Headlines

ಗ್ರಹಗಳ ನಾಯಕ ಸೂರ್ಯ…. ಅವನ ಅನುಗ್ರಹದಿಂದ ಆಗಲಿದೆ ಯಾವೆಲ್ಲ ಕಾರ್ಯ.. – Kannada News | Ravi in Mesha Rashi: Career, Health, and Life Predictions for All Zodiacs

​ರವಿಯು ಮೇಷ ರಾಶಿಯಲ್ಲಿದ್ದು ಈ ಕೆಳಗಿನ ವಿಭಾಗಗಳಲ್ಲಿದ್ದಾನೆ. ಇಲ್ಲಿ ರವಿ ಬಲಿಷ್ಠ. ಕುಜ ದ್ರೇಕ್ಕಾಣದಲ್ಲಿದ್ಸದು ಇದು ಸತ್ವ ಮತ್ತು ಸಾಹಸವನ್ನು ಸೂಚಿಸುತ್ತದೆ. ಚಂದ್ರ ಹೋರೆಯು ಸೌಮ್ಯತೆ ಮತ್ತು ಮಾನಸಿಕ ಬಲವನ್ನು ನೀಡುತ್ತದೆ. ​ಬುಧನ ನವಾಂಶವು ರವಿ ಸ್ವಲ್ಪ ಬೌದ್ಧಿಕ ಚತುರತೆಯನ್ನು ಪಡೆಯುತ್ತಾನೆ. ಬುಧನ ತ್ರಿಂಶಾಂಶದಿಂದವ್ಯವಹಾರ ಜ್ಞಾನ ಮತ್ತು ಸಂವಹನ ಕೌಶಲಕ್ಕೆ ಒತ್ತು ನೀಡುತ್ತದೆ. ಕುಜ ದ್ವಾದಶಾಂಶದಲ್ಲಿ ಅಧಿಕಾರ ಮತ್ತು ಶಕ್ತಿಯನ್ನು ಪುನರುಚ್ಚರಿಸುತ್ತದೆ. ರಾಶಿಗಳ ಮೇಲೆ ಸಾಮಾನ್ಯ ಪರಿಣಾಮಗಳು ​ರವಿಯು ಮೇಷದಲ್ಲಿ ಬಲಿಷ್ಠನಾಗಿರುವುದರಿಂದ ಮತ್ತು ವರ್ಗಗಳಲ್ಲಿ ಮಂಗಳ ಹಾಗೂ…

Read More

ಮೇ 13ಕ್ಕೆ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್​ಗೆ ಪ್ರಧಾನಿ ಮೋದಿ ಭೇಟಿ, ಹಲವು ಯೋಜನೆಗಳಿಗೆ ಚಾಲನೆ – Kannada News | PM Narendra Modi to visit Bengaluru Art of Living International Centre on May 13 Sri Sri Ravi Shankar

ಬೆಂಗಳೂರು, ಮೇ 5: ಮೇ ತಿಂಗಳಲ್ಲಿ ಆರ್ಟ್ ಆಫ್ ಲಿವಿಂಗ್ (Art Of Living) ತನ್ನ 45ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಈ ಸಂಸ್ಥೆಯ ಸಂಸ್ಥಾಪಕ ಗುರುದೇವ ಶ್ರೀ ಶ್ರೀ ರವಿಶಂಕರ್ ಅವರು ತಮ್ಮ 70ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಈ ಆಚರಣೆಗಳ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೇ 13ರಂದು ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಗುರುದೇವ ರವಿಶಂಕರ್ ಅವರೊಂದಿಗೆ ಪ್ರಧಾನಿ ಮೋದಿ ಉತ್ತಮ…

Read More

Pisces May 2026 Horoscope: ಹೂಡಿಕೆಯನ್ನು ಪ್ರತಿಷ್ಠೆಯಾಗಿ ಈ ತಿಂಗಳಲ್ಲಿ ಕಾಣುವುದು ಬೇಡ – Kannada News | Pisces May 2026 Horoscope: Financial Gains and Strategic Investments, Avoid Risks

