Headlines

Video: ಭಾರತದ ಅಸುರಕ್ಷಿತ ರಸ್ತೆಗಳಲ್ಲಿ ಓಡಾಡುವ ಬಗ್ಗೆ ಕಳವಳ ವ್ಯಕ್ತಪಡಿಸಿದ ವ್ಯಕ್ತಿ – Kannada News | Indian man returns to india from australia after eight years raises concerns about road safety

ಇತ್ತೀಚೆಗಿನ ದಿನಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಭಾರತದ ರಸ್ತೆಗಳಲ್ಲಿನ ಅಸ್ತವ್ಯಸ್ತವಾದ ಸಂಚಾರ, ಅತಿಯಾದ ವೇಗ ಮತ್ತು ಸಂಚಾರ ನಿಯಮಗಳ ಉಲ್ಲಂಘನೆಗಳು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಎಂಟು ವರ್ಷಗಳ ಬಳಿಕ ಆಸ್ಟ್ರೇಲಿಯಾದಿಂದ (Australia) ಭಾರತಕ್ಕೆ ಮರಳಿದ ವ್ಯಕ್ತಿಯೊಬ್ಬರು (Indian) ರಸ್ತೆ ಸುರಕ್ಷತೆ ಬಗ್ಗೆ ಮಾತನಾಡಿದ್ದಾರೆ. ಭಾರತೀಯ ರಸ್ತೆಗಳು ಓವರ್‌ಲೋಡ್ ವಾಹನಗಳಿಂದ ತುಂಬಿ ಹೋಗಿವೆ. ಕಳಪೆ ಬೆಳಕಿನಲ್ಲಿರುವ ಸಂಚಾರ ಪರಿಸ್ಥಿತಿಗಳನ್ನು ತೋರಿಸುವ ವಿಡಿಯೋ ಹಂಚಿಕೊಂಡು ಯುದ್ಧಕ್ಕೆ ಹೋದಂತಹ ಅನುಭವ ಆಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ಸದ್ಯ…

Read More

Tejas Aircraft Crash: ತೇಜಸ್ ವಿಮಾನ ಇದ್ದಕ್ಕಿದ್ದಂತೆ ಪತನವಾಗಿದ್ಹೇಗೆ? 3 ವರ್ಷಗಳಲ್ಲಿ 3 ಪ್ರಮುಖ ಅಪಘಾತಗಳ ಬಗ್ಗೆ ಇಲ್ಲಿದೆ ಮಾಹಿತಿ – Kannada News | Tejas Fighter Jet Goes Down Mid Flight; Pilot Ejects Safely

ನವದೆಹಲಿ, ಫೆಬ್ರವರಿ 23: ಭಾರತೀಯ ವಾಯುಪಡೆ(IAF) ಮತ್ತೊಂದು ಹಿನ್ನಡೆ ಅನುಭವಿಸಿದೆ. ತೇಜಸ್ ಲೈಟ್ ಕಾಂಬ್ಯಾಟ್ ಏರ್​ಕ್ರಾಫ್ಟ್( Tejas Aircraft)​​ ವಿಮಾನ ಅಪಘಾತಕ್ಕೀಡಾಗಿದೆ. ಆದರೆ ಒಳ್ಳೆ ಸುದ್ದಿ ಎಂದರೆ ಪೈಲಟ್ ಸುರಕ್ಷಿತವಾಗಿ ಹೊರ ಜಿಗಿದಿದ್ದಾರೆ.  ತಿಂಗಳ ಆರಂಭದಲ್ಲಿ ಘಟನೆ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಮಾನವು ಲ್ಯಾಂಡಿಂಗ್ ಸಮಯದಲ್ಲಿ ಗಂಭೀರ ಹಾನಿಯನ್ನು ಅನುಭವಿಸಿತ್ತು. ಪರಿಣಾಮವು ತೀವ್ರವಾಗಿದ್ದರಿಂದ ವಿಮಾನವು ತುಸು ಹೆಚ್ಚಾಗಿಯೇ ಹಾನಿಗೊಳಗಾಗಿದೆ. ಪೈಲಟ್ ಸಕಾಲದಲ್ಲಿ ಜಿಗಿದ ಕಾರಣ ಅವರ ಜೀವ ಉಳಿದಿತ್ತು. ವಾಯುಪಡೆಯು ಸಮಸ್ಯೆಗಳನ್ನು ಕಂಡುಕೊಳ್ಳಲು ನೌಕಾಪಡೆಯಲ್ಲಿರುವ ಎಲ್ಲಾ…

