Headlines

ಬೆಂಗಳೂರು ಸೇರಿ ರಾಜ್ಯದಲ್ಲಿ ಮಿತಿಮೀರಿದ ಬೀದಿ ನಾಯಿ ಹಾವಳಿ: ಕೇವಲ 4 ತಿಂಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಜನರಿಗೆ ನಾಯಿ ಕಡಿತ, 25 ಸಾವು – Kannada News | Dog Bite Cases in Bengaluru, Karnataka Spikes to 2 Lakh in 4 Months: 25 Deaths Reported, Health Dept on Alert

ಬೆಂಗಳೂರು, ಮೇ 6: ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ಇಡೀ ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಮಿತಿಮೀರುತ್ತಿದೆ. ಬೇಸಿಗೆಯ ತಾಪಮಾನ ಏರಿಕೆಯೊಂದಿಗೆ ಶ್ವಾನಗಳ ಆಕ್ರಮಣಶೀಲತೆಯೂ ಹೆಚ್ಚಾಗಿದ್ದು, ನಾಯಿ ಕಡಿತ ಪ್ರಕರಣಗಳ ಸಂಖ್ಯೆ ಆತಂಕಕಾರಿ ರೀತಿಯಲ್ಲಿ ದುಪ್ಪಟ್ಟಾಗಿದೆ. ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿರುವ ಇತ್ತೀಚಿನ ಅಂಕಿಅಂಶಗಳು ಸಾರ್ವಜನಿಕರಲ್ಲಿ ಭೀತಿ ಮೂಡಿಸುವಂತಿವೆ. ಮುಖ್ಯಾಂಶಗಳು ಏಪ್ರಿಲ್ ಒಂದೇ ತಿಂಗಳಲ್ಲಿ 50 ಸಾವಿರಕ್ಕೂ ಹೆಚ್ಚು ಪ್ರಕರಣ; 6 ಸಾವು. ರಾಜ್ಯದಲ್ಲಿ ಕಳೆದ 4 ತಿಂಗಳಲ್ಲಿ 2,05,998 ನಾಯಿ ಕಡಿತ ಪ್ರಕರಣಗಳು ದಾಖಲು….

Read More

ದಿನ ಭವಿಷ್ಯ: ಈ ರಾಶಿಯವರು ಇಂದು ಹಿತಶತ್ರುಗಳಿಂದ ರಕ್ಷಿಸಿಕೊಳ್ಳುವುದು ಕಷ್ಟ – Kannada News | May 6th Daily Horoscope: Guard Against Hidden Enemies Know Your Zodiac Fate

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಕೃಷ್ಣ ಪಕ್ಷದ ಪಂಚಮೀ ತಿಥಿಯ ಬುಧವಾರದಂದು ಆಪ್ತೆರ ಮೇಲೆ‌ ಅಸಹನೆ, ಅಪಪ್ರಚಾರ, ಸ್ಪರ್ಧೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ದೊಡ್ಡ ಗೆಲವು ಇವು ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ಪಂಚಮೀ, ನಿತ್ಯನಕ್ಷತ್ರ :…

Read More

ಬೆಂಗಳೂರಿನಲ್ಲಿ ಇಂದು ಸಂಜೆ ಭಾರೀ ಮಳೆ: ಬಿಸಿಯಲ್ಲಿ ಬೆಂದು ಹೋಗಿದ್ದ ಮಂಗಳೂರಿಗೆ ವರುಣನ ಸಿಂಚನ – Kannada News | Bengaluru Rain Today: Coastal Thunderstorms and Karnataka Heatwave Forecast

ಬೆಂಗಳೂರು, ಮೇ.6: ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಉತ್ತರ ಕರ್ನಾಟಕದ ಕಡೆ ಕೂಡ ಮಳೆಯಾಗಲಿದೆ. ಬೆಂಗಳೂರಿನಲ್ಲಿ ನೆನ್ನೆ ರಾತ್ರಿಯಿಂದ ಮಳೆಯಾಗಿದೆ, ಬೆಳಿಗ್ಗೆ ತುಂಬಾ ತಂಪಿನ ವಾತಾವರಣ ಇತ್ತು. ಇದೀಗ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ಬಿಸಿಯಲ್ಲಿ ಬೆಂದು ಹೋಗಿದ್ದ ಬೆಂದಕಾಳೂರಿಗೆ ಇದೀಗ ತಂಪು ಗಾಳಿ ಬಿಸಿದೆ. ಇನ್ನು…

Read More

ದಿನ ಭವಿಷ್ಯ: ಈ ರಾಶಿಯವರು ಇಂದು ಹಿತಶತ್ರುಗಳಿಂದ ರಕ್ಷಿಸಿಕೊಳ್ಳುವುದು ಕಷ್ಟ – Kannada News | May 6th Daily Horoscope: Guard Against Hidden Enemies Know Your Zodiac Fate

