Headlines

ದಿನ ಭವಿಷ್ಯ: ಇಂದು ಈ ರಾಶಿಯವರಲ್ಲಿ ಸಂಕಟದ ಅನಾವರಣ, ಅಲ್ಪ ಸ್ಪಂದನೆ – Kannada News | Horoscope Today, May 23, 2026: Saturday Dina Rashi Bhavishya; Check Your Zodiac Predictions Here

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಮಘಾ, ಯೋಗ : ವೃದ್ಧಿ, ಕರಣ : ಭದ್ರ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 45 pm, ಇಂದಿನ ಶುಭಾಶುಭ ಕಾಲ : ರಾಹು…

Read More

ಕೇವಲ 58 ​ಎಸೆತ… ಆಸ್ಟ್ರೇಲಿಯಾ ತಂಡದ ವಿಶ್ವ ದಾಖಲೆಯ ಚೇಸಿಂಗ್

T20 World Cup 2026: ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ 9.4 ಓವರ್​ಗಳಲ್ಲಿ ಪಂದ್ಯ ಮುಗಿಸುವ ಮೂಲಕ. ಹೀಗೆ ಪಂದ್ಯ ಮುಗಿಸಿ ವಿಶ್ವಕಪ್ ಇತಿಹಾಸದಲ್ಲೇ ಅತೀ ಹೆಚ್ಚು ಬಾಲ್​ಗಳನ್ನು ಬಾಕಿಯಿರಿಸಿ 100+ ಸ್ಕೋರ್​ ಚೇಸ್ ಮಾಡಿದ ದಾಖಲೆ ಬರೆದಿದೆ. ಪಲ್ಲೆಕಲೆ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಒಮಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಒಮಾನ್…

Read More

ಹುಳ ತಿನ್ನುತ್ತಾರಂತೆ ಪ್ರಿಯಾಂಕಾ ಚೋಪ್ರಾ: ಅದೂ ಯಾವ ಹುಳ ಗೊತ್ತೆ? – Kannada News | Actress Priyanka Chopra said she eat worms

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಬಾಲಿವುಡ್ ತ್ಯಜಿಸಿ ಹಾಲಿವುಡ್​​ಗೆ ಹಾರಿ ವರ್ಷಗಳೇ ಆಗಿವೆ. ಆದರೆ ಇದೀಗ ‘ವಾರಣಾಸಿ’ ಸಿನಿಮಾ ಮೂಲಕ ಸುಮಾರು ಆರೇಳು ವರ್ಷಗಳ ಬಳಿಕ ಮತ್ತೆ ಭಾರತೀಯ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಪ್ರಿಯಾಂಕಾ ಚೋಪ್ರಾ ನಟಿಸಿರುವ ಹಾಲಿವುಡ್ ಆಕ್ಷನ್ ಸಿನಿಮಾ ‘ದಿ ಬ್ಲಫ್’ ಬಿಡುಗಡೆ ಆಗಿದೆ. ಸಿನಿಮಾ ಅಮೆಜಾನ್ ಪ್ರೈಂನಲ್ಲಿ ನೇರವಾಗಿ ಬಿಡುಗಡೆ ಆಗಿದ್ದು, ನಂಬರ್ 1 ಸಿನಿಮಾ ಆಗಿ ಟ್ರೆಂಡ್ ಆಗುತ್ತಿದೆ. ಸಿನಿಮಾದ ಪ್ರಚಾರಕ್ಕೆಂದು ಹಾಲಿವುಡ್​​ನ ಜನಪ್ರಿಯ ಟಾಕ್ ಶೋ ಒಂದರಲ್ಲಿ ಪ್ರಿಯಾಂಕಾ…

Read More

ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಗೋಪುರದ ಮೇಲೆ ಇರಾನ್ ದಾಳಿ – Kannada News | Bahrain skyscrapers tower on fire after Iran strike

