Headlines

ರಿಸರ್ವ್ ಬ್ಯಾಂಕ್ ಎಂಪಿಸಿ ಸಭೆ; ರೆಪೋ ದರ ಇಳಿಕೆಯಾಗುತ್ತಾ? ಶುಕ್ರವಾರ ನಿರ್ಧಾರ ಪ್ರಕಟಿಸಲಿದ್ದಾರೆ ಆರ್​ಬಿಐ ಗವರ್ನರ್ – Kannada News

ನವದೆಹಲಿ, ಜೂನ್ 4: ತೈಲ ಬಿಕ್ಕಟ್ಟು ಮುಂದುವರಿದಿರುವುದು, ಹಾಗು ಹಣದುಬ್ಬರ ಒತ್ತಡ ಎದುರಿಸುತ್ತಿರುವುದು, ಈ ಪರಿಸ್ಥಿತಿಯಲ್ಲಿ ಎಲ್ಲರ ಚಿತ್ತ ಆರ್​ಬಿಐನ ಎಂಪಿಸಿ ಸಭೆ ಮೇಲೆ ನೆಟ್ಟಿದೆ. ನಿನ್ನೆ (ಜೂನ್ 3) ಆರಂಭವಾಗಿರುವ ಭಾರತೀಯ ರಿಸರ್ವ್ ಬ್ಯಾಂಕ್​ನ (RBI) ಹಣಕಾಸು ನೀತಿ ಸಮಿತಿ (MPC) ಸಭೆಯ ನಿರ್ಧಾರಗಳು ಜೂನ್ 5ರಂದು ಹೊರಬರಲಿವೆ. ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ರೆಪೋ ದರ (Repo Rate) ಮತ್ತು ಇತರ ಪ್ರಮುಖ ಆರ್ಥಿಕ ನಿರ್ಧಾರಗಳನ್ನು ಪ್ರಕಟಿಸಲಿದ್ದಾರೆ….

Read More

ಕರಿಕೋಟ್ ಧರಿಸಿ ಕಣ್ ಕುಕ್ಕಿದ ಮಮತಾ; ಬಂಗಾಳ ಹಿಂಸಾಚಾರ ಪ್ರಕರಣದಲ್ಲಿ ಕೋರ್ಟ್​ನಲ್ಲಿ ದೀದಿ ವಕೀಲಿಕೆ – Kannada News | Mamata Banerjee Appears as Lawyer in Calcutta HC for West Bengal Post Election Violence PIL

ಕೋಲ್ಕತ್ತಾ, ಮೇ 14: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (TMC) ಅಧಿನಾಯಕಿ ಮಮತಾ ಬ್ಯಾನರ್ಜಿ (Mamata Banerjee) ಅವರು ಇಂದು ಗುರುವಾರ ವಕೀಲರ ಕಪ್ಪು ಕೋಟ್ ಧರಿಸಿ ಮೊದಲ ಬಾರಿಗೆ ಕಲ್ಕತ್ತಾ ಹೈಕೋರ್ಟ್‌ಗೆ ಹಾಜರಾಗಿ ಎಲ್ಲರ ಗಮನ ಸೆಳೆದರು. ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣೋತ್ತರ ಹಿಂಸಾಚಾರದ ಕುರಿತಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ಪರವಾಗಿ ವಾದ ಮಂಡಿಸಲು ಅವರು ಖುದ್ದಾಗಿ ನ್ಯಾಯಾಲಯಕ್ಕೆ ಆಗಮಿಸಿದ್ದರು. ನ್ಯಾಯಾಲಯದಲ್ಲಿ ತಮ್ಮ ವಾದ ಮಂಡಿಸಿದ ಮಮತಾ ಬ್ಯಾನರ್ಜಿ, “ನಾನು ಇಲ್ಲಿ…

Read More

ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ

ಹಂಸಲೇಖ (Hamsalekha) ಮತ್ತು ರವಿಚಂದ್ರನ್ ಅವರದ್ದು ಎವರ್​ಗ್ರೀನ್ ಕಾಂಬಿನೇಷನ್. ಅವರಿಬ್ಬರು ಜೋಡಿಯಾಗಿ ಅನೇಕ ಸೂಪರ್ ಹಿಟ್ ಹಾಡುಗಳನ್ನು ನೀಡಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ಅವರ ನಡುವೆ ಮುನಿಸು ಉಂಟಾಗಿತ್ತು. ಆದರೆ ಈಗ ಅವರು ಒಂದಾಗಿದ್ದಾರೆ. ವೇದಿಕೆಯಲ್ಲಿ ಒಟ್ಟಿಗೆ ಕುಳಿತು ಆ ದಿನಗಳನ್ನು ಮೆಲುಕು ಹಾಕಿದ್ದಾರೆ. ‘ಸೋನೆ ಸೋನೆ’ ಹಾಡು ರಚಿಸುವಾಗ ಹಂಸಲೇಖ ಮತ್ತು ರವಿಚಂದ್ರನ್ ನಡುವೆ ವೈಮನಸ್ಸು ಉಂಟಾಗಿತ್ತು. ಆ ಸಂದರ್ಭವನ್ನು ರವಿಚಂದ್ರನ್ (Ravichandran) ಅವರು ಈಗ ವಿವರಿಸಿದ್ದಾರೆ. ‘ಆಗಲೇ ನನ್ನ ಮತ್ತು ಇವರ ನಡುವೆ ಚಿಕ್ಕ…

