ವಿಜಯ್ ರೀತಿ ಕರ್ನಾಟಕದಲ್ಲಿ ಗೆಲ್ಲೋದು ಯಾರು? ಉತ್ತರ ಕೊಟ್ಟ ರಾಗಿಣಿ ದ್ವಿವೇದಿ – Kannada News | Ragini Dwivedi talks about Thalapathy Vijay election win and Darshan Kichcha Sudeep Yash

ತಮಿಳುನಾಡಿನಲ್ಲಿ ದಳಪತಿ ವಿಜಯ್ (Thalapathy Vijay) ಅವರು ಚುನಾವಣೆ ಗೆದ್ದು ಸರ್ಕಾರ ರಚಿಸುತ್ತಿದ್ದಾರೆ. ಅವರ ಈ ಗೆಲುವು ಹಲವರಿಗೆ ಸ್ಫೂರ್ತಿ ಆಗಿದೆ. ಈ ಬಗ್ಗೆ ನಟಿ ರಾಗಿಣಿ ದ್ವಿವೇದಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಕೂಡ ವಿಜಯ್ ರೀತಿ ಬೇರೆ ಯಾವ ನಟರು ಚುನಾವಣೆಯಲ್ಲಿ ನಿಲ್ಲಬಹುದು ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ (Darshan), ಸುದೀಪ್, ಯಶ್ ಮುಂತಾದವರ ಹೆಸರು ಹೇಳಿಬರುತ್ತಿದೆ. ‘ಮನಸ್ಸು ಮಾಡಿದರೆ ಯಾರು ಏನು ಬೇಕಾದರೂ ಮಾಡಬಹುದು. ಈ ಎಲ್ಲ ನಟರಿಗೂ…

Read More

ಪಾಕಿಸ್ತಾನದ ಮಸೀದಿಯಲ್ಲಿ ಆತ್ಮಾಹುತಿ ಸ್ಫೋಟ ನಡೆದಿದ್ದು ಹೇಗೆ? – Kannada News | Suicide Bomb Blast Near Mosque In Pakistans Capital Islamabad

ಇಸ್ಲಮಾಬಾದ್, ಫೆಬ್ರವರಿ 6: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ (Bomb Blast) 24ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಡಜನ್​ಗಟ್ಟಲೆ ಜನರು ಗಾಯಗೊಂಡಿದ್ದಾರೆ. ಶೆಹಜಾದ್ ಟೌನ್ ಪ್ರದೇಶದಲ್ಲಿರುವ ಶಿಯಾ ಮಸೀದಿ ತರ್ಲೈ ಇಮಾಮ್‌ಬರ್ಗಾದಲ್ಲಿ ಈ ಸ್ಫೋಟ ಸಂಭವಿಸಿದೆ. ಉಜ್ಬೇಕಿಸ್ತಾನ್ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಅವರ ಎರಡು ದಿನಗಳ ಅಧಿಕೃತ ಭೇಟಿಯ ಸಮಯದಲ್ಲಿಯೇ ಈ ದಾಳಿ ನಡೆದಿದೆ. ತಕ್ಷಣ ಪೊಲೀಸ್ ತಂಡಗಳು ಮತ್ತು ರಕ್ಷಣಾ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು….

Read More

ಪತಂಜಲಿ ಲೋಹಾಸವ ಸಿರಪ್; ಏನಿದು, ಯಾಕಾಗಿ ಬೇಕು, ಇದು ಹೇಗೆ ಕೆಲಸ ಮಾಡುತ್ತೆ? ಇಲ್ಲಿದೆ ವಿವರ – Kannada News | Patanjali Lohasava syrup useful in treating anaemia and iron deficiency