ಬಹ್ರೇನ್, ಮಾರ್ಚ್ 2: ಬಹ್ರೇನ್‌ನಲ್ಲಿರುವ ಅಮೆರಿಕದ ಮಿಲಿಟರಿ ಸೌಲಭ್ಯಗಳು ಮತ್ತು ವಸತಿ ಗೋಪುರಗಳ ಮೇಲೆ ಇರಾನ್ (Iran Attack) ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿದೆ. ಇದು ಮನಾಮದಲ್ಲಿರುವ ಅಮೆರಿಕದ ನೌಕಾಪಡೆಯ 5ನೇ ಪ್ರಧಾನ ಕಚೇರಿಯ ಬಳಿ ಅಪ್ಪಳಿಸಿತು. ಇರಾನಿನ ಮಿಲಿಟರಿ ನೆಲೆಗಳ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದವು. ಈ ಸಂಘರ್ಷಕ್ಕೆ ನೇರ ಸಂಪರ್ಕ ಹೊಂದಿಲ್ಲದ ಬಹ್ರೇನ್ ಮೇಲೆ ಇರಾನ್ ದಾಳಿ ನಡೆಸಿದೆ. ಇಲ್ಲಿ ಅಮೆರಿಕದ ವಾಯುನೆಲೆ ಇರುವುದರಿಂದ ಇರಾನ್ ಅಟ್ಯಾಕ್ ಮಾಡಿದೆ. ಈ ದಾಳಿಯಿಂದ…

Read More

Seat Edge Movie Review: ನಗಿಸುತ್ತಾ ಹೆದರಿಸುವ ‘ಸೀಟ್ ಎಡ್ಜ್’ ಸಿನಿಮಾ – Kannada News | Seat Edge Kannada Movie Review Horror Film With Comedy plot

ಸೀಟ್ ಎಡ್ಜ್ UA Time – 128 Minutes Released – January 30, 2026 Language – Kannada Genre – Horror, Thriller Cast – ಸಿದ್ದು ಮೂಲಿಮನಿ, ರವೀಕ್ಷಾ ಶೆಟ್ಟಿ, ರಘು ರಾಮನಕೊಪ್ಪ, ಗಿರೀಶ್ ಶಿವಣ್ಣ, ಮಿಮಿಕ್ರಿ ಗೋಪಿ, ಲಕ್ಷ್ಮಿ ಸಿದ್ದಯ್ಯ, ಕಿರಣ್ ನಾಯಕ್ ಮುಂತಾದವರು. Director – ಚೇತನ್ ಶೆಟ್ಟಿ ನಟ ಸಿದ್ದು ಮೂಲಿಮನಿ (Siddu Moolimani) ಅವರು ಎಲ್ಲ ಬಗೆಯ ಪಾತ್ರಗಳನ್ನು ಪ್ರಯತ್ನಿಸುತ್ತಿದ್ದಾರೆ. ಅವರು ನಟಿಸಿರುವ ‘ಸೀಟ್ ಎಡ್ಜ್’ ಸಿನಿಮಾ…

Read More

ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದು; ಸೂರತ್​​ನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಸೂರತ್, ಜೂನ್ 5: ಸೂರತ್​ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಚಾಲನೆ ನೀಡಿದ್ದಾರೆ. ಈ ವೇಳೆ ಕರ್ನಾಟಕದ ರಾಜಕಾರಣವನ್ನು ಕೂಡ ಪ್ರಸ್ತಾಪಿಸಿದ ಅವರು, “ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಲ್ಲಿನ ಜನರಲ್ಲಿ ತೀವ್ರ ಅಸಮಾಧಾನವಿದೆ. ಇದೇ ಕಾರಣಕ್ಕೆ ಆ ಪಕ್ಷಕ್ಕೆ ಅಲ್ಲಿ ತನ್ನ ಮುಖ್ಯಮಂತ್ರಿಯನ್ನೇ ಬದಲಾಯಿಸಬೇಕಾಗಿ ಬಂತು” ಎಂದು ಲೇವಡಿ ಮಾಡಿದ್ದಾರೆ. ಪ್ರಸ್ತುತ ಜಗತ್ತು ಕೋವಿಡ್ ಮಹಾಮಾರಿ, ವಿವಿಧ ದೇಶಗಳ ನಡುವಿನ ಯುದ್ಧಗಳು ಮತ್ತು ತೀವ್ರ ಇಂಧನ ಬಿಕ್ಕಟ್ಟಿನಿಂದಾಗಿ ತತ್ತರಿಸಿದೆ….

