Headlines

ಈ ಹೊಸ ಮಾಫಿಯಾ ಬಗ್ಗೆ ಎಚ್ಚರ! ಪ್ರತಿಷ್ಠಿತ ಕಾಲೇಜಿನಲ್ಲಿ ಸೀಟ್​​ ಕೊಡಿಸುವುದಾಗಿ ಲಕ್ಷಾಂತರ ರೂ ವಂಚನೆ – Kannada News | College Admission Scams: Student Lose Lakhs to Fake Seat Promises

ಹುಬ್ಬಳ್ಳಿ, ಜುಲೈ 05: ಮೋಸ ಹೋಗುವವರು ಇರುವವರೆಗೂ ಮೋಸ ಮಾಡುವವರು ಇದ್ದೇ ಇರುತ್ತಾರೆ” ಎಂಬ ನಾಣ್ಣುಡಿಯಂತೆ, ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚಕರ ಜಾಲ ದಿನೇದಿನೆ ವಿಸ್ತರಿಸುತ್ತಲೇ ಇದೆ. ವಾಟ್ಸಾಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಣ ಡಬಲ್, ಪಾರ್ಟ್-ಟೈಮ್ ಉದ್ಯೋಗದ ಆಮಿಷ ಒಡ್ಡುತ್ತಿದ್ದ ವಂಚಕರು, ಇದೀಗ ವಿದ್ಯಾರ್ಥಿಗಳು ಹಾಗೂ ಪಾಲಕರನ್ನು ಗುರಿಯಾಗಿಸಿಕೊಂಡು ವಂಚನೆಗೆ ಇಳಿದಿದ್ದಾರೆ. ಪ್ರತಿಷ್ಠಿತ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಸೀಟು (Admission Scams) ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ದೋಚುತ್ತಿರುವ ಗ್ಯಾಂಗ್ ಸಕ್ರಿಯವಾಗಿದ್ದು, ಇದಕ್ಕೆ ತಾಜಾ ಉದಾಹರಣೆಯಾಗಿ…

Read More

ಕೆಲಸ ಕೊಡಿಸಿದ ಸ್ನೇಹಿತನಿಗೇ ಚಟ್ಟ ಕಟ್ಟಿದ ಫ್ರೆಂಡ್​​: ಎಣ್ಣೆ ನಶೆಯಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಎಂಡ್​ – Kannada News | Drunken Brawl Ends in Friend’s Murder in Surapura Taluk of Yadgir

ಯಾದಗಿರಿ, ಮಾರ್ಚ್​​ 03: ಮದ್ಯ ಸೇವಿಸದ ನಶೆಯಲ್ಲಿ ಸ್ನೇಹಿತರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಗುತ್ತಿಬಸವಣ್ಣನ ಕ್ರಾಸ್ ಬಳಿಯ ಕ್ರಶರ್​​ ಬಳಿ ನಡೆದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟಿ ಮೂಲದ ಬಸನಗೌಡ (30) ಮೃತ ವ್ಯಕ್ತಿಯಾಗಿದ್ದು, ಈತನ ಸ್ನೇಹಿತ ಬಸನಗೌಡ ಎನ್ನುವವನೇ ಕೊಲೆ ಆರೋಪಿಯಾಗಿದ್ದಾನೆ. ಮೃತಪಟ್ಟಿರುವ ವ್ಯಕ್ತಿ ಬಸನಗೌಡ ಕಳೆದ ಒಂದು ತಿಂಗಳಿನಿಂದ  ಕ್ರಶರ್ ಕಂಪನಿಯಲ್ಲಿ ಟಿಪ್ಪರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಕ್ರಶಿಂಗ್​ ಮಾಡಿದ ಕಲ್ಲುಗಳುನ್ನ ಟಿಪ್ಪರ್‌ನಲ್ಲಿ…

Read More

IND vs NZ: ಏಕದಿನ ಸರಣಿಗೆ ಭಾರತ ತಂಡ ಪ್ರಕಟ; ಮೂವರಿಗೆ ಅನ್ಯಾಯ, ಒಬ್ಬರ ವೃತ್ತಿಜೀವನ ಅಂತ್ಯ – Kannada News | India Squad for NZ ODIs: Gaikwad Dropped, Iyer Returns Amidst Controversial Selections

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಘೋಷಿಸಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ ಆಡಿದ್ದ ತಂಡದಲ್ಲಿದ್ದ ಆಟಗಾರರಿಗೆ ಈ ಸರಣಿಯಲ್ಲಿ ಆಡಲು ಅವಕಾಶ ನೀಡಲಾಗಿದೆ. ಆದಾಗ್ಯೂ ತಂಡದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು, ಕೆಲವರಿಗೆ ಅವಕಾಶ ನೀಡುವ ಸಲುವಾಗಿ ಕೆಲವರಿಗೆ ತಂಡದಿಂದ ಗೇಟ್​ಪಾಸ್ ನೀಡಲಾಗಿದೆ. Source link

