Headlines

ಡಿಜಿಟಲ್ ಅರೆಸ್ಟ್ ವಂಚನೆಗೆ ಬ್ರೇಕ್: ವಾಟ್ಸಾಪ್‌ ಸಂಸ್ಥೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಮೋದಿ ಸರ್ಕಾರ!

ದೆಹಲಿ, ಮಾ.21: ದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ‘ಡಿಜಿಟಲ್ ಅರೆಸ್ಟ್’ ವಂಚನೆಗಳನ್ನು ನಿಯಂತ್ರಿಸಲು ಕೇಂದ್ರ ಗೃಹ ಸಚಿವಾಲಯವು ವಾಟ್ಸಾಪ್ ಸಂಸ್ಥೆಗೆ ಮಹತ್ವದ ನಿರ್ದೇಶನಗಳನ್ನು ನೀಡಿದೆ. ವಂಚನೆಗೆ ಬಳಕೆಯಾಗುವ ಮೊಬೈಲ್ ಡಿವೈಸ್ ಐಡಿಗಳನ್ನು (Device IDs) ಶಾಶ್ವತವಾಗಿ ನಿರ್ಬಂಧಿಸುವಂತೆ ಸೂಚಿಸಲಾಗಿದೆ. ವಂಚನೆ ಎಸಗುವ ವ್ಯಕ್ತಿ ಅಥವಾ ಜಾಲವನ್ನು ಗುರುತಿಸಿದ ತಕ್ಷಣ, ಅವರು ಬಳಸುವ ಮೊಬೈಲ್‌ನ ಡಿವೈಸ್ ಐಡಿಯನ್ನು ಬ್ಲಾಕ್ ಮಾಡಬೇಕು. ಇದರಿಂದ ವಂಚಕರು ಅದೇ ಫೋನ್ ಬಳಸಿ ಮತ್ತೊಂದು ಅಕೌಂಟ್ ತೆರೆಯಲು ಸಾಧ್ಯವಾಗುವುದಿಲ್ಲ. ಐಟಿ ನಿಯಮಗಳ ಪ್ರಕಾರ, ಡಿಲೀಟ್…

Read More

Chanakya Niti: ಈ ರಹಸ್ಯಗಳನ್ನು ತಿಳಿದರೆ ನೀವು ಜೀವನದಲ್ಲಿ ಎಂದಿಗೂ ಸೋಲಲು ಸಾಧ್ಯವೇ ಇಲ್ಲ – Kannada News | Chanakya Niti: Chanakya says that if you know these secrets, you will never be defeated in life

ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಯಶಸ್ವಿಯಾಗಲು ಬಯಸುತ್ತಾನೆ. ಯಶಸ್ಸನ್ನು (success) ಸಾಧಿಸಲು ಹಗಲು ರಾತ್ರಿ ಶ್ರಮಿಸುತ್ತಾರೆ, ಅನೇಕ ವಿಷಯಗಳಲ್ಲಿ ತ್ಯಾಗವನ್ನು ಮಾಡುತ್ತಾನೆ. ಇಷ್ಟೆಲ್ಲಾ ಶ್ರಮಿಸಿದರೂ, ಎಷ್ಟೇ ಪ್ರಯತ್ನಪಟ್ಟರೂ ಒಂದಷ್ಟು ಮಂದಿ ಯಶಸ್ಸಿನ ಮೆಟ್ಟಿಲನ್ನು ಏರಲು ಸಾಧ್ಯವೇ ಆಗುವುದಿಲ್ಲ, ಸತತ ಸೋಲುಗಳನ್ನೇ ಕಾಣುತ್ತಿರುತ್ತಾರೆ. ಅಂತಹವರು ಚಾಣಕ್ಯರು ಹೇಳಿರುವ ಈ ಕೆಲವು ಜೀವನ ರಹಸ್ಯಗಳನ್ನು ಪಾಲಿಸುವ ಮೂಲಕ ಯಶಸ್ಸಿನ ಶಿಖರವನ್ನು ಏರಬಹುದು. ಯಶಸ್ಸಿನ ಆ ರಹಸ್ಯಗಳು ಯಾವುವು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ. ಚಾಣಕ್ಯರು ಹೇಳಿರುವ ಯಶಸ್ಸಿನ ರಹಸ್ಯಗಳಿವು: ಗುರಿಯ ಬಗ್ಗೆ…

