕೇರಳದ ರಾಜಧಾನಿ ತಿರುವನಂತಪುರಂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಭೇರಿ ಸಾಧಿಸಿ ಮೇಯರ್ ಹುದ್ದೆಗೇರಿದ ಬಿಜೆಪಿ ಮುಖಂಡರಿಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಹೃದಯ ಪೂರ್ವಕ ಭಾವನಾತ್ಮಕ ಪತ್ರ ಬರೆದಿದ್ದಾರೆ. 2026ರ ಹೊಸ ವರ್ಷದ ಸುಸಂದರ್ಭದಲ್ಲಿ ಮೇಯರ್ ಆಗಿ ನೇಮಕವಾಗಿರುವ ವಿವಿ ರಾಜೇಶ್ ಹಾಗೂ ಉಪ ಮೇಯರ್ ಆಶಾ ಮಾತ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಹಾಗೆಯೇ ಈ ಅಭೂತಪೂರ್ವ ಜಯಕ್ಕೆ ಕಾರಣವಾದ ಸ್ಥಳೀಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರಿಗೆ ಅಭಿನಂದನೆ…

Read More

ಠಾಣೆಗೆ ದೂರು ಕೊಡಲು ಬಂದ ವೃದ್ಧರೊಬ್ಬರ ಎದುರು ಮೇಜಿನ ಮೇಲೆ ಕಾಲು ಚಾಚಿ ಕುಳಿತ ಮಹಿಳಾ ಕಾನ್​ಸ್ಟೆಬಲ್ – Kannada News | Rajasthan Police: Female Constable Suspended for Disrespecting Elderly Complainant

ಡುಂಗರಪುರ,ಜೂನ್ 27: ಸಾರ್ವಜನಿಕರ ರಕ್ಷಣೆ ಮತ್ತು ಸೇವೆಗಾಗಿಯೇ ಮುಡಿಪಾಗಿರಬೇಕಾದ ಪೊಲೀಸ್ ಇಲಾಖೆಯ ಸಿಬ್ಬಂದಿಯೊಬ್ಬರು ಸೌಜನ್ಯವನ್ನೇ ಮರೆತು ವರ್ತಿಸಿರುವ ಆಘಾತಕಾರಿ ಘಟನೆಯೊಂದು ರಾಜಸ್ಥಾನದಲ್ಲಿ ಬೆಳಕಿಗೆ ಬಂದಿದೆ. ಪೊಲೀಸ್(Police) ಠಾಣೆಗೆ ದೂರು ನೀಡಲು ಬಂದಿದ್ದ ವೃದ್ಧ ನಾಗರಿಕರೊಬ್ಬರ ಎದುರೇ ಮಹಿಳಾ ಕಾನ್‌ಸ್ಟೆಬಲ್ ಒಬ್ಬರು ಮೇಜಿನ ಮೇಲೆ ಎರಡೂ ಕಾಲುಗಳನ್ನು ಚಾಚಿ ಉಡಾಫೆಯಿಂದ ಕುಳಿತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಫೋಟೋ ದೊಡ್ಡ ಮಟ್ಟದ ಚರ್ಚೆ ಮತ್ತು ಆಕ್ರೋಶದ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 4ರ ದಿನಭವಿಷ್ಯ

ಒಂದು ಸಣ್ಣ ಬಟ್ಟಲಿನಲ್ಲಿ ನೀರು ತೆಗೆದುಕೊಂಡು ಅದಕ್ಕೆ ಒಂದು ಚಿಟಿಕೆ ಅರಿಶಿನ ಹಾಕಿ ಮನೆಯ ಮೂಲೆ ಮೂಲೆಗೆ ಪ್ರೋಕ್ಷಣೆ ಮಾಡಿ. ಅರಿಶಿನವು ಗುರು ಬಲವನ್ನು ಹೆಚ್ಚಿಸಿ, ನಕಾರಾತ್ಮಕ ಶಕ್ತಿಯನ್ನು ದೂರ ಮಾಡುತ್ತದೆ. ಈ ದಿನ ಯಾರೊಂದಿಗೂ ವಾದಕ್ಕೆ ಇಳಿಯಬೇಡಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ತುಂಬ ಒತ್ತಡದಲ್ಲಿಯೂ ಅದ್ಭುತವಾದ ಫಲಿತಾಂಶವನ್ನು ಪಡೆಯಲಿದ್ದೀರಿ. ವೃತ್ತಿ ಅಥವಾ ವ್ಯವಹಾರದಲ್ಲಿ ಇರುವವರು ಜೊತೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಅನುಕೂಲಗಳನ್ನು ಮಾಡಿಕೊಡಲಿದ್ದೀರಿ. ಬಹಳ…

