ಮಲೆ ಮಾದಪ್ಪನಿಗೂ ತಟ್ಟಿದ ಯುದ್ಧದ ಬಿಸಿ: ಹೀಗೆ ಮುಂದುವರೆದ್ರೆ ಭಕ್ತರಿಗಿಲ್ಲ ಅನ್ನದಾಸೋಹ, ಲಾಡು ಪ್ರಸಾದ

ಚಾಮರಾಜನಗರ, ಮಾರ್ಚ್​ 11: ಮಧ್ಯಪ್ರಾಚ್ಯದ ಕದನ (Middle East conflict) ಇಡೀ ವಿಶ್ವಕ್ಕೆ ತಲೆನೋವು ತಂದೊಡ್ಡಿದೆ. ದೇಶದೆಲ್ಲೆಡೆ ಗ್ಯಾಸ್ ಸಿಲಿಂಡರ್ ಅಭಾವ ಎದುರಾಗಿದೆ. ಇತ್ತ ಮಾದಪ್ಪನಿಗೂ (Male Mahadeshwara Hills) ಯುದ್ಧದ ಕಾರ್ಮೋಡ ಕವಿದಿದ್ದು, ಯುಗಾದಿ ಜಾತ್ರೆಗೆ ಅನ್ನದಾಸೋಹ ಮತ್ತು ಲಾಡು ಪ್ರಸಾದಕ್ಕೂ ಎಫೆಕ್ಟ್ ಆಗುವ ಸಾಧ್ಯತೆ ಇದೆ. ದಾಸೋಹ, ಲಾಡು ತಯಾರಿಕೆ ಸ್ಥಗಿತ ಸಾಧ್ಯತೆ ಏಳು ಮಲೆ ಎಪ್ಪತ್ತೇಳು ಮಲೆ ಒಡೆಯ. ಕಲಿಯುಗದ ಕಲ್ಪತರು ಬೇಡಿದನ್ನ ಕರುಣಿಸುವ ಮಾಯ್ಕಾರ ಈ ಮಾದಪ್ಪ. ಈ ಮಾದಪ್ಪನಿಗೆ ಇದೀಗ…

Read More

ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?: ಮತ್ತೆ ವಿವಾದ – Kannada News | CET Exam Janivara Controversy: Students Forced to Remove Sacred Thread in Bengaluru College

ಬೆಂಗಳೂರು, ಏಪ್ರಿಲ್​​ 23: ಮಡಿವಾಳದ ಕೃಪಾನಿಧಿ ಕಾಲೇಜಿನಲ್ಲಿ ನಡೆದ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಆರೋಪ ಕೇಳಿಬಂದಿದೆ. ಕಳೆದ ವರ್ಷ ಜನಿವಾರದ ವಿಷಯದಲ್ಲಿ ವಿರೋಧಗಳು ವ್ಯಕ್ತವಾಗಿ, ವಿಷಯ ಹೈಕೋರ್ಟ್ ಮೆಟ್ಟಿಲೇರಿ ಮುಖ್ಯಮಂತ್ರಿಗಳು ಕೂಡ ಜನಿವಾರ ತೆಗೆಸದಂತೆ ಸೂಚನೆ ನೀಡಿದ್ದರು. ಆದರೂ, ನಿನ್ನೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯಲು ಪರೀಕ್ಷಾ ಕೇಂದ್ರದ ಸಿಬ್ಬಂದಿ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಒಬ್ಬ ವಿದ್ಯಾರ್ಥಿಯ ಪ್ರಕಾರ, ಪ್ರವೇಶದ ವೇಳೆ ಜನಿವಾರವನ್ನು ಪರಿಶೀಲಿಸಿದ ಸಿಬ್ಬಂದಿ, ಅದನ್ನು ತೆಗೆದುಹಾಕುವಂತೆ ಸೂಚಿಸಿದ್ದಾರೆ. ಇದು ಕೇವಲ…

Read More

ಬಿಹಾರದ ಬಾನ್ಸ್ ಘಾಟ್ ಚಿತಾಗಾರವನ್ನು ಸಂಪೂರ್ಣ ಆಧುನೀಕರಣಗೊಳಿಸಿದ ಇಶಾ ಫೌಂಡೇಷನ್​ – Kannada News | 5 Ways Baans Ghat Crematorium Is Transforming Cremation Services in Bihar Patna by Isha Foundation