ಇತ್ತೀಚಿನ ದಿನಗಳಲ್ಲಿ ರಕ್ತಹೀನತೆ ಸಾಮಾನ್ಯ ಸಮಸ್ಯೆಯಾಗುತ್ತಿದೆ. ಇದು ಮಹಿಳೆಯರಲ್ಲಿ ವಿಶೇಷವಾಗಿ ಕಂಡುಬರುತ್ತದೆ. ವೈದ್ಯರು ಕಬ್ಬಿಣಾಂಶವಿರುವ ಔಷಧಿಗಳು, ಸಿರಪ್‌ಗಳು ಮತ್ತು ಸಪ್ಲಿಮೆಂಟ್​ಗಳನ್ನು ಸೂಚಿಸುತ್ತಾರೆ. ಆದಾಗ್ಯೂ, ಆಯುರ್ವೇದದಲ್ಲಿ ಈ ಸ್ಥಿತಿಗೆ ಚಿಕಿತ್ಸೆ ಇದೆಯೇ? ಬಾಬಾ ರಾಮದೇವ್ ಈ ಸಮಸ್ಯೆಗೆ ಪರಿಹಾರ ತಿಳಿಸಿದ್ದಾರೆ. ಪತಂಜಲಿಯ ಲೋಹಾಸವ ಟಾನಿಕ್​ನಿಂದ (Patanjali Lohasava syrup) ರಕ್ತಹೀನತೆ ಮತ್ತು ಕಬ್ಬಿಣದ ಕೊರತೆಗೆ (iron deficiency) ಚಿಕಿತ್ಸೆ ನೀಡಬಹುದು ಎನ್ನುತ್ತಾರೆ. ಲೋಹ ಭಸ್ಮವನ್ನು ಬಳಸಿ ಲೋಹಾಸವ ಟಾನಿಕ್ ಅನ್ನು ತಯಾರಿಸಲಾಗುತ್ತದೆ. ಆಯುರ್ವೇದದ ಪ್ರಕಾರ, ದೇಹವು ಗಿಡಮೂಲಿಕೆಗಳನ್ನು (Herbal…

Read More

ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ

ಚಾಮರಾಜನಗರ, ಮಾರ್ಚ್​​ 11: ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಭಕ್ತರಲ್ಲಿ ಆತಂಕ ಹೆಚ್ಚಿಸಿದೆ. ಬೆಟ್ಟದ ಆನೆ ತಲೆದಿಂಬದ ಬಳಿ ಚಿರತೆ ಓಡಾಟ ಕಂಡುಬಂದಿದ್ದು, ರಸ್ತೆಯ ಇಳಿಜಾರಿನ ತಿರುವಿನಲ್ಲಿ ತಡೆಗೋಡೆ ಪಕ್ಕದಲ್ಲಿ ಚಿರತೆ ಕುಳಿತಿರುವ ದೃಶ್ಯ ವಾಹನದಲ್ಲಿ ತೆರಳುತ್ತಿದ್ದವರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಶಿವರಾತ್ರಿ ಜಾತ್ರೆ ವೇಳೆ ಪಾದಯಾತ್ರಿಕನನ್ನು ಚಿರತೆ ಕೊಂದು ತಿಂದಿತ್ತು. ಈಗ ಮತ್ತೆ ಅದೇ ಸ್ಥಳದಲ್ಲಿ ಚಿರತೆ ಕಾಣಿಸಿಕೊಂಡಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಕೋಚ್ ಚಿಂತಿಸಬೇಡಿ, ಮ್ಯಾಚ್ ಮುಗೀತು! ಇದು ವೈಭವ್ ಆತ್ಮ ವಿಶ್ವಾಸದ ಕಥೆ! – Kannada News | Sangakkara Recalls 15 Year Old Vaibhav’s Fearless IPL Chase

ಕ್ರಿಕೆಟ್ ಜಗತ್ತಿನಲ್ಲಿ ವೈಭವ್ ಸೂರ್ಯವಂಶಿ ಕುರಿತಾದ ಚರ್ಚೆಗಳು ಮುಂದುವರೆದಿದೆ. ಆದರೆ ಅದು ಭಾರತ ಮತ್ತು ಐರ್ಲೆಂಡ್ ನಡುವಣ ಪಂದ್ಯದ ವೇಳೆಯಲ್ಲ. ಬದಲಾಗಿ ಇಂಗ್ಲೆಂಡ್ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಪಂದ್ಯದ ನಡುವೆ. ಈ ಪಂದ್ಯದ ವೇಳೆ ಕಾಮೆಂಟ್ರಿ ಬಾಕ್ಸ್​ನಲ್ಲಿ ಕಾಣಿಸಿಕೊಳ್ಳುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಕುಮಾರ್ ಸಂಗಕ್ಕಾರ ಅವರು ‘ಸ್ಕೈ ಕ್ರಿಕೆಟ್’ಗೆ ವಿಶೇಷ ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದಲ್ಲಿ ಸಂಗಾಕ್ಕರ ವೈಭವ್ ಅವರ ‘ಮಹಾ ವಿಶ್ವಾಸ’ದ ಕಥೆ ಬಿಚ್ಚಿಟ್ಟಿದ್ದಾರೆ. ಕೋಚ್ ಚಿಂತಿಸಬೇಡಿ, ಪಂದ್ಯ ಮುಗಿಯಿತು:…