Read More

Video: ಅಮೆರಿಕದ ಹಾಕಿ ಕ್ರೀಡಾಂಗಣದಲ್ಲಿ ಗುಂಡಿನ ದಾಳಿ, ಮೂವರು ಸಾವು – Kannada News | Gunfire Erupts at Rhode Island Hockey Game, in US Three Dead

ವಾಷಿಂಗ್ಟನ್, ಫೆಬ್ರವರಿ 17: ಅಮೆರಿಕದ ರೋಡ್ ಐಲೆಂಡ್ ರಾಜ್ಯದ ಹಾಕಿ ಕ್ರೀಡಾಂಗಣದಲ್ಲಿ ನಡೆದ ಗುಂಡಿನ ದಾಳಿಯು ಆ ಪ್ರದೇಶದಲ್ಲಿ ಭೀತಿಯನ್ನು ಸೃಷ್ಟಿಸಿದೆ.ಗುಂಡಿನ ದಾಳಿಯಲ್ಲಿ ಶಂಕಿತ ದಾಳಿಕೋರ ಸೇರಿದಂತೆ ಮೂವರು ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆ. ಸತ್ತವರಲ್ಲಿ ಒಬ್ಬ ಯುವತಿಯೂ ಸೇರಿದ್ದಾರೆ ಎಂದು ಸಿಎನ್‌ಎನ್ ವರದಿ ಮಾಡಿದೆ. ಘಟನೆಯ ನಂತರ ದಾಳಿಕೋರನು ತನ್ನನ್ನು ತಾನೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ ಎಂದು ಕಾನೂನು ಜಾರಿ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ಗುಂಡು ಹಾರಿಸಿದ ವ್ಯಕ್ತಿ ತನ್ನ ಕುಟುಂಬದ…

Read More

Lunar Eclipse 2026: ಗ್ರಹಣ ಕಾಲದಲ್ಲಿ ಅನುಸರಿಸಬೇಕಾದ ನಿಯಮ ಮತ್ತು ಪರಿಹಾರ ಕ್ರಮಗಳ ಮಾಹಿತಿ ಇಲ್ಲಿದೆ – Kannada News | Holi Purnima Lunar Eclipse 2026: Astrological Impact, Rituals and Post Grahan Remedies

ಗವಿ ಗಂಗಾಧರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಅವರು ಹೋಳಿ ಹುಣ್ಣಿಮೆಯಂದು ಸಂಭವಿಸುವ ಚಂದ್ರಗ್ರಹಣದ ಬಗ್ಗೆ ವಿಶಿಷ್ಟ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಸೂರ್ಯಗ್ರಹಣ ಸಂಭವಿಸಿದ ಹದಿನೈದು ದಿನಗಳ ನಂತರ, ಹೋಳಿ ಮಾಸದ ಈ ಪೌರ್ಣಮಿಯಂದು ಬರುವ ಚಂದ್ರಗ್ರಹಣವು ವಿಶೇಷ ಮಹತ್ವವನ್ನು ಹೊಂದಿದೆ ಎಂದು ಅವರು ತಿಳಿಸಿದ್ದಾರೆ. ಗ್ರಹಣ ಕಾಲ ಮತ್ತು ಜಾಗತಿಕ ವಿದ್ಯಮಾನಗಳ ಕುರಿತು ಮಾತನಾಡಿದ ದೀಕ್ಷಿತ್ ಅವರು, ಗ್ರಹಣ ಆರಂಭವಾಗುವ ಹೊತ್ತಿಗಾಗಲೇ ಇರಾನ್ ಮತ್ತು ಇರಾಕ್ ನಡುವೆ ಯುದ್ಧದ ವಾತಾವರಣ ಸೃಷ್ಟಿಯಾಗಿರುವುದನ್ನು ಉಲ್ಲೇಖಿಸಿದರು. ಹೋಳಿ…

Read More

ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ: ಬಕೆಟ್, ಚೀಲ ಹಿಡಿದು ಓಡಿಬಂದ ಸ್ಥಳೀಯರು – Kannada News | Unprecedented: Boothai Fish Swarm Ullal Shore After Fright, Locals Gather Bounty