ಪಾಟ್ನಾ, ಜೂನ್ 29: ಬಿಹಾರದ ಪಾಟ್ನಾದಲ್ಲಿರುವ ಏಷ್ಯಾದ ಅತಿ ದೊಡ್ಡ ಚಿತಾಗಾರಗಳಲ್ಲಿ ಒಂದಾದ ‘ಬಾನ್ಸ್ ಘಾಟ್’ ಅನ್ನು ಇಶಾ ಔಟ್‌ರೀಚ್ ಸಂಸ್ಥೆಯು ಆಧುನೀಕರಣಗೊಳಿಸುತ್ತಿದೆ. ಇಶಾ ಫೌಂಡೇಷನ್ (Isha Foundation) ತಮಿಳುನಾಡು ಸರ್ಕಾರದ ಸಹಯೋಗದೊಂದಿಗೆ ಚಿತಾಗಾರಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅನುಭವವನ್ನು ಗುರುತಿಸಿ, ಬಿಹಾರ ಸರ್ಕಾರವು ಪಾಟ್ನಾದ ‘ಬಾನ್ಸ್ ಘಾಟ್ ಚಿತಾಗಾರ’ದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ವಹಿಸಿಕೊಳ್ಳಲು ಇಶಾ ಫೌಂಡೇಶನ್‌ನ ಸಾಮಾಜಿಕ ಮತ್ತು ಪರಿಸರ ಕಲ್ಯಾಣ ವಿಭಾಗವಾದ ‘ಇಶಾ ಔಟ್‌ರೀಚ್’ ಅನ್ನು ಆಹ್ವಾನಿಸಿದೆ. ಸಾಂಪ್ರದಾಯಿಕ ಅಂತ್ಯಸಂಸ್ಕಾರದ ಪವಿತ್ರತೆಯನ್ನು ಕಾಪಾಡಿಕೊಳ್ಳುವ ಜೊತೆಗೆ,…

Read More

ಇರಾನ್​ನ ಹೊಸ ಸುಪ್ರೀಂ ನಾಯಕ ಮುಜ್ತಾಬಾ ಖಮೇನಿಯ ಆಸ್ತಿ ಎಷ್ಟು? – Kannada News | Iran’s New Supreme Leader Mojtaba Hosseini Khamenei net worth and Family

ನವದೆಹಲಿ, ಮಾರ್ಚ್ 4: ಇರಾನ್‌ನ ತಜ್ಞರ ಸಭೆಯು ಹತ್ಯೆಗೀಡಾದ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯವರ (Ayatollah Ali Khamenei) ಎರಡನೇ ಮಗ 56 ವರ್ಷದ ಮೊಜ್ತಬಾ ಹೊಸೇನಿ ಖಮೇನಿ ಅವರನ್ನು ಇರಾನ್ ದೇಶದ ಹೊಸ ಸರ್ವೋಚ್ಚ ನಾಯಕರನ್ನಾಗಿ ಆಯ್ಕೆ ಮಾಡಿದೆ. ಮೊಜ್ತಾಬಾ ಅವರು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆಂದು ಹೇಳಲಾಗಿದೆ. ಇರಾನ್‌ನ ತಜ್ಞರ ಸಭೆಯು ರೆವಲ್ಯೂಷನರಿ ಗಾರ್ಡ್ಸ್‌ನ ಒತ್ತಡದ ಮೇರೆಗೆ ಮೊಜ್ತಾಬಾ ಅವರನ್ನು ಆಯ್ಕೆ ಮಾಡಿದೆ ಎಂದು ಕೂಡ…

Read More

ಕೊಲ್ಕತ್ತಾದ ಆರ್​ಜಿ ಕರ್ ಅತ್ಯಾಚಾರ, ಕೊಲೆ ಪ್ರಕರಣದ ಸಿಬಿಐ ಮರುತನಿಖೆಗೆ ಹೈಕೋರ್ಟ್ ಆದೇಶ – Kannada News | Calcutta High Court orders fresh CBI SIT probe into RG Kar rape case

ಕೊಲ್ಕತ್ತಾ, ಮೇ 21: ಕೊಲ್ಕತ್ತಾ ಹೈಕೋರ್ಟ್ ಆರ್‌ಜಿ ಕರ್ (RG Kar Hospital) ಆಸ್ಪತ್ರೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪುರಾವೆಗಳನ್ನು ನಾಶಪಡಿಸಲು ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ನಡೆದಿದೆ ಎನ್ನಲಾದ ಸಂಚಿನ ಕುರಿತು ಕೇಂದ್ರ ತನಿಖಾ ಸಂಸ್ಥೆಯ (CBI) ಹೊಸ ವಿಶೇಷ ತನಿಖಾ ತಂಡದಿಂದ (SIT) ತನಿಖೆ ನಡೆಸುವಂತೆ ಇಂದು ಮಹತ್ವದ ಆದೇಶ ನೀಡಿದೆ. ಹೈಕೋರ್ಟ್ ಆದೇಶದ ಪ್ರಮುಖ ಮುಖ್ಯಾಂಶಗಳು: ತ್ರಿಸದಸ್ಯ ಸಿಬಿಐ ಎಸ್‌ಐಟಿ ರಚನೆ: ಜಂಟಿ ನಿರ್ದೇಶಕರ (ಪೂರ್ವ ವಲಯ) ನೇತೃತ್ವದಲ್ಲಿ ಮೂರು ಸದಸ್ಯರ ಹೊಸ…