ಮೇ ತಿಂಗಳಲ್ಲಿ ಮೀನ ರಾಶಿಗೆ ಅಂದರೆ ಪೂರ್ವಾಭಾದ್ರ, ಉತ್ತರಾಭಾದ್ರ, ರೇವತಿ ಈ ಮೂರು ನಕ್ಷತ್ರಗಳಿಗೆ ಗುರು, ಶನಿ, ಬುಧರ ಆಧಿಪತ್ಯ ಇರಲಿದೆ. ಗುರು ಚತುರ್ಥ, ಶನಿ ಸ್ವರಾಶಿ, ಬುಧ ದ್ವಿತೀಯ ಸ್ಥಾನದಲ್ಲಿ ಇರುವರು. ನಕ್ಷತ್ರಕ್ಕೆ ತಕ್ಕಂತೆ ದಶೆಗಳಿದ್ದರೆ ಶುಭ. ಇಲ್ಲವಾದರೆ ಕೆಲವು ಕಷ್ಟಗಳನ್ನು ಎದುರಿಸಬೇಕಾಗುವುದು. ಆರ್ಥಿಕ ಮತ್ತು ಹೂಡಿಕೆ : ​ದ್ವಿತೀಯ ಭಾವವಾದ ಮೇಷದಲ್ಲಿ ರವಿ ಮತ್ತು ಬುಧರ ಸಂಯೋಗವಿರುವುದರಿಂದ ಆರ್ಥಿಕವಾಗಿ ಈ ತಿಂಗಳು ಬಲಿಷ್ಠವಾಗಿದೆ. ಸ್ಥಿರ ಆಸ್ತಿಯಿಂದ ಅಥವಾ ಬಾಕಿ ಉಳಿದಿದ್ದ ಹಣ ಕೈ ಸೇರುವ…

Read More

ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ ನಿಧನ; ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ – Kannada News | Thalapathy Vijay movies famous producer RB Choudary passes away in Udaipur Car Accident

ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ (RB Choudary) (68) ಅವರು ರಾಜಸ್ಥಾನದ ಉದಯಪುರ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ನಿಧನರಾಗಿದ್ದಾರೆ. ವೈಯಕ್ತಿಕ ಕೆಲಸದ ನಿಮಿತ್ತ ಉದಯಪುರಕ್ಕೆ ತೆರಳಿದ್ದ ಚೌಧರಿ ಅವರು ಪ್ರಯಾಣಿಸುತ್ತಿದ್ದ ವಾಹನ ಅಪಘಾತಕ್ಕೀಡಾಗಿದೆ. ಅಪಘಾತದ (Car Accident) ವೇಳೆ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. 1. ರಸ್ತೆ ಅಪಘಾತದಲ್ಲಿ ನಿಧನರಾದ ನಿರ್ಮಾಪಕ ಆರ್.ಬಿ. ಚೌಧರಿ….

Read More

ಹಿಟ್​ಮ್ಯಾನ್ ಆರ್ಭಟ: ರೋಹಿತ್ ಶರ್ಮಾಗೆ ಸ್ಪೆಷಲ್ ಗಿಫ್ಟ್ ನೀಡಿದ ನೀತಾ ಅಂಬಾನಿ – Kannada News | Rohit Sharma’s Heroic Return Earns Special Gift from Nita Ambani

IPL 2026: ಐಪಿಎಲ್ 2026ರ ಹೈ-ವೋಲ್ಟೇಜ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಐತಿಹಾಸಿಕ ಜಯ ದಾಖಲಿಸಿದೆ. ಈ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ರೋಹಿತ್ ಶರ್ಮಾಗೆ ಮುಂಬೈ ಇಂಡಿಯನ್ಸ್ ತಂಡದ ಮಾಲಕಿ ನೀತಾ ಅಂಬಾನಿ ಸರ್‌ಪ್ರೈಸ್ ಗಿಫ್ಟ್ ನೀಡಿದ್ದಾರೆ. ಹಿಟ್​ಮ್ಯಾನ್ ಆರ್ಭಟ: ಹ್ಯಾಮ್‌ಸ್ಟ್ರಿಂಗ್ ಗಾಯದ ಕಾರಣ ಕಳೆದ ಐದು ಪಂದ್ಯಗಳಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ, ಈ ಪಂದ್ಯದ ಮೂಲಕ ಮೈದಾನಕ್ಕೆ ಮರಳಿದ್ದರು. ವಾಂಖೆಡೆ ಕ್ರೀಡಾಂಗಣದಲ್ಲಿ ಸಿಕ್ಸರ್ ಮತ್ತು ಬೌಂಡರಿಗಳ ಮಳೆ ಸುರಿಸಿದ ರೋಹಿತ್,…

Read More

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಯನ್ನು 34ರಿಂದ 38ಕ್ಕೆ ಹೆಚ್ಚಿಸಲು ಮೋದಿ ಸಂಪುಟ ಅನುಮೋದನೆ – Kannada News | Modi Cabinet approves proposal to increase number of Supreme Court judges from 34 to 38