ಮಂಗಳೂರು, ಜು.17: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಸಮುದ್ರ ತೀರದಲ್ಲಿ ಇಂದು ನಂಬಲಸಾಧ್ಯವಾದ ಘಟನೆಯೊಂದು ನಡೆದಿದೆ. ಸಾಮಾನ್ಯವಾಗಿ ಆಳ ಸಮುದ್ರದಲ್ಲಿ ದಂಡು ದಂಡಾಗಿ ಸಂಚರಿಸುವ ಬೂತಾಯಿ ಮೀನುಗಳು ಒಮ್ಮಿಂದೊಮ್ಮೆಗೆ ಕಡಲತೀರದ ಮರಳು ದಡಕ್ಕೆ ಬಂದು ಬಿದ್ದಿವೆ. ಕಣ್ಣು ಹಾಯಿಸಿದ ಕಡೆಯಲ್ಲೆಲ್ಲಾ ಬೆಳ್ಳಿ ಹೊಳೆಯುವಂತೆ ಬಿದ್ದಿದ್ದ ಮೀನುಗಳ ರಾಶಿಯನ್ನು ಕಂಡು ಸ್ಥಳೀಯರು ಹಾಗೂ ಪ್ರವಾಸಿಗರು ಆಶ್ಚರ್ಯಚಕಿತರಾಗಿದ್ದಾರೆ. ಬೂತಾಯಿ ಮೀನುಗಳು ಯಾವಾಗಲೂ ಸಮುದ್ರದಲ್ಲಿ ಲಕ್ಷಾಂತರ ಸಂಖ್ಯೆಯ ದೊಡ್ಡ ಗುಂಪುಗಳಲ್ಲಿ ಒಟ್ಟಾಗಿ ಸಂಚರಿಸುತ್ತವೆ. ಇಂದು ಕೂಡ ಇಂತಹದ್ದೇ ಒಂದು ಬೃಹತ್…

Read More

2026 ರಲ್ಲಿ ಎಷ್ಟು ಪಂದ್ಯಗಳನ್ನಾಡಲಿದ್ದಾರೆ ರೋಹಿತ್, ಕೊಹ್ಲಿ? ಇಲ್ಲಿದೆ ಪೂರ್ಣ ವಿವರ – Kannada News | Team India’s Rohit Kohli ODI Schedule 2026: Road to World Cup 2027

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಟೀಂ ಇಂಡಿಯಾದ (Team India) ಇಬ್ಬರು ಸೂಪರ್​ಸ್ಟಾರ್​ಗಳಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲೂ ಮಿಂಚಿದ್ದರು. ಇದೀಗ ಇವರಿಬ್ಬರನ್ನು ಮತ್ತೆ ರಾಷ್ಟ್ರೀಯ ತಂಡದಲ್ಲಿ ನೋಡುವುದು ಯಾವಾಗ ಎಂಬ ಪ್ರಶ್ನೆ ಎಲ್ಲಾ ಅಭಿಮಾನಿಗಳ ಮನದಲ್ಲಿ ಮೂಡಿದೆ. ಆ ಪ್ರಶ್ನೆಗಳಿಗೆ ನಾವು ಉತ್ತರ ಹೇಳಲಿದ್ದೇವೆ. ಇದರ ಜೊತೆಗೆ ಈ ಇಡೀ ವರ್ಷ ಅಂದರೆ 2026 ರಲ್ಲಿ ಈ…

Read More

2nd PUC Result: ಸರ್ವರ್ ಕಿರಿಕಿರಿಗೆ ಬೈ ಹೇಳಿ, ವೆಬ್‌ಸೈಟ್‌ಗಿಂತಲೂ ಮೊದಲೇ ದ್ವಿತೀಯ PUC ರಿಸಲ್ಟ್​ ನೋಡಿ

ಬೆಂಗಳೂರು, (ಏಪ್ರಿಲ್ 08): ದ್ವಿತೀಯ ಪಿಯುಸಿ ಫಲಿತಾಂಶದ (2nd PUC Results) ದಿನಾಂಕದ ಗೊಂದಲಕ್ಕೆ ತೆರೆ ಬಿದ್ದಿದ್ದು, ನಾಳೆ ಅಂದರೆ ಏಪ್ರಿಲ್​​ 9 ರಂದು ಫಲಿತಾಂಶ ಪ್ರಕಟಣೆಯಾಗಲಿದೆ ಎಂದು ಪರೀಕ್ಷಾ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ನಂತರ ಮಧ್ಯಾಹ್ನ 3ಗಂಟೆಗೆ ಅಧಿಕೃತ ವೆಬ್‌ಸೈಟ್​​ನಲ್ಲಿ ರಿಸಲ್ಟ್​ ನೋಡಬಹುದಾಗಿದೆ. ಇನ್ನು ವಿಶೇಷ ಅಂದ್ರೆ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್…

Read More