Read More

ದೆಹಲಿಯ ಎಐ ಶೃಂಗಸಭೆಯಲ್ಲಿ ಹೈಡ್ರಾಮಾ; ಶರ್ಟ್ ಬಿಚ್ಚಿ ಮೋದಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ – Kannada News | Indian Youth Congress stages shirtless protest at AI Impact summit

ನವದೆಹಲಿ, ಫೆಬ್ರವರಿ 20: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Impact Summit) ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಶರ್ಟ್ ಬಿಚ್ಚಿ, ಮೋದಿ ಹಾಗೂ ಟ್ರಂಪ್ ಫೋಟೋಗಳಿರುವ ಅಂಗಡಿಯನ್ನು ಕೈಯಲ್ಲಿ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಆ ಕಾರ್ಯಕರ್ತರು ಹೇಗೆ ಶೃಂಗಸಭೆಯ ಆವರಣದೊಳಗೆ ಪ್ರತಿಭಟನೆ ನಡೆಸಿದರು, ಈ ವೇಳೆ ಭದ್ರತಾ ಸಿಬ್ಬಂದಿ ಏನು ಮಾಡುತ್ತಿದ್ದರು ಎಂಬ ಪ್ರಶ್ನೆ ಎದ್ದಿದೆ. ಹಲವು ದೇಶಗಳ ನಾಯಕರು ಈ ಶೃಂಗಸಭೆಯಲ್ಲಿ ಪಾಲ್ಗೊಂಡಿರುವುದರಿಂದ…

Read More

ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಜಿಗಿತ: ಒಡಿಶಾದಲ್ಲಿ ದೇಶದ ಮೊದಲ ‘3D ಗ್ಲಾಸ್ ಚಿಪ್’ ಘಟಕಕ್ಕೆ ಚಾಲನೆ – Kannada News | Odisha: India’s 1st Advanced 3D Glass Chip Packaging Unit Launched, Boosts Semiconductor Hub

3ಡಿ ಗ್ಲಾಸ್ ಚಿಪ್ ಘಟಕದ ವಿವರಣೆ ಕೇಳುತ್ತಿರುವ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್.Image Credit source: PTI ಭುವನೇಶ್ವರ್, ಏಪ್ರಿಲ್ 20: ಭಾರತವನ್ನು ಜಾಗತಿಕ ಸೆಮಿಕಂಡಕ್ಟರ್ ಹಬ್ ಆಗಿ ಮಾಡುವ ನಿಟ್ಟಿನಲ್ಲಿ ಒಡಿಶಾ ರಾಜ್ಯವು ಇಂದು ಮಹತ್ವದ ಹೆಜ್ಜೆಯನ್ನಿಟ್ಟಿದೆ. ದೇಶದ ಮೊತ್ತಮೊದಲ ಸುಧಾರಿತ ‘3D ಗ್ಲಾಸ್ ಚಿಪ್ ಪ್ಯಾಕೇಜಿಂಗ್’ (Advanced 3D Glass Chip Packaging) ಘಟಕಕ್ಕೆ ಭುವನೇಶ್ವರದ ಇನ್ಫೋ ವ್ಯಾಲಿಯಲ್ಲಿ ಭಾನುವಾರ (ಏಪ್ರಿಲ್ 19, 2026) ಅದ್ಧೂರಿ ಚಾಲನೆ…

Read More

World Telecommunication Day 2026: ವಿಶ್ವ ದೂರಸಂಪರ್ಕ ದಿನದ ಇತಿಹಾಸ, ಮಹತ್ವವನ್ನು ತಿಳಿದುಕೊಳ್ಳಿ – Kannada News | World Telecommunication Day 2026: Do you know the purpose of celebrating World Telecommunication Day?

