Headlines

ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ ನಿಧನ; ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ – Kannada News | Thalapathy Vijay movies famous producer RB Choudary passes away in Udaipur Car Accident

ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ (RB Choudary) (68) ಅವರು ರಾಜಸ್ಥಾನದ ಉದಯಪುರ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ನಿಧನರಾಗಿದ್ದಾರೆ. ವೈಯಕ್ತಿಕ ಕೆಲಸದ ನಿಮಿತ್ತ ಉದಯಪುರಕ್ಕೆ ತೆರಳಿದ್ದ ಚೌಧರಿ ಅವರು ಪ್ರಯಾಣಿಸುತ್ತಿದ್ದ ವಾಹನ ಅಪಘಾತಕ್ಕೀಡಾಗಿದೆ. ಅಪಘಾತದ (Car Accident) ವೇಳೆ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. 1. ರಸ್ತೆ ಅಪಘಾತದಲ್ಲಿ ನಿಧನರಾದ ನಿರ್ಮಾಪಕ ಆರ್.ಬಿ. ಚೌಧರಿ….

Read More

ಹಿಟ್​ಮ್ಯಾನ್ ಆರ್ಭಟ: ರೋಹಿತ್ ಶರ್ಮಾಗೆ ಸ್ಪೆಷಲ್ ಗಿಫ್ಟ್ ನೀಡಿದ ನೀತಾ ಅಂಬಾನಿ – Kannada News | Rohit Sharma’s Heroic Return Earns Special Gift from Nita Ambani

IPL 2026: ಐಪಿಎಲ್ 2026ರ ಹೈ-ವೋಲ್ಟೇಜ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಐತಿಹಾಸಿಕ ಜಯ ದಾಖಲಿಸಿದೆ. ಈ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ರೋಹಿತ್ ಶರ್ಮಾಗೆ ಮುಂಬೈ ಇಂಡಿಯನ್ಸ್ ತಂಡದ ಮಾಲಕಿ ನೀತಾ ಅಂಬಾನಿ ಸರ್‌ಪ್ರೈಸ್ ಗಿಫ್ಟ್ ನೀಡಿದ್ದಾರೆ. ಹಿಟ್​ಮ್ಯಾನ್ ಆರ್ಭಟ: ಹ್ಯಾಮ್‌ಸ್ಟ್ರಿಂಗ್ ಗಾಯದ ಕಾರಣ ಕಳೆದ ಐದು ಪಂದ್ಯಗಳಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ, ಈ ಪಂದ್ಯದ ಮೂಲಕ ಮೈದಾನಕ್ಕೆ ಮರಳಿದ್ದರು. ವಾಂಖೆಡೆ ಕ್ರೀಡಾಂಗಣದಲ್ಲಿ ಸಿಕ್ಸರ್ ಮತ್ತು ಬೌಂಡರಿಗಳ ಮಳೆ ಸುರಿಸಿದ ರೋಹಿತ್,…

Read More

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಯನ್ನು 34ರಿಂದ 38ಕ್ಕೆ ಹೆಚ್ಚಿಸಲು ಮೋದಿ ಸಂಪುಟ ಅನುಮೋದನೆ – Kannada News | Modi Cabinet approves proposal to increase number of Supreme Court judges from 34 to 38

ನವದೆಹಲಿ, ಮೇ 5: ಕೇಂದ್ರ ಸಚಿವ ಸಂಪುಟ ಇಂದು ಸುಪ್ರೀಂ ಕೋರ್ಟ್‌ನ (Supreme Court) ನ್ಯಾಯಾಧೀಶರ ಬಲವನ್ನು ಪ್ರಸ್ತುತ ಇರುವ 34ರಿಂದ 38ಕ್ಕೆ ಹೆಚ್ಚಿಸುವ ಪ್ರಸ್ತಾಪವನ್ನು ಅಂಗೀಕರಿಸಿತು. ಸದ್ಯಕ್ಕೆ, ಸುಪ್ರೀಂ ಕೋರ್ಟ್ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೇರಿದಂತೆ 34 ನ್ಯಾಯಾಧೀಶರ ಅನುಮೋದಿತ ಬಲವನ್ನು ಹೊಂದಿದೆ. ನ್ಯಾಯಾಧೀಶರ ಸಂಖ್ಯೆಯಲ್ಲಿನ ಹೆಚ್ಚಳವು ಸುಪ್ರೀಂ ಕೋರ್ಟ್ ಹೆಚ್ಚು ಪರಿಣಾಮಕಾರಿಯಾಗಿ ಮತ್ತು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ, ತ್ವರಿತ ನ್ಯಾಯವನ್ನು ಖಚಿತಪಡಿಸುತ್ತದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಈ…