Read More

Video: ಭಾರತ-ಯುಎಸ್ ವ್ಯಾಪಾರ ಒಪ್ಪಂದ ಐತಿಹಾಸಿಕ, ರೈತರಿಗೆ ಯಾವುದೇ ಹಾನಿ ಇಲ್ಲ: ಪಿಯೂಷ್ ಗೋಯಲ್ – Kannada News | In Lok Sabha, Piyush Goyal Outlines India’s Stand in India US Trade Negotiations

ನವದೆಹಲಿ, ಫೆಬ್ರವರಿ 04: ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಬಗ್ಗೆ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್(Piyush Goyal) ಲೋಕಸಭೆಯಲ್ಲಿ ಮಾತನಾಡಿದ್ದಾರೆ. ಈ ಒಪ್ಪಂದ ಐತಿಹಾಸಿಕವಾಗಿದ್ದು, ರೈತರಿಗೆ ಯಾವುದೇ ಹಾನಿಯಿಲ್ಲ, ದೇಶದ ಹಿತಾಸಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಹೇಳಿದರು. ವಿರೋಧ ಪಕ್ಷದ ಸಂಸದರು ಪ್ರತಿಭಟನೆ ಮತ್ತು ಘೋಷಣೆಗಳನ್ನು ಕೂಗುವುದನ್ನು ಮುಂದುವರೆಸಿದರು. ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಲೋಕಸಭೆಯಲ್ಲಿ ವಿರೋಧ ಪಕ್ಷದ ಸಂಸದರ ಗದ್ದಲದ ನಡುವೆಯೂ ಮಾತನಾಡಿದ ಅವರು ದೇಶದ ಹಿತಾಸಕ್ತಿಗಳನ್ನು ರಕ್ಷಿಸಲಾಗಿದೆ ಮತ್ತು ರೈತರ ಹಿತಾಸಕ್ತಿಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಹೇಳಿದರು. ಕೃಷಿ…

Read More

South Korea Work Visa: ಭಾರತೀಯ ವೃತ್ತಿಪರರಿಗೆ ಬಂಪರ್ ಕೊಡುಗೆ; ಪ್ರಾಧ್ಯಾಪಕರಿಗೂ ಸಿಗಲಿದೆ ದಕ್ಷಿಣ ಕೊರಿಯಾ ಪ್ರೀಮಿಯಂ ವೀಸಾ! – Kannada News

ಭಾರತೀಯರಿಗೆ ಬಂಪರ್ ಕೊಡುಗೆImage Credit source: Pinterest ಜಾಗತಿಕ ಉದ್ಯೋಗ ಮಾರುಕಟ್ಟೆಯಲ್ಲಿ ಭಾರತೀಯ ವೃತ್ತಿಪರರಿಗೆ ಮತ್ತೊಂದು ಸುವರ್ಣಾವಕಾಶ ಒದಗಿಬಂದಿದೆ. ದಕ್ಷಿಣ ಕೊರಿಯಾ ಸರ್ಕಾರವು ಜೂನ್ 1 ರಿಂದ ಜಾರಿಗೆ ಬರುವಂತೆ ತನ್ನ ಅತ್ಯುನ್ನತ ‘ಟಾಪ್-ಟೈರ್ ವೀಸಾ’ (Top-Tier Visa / ಗ್ಲೋಬಲ್ ಪ್ರತಿಭಾ ವೀಸಾ) ನಿಯಮಗಳನ್ನು ವಿಸ್ತರಿಸಿದೆ. ಇದರೊಂದಿಗೆ, ದೇಶದಲ್ಲಿ ಎದುರಾಗಿರುವ ನುರಿತ ಕಾರ್ಮಿಕರ ಕೊರತೆಯನ್ನು ನೀಗಿಸಲು ವಿದೇಶಿ ಉದ್ಯೋಗಿಗಳ ನೇಮಕಾತಿ ಮಿತಿಯನ್ನು ಸಹ ಹೆಚ್ಚಿಸಿದೆ. ತೀವ್ರವಾಗಿ ಕುಸಿಯುತ್ತಿರುವ ಜನನ ಪ್ರಮಾಣ ಮತ್ತು ವೃದ್ಧರಾಗುತ್ತಿರುವ ಜನಸಂಖ್ಯೆಯಿಂದಾಗಿ ಉಂಟಾಗಿರುವ…

