ನಿಲ್ಲದ ಹೈಡ್ರಾಮಾ; ನ್ಯಾ. ಸ್ವರಣ ಕಾಂತ ಶರ್ಮಾ – ಕೇಜ್ರಿವಾಲ್ ನಡುವೆ ಕೋರ್ಟ್ನಲ್ಲಿ ಏನೇನಾಯ್ತು? – Kannada News | AAP leaders Arvind Kejriwal and Manish Sisodia refused to appear before the Delhi high court bench of Justice Swarana Kanta Sharma
ನವದೆಹಲಿ, ಏಪ್ರಿಲ್ 28: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ (Delhi excise policy case) ಆರೋಪಿಯಾಗಿರುವ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಮಾಜ ಸಚಿವ ಮನೀಶ್ ಸಿಸೋಡಿಯಾ ಹೈಕೋರ್ಟ್ ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮಾ ಅವರ ವಿರುದ್ಧ ಕಾನೂನು ಹೋರಾಟ ಮುಂದುವರೆಸಿದ್ದಾರೆ. ಅವರೆದುರು ವಿಚಾರಣೆಗೆ ಹಾಜರಾಗುವುದಿಲ್ಲ, ತಮ್ಮ ಕೇಸಿಗೆ ಯಾವುದೇ ವಕೀಲರನ್ನು ನೇಮಿಸುವುದಿಲ್ಲ ಎಂದು ಅವರು ಪಟ್ಟು ಹಿಡಿದಿದ್ದಾರೆ. ಹೀಗಾಗಿ, ಈ ಕಾನೂನು ಸಮರ ಹೊಸ ತಿರುವು ಪಡೆದುಕೊಂಡಿದೆ. ಆಮ್ ಆದ್ಮಿ ಪಕ್ಷದ ನಾಯಕರಾದ ಅರವಿಂದ್…