Read More

5 ಲಕ್ಷ ರೂ. ಹಣ ಪಡೆದು ಅಬಾರ್ಷನ್ ಮಾಡಿಸಿದ್ದಾಳೆ ಲೇಡಿ ಕಾನ್ಸ್‌ಟೇಬಲ್; ಪಿಎಸ್‌ಐ ವಿರೇಶ್‌ಗೆ ವಂಚಿಸಿ ಬೇರೆ ಯುವಕನ ಜೊತೆ ಹಸೆಮಣೆ ಏರಲು ಸಿದ್ಧ! – Kannada News | Yadgir PSI Alleges Constable Cheated Him of 35 Lakhs, Aborted Kids; Raichur SP Petitioned

ಯಾದಗಿರಿ, ಮೇ.5 : ಕಳೆದ ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸಿ, ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿಯೊಂದು ಈಗ ಬೀದಿಪಾಲಾಗಿದೆ. ಪ್ರಿಯಕರನಿಗೆ ಕೈಕೊಟ್ಟು ಬೇರೆ ಯುವಕನೊಂದಿಗೆ ಮದುವೆಯಾಗಲು ಸಜ್ಜಾಗಿರುವ ಲೇಡಿ ಕಾನ್ಸ್‌ಟೇಬಲ್ ವಿರುದ್ಧ ಪಿಎಸ್ಐ ಒಬ್ಬರು ರಾಯಚೂರು ಎಸ್ಪಿ ಮೊರೆ ಹೋಗಿದ್ದಾರೆ. ಯಾದಗಿರಿಯ ಶಹಾಪುರದಲ್ಲಿ ಗುಪ್ತಚರ ಇಲಾಖೆಯಲ್ಲಿ ಪಿಎಸ್ಐ ಆಗಿರುವ ವಿರೇಶ್ ಮತ್ತು ಕಾನ್ಸ್‌ಟೇಬಲ್ ವಿಜಯಶ್ರೀ 2017 ರಿಂದ ಪ್ರೀತಿಸುತ್ತಿದ್ದರು. ವಿಜಯಪುರದಲ್ಲಿ ವಿದ್ಯಾಭ್ಯಾಸ ಮಾಡುವಾಗ ಇಬ್ಬರ ನಡುವೆ ಸ್ನೇಹ ಬೆಳೆದು ಪ್ರೀತಿಗೆ ತಿರುಗಿತ್ತು. ವಿರೇಶ್ ಪಿಎಸ್ಐ ಆಗಿ ನೇಮಕಗೊಂಡ ಬಳಿಕ,…

Read More

ಬಂಗಾಳದ ಹೌರಾದಲ್ಲಿ ಟಿಎಂಸಿ ನಾಯಕನಿಗೆ ಹಿಗ್ಗಾಮುಗ್ಗ ಥಳಿತ – Kannada News | Howrah TMC leader Shyamal Mitra beaten by locals in West Bengal

ಹೌರಾ, ಮೇ 5: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ (West Bengal Elections Results) ನಂತರ ಹೌರಾದಲ್ಲಿ ಮಾಜಿ ಟಿಎಂಸಿ ಕೌನ್ಸಿಲರ್ ಮೇಲೆ ದಾಳಿ ನಡೆಸಲಾಗಿದೆ. ಇಂದು ಸಂಜೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಮಾಜಿ ತೃಣಮೂಲ ಕಾಂಗ್ರೆಸ್ ಕೌನ್ಸಿಲರ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಈ ವಿಡಿಯೋ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಶ್ಯಾಮಲ್ ಮಿತ್ರ ವಾರ್ಡ್ ಸಂಖ್ಯೆ 26ರ ಮಾಜಿ ಕೌನ್ಸಿಲರ್ ಆಗಿದ್ದರು ಮತ್ತು ಸ್ಥಳೀಯ ಟಿಎಂಸಿ ನಾಯಕರಾಗಿದ್ದರು. ಬಂಗಾಳದಲ್ಲಿ ಬಿಜೆಪಿ ಗೆಲುವಿನ ಬಳಿಕ ಟಿಎಂಸಿ…

Read More

‘ಅವನು ಅಹಿಂಸಾ ಚೇತನ್ ಅಲ್ಲ, ಹಿಂಸಾ ಚೇತನ್’: ಗುಡುಗಿದ ಸಾರಾ ಗೋವಿಂದು – Kannada News | Not Ahimsa Chethan He is Himsa Chetan says Sa Ra Govindu

