WPL 2026: ಟಾಸ್ ಗೆದ್ದ ಆರ್​ಸಿಬಿ ತಂಡದಲ್ಲಿ ಬರೋಬ್ಬರಿ 3 ಬದಲಾವಣೆ – Kannada News | WPL 2026: RCB vs DC at DY Patil Stadium – Toss and playing 11 details

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್​ ಲೀಗ್​ನ (Women’s Premier League) ನಾಲ್ಕನೇ ಆವೃತ್ತಿಯ ಕೊನೆಯ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳು ಮುಖಾಮುಖಿಯಾಗಿವೆ. ಉಭಯ ತಂಡಗಳು ಗೆಲುವಿನೊಂದಿಗೆ ಬರುತ್ತಿರುವ ಕಾರಣ ಈ ಪಂದ್ಯದಲ್ಲಿ ಯಾರಿಗೆ ಗೆಲುವು ಎಂಬುದನ್ನು ನೋಡಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಒಂದೆಡೆ ಆರ್​ಸಿಬಿ ಆಡಿದ ಮೂರು ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಇತ್ತ ಡೆಲ್ಲಿ ತಂಡ…

Read More

ಕುವೈತ್​​ನಲ್ಲಿರುವ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ

ಟೆಹ್ರಾನ್, ಮಾರ್ಚ್ 6: ಕುವೈತ್‌ನಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲಿನ ಇರಾನ್ ದಾಳಿ ಮುಂದುವರೆದಿದೆ. ಕುವೈತ್ ವಾಯುನೆಲೆಗಳ ಮೇಲಿನ ದಾಳಿಗೆ ಇರಾನ್ (Iran) ಶಹೀದ್-136 ಡ್ರೋನ್‌ಗಳ ಜೊತೆಗೆ ಅಡ್ವಾನ್ಸ್ಡ್ ಅರಾಶ್-2 ಡ್ರೋನ್‌ಗಳನ್ನು ಬಳಸಿದೆ. ಅರಾಶ್-2 150 ಕೆಜಿ ಸಿಡಿತಲೆಯನ್ನು ಹೊತ್ತೊಯ್ಯಬಲ್ಲದು. ಕಿಯಾನ್-2 ಡ್ರೋನ್‌ನ ನವೀಕರಿಸಿದ ಆವೃತ್ತಿಯಾದ ಇದು 2,000 ಕಿಮೀ ದಾಳಿಯ ವ್ಯಾಪ್ತಿಯನ್ನು ಹೊಂದಿದೆ. ಈ ಡ್ರೋನ್‌ಗಳು ನಿಖರವಾದ ದಾಳಿಗಳು ಮತ್ತು ಸಮೂಹ ಕಾರ್ಯಾಚರಣೆಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿವೆ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ …

Read More

Virat Kohli: ಖಾತೆ ತೆರೆದು ಕ್ರಿಕೆಟ್ ದೇವರ ದಾಖಲೆಯನ್ನು ಪುನರಾವರ್ತಿಸಿದ ಕಿಂಗ್ ಕೊಹ್ಲಿ – Kannada News | Virat Kohli’s 16,000 List A Runs: Sachin Tendulkar Milestone in Vijay Hazare Trophy Return

ಮತ್ತೊಂದು ಪ್ರಸಿದ್ಧ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿ ಇಂದಿನಿಂದ ಆರಂಭವಾಗಿದೆ. ದೇಶದ ನಾನಾ ಸ್ಥಳಗಳಲ್ಲಿ ಹಲವು ತಂಡಗಳು ಕಣಕ್ಕಿಳಿದಿವೆ. ಈ ಬಾರಿಯ ವಿಜಯ್ ಹಜಾರೆ ಟ್ರೋಫಿಯ ವಿಶೇಷತೆಯೆಂದರೆ, ಟೀಂ ಇಂಡಿಯಾದ ಇಬ್ಬರು ದಿಗ್ಗಜ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವರ್ಷಗಳ ಬಳಿಕ ಈ ಟೂರ್ನಿಯಲ್ಲಿ ಆಡುತ್ತಿದ್ದಾರೆ. ಬರೋಬ್ಬರಿ 15 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ತಮ್ಮ ಇನ್ನಿಂಗ್ಸ್‌ನಲ್ಲಿ ಖಾತೆ ತೆರೆಯುತ್ತಿದ್ದಂತೆ ಸಚಿನ್ ತೆಂಡೂಲ್ಕರ್ ಅವರ ಸಾಧನೆಯನ್ನು ಪುನಾರವರ್ತಿಸಿದರು….