Read More

ನನ್ನ ಬಳಿ ಅತ್ಯಾಧುನಿಕ ಕ್ಷಿಪಣಿಗಳು ಇದ್ರೂ ಯಾರೂ ಯುದ್ಧಕ್ಕೆ ಕರೆಯುತ್ತಿಲ್ಲವಲ್ಲ: ಟ್ರಂಪ್​ ಮಾಮ ಪ್ಲೀಸ್​​ ಒನ್ ಚಾನ್ಸ್​​​​​

ಇಡೀ ಜಗತ್ತು ಅಮೆರಿಕ, ಇರಾನ್​​, ಇಸ್ರೇಲ್​​ ಯುದ್ಧ ಬಗ್ಗೆ ಚಿಂತೆ ಮಾಡುತ್ತಿದ್ದಾರೆ. ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್​​​​ಗೆ ಬೇರೆಯೇ ಚಿಂತೆ ಇದೆ ಎಂದು ಸೋಶಿಯಲ್​ ಮೀಡಿಯಾದಲ್ಲಿ ಮೀಮ್ಸ್​ಗಳು ವೈರಲ್​ ಆಗುತ್ತಿದೆ. ಕಿಮ್ ಜಾಂಗ್ ಉನ್ ಸರ್ವಾಧಿಕಾರಿ, ತುಂಬಾ ಕಟ್ಟುನಿಟ್ಟಿನ ನಿಮಯಗಳನ್ನು ಮಾಡುವ ಅಧ್ಯಕ್ಷ ಎಂದು ಹೇಳಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಅವರಿಗೆ ಯುದ್ಧ ಮಾಡುವ ಮೂಡು ಬಂದಿದೆ. ಅದು ಅಮೆರಿಕ, ಇರಾನ್​​, ಇಸ್ರೇಲ್ ಸಂಘರ್ಷ ನೋಡಿ ಎಂದು ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲಿಗರು ಹೇಳುತ್ತಿದ್ದಾರೆಎ. ಈ ಬಗ್ಗೆ…

Read More

BESCOM Power Cut: ಫೆಬ್ರವರಿ 11, 12ರಂದು ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಪವರ್ ಕಟ್ – Kannada News | BESCOM Power Cut on Feb 11 and 12: Electricity Outage in Several Areas for Maintenance Works

ಬೆಂಗಳೂರು, ಫೆಬ್ರವರಿ 10: ಕೆಪಿಟಿಸಿಲ್ ತುರ್ತು ನಿರ್ವಹಣೆ ಮತ್ತು ಇತರ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಫೆಬ್ರವರಿ 11 ಹಾಗೂ 12 ರಂದು ಪವರ್ ಕಟ್ (Power Cut) ಇರಲಿದೆ. ಈ ಬಗ್ಗೆ ಪ್ರಕಟಣೆ ಮೂಲಕ ಬೆಸ್ಕಾಂ ಮಾಹಿತಿ ನೀಡಿದೆ. ಚಿತ್ರದುರ್ಗ ಜಿಲ್ಲೆಯ ತಳಕು ಬೆಸ್ಕಾಂ ಉಪ ವಿಭಾಗದ ‘ತಳಕು 66/11’ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆಬ್ರವರಿ 11ರ ಬುಧವಾರ ಕೆಪಿಟಿಸಿಎಲ್ ವತಿಯಿಂದ 4ನೇ ತ್ರೈಮಾಸಿಕ ನಿರ್ವಹಣಾ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 31ರ ದಿನಭವಿಷ್ಯ – Kannada News | January 31 Numerology Prediction: Birth Numbers 7,8,9– What Awaits You Today?

ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 31ರ ದಿನಭವಿಷ್ಯ ಮನ್ಯುಸೂಕ್ತದ ಶ್ರವಣ ಮಾಡುವುದರಿಂದ ನಕಾರಾತ್ಮಕ ಶಕ್ತಿಯಿಂದ ರಕ್ಷಣೆ ದೊರೆಯಲಿದೆ. ಒಂದು ಕೆಲಸವನ್ನು ಪೂರ್ಣ ಮಾಡುವುದಕ್ಕೆ ನಾಲ್ಕೈದು ಬಾರಿ ಪ್ರಯತ್ನ ಮಾಡಬೇಕು ಎಂಬ ಪರಿಸ್ಥಿತಿ ಉದ್ಭವ ಆಗುವುದಿಲ್ಲ. ಇನ್ನು ಸರ್ಕಾರದಿಂದ ಬರಬೇಕಾದ ಹಣ ಏನಾದರೂ ಬಾಕಿ ಇದ್ದಲ್ಲಿ ಅದು ಕೈ ಸೇರುವ ಸಾಧ್ಯತೆ ಇದೆ. ಯಾವುದಾದರೂ ಮುಖ್ಯ ಕೆಲಸದ ಸಲುವಾಗಿ ಪ್ರಯಾಣ ಮಾಡುತ್ತಾ ಇದ್ದೀರಿ ಅಂತಾದಲ್ಲಿ ಕಾರ್ತಿವೀರ್ಯಾರ್ಜುನನ ಸ್ಮರಣೆಯನ್ನು ಸಹ ಮಾಡಿಕೊಂಡು ಮುಂದುವರಿಯಿರಿ. ಜನ್ಮಸಂಖ್ಯೆ 7…

Read More

ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ: ಆಟೋ ಚಾಲಕರ ವಿಶೇಷ ಕೆಲಸ – Kannada News | Police Backed Initiative: Bengaluru Auto Drivers Provide Free Rides for Drunken Party goers

ಬೆಂಗಳೂರು, ಡಿ.31: ಹೊಸ ವರ್ಷದ ಸಂಭ್ರಮಕ್ಕೆ ಬೆಂಗಳೂರು ಸಿದ್ಧವಾಗಿದ್ದು, ಪಾರ್ಟಿ ಪ್ರಿಯರಿಗಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ. ಅದರಲ್ಲೂ ಮದ್ಯ ಸೇವಿಸಿ ಅಮಲೇರಿದವರಿಗಾಗಿ ಬೆಂಗಳೂರಿನ ಆಟೋ ಚಾಲಕರು ವಿನೂತನ ಸೇವೆಗೆ ಮುಂದಾಗಿದ್ದಾರೆ. ನಗರದ ಯಾವುದೇ ಭಾಗದಲ್ಲಿ ಮನೆ ಇರುವ ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆಯನ್ನು ರೂಪಿಸಲಾಗಿದೆ. ಪೊಲೀಸ್ ಇಲಾಖೆಯ ನಿರ್ದೇಶನದ ಮೇರೆಗೆ ಸುಮಾರು 25 ಆಟೋಗಳನ್ನು ಈ ಸೇವೆಗೆ ನಿಯೋಜಿಸಲಾಗಿದೆ. ಮುಖ್ಯವಾಗಿ ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ಮಹಿಳಾ ಪೊಲೀಸರೊಂದಿಗೆ ಸುರಕ್ಷಿತವಾಗಿ ಅವರನ್ನು ಮನೆಗೆ…

Read More