ನವದೆಹಲಿ, ಮೇ 5: ಕೇಂದ್ರ ಸಚಿವ ಸಂಪುಟ ಇಂದು ಸುಪ್ರೀಂ ಕೋರ್ಟ್‌ನ (Supreme Court) ನ್ಯಾಯಾಧೀಶರ ಬಲವನ್ನು ಪ್ರಸ್ತುತ ಇರುವ 34ರಿಂದ 38ಕ್ಕೆ ಹೆಚ್ಚಿಸುವ ಪ್ರಸ್ತಾಪವನ್ನು ಅಂಗೀಕರಿಸಿತು. ಸದ್ಯಕ್ಕೆ, ಸುಪ್ರೀಂ ಕೋರ್ಟ್ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೇರಿದಂತೆ 34 ನ್ಯಾಯಾಧೀಶರ ಅನುಮೋದಿತ ಬಲವನ್ನು ಹೊಂದಿದೆ. ನ್ಯಾಯಾಧೀಶರ ಸಂಖ್ಯೆಯಲ್ಲಿನ ಹೆಚ್ಚಳವು ಸುಪ್ರೀಂ ಕೋರ್ಟ್ ಹೆಚ್ಚು ಪರಿಣಾಮಕಾರಿಯಾಗಿ ಮತ್ತು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ, ತ್ವರಿತ ನ್ಯಾಯವನ್ನು ಖಚಿತಪಡಿಸುತ್ತದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಈ…

Read More

5 ಲಕ್ಷ ರೂ. ಹಣ ಪಡೆದು ಅಬಾರ್ಷನ್ ಮಾಡಿಸಿದ್ದಾಳೆ ಲೇಡಿ ಕಾನ್ಸ್‌ಟೇಬಲ್; ಪಿಎಸ್‌ಐ ವಿರೇಶ್‌ಗೆ ವಂಚಿಸಿ ಬೇರೆ ಯುವಕನ ಜೊತೆ ಹಸೆಮಣೆ ಏರಲು ಸಿದ್ಧ! – Kannada News | Yadgir PSI Alleges Constable Cheated Him of 35 Lakhs, Aborted Kids; Raichur SP Petitioned

ಯಾದಗಿರಿ, ಮೇ.5 : ಕಳೆದ ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸಿ, ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿಯೊಂದು ಈಗ ಬೀದಿಪಾಲಾಗಿದೆ. ಪ್ರಿಯಕರನಿಗೆ ಕೈಕೊಟ್ಟು ಬೇರೆ ಯುವಕನೊಂದಿಗೆ ಮದುವೆಯಾಗಲು ಸಜ್ಜಾಗಿರುವ ಲೇಡಿ ಕಾನ್ಸ್‌ಟೇಬಲ್ ವಿರುದ್ಧ ಪಿಎಸ್ಐ ಒಬ್ಬರು ರಾಯಚೂರು ಎಸ್ಪಿ ಮೊರೆ ಹೋಗಿದ್ದಾರೆ. ಯಾದಗಿರಿಯ ಶಹಾಪುರದಲ್ಲಿ ಗುಪ್ತಚರ ಇಲಾಖೆಯಲ್ಲಿ ಪಿಎಸ್ಐ ಆಗಿರುವ ವಿರೇಶ್ ಮತ್ತು ಕಾನ್ಸ್‌ಟೇಬಲ್ ವಿಜಯಶ್ರೀ 2017 ರಿಂದ ಪ್ರೀತಿಸುತ್ತಿದ್ದರು. ವಿಜಯಪುರದಲ್ಲಿ ವಿದ್ಯಾಭ್ಯಾಸ ಮಾಡುವಾಗ ಇಬ್ಬರ ನಡುವೆ ಸ್ನೇಹ ಬೆಳೆದು ಪ್ರೀತಿಗೆ ತಿರುಗಿತ್ತು. ವಿರೇಶ್ ಪಿಎಸ್ಐ ಆಗಿ ನೇಮಕಗೊಂಡ ಬಳಿಕ,…

Read More

ಬಂಗಾಳದ ಹೌರಾದಲ್ಲಿ ಟಿಎಂಸಿ ನಾಯಕನಿಗೆ ಹಿಗ್ಗಾಮುಗ್ಗ ಥಳಿತ – Kannada News | Howrah TMC leader Shyamal Mitra beaten by locals in West Bengal