Read More

RRB Recruitment 2026: ಭಾರತೀಯ ರೈಲ್ವೆ ಇಲಾಖೆಯಲ್ಲಿ 11ಸಾವಿರಕ್ಕೂ ಅಧಿಕ ಭರ್ಜರಿ ನೇಮಕಾತಿ; 10th ಪಾಸಾಗಿದ್ರೆ ಸಾಕು!

ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯು (RRB) ದೇಶದಾದ್ಯಂತ ಯುವಜನತೆಗೆ ದೊಡ್ಡ ಮಟ್ಟದ ಉದ್ಯೋಗಾವಕಾಶವನ್ನು ಕಲ್ಪಿಸಿದೆ. ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಒಟ್ಟು 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕಾತಿಯು ಬೆಂಗಳೂರು, ಸಿಕಂದರಾಬಾದ್, ಮುಂಬೈ, ಚೆನ್ನೈ ಸೇರಿದಂತೆ ದೇಶದ ಪ್ರಮುಖ 21 ರೈಲ್ವೆ ಮಂಡಳಿಗಳ ವ್ಯಾಪ್ತಿಯಲ್ಲಿ ನಡೆಯಲಿದ್ದು, ಬೃಹತ್ ಸಂಖ್ಯೆಯ ಹುದ್ದೆಗಳು ಲಭ್ಯವಿರುವುದು ವಿಶೇಷವಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ: ಈ ತಾಂತ್ರಿಕ ಹುದ್ದೆಗಳಿಗೆ…

Read More

Video: ಬೈಕ್​​ನಲ್ಲಿ ಹೋಗುತ್ತಾ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದ ಸವಾರ – Kannada News | Viral Video Shows Biker Opening Moving Bus Doors, Lands in Police Custody

ನವದೆಹಲಿ, ಫೆಬ್ರವರಿ 18: ಯುವಕನೊಬ್ಬ ಬೈಕ್​​ನಲ್ಲಿ ಹೋಗುತ್ತಾ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ದೆಹಲಿಯಲ್ಲಿ ನಡೆದಿದೆ. ರೀಲ್ಸ್​ಗಾಗಿ ಅಪಾಯಕಾರಿ ಸಾಹಸ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಡಿಯೋದಲ್ಲಿ ಬಸ್ ಚಲಿಸುತ್ತಿರುತ್ತದೆ ಆಗ ಬಲಗಡೆಯಿಂದ ಬಂದ ಬೈಕ್ ಸವಾರ ಚಾಲಕ ಕುಳಿತಿರುವಲ್ಲಿ ಇರುವ ಬಾಗಿಲನ್ನು ಅಚಾನಕ್ಕಾಗಿ ತೆರೆಯುತ್ತಾನೆ. ಕೂಡಲೇ ಚಾಲಕ ಬಾಗಿಲು ಹಾಕಿಕೊಳ್ಳುತ್ತಾರೆ. ಒಂದೊಮ್ಮೆ ಡ್ರೈವರ್ ಪ್ಯಾನಿಕ್ ಆಗಿದ್ದರೆ ಅಪಘಾತವಾಗುವ ಸಂಭವವಿತ್ತು. ಬೈಕ್​​ಗೆ ನಂಬರ್ ಪ್ಲೇಟ್ ಕೂಡಾ ಇರಲಿಲ್ಲ. ಆರೋಪಿಯನ್ನು ಖಜುರಿ…

Read More

ಕೊಡಗು: ಸರ್ಕಾರಿ ಕಾಮಗಾರಿ ಟೆಂಡರ್​​ಗೆ ನಕಲಿ‌ ದಾಖಲೆ; ಲಕ್ಷಾಂತರ ರೂ ಲಪಟಾಯಿಸಲು ಯತ್ನ – Kannada News | Government Tender Scam: Fake Documents Exposed in Rain Damage Works