Read More

ಮಟ್ಕಾ ದಂಧೆ ಎಫೆಕ್ಟ್​​: ಕರ್ತವ್ಯಲೋಪ ಹಿನ್ನೆಲೆ ಗುತ್ತಲ ಠಾಣೆ ಪಿಎಸ್​ಐ ತಲೆದಂಡ – Kannada News | Guttal PSI Suspended for Dereliction of Duty After Deputy Speaker’s Matka Raid

ಗುತ್ತಲ ಠಾಣೆಯ PSI ಬಸನಗೌಡ ಬಿರಾದಾರ Image Credit source: Tv9 Kannada ಹಾವೇರಿ, ಮಾರ್ಚ್​​ 05: ಗುತ್ತಲ ಪಟ್ಟಣದಲ್ಲಿ ರಾಜಾರೋಷವಾಗಿ ಮಟ್ಕಾ ದಂಧೆ ನಡೆಯುತ್ತಿರುವ ಕಾರಣ ಕರ್ತವ್ಯಲೋಪ ಹಿನ್ನೆಲೆ ಗುತ್ತಲ ಠಾಣೆಯ PSI ಬಸನಗೌಡ ಬಿರಾದಾರ ಅವರನ್ನು ಅಮಾನತು ಮಾಡಿ ದಾವಣಗೆರೆ ಪೂರ್ವ ವಲಯ ಐಜಿಪಿ ಡಾ.ರವಿಕಾಂತೇಗೌಡ ಆದೇಶ ಮಾಡಿದ್ದಾರೆ. 3 ದಿನಗಳ ಹಿಂದೆ ಗುತ್ತಲ ಪಟ್ಟಣಕ್ಕೆ ಭೇಟಿ ನೀಡಿದ್ದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಮಟ್ಕಾ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿದ್ದರು….

Read More

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ವಿದ್ಯಾರ್ಹತೆ ಏನು? ಇಲ್ಲಿದೆ ವಿವರ – Kannada News | Vijay Devarakonda And Rashmika Mandanna Education qualification Who is more educated

ಪ್ರೇಮ ಪಕ್ಷಿಗಳಾದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಅವರ ವಿವಾಹ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರ ಅರಮನೆಯಲ್ಲಿ ನಡೆಯಲಿದೆ. ಈ ತಾರೆಯರ ವಿವಾಹದ ಸಿದ್ಧತೆಗಳು ಈಗಾಗಲೇ ಭರದಿಂದ ಸಾಗಿವೆ. ವಿಜಯ್ ಮತ್ತು ರಶ್ಮಿಕಾ ಅವರ ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಆಪ್ತರೊಂದಿಗೆ ಈಗಾಗಲೇ ಉದಯಪುರ ತಲುಪಿದ್ದಾರೆ. ಅವರ ಶಿಕ್ಷಣದ ಬಗ್ಗೆ ಇಲ್ಲಿದೆ ಮಾಹಿತಿ. ಇವರು ವಿವಾಹವಾಗುತ್ತಿದ್ದಂತೆ ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ವಿಜಯ್ ಮತ್ತು ರಶ್ಮಿಕಾ ಅವರ ವಿವಾಹಕ್ಕೆ’ದಿ ವೆಡ್ಡಿಂಗ್ ಆಫ್ ವಿರೋಶ್’…

Read More

ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ 99 ಅಡಿಗೆ ಕುಸಿತ: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಎದುರಾಯ್ತು ಜಲಕಂಟಕ – Kannada News | KRS Dam Water Level Drops to 99 Feet: Drinking Water Crisis Looms for Bengaluru and Cauvery Basin Districts

ಮಂಡ್ಯ, ಏಪ್ರಿಲ್ 18: ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕನ್ನಂಬಾಡಿ ಕಟ್ಟೆ (KRS Dam) ಜಲಾಶಯದಲ್ಲಿ ನೀರಿನ ಮಟ್ಟ ಆತಂಕಕಾರಿ ಮಟ್ಟಕ್ಕೆ ಕುಸಿದಿದೆ. ಜಲಾಶಯದ ಇಂದಿನ ನೀರಿನ ಮಟ್ಟ 100 ಅಡಿಗಿಂತ ಕೆಳಕ್ಕೆ ಅಂದರೆ 99 ಅಡಿಗೆ ಕುಸಿದಿದ್ದು, ಮಳೆಗಾಲ ವಿಳಂಬವಾದರೆ ಕುಡಿಯುವ ನೀರಿಗಾಗಿ ದೊಡ್ಡ ಮಟ್ಟದ ಹಾಹಾಕಾರ ಎದುರಾಗುವ ಭೀತಿ ಆವರಿಸಿದೆ. ಬೆಂಗಳೂರಿನ ಹಲವೆಡೆ ಈಗಾಗಲೇ ನೀರಿನ ಸಮಸ್ಯೆ ಶುರುವಾಗಿದ್ದು, ಕೆಆರ್​ಎಸ್​ ಜಲಾಶಯದಲ್ಲಿ ನೀರಿನ ಮಟ್ಟ ಇಳಿಕೆಯಾಗಿರುವುದು ಇನ್ನಷ್ಟು ಸಮಸ್ಯೆಗೆ ಕಾರಣವಾಗಲಿದೆ. ಖಾಲಿಯಾಗುತ್ತಿದೆ ಕಾವೇರಿ…