Read More

ಪಾರದರ್ಶಕತೆಯತ್ತ ಮತ್ತೊಂದು ಹೆಜ್ಜೆ ಇಟ್ಟ ಕೇಂದ್ರ : ಪಡಿತರ ವ್ಯವಸ್ಥೆಗೆ ಡಿಜಿಟಲ್ ಕರೆನ್ಸಿಯ ಸ್ಪರ್ಶ – Kannada News | Ration System Revamp: Central Govt Introduces Digital Currency for PDS Transparency

ನವದೆಹಲಿ, ಫೆಬ್ರವರಿ 16: ದೇಶದ ಪಡಿತರ( Ration)ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಡಿಜಟಲೀಕರಣಕ್ಕೆ ಒತ್ತು ನೀಡಿರುವ ಸರ್ಕಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಡಿಜಿಟಲ್ ಕರೆನ್ಸಿಯನ್ನು ಜಾರಿಗೆ ತರಲಿದೆ. ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನ ಹಾಗೂ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಅವರ ದೂರದೃಷ್ಠಿಯಂತೆ ಈಗಾಗಲೇ ಒನ್ ನೇಷನ್ ಒನ್ ರೇಷನ್ ಕಾರ್ಡ್, ಅನುಷ್ಠಾನಕ್ಕಿಳಿದಿರುವ ಕೇಂದ್ರ ಸರ್ಕಾರ, ಇದೀಗ ಇದೇ ಮೊದಲ ಬಾರಿ ಸೆಂಟ್ರಲ್ ಬ್ಯಾಂಕ್ ಡಿಜಿಟಲ್…

Read More

ಕೇರಳ ಚುನಾವಣೆಗೆ ಬಿಜೆಪಿಯ 47 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ನೇಮಮ್​ನಿಂದ ರಾಜೀವ್ ಚಂದ್ರಶೇಖರ್ ಕಣಕ್ಕೆ

ನವದೆಹಲಿ, ಮಾರ್ಚ್ 16: ಕೇರಳಂ (ಕೇರಳ) ಚುನಾವಣೆಗೆ (Kerala Assembly Elections ) ಬಿಜೆಪಿ 47 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇರಳ ರಾಜ್ಯದಲ್ಲಿ ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಪ್ರಯತ್ನಿಸುತ್ತಿರುವ ಬಿಜೆಪಿ ಹಲವಾರು ಪ್ರಮುಖ ನಾಯಕರನ್ನು ಕಣಕ್ಕಿಳಿಸಿದೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಬಿಜೆಪಿಯ ಪ್ರಮುಖ ಅಭ್ಯರ್ಥಿಗಳಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಮತ್ತು ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಕೂಡ ಒಬ್ಬರು. ಅವರು ನೇಮಮ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಈ ಸ್ಥಾನವು ಬಿಜೆಪಿ ಮತ್ತು ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್​​ವಾದಿ)…

Read More

ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್; ಟಿಕೆಟ್ ದರ ಇಳಿಕೆಯ ಸುಳಿವು ನೀಡಿದ ಸರ್ಕಾರ – Kannada News | Flight tickets might be get cheaper Modi government signals amid a fall in crude oil prices

ನವದೆಹಲಿ, ಜೂನ್ 25: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude Oil) ಬೆಲೆಗಳು ಗಣನೀಯವಾಗಿ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ವಿಮಾನ ಟಿಕೆಟ್ ದರಗಳು ಅಗ್ಗವಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರ ಸುಳಿವು ನೀಡಿದೆ. ಹಬ್ಬಗಳ ಸೀಸನ್ ಹಾಗೂ ಹೆಚ್ಚಿನ ಬೇಡಿಕೆಯ ಸಮಯದಲ್ಲಿ ವಿಮಾನ ದರಗಳು ಗಗನಕ್ಕೇರುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಸರ್ಕಾರದ ಈ ನಿಲುವು ಮಹತ್ವ ಪಡೆದುಕೊಂಡಿದೆ. ಹೆಚ್ಚುವರಿ ಶುಲ್ಕಗಳನ್ನು ಕಡಿಮೆ ಮಾಡುವುದು ಮತ್ತು ದರಗಳನ್ನು ಹೆಚ್ಚಿಸುವ ಬಗ್ಗೆ ಸರ್ಕಾರ…

Read More

ಇರಾನ್ ಮುಗಿಸಲು ಒಂದೇ ಒಂದು ರಾತ್ರಿ ಸಾಕು, ಗಡುವು ಮುಗಿಯುವ ಮುನ್ನವೇ ಇರಾನ್​ಗೆ ಟ್ರಂಪ್ ಬೆದರಿಕೆ