Read More

Virat Kohli: ವಿರಾಟ್ ಕೊಹ್ಲಿ ಇರಬೇಕಿತ್ತು..! – Kannada News | Virat Kohli was the highest individual scorer in India successfull chase

ಟಿ20 ವಿಶ್ವಕಪ್​ ಇತಿಹಾಸದಲ್ಲಿ ಟೀಮ್ ಇಂಡಿಯಾ 150 ಕ್ಕಿಂತ ಹೆಚ್ಚಿನ ಸ್ಕೋರ್ ಬೆನ್ನತ್ತಿ ಗೆದ್ದಿರುವುದು ಕೇವಲ 3 ಬಾರಿ ಮಾತ್ರ. ಈ ಮೂರು ಗೆಲುವಿನ ರೂವಾರಿ ವಿರಾಟ್ ಕೊಹ್ಲಿ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಹೀನಾಯ ಸೋಲಿನ ಬೆನ್ನಲ್ಲೇ ವಿರಾಟ್ ಕೊಹ್ಲಿ ಇರಬೇಕಿತ್ತು ಎಂಬ ಮಾತುಗಳು ಕೇಳಿ ಬರಲಾರಂಭಿಸಿದೆ. ಭಾರತ ತಂಡವು ಮೊದಲ ಬಾರಿಗೆ ಟಿ20 ವಿಶ್ವಕಪ್​ನಲ್ಲಿ 150+ ಸ್ಕೋರ್ ಚೇಸ್ ಮಾಡಿ ಗೆದ್ದಿದ್ದು 2014 ರಲ್ಲಿ. ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದಿದ್ದ 2014ರ ಟಿ20…

Read More

ಯುವ ಉದ್ಯಮಿ ಜೊತೆ ಮಲೈಕಾ ಡೇಟಿಂಗ್; ಇಬ್ಬರ ಮಧ್ಯೆ ಇದೆ 19 ವರ್ಷಗಳ ಅಂತರ – Kannada News | Malaika Arora and Harsh Mehta: New Love, Viral Photos and 19 Year Age Gap Explored

ನಟಿ ಮಲೈಕಾ ಅರೋರಾ (Malaika Arora) ಅವರ ವೈಯಕ್ತಿಕ ಜೀವನ ತೆರೆದ ಪುಸ್ತಕದಂತಿದೆ. ನಟ ಅರ್ಬಾಜ್ ಖಾನ್ ಅವರಿಂದ ವಿಚ್ಛೇದನ ಪಡೆದ ನಂತರ, ಅವರು ತಮಗಿಂತ 12 ವರ್ಷ ಕಿರಿಯ ಅರ್ಜುನ್ ಕಪೂರ್ ಜೊತೆ ಡೇಟಿಂಗ್ ಮಾಡಲು ಪ್ರಾರಂಭಿಸಿದರು. ಇಬ್ಬರೂ ಸುಮಾರು 6 ವರ್ಷಗಳ ಕಾಲ ಸಂಬಂಧದಲ್ಲಿದ್ದರು. ಇಷ್ಟು ದೊಡ್ಡ ವಯಸ್ಸಿನ ಅಂತರದ ಹೊರತಾಗಿಯೂ, ಅರ್ಜುನ್-ಮಲೈಕಾ ಅವರ ಕೆಮಿಸ್ಟ್ರಿ ಮತ್ತು ಜೋಡಿಯು ಅನೇಕರಿಗೆ ಇಷ್ಟವಾಯಿತು. ಅರ್ಜುನ್ ಜೊತೆಗಿನ ಸಂಬಂಧ ಮುರಿದುಬಿದ್ದ ನಂತರ, ಮಲೈಕಾ ಅವರ ಹೆಸರು ನಿರಂತರವಾಗಿ…

Read More

ಮಂಡ್ಯ: ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮುಸ್ಲಿಂ ದಂಪತಿ! – Kannada News | Mandya: Muslim Couple Welcomes Triplets ,1 Girl, 2 Boys in Akkihebbalu