Read More

ಮದುವೆ ಮಂಟಪದಲ್ಲಿ ಡ್ಯಾನ್ಸ್​ ಬಿಟ್ಟು ಪಂಜ ಕುಸ್ತಿಗಿಳಿದ ವಧು-ವರ – Kannada News

ನವದೆಹಲಿ, ಜೂನ್ 03: ಸಾಮಾನ್ಯವಾಗಿ ಮದುವೆ(Marriage)ಮಂಟಪದಲ್ಲಿ ವಧು-ವರರು ನಾಚಿಕೆಯಿಂದ ನಿಂತಿರುವುದನ್ನು ಅಥವಾ ರೋಮ್ಯಾಂಟಿಕ್ ಆಗಿ ನೃತ್ಯ ಮಾಡುವುದನ್ನು ನಾವು ನೋಡಿರುತ್ತೇವೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ವೈರಲ್ ಆಗುತ್ತಿರುವ ವಿಡಿಯೋವೊಂದರಲ್ಲಿ ವಧು ಇವೆಲ್ಲವನ್ನೂ ಬದಿಗಿಟ್ಟು, ವರನಿಗೆ ನೇರವಾಗಿ ಪಂಜ ಕುಸ್ತಿ ಸವಾಲು ಹಾಕಿ ಸಖತ್ ಮನರಂಜನೆ ನೀಡಿದ್ದಾಳೆ. ಗುಲಾಬಿ ಬಣ್ಣದ ಮದುವೆಯ ಲೆಹೆಂಗಾ ಧರಿಸಿದ್ದ ವಧು, ಮಂಟಪದ ಮಧ್ಯದಲ್ಲಿದ್ದ ಟೇಬಲ್ ಮೇಲಿಟ್ಟು ವರನಿಗೆ ಸವಾಲು ಹಾಕಿದಳು. ನನ್ನೊಂದಿಗೆ ಸ್ಪರ್ಧಿಸಲು ಹುಡುಗಿಯರನ್ನಲ್ಲ, ಹುಡುಗರನ್ನು ಕರೆತನ್ನಿ”ಎಂದು ಆತ್ಮವಿಶ್ವಾಸದಿಂದ ಕೂಗಿದ ವಧುವಿನ…

Read More

ರೈತರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ: 1 ಲೀಟರ್ ಹಾಲಿಗೆ ಪ್ರೋತ್ಸಾಧನ 7 ರೂ.ಗೆ ಏರಿಕೆ, ಸಿದ್ದರಾಮಯ್ಯ ಘೋಷಣೆ – Kannada News | Good News for Farmers as CM Siddaramaiah Announces Hike in Milk Incentive to Rs 7 per Litre

ಬೆಳಗಾವಿ, ಡಿಸೆಂಬರ್ 19: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಹಿತದೃಷ್ಟಿಯಿಂದ ಮಹತ್ವದ ಘೋಷಣೆ ಮಾಡಿದ್ದಾರೆ. ಸದ್ಯ ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹಧನವನ್ನು ಈ ವರ್ಷದ ಅವಧಿಯಲ್ಲಿ 7 ರೂಪಾಯಿಗೆ ಹೆಚ್ಚಿಸುವುದಾಗಿ ತಿಳಿಸಿದರು. ಪ್ರಸ್ತುತ ಪ್ರೋತ್ಸಾಹಧನವು ರೈತರಿಗೆ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತದೆ ಎಂದು ಭರವಸೆ ನೀಡಿದರು. ತಮ್ಮ ಸರ್ಕಾರದ ಹಿಂದಿನ ಅವಧಿಯ (2013-18) ಪ್ರಣಾಳಿಕೆ ಭರವಸೆಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ,…

Read More

ಕೇಂದ್ರದ ವಿರುದ್ಧ ಸುಳ್ಳು ಜಾಹೀರಾತು ಆರೋಪ: ಸಚಿವ ಪ್ರಿಯಾಂಕ್​​ ಖರ್ಗೆ ವಿರುದ್ಧ ಮಂಡ್ಯ ಬಿಜೆಪಿ ದೂರು – Kannada News | Mandya BJP Alleges Misuse of Public Funds for Political Ads by RDPR Dept, Violating SC Guidelines