ಡಾ. ರಾಜ್​ಕುಮಾರ್ ಸಮಾಧಿ ಬಗ್ಗೆ ನಟ ಚೇತನ್ ಅಹಿಂಸಾ (Chetan Ahimsa) ಅವರು ನೀಡಿದ ಹೇಳಿಕೆಯಿಂದ ಶುರುವಾದ ವಿವಾದ ಮುಂದುವರಿದಿದೆ. ಚೇತನ್ ವಿರುದ್ಧ ಕನ್ನಡಪರ ಸಂಘಟನೆಗಳು, ರಾಜ್​ಕುಮಾರ್ ಅಭಿಮಾನಿಗಳು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಸಾರಾ ಗೋವಿಂದು ಅವರು ಮಾತನಾಡಿದರು. ‘ಅವನು ಅಹಿಂಸಾ ಚೇತನ್ ಅಲ್ಲ, ಹಿಂಸಾ ಚೇತನ್. ಅವನು ನನ್ನ ಮೇಲೆ ಕೇಸ್ ಹಾಕಿದ್ದ. ಅದು ಎಫ್​ಐಆರ್ ಆಗಿದೆ. ಅವನ ಎಫ್​ಐಆರ್​ಗೆ ಹೆದರಿ ನಾವು ಯಾರೂ ಇಲ್ಲಿಗೆ ಬಂದಿಲ್ಲ. ಕನ್ನಡಪರ ಹೋರಾಟಗಾರರೆಲ್ಲ ಅವನ ವಿರುದ್ಧ ಮೊಕದ್ದಮೆ…

Read More

ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ಬಿಡುಗಡೆ ಮಾಡಿದ ‘ಮೃತ್ಯುದೇವತೆ’ ಸಿನಿಮಾ ಹಾಡು – Kannada News | Mruthyu Devathe Kannada movie new song released by Om Sai Prakash

ವಿನಯಾ ಪ್ರಸಾದ್, ಸಾರಿಕಾ ರಾವ್, ಡಯಾನಾ, ಹಿಮಶ್ರೀ, ಮಾಹೀನ್, ನವೀನ್ ಮಹದೇವ್, ಸೂರ್ಯ, ಪವನ್ ಶೆಟ್ಟಿ, ವರ್ಷಿತಾ ಮುಂತಾದವರು ‘ಮೃತ್ಯುದೇವತೆ’ ಸಿನಿಮಾದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಹಾಡನ್ನು ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ (Om Sai Prakash) ಅವರಿಂದ ಬಿಡುಗಡೆ ಮಾಡಿಸಲಾಯಿತು. ಸಮಾಜದಲ್ಲಿ ಪ್ರತಿದಿನ ಹೆಣ್ಣು ಮಕ್ಕಳ ಮೇಲೆ ಅನ್ಯಾಯ, ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಟ್ರ್ಯಾಪ್​ಗೆ ಒಳಗಾದ 3 ಹೆಣ್ಣು ಮಕ್ಕಳು ಹೇಗೆ ಅದರಿಂದ ಹೊರಗೆ ಬರುತ್ತಾರೆ ಎಂಬ ಮಹಿಳಾಪ್ರಧಾನ ಕಥಾಹಂದರ ಇಟ್ಟುಕೊಂಡು ನವೀನ್…

Read More

ಬೆಂಗಳೂರು: ರಾಜಕಾಲುವೆ ಮೇಲೆ ಯುವಕನ ಹುಚ್ಚಾಟ – Kannada News | Uttarahalli Storm Drain Incident: Bengaluru Youth Rescued After Suicide Attempt

ಬೆಂಗಳೂರು, ಮೇ.5: ನಗರದ ಉತ್ತರಹಳ್ಳಿ ಬಳಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರಾಜಕಾಲುವೆಯ ಗ್ರಿಲ್ ಹತ್ತಿ ಭಾರಿ ಹುಚ್ಚಾಟ ನಡೆಸಿದ ಘಟನೆ ನಡೆದಿದೆ. ಯುವಕನ ಈ ಹೈಡ್ರಾಮಾದಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಉತ್ತರಹಳ್ಳಿ ಸಮೀಪದ ರಾಜಕಾಲುವೆಗೆ ಅಳವಡಿಸಲಾಗಿದ್ದ ಸುರಕ್ಷತಾ ಗ್ರಿಲ್ ಅನ್ನು ಹತ್ತಿದ ಯುವಕ, ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಯುವಕನ ಅಪಾಯಕಾರಿ ನಡವಳಿಕೆಯನ್ನು ಗಮನಿಸಿದ ಸ್ಥಳೀಯ ಸಾರ್ವಜನಿಕರು ತಕ್ಷಣ ಕಾರ್ಯಪ್ರವೃತ್ತರಾಗಿ ಆತನನ್ನು ಹಿಡಿದು ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಳೀಯರು ಯುವಕನನ್ನು ಹಿಡಿದು ಪೊಲೀಸರಿಗೆ…