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಕೃಷ್ಣ ಪಕ್ಷದ ಪಂಚಮೀ ತಿಥಿಯ ಬುಧವಾರದಂದು ಆಪ್ತೆರ ಮೇಲೆ‌ ಅಸಹನೆ, ಅಪಪ್ರಚಾರ, ಸ್ಪರ್ಧೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ದೊಡ್ಡ ಗೆಲವು ಇವು ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ಪಂಚಮೀ, ನಿತ್ಯನಕ್ಷತ್ರ :…

Read More

ಸಂಜು ಸಿಡಿಲಬ್ಬರ: ಸಿಎಸ್​ಕೆ ತಂಡಕ್ಕೆ ಭರ್ಜರಿ ಜಯ – Kannada News | IPL 2026: Delhi Capitals vs Chennai Super Kings Highlights

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 48ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆ್ಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡಿಸಿ ಪಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಆರಂಭಿಕರಾದ ಕೆಎಲ್ ರಾಹುಲ್ (12) ಹಾಗೂ ಪಾತುಮ್ ನಿಸ್ಸಂಕಾ (19) 36 ರನ್​ಗಳಿಸುವಷ್ಟರಲ್ಲಿ ವಿಕೆಟ್ ಒಪ್ಪಿಸಿದ್ದರು. ಆ ಬಳಿಕ ಬಂದ…

Read More

ಜಾತಿ ನಿಂದನೆ ಕೇಸ್: ಕರ್ನಾಟಕ ಬಿಜೆಪಿ ಎಂಎಲ್​​​​ಎಗೆ ಅರೆಸ್ಟ್ ವಾರೆಂಟ್, ಏನಿದು ಪ್ರಕರಣ? – Kannada News | Bengaluru Special Court Arrest Warrants Issued Against harihar BJP MLA BP Harish In Alleged caste abuse Case

ಬೆಂಗಳೂರು, (ಮೇ 05):  ಜಾತಿನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ (BJP MLA BP Harish) ವಿರುದ್ಧ ಹರಿಹರ ಟೌನ್ ಠಾಣೆ  ಪ್ರಕರಣ ದಾಖಲಾಗಿದ್ದು, ಇದೀಗ ಈ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್​ಗೆ ಕೋರ್ಟ್ ಬಂಧನದ ವಾರಂಟ್ (Arrest Warrant)  ಜಾರಿ ಮಾಡಿದೆ. ಜಾತಿ ನಿಂದನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಜಡ್ಜ್ ಸಂತೋಷ್ ಗಜಾನನ ಭಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದು, ಮೇ 7ರಂದು ಕೋರ್ಟ್​ಗೆ…

Read More

ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಗೆಲುವಿಗೆ ಮೋದಿಗೆ ಟ್ರಂಪ್ ಅಭಿನಂದನೆ – Kannada News | Donald Trump congratulates PM Modi over BJP Historic win in West Bengal elections

ನವದೆಹಲಿ, ಮೇ 5: ಪಶ್ಚಿಮ ಬಂಗಾಳ (West Bengal Election Results) ರಾಜ್ಯದಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ಇದನ್ನು “ಐತಿಹಾಸಿಕ” ಮತ್ತು “ನಿರ್ಣಾಯಕ” ಫಲಿತಾಂಶ ಎಂದು ಕರೆದಿದ್ದಾರೆ. ಭಾರತವು ಅವರನ್ನು ನಾಯಕನನ್ನಾಗಿ ಪಡೆದಿರುವುದು ಅವರ ಅದೃಷ್ಟ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಳೆದ ತಿಂಗಳಷ್ಟೇ ತಮ್ಮ ಫೋನ್ ಕರೆಯಲ್ಲಿ, ಅಮೆರಿಕ ಅಧ್ಯಕ್ಷ ಟ್ರಂಪ್ ಪ್ರಧಾನಿ ಮೋದಿಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದರು. ಅವರನ್ನು ತನ್ನ…

Read More

ಕುಜನ ಸಂಯೋಗ ಮತ್ತು ಸಂಚಾರದಿಂದ ಆಗಲಿದೆ ಈ ಎಲ್ಲ ಬದಲಾವಣೆ.. – Kannada News | Kuja Conjunction and Dasha: Major Astrological Changes, Effects and Solutions