ಮಂಡ್ಯ, ಜನವರಿ 31: ಸಾರ್ವಜನಿಕರ ತೆರಿಗೆ ಹಣದಲ್ಲಿ ಕೇಂದ್ರ ಸರ್ಕಾರದ ಯೋಜನೆಯ ಬಗ್ಗೆ ಸುಳ್ಳು ಸುದ್ದಿ ಪ್ರಕಟಣೆ ನೀಡಿರುವುದಾಗಿ ಆರೋಪಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಇಲಾಖೆಯ ಮುಖ್ಯ ಕಾರ್ಯದರ್ಶಿ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮಂಡ್ಯ ಜಿಲ್ಲಾ ಬಿಜೆಪಿ ದೂರು ನೀಡಿದೆ. ಸುಪ್ರೀಂಕೋರ್ಟ್‌ನ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ಜಾಹೀರಾತುಗಳು ರಾಜಕೀಯ ಪ್ರೇರಿತವಾಗಿರಬಾರದು ಎಂದಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿಯೋ ಚಳಿ, ರಾಜ್ಯದಲ್ಲಿ ಮುಂದುವರೆದ ಒಣ ಹವೆ – Kannada News | Bengaluru temperature: misty weather in Bengaluru, Dry weather elsewhere

ಬೆಂಗಳೂರು, ಡಿಸೆಂಬರ್ 27: ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ  (Weather Forecast) ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೆಳಗಿನ ಸಮಯ ದಟ್ಟ ಮಂಜು ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕೆಂದು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಇಂದು…

Read More

21 ದಿನಗಳ ಅವಧಿಗೆ ವಿಶೇಷ ಅಧಿಕಾರ ವಹಿಸಿಕೊಂಡ ಲಸಿತ್ ಮಾಲಿಂಗ – Kannada News | Lasith Malinga Appointed SriLanka Fast Bowling Consultant for 2026 T20 World Cup Prep

2026 ರ ಟಿ 20 ವಿಶ್ವಕಪ್ ಫೆಬ್ರವರಿ 7 ರಂದು ಪ್ರಾರಂಭವಾಗಲಿದೆ. ಈ ಪಂದ್ಯಾವಳಿಯನ್ನು ಭಾರತ ಮತ್ತು ಶ್ರೀಲಂಕಾ ಆಯೋಜಿಸಲಿದ್ದು, ಎಲ್ಲಾ ತಂಡಗಳು ತಮ್ಮ ಸಿದ್ಧತೆಗಳನ್ನು ತೀವ್ರಗೊಳಿಸಿವೆ. ಏತನ್ಮಧ್ಯೆ, ಶ್ರೀಲಂಕಾದ ಮಾಜಿ ಕ್ರಿಕೆಟಿಗ ಲಸಿತ್ ಮಾಲಿಂಗ ಅವರಿಗೆ ಮಹತ್ವದ ಜವಾಬ್ದಾರಿ ಸಿಕ್ಕಿದೆ. ಆದಾಗ್ಯೂ, ಅವರ ಈ ಅಧಿಕಾರಾವಧಿ ಕೇವಲ 21 ದಿನಗಳವರೆಗೆ ಮಾತ್ರ ಇರಲಿದೆ. Source link

Read More

ಬಣ್ಣ ಬಣ್ಣದ ಕೇಕ್​​ ತಿನ್ನೋ ಮುನ್ನ ಜೋಕೆ: ಯಾಮಾರಿದ್ರೆ ಬರಬಹುದು ಭೀಕರ ಕಾಯಿಲೆ! – Kannada News | Doctors have warned that artificial colors used in cakes can cause severe diseases

ಬೆಂಗಳೂರು, ಡಿಸೆಂಬರ್​​ 24: ಎಲ್ಲೆಡೆಯೂ ಕ್ರಿಸ್ಮಸ್​​ ಮತ್ತು ಹೊಸ ವರ್ಷದ ಸಂಭ್ರಮ ಮಾಡಿದೆ. ಇವುಗಳ ಆಚರಣೆ ವೇಳೆ ಕೇಕ್​​ ಕಟ್​​ ಮಾಡಿ ಸಂಭ್ರಮಿಸೋದು ಮಾಮೂಲು. ಹೀಗಾಗಿಯೇ ಬಗೆ ಬಗೆಯ ಕೇಕ್​​ಗಳು ಈಗಾಗಲೇ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಈ ನಡುವೆ ವೈದ್ಯರು ನೀಡಿರೋ ಅಭಿಪ್ರಾಯ ಬೆಚ್ಚಿ ಬೀಳಿಸುವಂತಿದ್ದು, ನಾವು ತಿನ್ನುವ ರುಚಿ ರುಚಿಯಾದ ಕಲರ್​ ಕಲರ್​ ಕೇಕ್​​ಗಳು ಭೀಕರ ಕಾಯಿಲೆಗೆ ಕಾರಣವಾಗಬಹುದು ಎಂದಿದ್ದಾರೆ. ಕೇಕ್​ ಅಂದ್ರೆ ದೊಡ್ಡವರಿಂದ ಹಿಡಿದು ಚಿಕ್ಕಮಕ್ಕಳಿಗೂ ಅಚ್ಚುಮೆಚ್ಚು. ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವದಿಂದ ಹಿಡಿದು ಯಾವುದೇ…