Read More

ಐಎಎಸ್ ಅಧಿಕಾರಿಗೆ ಹೈಕೋರ್ಟ್ ಶಾಕ್; ಮಾನನಷ್ಟ ಪ್ರಕರಣದಲ್ಲಿ ರೋಹಿಣಿ ಸಿಂಧೂರಿಗೆ ಹಿನ್ನಡೆ – Kannada News | Rohini Sindhuri Defamation Case: High Court Rejects Plea, D. Roopa’s Complaint to Proceed

ಮಾನನಷ್ಟ ಪ್ರಕರಣದಲ್ಲಿ ರೋಹಿಣಿ ಸಿಂಧೂರಿಗೆ ಹಿನ್ನಡೆ ಬೆಂಗಳೂರು, ಫೆಬ್ರವರಿ 21: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ (Rohini Sindhuri) ಮಾನನಷ್ಟ ಪ್ರಕರಣದಲ್ಲಿ ಹಿನ್ನಡೆ ಉಂಟಾಗಿದೆ. ರೋಹಿಣಿ ಮಾಧ್ಯಮಗಳ ಮುಂದೆ ತಮ್ಮ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿಯೂ ಹಂಚಿಕೊಂಡಿದ್ದಾರೆ ಎಂದು ರೂಪಾ ಮೌದ್ಗಿಲ್ ಬೆಂಗಳೂರಿನ 7ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ದಾಖಲಿಸಿದ್ದ ಖಾಸಗಿ ದೂರು ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಐಎಎಸ್ ಅಧಿಕಾರಿಯ ಅರ್ಜಿಯನ್ನು ನ್ಯಾಯಮೂರ್ತಿ…

Read More

ಬೆಂಗಳೂರು: ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆ ವಿರುದ್ಧವೇ ಅವಹೇಳನ! – Kannada News | Bengaluru: Woman Whistleblower Satyavathi Targeted with Defamatory Banners After Lokayukta Complaint

ಬೆಂಗಳೂರು, ಏಪ್ರಿಲ್ 27: ಬೆಂಗಳೂರಿನ ಎಚ್‌ಎಎಲ್‌ನ ವಿಭೂತಿಪುರದಲ್ಲಿ ರಾಜಕಾಲುವೆ ಒತ್ತುವರಿ ಹಾಗೂ ಅಕ್ರಮ ಬ್ಯಾನರ್‌ಗಳ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆ ಸತ್ಯವತಿ ಎಂಬವರಿಗೆ ಬಿಗ್ ಶಾಕ್ ಎದುರಾಗಿದೆ. ಅಕ್ರಮ ಬ್ಯಾನರ್‌ಗಳನ್ನು ತೆರವುಗೊಳಿಸಿದ ನಂತರ, ಅವರ ವಿರುದ್ಧವೇ ಅವಹೇಳನಕಾರಿ ಬ್ಯಾನರ್‌ಗಳನ್ನು ತಲಕಾವೇರಿ ಲೇಔಟ್‌ನ ಗಲ್ಲಿಗಲ್ಲಿಯಲ್ಲಿ ಅಳವಡಿಸಲಾಗಿದೆ. ಈ ಬ್ಯಾನರ್‌ಗಳಲ್ಲಿ, ಅಧಿಕಾರಿಗಳಿಗೆ ಹೆದರಿಸಿ ಸತ್ಯವತಿ ಹಣ ವಸೂಲಿ ಮಾಡುತ್ತಿದ್ದಾರೆಂದು ಆರೋಪಿಸಲಾಗಿದೆ. ಸತ್ಯವತಿ ಜಿಬಿಎ ಟಿಕೆಟ್ ಆಕಾಂಕ್ಷಿಯೂ ಆಗಿದ್ದಾರೆ. ಅವರು ಜಿಬಿಎ ಕಮಿಷನರ್ ವಿರುದ್ಧವೂ ದೂರು ನೀಡಿದ್ದರು. ಸದ್ಯ ಸತ್ಯವತಿ…

Read More