Read More

7 ರಾಜ್ಯಗಳಿಂದ 22 ರಾಜ್ಯಗಳಿಗೆ ಅಧಿಕಾರ ವ್ಯಾಪಿಸಿದ್ಹೇಗೆ? 2014 ರಿಂದ 2026ರ ವರೆಗಿನ ಬಿಜೆಪಿಯ ರಾಜಕೀಯ ರಣತಂತ್ರ – Kannada News | With BJP set to win Bengal, how India’s political map has changed

ನವದೆಹಲಿ, (ಮೇ 05): ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ (Five State Election) ಬಿಜೆಪಿ ಗಮನಾರ್ಹ ಸಾಧನೆ ಮಾಡಿದೆ. ಅಸ್ಸಾಂ (Assam), ಪುದುಚೇರಿಯಲ್ಲಿಯಲ್ಲೂ ಬಿಜೆಪಿ ತನ್ನ ಹಿಡಿತವನ್ನು ಉಳಿಸಿಕೊಂಡಿದೆ. ವಿಶೇಷವಾಗಿ ಪಶ್ಚಿಮ ಬಂಗಾಳ (West Bengal) ಭರ್ಜರಿ ವಿಜಯ ಪತಾಕೆ ಹಾರಿಸಿದ್ದು, 15 ವರ್ಷಗಳ ದೀದಿ ಆಡಳಿತಕ್ಕೆ ಬಿಜೆಪಿ ಬ್ರೇಕ್ ಹಾಕಿದೆ. ಇದರೊಂದಿಗೆ ಬಿಜೆಪಿ ತನ್ನ ಅಧಿಕಾರ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. 2014 ರಿಂದ 2026ರ ವರೆಗಿನ ಬಿಜೆಪಿಯ ರಾಜಕೀಯ ರಣತಂತ್ರದೊಂದಿಗೆ 7 ರಾಜ್ಯಗಳಿಂದ 22 ರಾಜ್ಯಗಳಿಗೆ…

Read More

ಜೆರಿಯಾಟ್ರಿಕ್ ಕಿಟ್ ಎಂದರೇನು? 60 ವರ್ಷ ಮೇಲ್ಪಟ್ಟವರು ಮನೆಯಲ್ಲಿದ್ದರೆ ಈ ಕಿಟ್ ಯಾಕೆ ಮುಖ್ಯ? – Kannada News | What Is a Geriatric Kit? Senior Health & Safety Checklist

ಇಂದಿನ ವೇಗದ ಜೀವನಶೈಲಿಯಲ್ಲಿ ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯವಾಗಿದೆ. ವಿಶೇಷವಾಗಿ 60 ವರ್ಷ ಮೇಲ್ಪಟ್ಟವರಲ್ಲಿ ದೈಹಿಕ ಸಾಮರ್ಥ್ಯ ನಿಧಾನವಾಗಿ ಕುಗ್ಗುವುದು ಸಹಜ, ಅದರಲ್ಲಿಯೂ ಕೆಲವೊಮ್ಮೆ ಸಣ್ಣ ಆರೋಗ್ಯ ಸಮಸ್ಯೆಗಳೂ ಗಂಭೀರವಾಗುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ತಕ್ಷಣದ ಸಹಾಯ ಬಹಳ ಮುಖ್ಯವಾಗುತ್ತದೆ. ಅದಕ್ಕಾಗಿಯೇ ಮನೆಯಲ್ಲಿ ಜೆರಿಯಾಟ್ರಿಕ್ ಕಿಟ್ (Geriatric Kit) ಇದ್ದರೆ ಬಹಳ ಒಳ್ಳೆಯದು. ಇದನ್ನು ನಾವು ಸುಲಭವಾಗಿ ಹಿರಿಯ ನಾಗರಿಕರ ಆರೈಕೆ ಕಿಟ್ ಎನ್ನಬಹುದು. ಹಾಗಾದರೆ ಇದರಲ್ಲಿ ಏನೇನಿರುತ್ತದೆ, ಹಿರಿಯರು ಇರುವ ಮನೆಯಲ್ಲಿ…

Read More