Read More

ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ! ತೀವ್ರ ಸ್ವರೂಪ ಪಡೆದುಕೊಂಡ ಲೆಕ್ಕ ಕೊಡಿ ಅಭಿಯಾನ

ದಾವಣಗೆರೆ, ಏಪ್ರಿಲ್ 13: ಹರಿಹರ ಪಂಚಮಸಾಲಿ ಪೀಠದ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಲೆಕ್ಕ ಕೊಡಿ ಅಭಿಯಾನ ತೀವ್ರ ಸ್ವರೂಪ ಪಡೆದಿದೆ. ಪಂಚಮಸಾಲಿ ಗುರುಪೀಠದ ಧರ್ಮದರ್ಶಿ ಮಂಡಳಿ ಹಾಗೂ ಭಕ್ತರ ನಡುವಿನ ಸಂಘರ್ಷ ಮಠದ ಆವರಣದಲ್ಲಿ ಹೈಡ್ರಾಮಾ ಸೃಷ್ಟಿಸಿದೆ. ಹೀಗಾಗಿ ಮಠದ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೀಠದ ಆಡಳಿತ ಮತ್ತು ನಡೆಯ ಬಗ್ಗೆ ಲೆಕ್ಕಪತ್ರ ನೀಡುವಂತೆ ಭಕ್ತರು ಆಗ್ರಹಿಸಿದ್ದಾರೆ. ಮಾಜಿ ಶಾಸಕರಾದ ಹೆಚ್​.ಎಸ್.ಶಿವಶಂಕರ, ಅರುಣಕಮಾರ್, ಹೂವಿನ ಹಡಗಲಿಯ ಹಾಲಪ್ಪ ಸೇರಿ ಪ್ರಮುಖರಿಂದ…

Read More

ದೋಸ್ತಿಯಲ್ಲಿ ಕುಸ್ತಿ: ಬಿಜೆಪಿ ನಾಯಕರ ಚರ್ಚೆಗೂ ಮುನ್ನವೇ ಪ್ರತ್ಯೇಕ ಪಾದಯಾತ್ರೆ ಘೋಷಿಸಿದ ಜೆಡಿಎಸ್ – Kannada News | JDS Announces 3 Days padayatra before BJP Against Bidadi township

ಬೆಂಗಳೂರು, (ಜುಲೈ 18): ಕರ್ನಾಟಕ ಬಿಜೆಪಿಯಲ್ಲಿ  (Karnataka BJP) ಬಣ ಬಡಿದಾಟ ಮತ್ತು ನಾಯಕತ್ವದ ಗೊಂದಲದ ಏರ್ಪಟ್ಟಿದೆ. ಇದರ ಮಧ್ಯೆ ಜೆಡಿಎಸ್  (JDS) ಹಾಗೂ ಬಿಜೆಪಿ (BJP) ದೋಸ್ತಿ ನಡುವೆ ಸಮನ್ವಯತೆ ಕೊರತೆ ಎದುರಾಗಿದೆ. ಹೌದು…ಮೈತ್ರಿ ಮಾಡಿಕೊಂಡಾಗಿನಿಂದಲೂ ಮಿತ್ರ ಪಕ್ಷಗಳ ನಾಯಕರ ನಡುವೆ ಯಾವುದೇ ಎಲ್ಲವೂ ಸರಿ ಇಲ್ಲ ಎನ್ನುವುದು ಈಗಾಗಲೇ ಅನೇಕ ಉದಾಹರಣೆಗಳು ಇವೆ. ಇದರ ನಡುವೆ ಇದೀಗ ಬಿಡದಿ ಪಾದಯಾತ್ರೆ ವಿಚಾರವಾಗಿ ದೋಸ್ತಿಗಳ ನಡುವೆಯೇ ಗೊಂದಲ ಏರ್ಪಟ್ಟಿದೆ. ಬಿಡದಿ ಟೌನ್‌ಶಿಪ್ (Bidadi Township) ವಿರೋಧಿಸಿ…

Read More