ವಿಶ್ವ ದೂರ ಸಂಪರ್ಕ ದಿನImage Credit source: png magic ಮಾನವ ಇತಿಹಾಸದುದ್ದಕ್ಕೂ ಸಂವಹನ ಸಾಧನಗಳು ನಿರಂತರವಾಗಿ ವಿಕಸನ ಹೊಂದುತ್ತಾ ಬಂದಿದೆ. ಹಿಂದೆಲ್ಲಾ ದೂರದೂರಿನಲ್ಲಿರುವ ತಮ್ಮ ಸಂಬಂಧಿಕರು, ತಮ್ಮ ಮನೆಯವರೊಂದಿಗೆ ಕೇವಲ ಪತ್ರಗಳ ಮೂಲಕ ಸಂಪರ್ಕ ಸಾಧಿಸುತ್ತಿದ್ದರು. ಅದೇ ದೂರಸಂಪರ್ಕ (Telecommunication) ವ್ಯವಸ್ಥೆ ಬಂದ ನಂತರ ಜಗತ್ತು ತುಂಬಾನೇ ಹತ್ತಿರವಾಗಿದೆ ಅಂತಾನೇ ಹೇಳಬಹುದು. ಇಂಟರ್ನೆಟ್, ಮೊಬೈಲ್ ನೆಟ್‌ವರ್ಕ್‌ಗಳು, ಉಪಗ್ರಹ ಸಂವಹನಗಳು ಅಥವಾ ಸಾಮಾಜಿಕ ಮಾಧ್ಯಮ ವೇದಿಕೆಗಳಾಗಿರಲಿ, ಈ ಎಲ್ಲಾ ತಂತ್ರಜ್ಞಾನಗಳು, ದೂರಸಂಪರ್ಕ ವ್ಯವಸ್ಥೆಗಳು ಇಂದು ನಮ್ಮ ಜೀವನದ ಅತ್ಯಗತ್ಯ ಭಾಗವಾಗಿದೆ….

Read More

ರಣವೀರ್​​ ತಲೆಗೇರಿತೇ ‘ಧುರಂಧರ್ 2’ ಯಶಸ್ಸು? ನಡೆದುಕೊಂಡ ರೀತಿಗೆ ಶುರುವಾಗಿದೆ ಚರ್ಚೆ

ರಣವೀರ್ ಸಿಂಗ್ ಅವರು ಚಿತ್ರರಂಗದ ಹಿನ್ನೆಲೆ ಹೊಂದಿದ್ದರೂ ಅವರು ಸಾಕಷ್ಟು ಏರಿಳಿತ ಅನುಭವಿಸಬೇಕಾಯಿತು. ಅವರನ್ನು ಅನೇಕರು ನಿರ್ಲಕ್ಷಿಸಿದ್ದರು. ಈಗ ‘ಧುರಂಧರ್’ ಹಾಗೂ ‘ಧುರಂಧರ್ 2’ ಮೂಲಕ ಎಲ್ಲರಿಗೂ ಅವರು ಉತ್ತರ ನೀಡಿದ್ದಾರೆ. ಈ ಸಂದರ್ಭದಲ್ಲಿ ಒಂದು ವಿಡಿಯೋ ವೈರಲ್ ಆಗಿದೆ. ಬಾಲಿವುಡ್​ ಸೂಪರ್​ ಸ್ಟಾರ್ ಶಾರುಖ್ ಖಾನ್ (Shahr Rukh Khan) ಅವರನ್ನು ರಣವೀರ್ ಸಿಂಗ್ ಸಂಪೂರ್ಣವಾಗಿ ನಿರ್ಲಕ್ಷಿಸಿದರೇ ಎನ್ನುವ ಪ್ರಶ್ನೆ ಮೂಡಿದೆ. ರಣವೀರ್​​ಗೆ ಯಶಸ್ಸು ತಲೆಗೇರಿದೆ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ. ಅನಂತ್ ಅಂಬಾನಿ ಗುಜರಾತ್​​ನ ಜಾಮ್​​ನಗರದಲ್ಲಿ…

Read More

OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ – Kannada News | OTD: Sri Lanka’s cricket team attacked in Pakista

ಮಾರ್ಚ್ 3 ಅನ್ನು ಕ್ರಿಕೆಟ್ ಇತಿಹಾಸದ ಅತ್ಯಂತ ಕರಾಳ ದಿನ ಎಂದು ಪರಿಗಣಿಸಲಾಗುತ್ತದೆ. ಇದಕ್ಕೆ ಮುಖ್ಯ ಕಾರಣ 2009 ರಲ್ಲಿ ಕ್ರಿಕೆಟಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿ.  ಮಾರ್ಚ್ 3, 2009 ರಂದು ಪಾಕಿಸ್ತಾನದ ಲಾಹೋರ್‌ನಲ್ಲಿ ಶ್ರೀಲಂಕಾ ತಂಡದ ಮೇಲೆ ಉಗ್ರರು ದಾಳಿ ನಡೆಸಿದ್ದರು. ಈ ಭೀಕರ ದಾಳಿ ನಡೆದು ಇಂದಿಗೆ ಬರೋಬ್ಬರಿ 17 ವರ್ಷಗಳಾಗಿವೆ. ಲಾಹೋರ್​ನಲ್ಲಿ ನಡೆಯುತ್ತಿದ್ದ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟಕ್ಕಾಗಿ ಗಡಾಫಿ ಕ್ರೀಡಾಂಗಣಕ್ಕೆ ಬಸ್‌ನಲ್ಲಿ ತೆರಳುತ್ತಿದ್ದಾಗ ಲಿಬರ್ಟಿ ಚೌಕದ ಬಳಿಕ ಸುಮಾರು…

Read More