ಮಂಡ್ಯ, ಫೆಬ್ರವರಿ 23: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಅಪ್ತಾಬ್ ಮತ್ತು ಆರೀಫಾ ಎಂಬ ಮುಸ್ಲಿಂ ದಂಪತಿಗೆ ತ್ರಿವಳಿ ಮಕ್ಕಳ ಜನನವಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಒಂದು ಹೆಣ್ಣು ಮತ್ತು ಎರಡು ಗಂಡು ಮಕ್ಕಳಿಗೆ ಆರೀಫಾ ಭಾನು ಜನ್ಮ ನೀಡಿದ್ದು, ವೈದ್ಯರ ಆರೈಕೆಯಿಂದ ತಾಯಿ ಮತ್ತು ಮೂವರು ಶಿಶುಗಳು ಸುರಕ್ಷಿತವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸಾಮಾನ್ಯವಾಗಿ ಒಂದು ಮಗುವನ್ನು ಸಾಕುವುದೇ ಕಷ್ಟಕರ ಎನಿಸುವ ಈ ದಿನಗಳಲ್ಲಿ, ದಂಪತಿಗೆ ಒಂದೇ ಬಾರಿಗೆ ಮೂರು ಮಕ್ಕಳಾಗಿದ್ದು, ಕುಟುಂಬಸ್ಥರಲ್ಲಿ…

Read More

Bengaluru Air Quality: ಬೆಳಗಾವಿಯ ಗಾಳಿಯೂ ಆರೋಗ್ಯಕ್ಕೆ ಮಾರಕ! – Kannada News | Bangalore Air Pollution Crisis: Belagavi’s Air quality is getting worse

ಬೆಳಗಾವಿಯ ಗಾಳಿಯೂ ಆರೋಗ್ಯಕ್ಕೆ ಮಾರಕ! ಬೆಂಗಳೂರು, ಫೆಬ್ರವರಿ 23: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಬೆಳಗಾವಿ, ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಬೆಳಗಾವಿಯ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 88ಕ್ಕೆ ತಲುಪಿದೆ. ಅದಕ್ಕಿಂತ…

Read More

ಚಾಮುಂಡಿ ಬೆಟ್ಟದ ಮೂಲ ದೇವರು ಯಾರು? ಮಹಾಬಲೇಶ್ವರ ದೇವಾಲಯದ ನಿಗೂಢ ಸತ್ಯ ಇಲ್ಲಿದೆ ನೋಡಿ – Kannada News | Chamundi Hills’ True Origin: Mahabaleshwara Temple’s Ancient Legacy in Mysore

ಮೈಸೂರಿನ ಚಾಮುಂಡಿ ಬೆಟ್ಟ (Chamundi Hills history) ಇಂದು ವಿಶ್ವಪ್ರಸಿದ್ಧ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕೇಂದ್ರ. ಆದರೆ, ಇತಿಹಾಸದ ಪುಟಗಳನ್ನು ತಿರುವಿ ನೋಡಿದಾಗ ಈ ಬೆಟ್ಟದ ಮೂಲ ಸ್ವರೂಪವೇ ಬೇರೆಯಾಗಿತ್ತು. ಅಚ್ಚರಿಯ ವಿಷಯವೆಂದರೆ, ಸಾವಿರಾರು ವರ್ಷಗಳ ಹಿಂದೆ ಈ ಬೆಟ್ಟವನ್ನು ‘ಮಹಾಬಲಾದ್ರಿ’ ಅಥವಾ ‘ಮಹಾಬಲ ಬೆಟ್ಟ’ ಎಂದು ಕರೆಯಲಾಗುತ್ತಿತ್ತು. ಇಲ್ಲಿನ ಮೂಲ ದೇವರು ಚಾಮುಂಡೇಶ್ವರಿಯಲ್ಲ, ಬದಲಾಗಿ ಮಹಾಬಲೇಶ್ವರ (ಶಿವ) ಕ್ರಿ.ಶ. 950ರ ಸುಮಾರಿನ ಶಾಸನಗಳ ಪ್ರಕಾರ, ಈ ಬೆಟ್ಟದ ಪ್ರಮುಖ ದೇವರು ಮಹಾಬಲೇಶ್ವರ ಸ್ವಾಮಿ. ಚಾಮುಂಡೇಶ್ವರಿ…

Read More

ಹೊಸ ಹಾಡಿನ ಮೂಲಕ ಗಮನ ಸೆಳೆದ ಮಾಳು; ಯುವ ರಾಜನ ಗೆಟಪ್ – Kannada News | Bigg Boss Kannada Malu New Song Kuniyuve fans likes a lot