ಹೌರಾ, ಮೇ 5: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ (West Bengal Elections Results) ನಂತರ ಹೌರಾದಲ್ಲಿ ಮಾಜಿ ಟಿಎಂಸಿ ಕೌನ್ಸಿಲರ್ ಮೇಲೆ ದಾಳಿ ನಡೆಸಲಾಗಿದೆ. ಇಂದು ಸಂಜೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಮಾಜಿ ತೃಣಮೂಲ ಕಾಂಗ್ರೆಸ್ ಕೌನ್ಸಿಲರ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಈ ವಿಡಿಯೋ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಶ್ಯಾಮಲ್ ಮಿತ್ರ ವಾರ್ಡ್ ಸಂಖ್ಯೆ 26ರ ಮಾಜಿ ಕೌನ್ಸಿಲರ್ ಆಗಿದ್ದರು ಮತ್ತು ಸ್ಥಳೀಯ ಟಿಎಂಸಿ ನಾಯಕರಾಗಿದ್ದರು. ಬಂಗಾಳದಲ್ಲಿ ಬಿಜೆಪಿ ಗೆಲುವಿನ ಬಳಿಕ ಟಿಎಂಸಿ…

Read More

‘ಅವನು ಅಹಿಂಸಾ ಚೇತನ್ ಅಲ್ಲ, ಹಿಂಸಾ ಚೇತನ್’: ಗುಡುಗಿದ ಸಾರಾ ಗೋವಿಂದು – Kannada News | Not Ahimsa Chethan He is Himsa Chetan says Sa Ra Govindu

ಡಾ. ರಾಜ್​ಕುಮಾರ್ ಸಮಾಧಿ ಬಗ್ಗೆ ನಟ ಚೇತನ್ ಅಹಿಂಸಾ (Chetan Ahimsa) ಅವರು ನೀಡಿದ ಹೇಳಿಕೆಯಿಂದ ಶುರುವಾದ ವಿವಾದ ಮುಂದುವರಿದಿದೆ. ಚೇತನ್ ವಿರುದ್ಧ ಕನ್ನಡಪರ ಸಂಘಟನೆಗಳು, ರಾಜ್​ಕುಮಾರ್ ಅಭಿಮಾನಿಗಳು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಸಾರಾ ಗೋವಿಂದು ಅವರು ಮಾತನಾಡಿದರು. ‘ಅವನು ಅಹಿಂಸಾ ಚೇತನ್ ಅಲ್ಲ, ಹಿಂಸಾ ಚೇತನ್. ಅವನು ನನ್ನ ಮೇಲೆ ಕೇಸ್ ಹಾಕಿದ್ದ. ಅದು ಎಫ್​ಐಆರ್ ಆಗಿದೆ. ಅವನ ಎಫ್​ಐಆರ್​ಗೆ ಹೆದರಿ ನಾವು ಯಾರೂ ಇಲ್ಲಿಗೆ ಬಂದಿಲ್ಲ. ಕನ್ನಡಪರ ಹೋರಾಟಗಾರರೆಲ್ಲ ಅವನ ವಿರುದ್ಧ ಮೊಕದ್ದಮೆ…

Read More

ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ಬಿಡುಗಡೆ ಮಾಡಿದ ‘ಮೃತ್ಯುದೇವತೆ’ ಸಿನಿಮಾ ಹಾಡು – Kannada News | Mruthyu Devathe Kannada movie new song released by Om Sai Prakash

ವಿನಯಾ ಪ್ರಸಾದ್, ಸಾರಿಕಾ ರಾವ್, ಡಯಾನಾ, ಹಿಮಶ್ರೀ, ಮಾಹೀನ್, ನವೀನ್ ಮಹದೇವ್, ಸೂರ್ಯ, ಪವನ್ ಶೆಟ್ಟಿ, ವರ್ಷಿತಾ ಮುಂತಾದವರು ‘ಮೃತ್ಯುದೇವತೆ’ ಸಿನಿಮಾದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಹಾಡನ್ನು ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ (Om Sai Prakash) ಅವರಿಂದ ಬಿಡುಗಡೆ ಮಾಡಿಸಲಾಯಿತು. ಸಮಾಜದಲ್ಲಿ ಪ್ರತಿದಿನ ಹೆಣ್ಣು ಮಕ್ಕಳ ಮೇಲೆ ಅನ್ಯಾಯ, ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಟ್ರ್ಯಾಪ್​ಗೆ ಒಳಗಾದ 3 ಹೆಣ್ಣು ಮಕ್ಕಳು ಹೇಗೆ ಅದರಿಂದ ಹೊರಗೆ ಬರುತ್ತಾರೆ ಎಂಬ ಮಹಿಳಾಪ್ರಧಾನ ಕಥಾಹಂದರ ಇಟ್ಟುಕೊಂಡು ನವೀನ್…

Read More