Read More

ಹಾಸ್ಟೆಲ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ: ಕೊಳೆತ ತರಕಾರಿ ಸಮೇತ ಶಾಸಕರ ಮನೆಗೆ ಬಂದು ವಿದ್ಯಾರ್ಥಿಗಳಿಂದ ದೂರು – Kannada News

ಶಾಸಕರ ಮನೆಗೆ ಕೊಳೆತ ತರಕಾರಿ ಹಿಡಿದುಬಂದ ವಿದ್ಯಾರ್ಥಿಗಳುImage Credit source: Tv9 Kannada ಬೀದರ್​​, ಜೂನ್​ 04: ಶಿಕ್ಷಣಕ್ಕಾಗಿ ಪ್ರತಿ ವರ್ಷ ಕೋಟ್ಯಾಂತರ ಹಣವನ್ನು ಸರ್ಕಾರ ವೆಚ್ಚ ಮಾಡುತ್ತೆ. ಹೀಗಿದ್ದರೂ ಅವುಗಳು ಮಾತ್ರ ಎಷ್ಟರ ಮಟ್ಟಿಗೆ ವಿದ್ಯಾರ್ಥಿಗಳನ್ನು ತಲುಪುತ್ತೆ ಎಂಬುದನ್ನು ಮಾತ್ರ ಆ ಭಗವಂತನೇ ಬಲ್ಲ. ಮಳೆ ಬಂದರೆ ಸೋರುವ ಶಾಲಾ ಕಟ್ಟಡಗಳು, ಸುಣ್ಣ-ಬಣ್ಣವಿಲ್ಲದ ಗೋಡೆಗಳು ಹೀಗೆ ಕೆಲ ಶಾಲೆ-ಕಾಲೇಜುಗಳ ದುಃಸ್ಥಿತಿ ಹೇಳತೀರದು. ಹಾಸ್ಟೆಲ್​​ಗಳ ಅವ್ಯವಸ್ಥೆಯೂ ಇದಕ್ಕೆ ಹೊರತಾಗಿಲ್ಲ. ಈ ನಡುವೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ…

Read More

“ನಾನು ಹೆಣ್ಣು, ನನಗೆ ಮೇಲಧಿಕಾರಿಗಳು ಗೊತ್ತು”: ಗಂಡನಿಗೆ ಪ್ರತಿದಿನ ಹೆಂಡತಿಯಿಂದ ಕಿರುಕುಳ – Kannada News | I Know Officials: Hassan Husband Claims Wifes Harassment and Threats

ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ದಾಂಪತ್ಯ ಕಲಹದ ಪ್ರಕರಣವೊಂದು ಈಗ ಸಾರ್ವಜನಿಕ ಗಮನ ಸೆಳೆದಿದೆ. ಪತಿ ಶಶಿಕುಮಾರ್ ಅವರು ತಮ್ಮ ಪತ್ನಿ ಅರ್ಪಿತಾ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ಆಸ್ತಿಗಾಗಿ ಪತ್ನಿ ತಮ್ಮ ಕುಟುಂಬಕ್ಕೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ. ಶಶಿಕುಮಾರ್ ಮತ್ತು ಅರ್ಪಿತಾ ಪ್ರೀತಿಸಿ ಮದುವೆಯಾಗಿದ್ದು, ಮದುವೆಯ ನಂತರ ಮೊದಲ ಎರಡು ವರ್ಷಗಳು ಸಂತೋಷದಿಂದ ಕಳೆದಿದ್ದವು ಎಂದು ಶಶಿಕುಮಾರ್ ಹೇಳಿದ್ದಾರೆ. ಆದರೆ, ಪತ್ನಿ ಅರ್ಪಿತಾ ತನ್ನ ತಂದೆ-ತಾಯಿಯ ಮನೆಗೆ ಭೇಟಿ ನೀಡಿ ಬಂದ ನಂತರ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ, ರಾಜ್ಯದೆಲ್ಲೆಡೆ ಒಣ ಹವೆ – Kannada News | Bengaluru temperature: Misty weather in Bengaluru, Dry weather elsewhere