ವಾಷಿಂಗ್ಟನ್, ಏಪ್ರಿಲ್ 07: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಇರಾನ್​ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದರೆ ಇರಾನ್ ರಾತ್ರೋರಾತ್ರಿ ನಾಶವಾಗಬಹುದು ಎಂದು ಟ್ರಂಪ್ ಬೆದರಿಸಿದ್ದಾರೆ. ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಟ್ರಂಪ್, ಇಡೀ ದೇಶ ರಾತ್ರೋ ರಾತ್ರಿ ನಾಶವಾಗಬಹುದು ಮತ್ತು ಆ ರಾತ್ರಿ ಮಂಗಳವಾರವೇ ಆಗಿರಬಹುದು ಎಂದಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಹೆಚ್ಚುತ್ತಿರುವ ಉದ್ವಿಗ್ನತೆ ಮಧ್ಯೆ ಈ ಹೇಳಿಕೆ ಬಂದಿದೆ. ಟ್ರಂಪ್ ಮಂಗಳವಾರ(ಏಪ್ರಿಲ್ 7) ರಾತ್ರಿ 8 ಗಂಟೆಯವರೆಗೆ ಇರಾನ್​ಗೆ ಸಮಯ…

Read More

ಬಲಿಷ್ಠ ಭಾರತದೊಂದಿಗೆ ಉತ್ತಮ ಸ್ನೇಹ ಸಂಬಂಧ ಬಯಸುತ್ತೇವೆ: ನೇಪಾಳ ವಿದೇಶಾಂಗ ಸಚಿವ ಶಿಶಿರ್ ಖನಾಲ್ – Kannada News

ಶಿಶಿರ್ ಖನಾಲ್, ಜೈಶಂಕರ್Image Credit source: PTI ನವದೆಹಲಿ, ಜೂನ್ 7: ವಿಶ್ವದ ಪ್ರಮುಖ ತಂತ್ರಜ್ಞಾನ ಮತ್ತು ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿರುವ ಭಾರತದೊಂದಿಗೆ ನೇಪಾಳ ಉತ್ತಮ ಸ್ನೇಹ ಹಾಗೂ ಆರ್ಥಿಕ ಸಂಬಂಧ ಬಯಸುತ್ತದೆ ಎಂದು ನೇಪಾಳ ವಿದೇಶಾಂಗ ಸಚಿವ ಶಿಶಿರ್ ಖನಾಲ್ (Shishir Khanal) ಹೇಳಿದ್ದಾರೆ. ಭಾರತಕ್ಕೆ ಭೇಟಿ ನೀಡಿರುವ ನೇಪಾಳದ ವಿದೇಶಾಂಗ ಸಚಿವರು, ಭಾರತವನ್ನು ಕೇವಲ ನೆರೆಹೊರೆಯ ರಾಷ್ಟ್ರವಾಗಿ ಮಾತ್ರವಲ್ಲದೆ, ಜಾಗತಿಕ ಮಟ್ಟದ ತಾಂತ್ರಿಕ ಮತ್ತು ಆರ್ಥಿಕ ಪವರ್‌ಹೌಸ್ (Economic Powerhouse) ಎಂದು ಬಣ್ಣಿಸಿದರು. ಭಾರತ…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 8th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 8: ಈ ವಾರ ಹೆಚ್ಚಿನ ದಿನ ಕುಸಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಹೆಚ್ಚಳಗೊಂಡಿವೆ. ಚಿನ್ನದ ಬೆಲೆ (Gold Rate) ಗ್ರಾಮ್​ಗೆ ಮುನ್ನೂರಕ್ಕೂ ಹೆಚ್ಚು ರೂಗಳಷ್ಟು ಏರಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ ಮತ್ತೆ 14,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 10 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,550…

Read More

IND vs NZ: ನ್ಯೂಜಿಲೆಂಡ್ ತಂಡದಲ್ಲಿ ತಮಿಳುನಾಡು ಮೂಲದ ಆಟಗಾರ; ರಜನಿಯ ಬಿಗ್ ಫ್ಯಾನ್

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್‌ ಮಾಡಬೇಕಾಯಿತು. ಇನ್ನು ಈ ಪಂದ್ಯಕ್ಕೆ ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯ ಮೂಲದ ಆಟಗಾರನಿಗೆ ಆಡುವ ಹನ್ನೊಂದರ ಬಳಗದಲ್ಲಿ ಆಡುವ ಅವಕಾಶ ಸಿಕ್ಕಿದೆ. ನ್ಯೂಜಿಲೆಂಡ್ ತಂಡದಲ್ಲಿ ಸ್ಪಿನ್ನರ್ ಆಗಿ ಆಡುತ್ತಿರುವ ಆದಿತ್ಯ ಅಶೋಕ್ ತಮಿಳುನಾಡು ಮೂಲದವರಾಗಿದ್ದಾರೆ. ತಮಿಳುನಾಡಿನ ವೆಲ್ಲೂರಿನಲ್ಲಿ ಜನಿಸಿದ ಆತಿದ್ಯಗೆ ನಾಲ್ಕು…

Read More