ಜ್ಯೋತಿಷ್ಯ ಶಾಸ್ತ್ರದಲ್ಲಿ ಮಂಗಳನು ಅಗ್ನಿತತ್ವದ ಗ್ರಹನಾಗಿದ್ದಾನೆ. ಆದರೆ ಮೀನವು ಜಲತತ್ವದ ರಾಶಿ‌ ಬೆಂಕಿ ಮತ್ತು ನೀರು ಒಂದೇ ಕಡೆ ಇದ್ದಾಗ ಏನಾಗಬಹುದು. ಇದೇ ವ್ಯಕ್ತಿಯ ಜೀವನದಲ್ಲಿ ಅತೀವವಾದ ಆಂತರಿಕ ಶಕ್ತಿ ಮತ್ತು ಭಾವನಾತ್ಮಕ ವೇಗವನ್ನು ಸೂಚಿಸುತ್ತದೆ. ​ಸ್ವ-ದ್ರೆಕ್ಕಾಣ ಮತ್ತು ತ್ರಿಂಶಾಂಶದಲ್ಲಿ ಮಂಗಳನು ತನ್ನದೇ ದ್ರೆಕ್ಕಾಣ ಮತ್ತು ತ್ರಿಂಶಾಂಶದಲ್ಲಿ ಇರುವುದು ಆತನಿಗೆ ಸ್ವಕ್ಷೇತ್ರದ ಬಲವನ್ನು ನೀಡುತ್ತದೆ. ಇದು ವ್ಯಕ್ತಿಗೆ ಅದ್ಭುತವಾದ ಧೈರ್ಯ, ತಾಂತ್ರಿಕ ಜ್ಞಾನ ಮತ್ತು ಎಂತಹ ಕಠಿಣ ಸವಾಲನ್ನೂ ಎದುರಿಸುವ ಛಲವನ್ನು ನೀಡುತ್ತದೆ. ​ರವಿ ಸ್ಥಾನ :…

Read More

ಸಚಿವ ಜಮೀರ್ ಮನೆಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ್ಯಾರು? ಸ್ಫೋಟಕ ಅಂಶ ಬಯಲಿಗೆ – Kannada News | Two Held For Theft Of Gold Jewellery Worth Rs 1.13 Cr At Minister Zameer Ahmed Khan Home in Bengaluru

ಬೆಂಗಳೂರು, (ಮೇ 05): ಉಂಡು ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ಅವರಿಗೆ ದ್ರೋಹಬಗೆದಿರುವ ಘಟನೆ ನಡೆದಿದೆ. ಹೌದು…ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ವರ್ಷಗಳಿಂದ ಗುಟ್ಟಾಗಿ ನಡೆದಿದ್ದ ಕಳ್ಳತನದ ಅಸಲಿಯತ್ತು ಹೊರಬಿದ್ದಿದೆ. ಕೋಟ್ಯಾಂತರ ರೂಪಾಯಿ ಮೌಲ್ಯದ ಅಂದರೆ 1.13 ಮೌಲ್ಯದಷ್ಟು ಚಿನ್ನವನ್ನು ಕದ್ದು ನೌಟಂಕಿ ಆಟವಾಡುತ್ತಿದ್ದವರನ್ನು ಶಿವಾಜಿನಗರ ಪೊಲೀಸರು ಬಂಧಿಸಿವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳತನ ಮಾಡಿದ್ದು ಬೇರೆ ಯಾರೂ ಅಲ್ಲ. ಸಚಿವರ ತಾಯಿಯ ಸಂಬಂಧಿಕರು. ಸಂಬಂಧಿ ಸೈಯದ್ ಅಮೀರ್ ಬಂಧಿತ ಆರೋಪಿಗಳಾಗಿದ್ದು, ಇವರಿಂದ 1…

Read More

Chanakya Niti: ಈ ಜನರನ್ನು ಅವಮಾನಿಸುವ ತಪ್ಪನ್ನು ಎಂದಿಗೂ ಮಾಡಬೇಡಿ – Kannada News | Chanakya Niti: Chanakya says one should never insult these people

ಚಾಣಕ್ಯ ನೀತಿಯ (Chanakya Niti) ಪ್ರಕಾರ, ನಮ್ಮ ನಡವಳಿಕೆಯು ನಮ್ಮ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ. ಹೌದು ಚಾಣಕ್ಯನ ಪ್ರಕಾರ, ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಕಠಿಣ ಪರಿಶ್ರಮ ಮಾತ್ರವಲ್ಲ, ಉತ್ತಮ ನಡವಳಿಕೆಯೂ ಮುಖ್ಯ. ನಮ್ಮ ನಡವಳಿಕೆ ಉತ್ತಮ ರೀತಿಯಲ್ಲಿ ಇದ್ದಾಗ ಮಾತ್ರ ಯಶಸ್ಸನ್ನು ಗಳಿಸಲು, ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬದುಕಲು ಸಾಧ್ಯ. ಅದೇ ರೀತಿ ಅಹಂಕಾರ ಭಾವವನ್ನು ಬೆಳೆಸಿಕೊಂಡು ಈ ಕೆಲವು ಜನರನ್ನು ಅವಮಾನಿಸುವುದರಿಂದ ಜೀವನದಲ್ಲಿ ಸಾಕಷ್ಟು ಸಮಸ್ಯೆಗಳು ಉಂಟಾಗಬಹುದು ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ. ಹಾಗಿದ್ರೆ…

Read More