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ, ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು, ಜನವರಿ 17: ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಒಣ ಹವೆಯ ವಾತಾವರಣವಿದೆ(Weather Forecast) . ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ…

Read More

Sirsi Marikamba Jatre: ಇಂದಿನಿಂದ ಶಿರಸಿ ಜಾತ್ರೆ ಶುಭಾರಂಭ; ಗದ್ದುಗೆ ಏರಿ ಕುಳಿತ ಮಾರಿಕಾಂಬಾ

ನಾಡಿನ ಶಕ್ತಿ ಪೀಠಗಳಲ್ಲಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ಇಂದು ಬೆಳಿಗ್ಗೆ ನಗರದ ಮಾರಿಕಾಂಬಾ ದೇವಸ್ಥಾನದಿಂದ ದೇವಿಯ ಮೂರ್ತಿಯನ್ನ ರಥದಲ್ಲಿ ಅದ್ಧೂರಿಯಾಗಿ ಮೆರವಣಿಗೆ ಮೂಲಕ ಗದ್ದುಗೆಗೆ ತರಲಾಯಿತು. ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.  ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಪ್ರಸಿದ್ದ ಮಾರಿಕಾಂಬಾ ಜಾತ್ರಾ ಮಹೋತ್ಸವ ಇಡೀ ರಾಜ್ಯದಲ್ಲಿಯೇ ಅತಿದೊಡ್ಡ ಜಾತ್ರಾ ಮಹೋತ್ಸವ ಎನ್ನುವ ಖ್ಯಾತಿ ಪಡೆದಿದೆ. ಸದ್ಯ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ….

Read More

ಜಾರ್ಖಂಡ್​ನಲ್ಲಿ ಭೀಕರ ರಸ್ತೆ ಅಪಘಾತ, ಮದುವೆಯ ಬ್ಯಾಂಡ್ ವಾಹನಕ್ಕೆ ಲಾರಿ ಡಿಕ್ಕಿ, 7 ಮಂದಿ ಸಾವು – Kannada News | Jharkhand: Horrific Road Accident Claims 7 Lives; Wedding Band Vehicle Hit by Truck on NH 23

ರಾಂಚಿ, ಜೂನ್ 26: ಜಾರ್ಖಂಡ್‌ನ ರಾಮಗಢ ಜಿಲ್ಲೆಯಲ್ಲಿ ಕಲ್ಲಿದ್ದಲು ತುಂಬಿದ್ದ  ಟ್ರಕ್ ಹಾಗೂ ಪ್ರಯಾಣಿಕರ ವಾಹನದ ನಡುವೆ ಮಧ್ಯರಾತ್ರಿ ಭೀಕರ ಅಪಘಾತ(Accident)ಸಂಭವಿಸಿದೆ. ಈ ಅಪಘಾತದಲ್ಲಿ ಕನಿಷ್ಠ ಏಳು ಜನರು ಸ್ಥಳದಲ್ಲೇ ಜೀವ ಕಳೆದುಕೊಂಡಿದ್ದು, ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಪ್ರಯಾಣಿಕರು ಇದ್ದ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪೊಲೀಸರ ವಿವರಗಳ ಪ್ರಕಾರ, ಮೃತಪಟ್ಟವರೆಲ್ಲರೂ ಮದುವೆ ಮತ್ತಿತರ ಶುಭ ಸಮಾರಂಭಗಳಲ್ಲಿ ಸಂಗೀತ ನುಡಿಸುವ ಬ್ಯಾಂಡ್ ತಂಡದ ಸದಸ್ಯರಾಗಿದ್ದಾರೆ. ಇವರೆಲ್ಲರೂ ಹಜಾರಿಬಾಗ್ ಜಿಲ್ಲೆಯ ಬಾಲ್ಸಾಗ್ರ ಗ್ರಾಮದಲ್ಲಿ ನಡೆದಿದ್ದ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು…

Read More