ಕೊಡಗು, ಏಪ್ರಿಲ್​ 19: ಸರ್ಕಾರದಿಂದ ಕೈಗೊಳ್ಳಲಾಗುವ ಯಾವುದೇ ಕಾಮಗಾರಿಗಳು ಅದರದ್ದೇ ಆದ ನೀತಿ ನಿಯಮಗಳಿಗೆ ಒಳಪಟ್ಟು ನಡೆಯುತ್ತವೆ. ಅಂದರೆ ಟೆಂಡರ್ (tender) ಕರೆಯುವುದು, ವರ್ಕ್ ಆರ್ಡರ್ ಪಡೆಯುವುದು, ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನ ಸಲ್ಲಿಸುವುದು ಇತ್ಯಾದಿ. ಆದರೆ ಕೊಡಗುನಲ್ಲಿ ಸರ್ಕಾರದ ಟೆಂಡರ್ ಪಡೆಯಲು ನಕಲಿ ದಾಖಲೆಯನ್ನ (Fake documents) ಸಲ್ಲಿಸಿ ಲಕ್ಷಾಂತರ ರೂ ಮೌಲ್ಯದ ಕಾಮಗಾರಿ ಪಡೆಯಲು ಮುಂದಾದ ಪ್ರಕರಣ ಬಯಲಿಗೆ ಬಂದಿದೆ. ಮಳೆಹಾನಿ ಕಾಮಗಾರಿ ಟೆಂಡರ್‌ನಲ್ಲಿ ಬೃಹತ್ ಅಕ್ರಮ: ನಕಲಿ ದಾಖಲೆ ಸಲ್ಲಿಕೆ ಆರೋಪ ಕೊಡಗು ಜಿಲ್ಲೆಯ…

Read More

ಇನ್ಮುಂದೆ ಹೋಟೆಲ್‌ಗಳಲ್ಲಿ ಟೀ, ಕಾಫಿ ಹೀರುತ್ತಾ ಟೈಮ್ ಪಾಸ್ ಮಾಡಿದ್ರೆ ಬೀಳುತ್ತೆ ದಂಡ – Kannada News | Bengaluru Hotel Association to Plan table charge to customers who Sitting for Long Hours

ಬೆಂಗಳೂರು, (ಫೆಬ್ರವರಿ 10): ಸಿಲಿಕಾನ್ ಟಿಸಿ ಬೆಂಗಳೂರಿನಲ್ಲಿ (Bengaluru) ದಿನೇ ದಿನೇ ಹೆಚ್ಚುತ್ತಿರುವ ಸಣ್ಣ ಹಾಗೂ ಮಧ್ಯಮ ವರ್ಗದ ಹೋಟೆಲ್‌ಗಳಲ್ಲಿ (hotel) ಗ್ರಾಹಕರು ತಾಸುಗಟ್ಟಲೆ ಕೂತು ಕಾಲಹರಣ ಮಾಡುವ ಪ್ರವೃತ್ತಿ ಹೋಟೆಲ್ ಮಾಲೀಕರಿಗೆ ತೀವ್ರ ತೊಂದರೆಯಾಗುತ್ತಿದೆ. ಹೌದು…ಮಾತುಕತೆಗಾಗಿ ನೆಪಕ್ಕೆ ಎರಡು ಟೀ, ಕಾಫಿ ತಗೊಂಡು ಗಂಟೆ ಗಟ್ಟಲೇ ಕುಳಿತು ಟೈಮ್ ಪಾಸ್ ಮಾಡುತ್ತಾರೆ. ಇದಕ್ಕೆ ಪರಿಹಾರವಾಗಿ, ಹೋಟೆಲ್‌ಗಳಲ್ಲಿ ದೀರ್ಘಕಾಲ ಕೂತರೆ ‘ಟೇಬಲ್ ಚಾರ್ಜ್’ ಅಥವಾ ದಂಡ ವಿಧಿಸುವ ಕುರಿತು ಹೋಟೆಲ್ ಮಾಲೀಕರ ಸಂಘ ಹೊಸ ಚಿಂತನೆ ನಡೆಸಿದ್ದು,…

Read More

Video: ದೊಡ್ಡವ್ವ ದೊಡ್ಡವ್ವ ದ್ವಾಸೆ ಕೊಡು; ಯಕ್ಷಗಾನದಲ್ಲೂ ಗಿಲ್ಲಿ ಹಾಡಿನದ್ದೇ ಹವಾ – Kannada News | Ghilli actor Doddava Doddava Dosa Kodu song sung by Yakshagana artists

ಕರಾವಳಿ ಗಂಡು ಕಲೆ ಯಕ್ಷಗಾನ (Yakshagana) ಎಂದಾಗ ಎಲ್ಲರ ಕಿವಿ ನೆಟ್ಟಗಾಗುತ್ತದೆ. ಯಕ್ಷಗಾನ ವನ್ನು ನೋಡುವುದೇ ಕಣ್ಣಿಗೆ ಆನಂದ. ಪ್ರಸಂಗದಲ್ಲಿ ತಮಾಷೆಭರಿತವಾದ ಸಂಭಾಷಣೆಗಳು ಪ್ರೇಕ್ಷಕರನ್ನು ನಕ್ಕು ನಗಿಸುತ್ತವೆ. ಆದರೆ ಪೌರಾಣಿಕ ಪ್ರಸಂಗದ ನಡುವೆ ಪ್ರಸಕ್ತ ವಿದ್ಯಮಾನಗಳ ಕುರಿತ ಹಾಸ್ಯಮಯ ಸಂಭಾಷಣೆಗಳು ಸೇರಿಸುತ್ತಾರೆ. ಆದರೆ ಇದೀಗ ಯಕ್ಷಗಾನದಲ್ಲಿ ಬಿಗ್ ಬಾಸ್ ವಿನ್ನರ್ ಗಿಲ್ಲಿ (Bigg Boss Winner Gilli) ಹಾಡಿನ ಹವಾ ಜೋರಾಗಿದೆ. ಹೌದು, ಬಿಗ್ ಬಾಸ್ ಮನೆಯಲ್ಲಿದ್ದಾಗ ಗಿಲ್ಲಿ ನಟ ಹೇಳುತ್ತಿದ್ದ ದೊಡ್ಡವ್ವ ದೊಡ್ಡವ್ವ ದ್ವಾಸೆ ಕೊಡು…

Read More

ರಾಮ್ ಚರಣ್ ಒಟ್ಟೂ ಆಸ್ತಿ ಎಷ್ಟು? ಗಳಿಕೆ ಹೇಗೆಲ್ಲ ಆಗುತ್ತೆ?

ರಾಮ್ ಚರಣ್ ಅವರಿಗೆ (Ram Charan) ಇಂದು (ಮಾರ್ಚ್​ 27) ಜನ್ಮದಿನ. ಈ ಬಾರಿ ಅವರಿಗೆ ಖುಷಿ ಹಾಗೂ ದುಃಖ ಎರಡೂ ಇದೆ. ಅವರ ಬಾಳಲ್ಲಿ ಅವಳಿ ಮಕ್ಕಳ ಆಗಮನ ಆಗಿದೆ. ಇದೇ ವೇಳೆ ಶೂಟಿಂಗ್ ವೇಳೆ ಅವರಿಗೆ ಗಾಯ ಆಗಿದೆ. ರಾಮ್ ಚರಣ್ ಅವರ ಆಸ್ತಿ ವರ್ಷ ಕಳೆದಂತೆ ಹೆಚ್ಚುತ್ತಲೇ ಇದೆ. ಅವರ ಒಟ್ಟೂ ಆಸ್ತಿ ಬರೋಬ್ಬರಿ 1,400 ಕೋಟಿ ರೂಪಾಯಿ ಅಷ್ಟಿದೆ. ಇದಕ್ಕೆ ಕಾರಣಾಗಿದ್ದು ಉದ್ಯಮ. ಹೌದು, ರಾಮ್ ಚರಣ್ ಕೇವಲ ಹೀರೋ ಮಾತ್ರವಲ್ಲ,…

Read More

ಅಂತ್ಯಕಂಡ ‘ಲವ್ ಮಾಕ್ಟೇಲ್ 3’ ವಿವಾದ; ಕ್ಷಮೆ ಕೇಳಿ ಪ್ರಕರಣ ಸುಖಾಂತ್ಯ

‘ಲವ್ ಮಾಕ್ಟೇಲ್ 3’ (Love Mocktail 3) ಚಿತ್ರದ ಕಥೆ ನಮ್ಮದು ಎಂದು ಗುರು ದೇಶಪಾಂಡೆ ಆರೋಪ ಮಾಡಿದ್ದರು. ಗುರು ದೇಶಪಾಂಡೆ ಆರೋಪ ಸುಳ್ಳು ಎಂದು ಹೇಳಿದ್ದ ಕೃಷ್ಣ, ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡೋದಾಗಿಯೂ ಎಚ್ಚರಿಸಿದ್ದು. ಅಲ್ಲದೆ ಸುದ್ದಿಗೋಷ್ಠಿ ವೇಳೆ ಗುರು ಅವರ ವೈಯಕ್ತಿಕ ವಿಷಯಗಳನ್ನು ಎಳೆದು ತಂದಿದ್ದರು. ಈಗ ಈ ವಿವಾದ ಸುಖಾಂತ್ಯವಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸಭಯೆಲ್ಲಿ ಪ್ರಕರಣ ಇತ್ಯರ್ಥವಾಗಿದೆ. ‘ಲವ್ ಮಾಕ್ಟೇಲ್ 3’ ಸಿನಿಮಾದ ದ್ವಿತೀಯಾರ್ಧದಲ್ಲಿ ಕೋರ್ಟ್ ರೂಂ…

Read More