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿ ಮಾಳು ಅವರು ವೃತ್ತಿಯಲ್ಲಿ ಸಿಂಗರ್. ಅನೇಕ ಹಾಡುಗಳನ್ನು ಅವರೇ ಹಾಡಿದ್ದಾರೆ. ಬಿಗ್ ಬಾಸ್ ಬಳಿಕ ಈಗ ಅವರು ಆಲ್ಬಂ ಹಾಡೊಂದನ್ನು ರಿಲೀಸ್ ಮಾಡುತ್ತಿದ್ದಾರೆ. ಇದರ ಪ್ರೋಮೋ ರಿಲೀಸ್ ಆಗಿದೆ. ಈ ಹಾಡಿನಲ್ಲಿ ಅವರು ರಾಜನ ಗೆಪಟ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ‘ಕುಣಿಯುವೆ..’ ಅನ್ನೋದು ಹಾಡಿನ ಹೆಸರು. ಈ ಪ್ರೋಮೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಚಿಕ್ಕಮಗಳೂರು: ಪ್ರತಿಭಟಿಸಿದ 29ಕ್ಕೂ ಹೆಚ್ಚು ಜನರ ಮೇಲೆ ಎಫ್​ಐಆರ್, ಲಾಠಿಚಾರ್ಜ್ ಖಂಡಿಸಿ 3 ತಾಲೂಕು ಬಂದ್​ಗೆ ಕರೆ – Kannada News | Chikkamagaluru Tense After Wild Elephant Attack: FIR Against 29 Protesters, Three Taluks Call for Bandh Over Lathi Charge

ಚಿಕ್ಕಮಗಳೂರು, ಫೆಬ್ರವರಿ 23: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬೋರಮ್ಮ ಮೃತಪಟ್ಟ ನಂತರದ ಬೆಳವಣಿಗೆಗಳು ಪರಿಸ್ಥಿತಿಯನ್ನು ಉದ್ವಿಗ್ನಗೊಳಿಸಿವೆ. ಸಾರ್ವಜನಿಕರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಲಾಠಿಚಾರ್ಜ್ ಘಟನೆ ನಡೆದಿದೆ. ಬಾಳೆಹೊನ್ನೂರು ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಪ್ರತಿಭಟನೆ ನಡೆಸಿದ 29ಕ್ಕೂ ಹೆಚ್ಚು ಜನರ ವಿರುದ್ಧ ಎಫ್​ಐಆರ್ ದಾಖಲಾಗಿವೆ. ಪ್ರತಿಭಟನಾಕಾರರ ಮೇಲೆ ಕಲ್ಲು ತೂರಾಟ, ಪೊಲೀಸ್ ವಾಹನಗಳನ್ನು ಪಲ್ಟಿ ಮಾಡುವ ಯತ್ನ, ಮತ್ತು ರಸ್ತೆ ತಡೆ ನಡೆಸಿದ ಆರೋಪದ ಮೇಲೆ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಈ ಘಟನೆಗಳಲ್ಲಿ…

Read More

ಮಹಾರಾಷ್ಟ್ರದ ಅಮರಾವತಿಯಲ್ಲಿ ಕಣಿವೆಗೆ ಉರುಳಿದ ಪಿಕ್​​ಅಪ್ ವ್ಯಾನ್, ಐವರು ಸಾವು, 7 ಮಂದಿಗೆ ಗಂಭೀರ ಗಾಯ – Kannada News | Five Dead, Several Hurt After Van Falls Into Gorge in Amravati

ಅಮರಾವತಿ, ಫೆಬ್ರವರಿ 23: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ರಾಣಿಗಾಂವ್ ಘಾಟ್ ರಸ್ತೆಯಲ್ಲಿ ಸೋಮವಾರ ಪಿಕಪ್ ವ್ಯಾನ್ ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಧರಣಿ ತಾಲೂಕಿನ ರಾಣಿಗಾಂವ್ ಘಾಟ್ ವಿಭಾಗದಲ್ಲಿ ಈ ಅಪಘಾತ(Accident) ಸಂಭವಿಸಿದ್ದು, ಶಿವಝಿರಿಯಿಂದ ಸುಮಾರು ಎರಡು ಕಿಲೋಮೀಟರ್ ಮುಂದಿದೆ. ಅಧಿಕಾರಿಗಳ ಪ್ರಕಾರ, ಪಿಕಪ್ ವ್ಯಾನ್ ನಿಯಂತ್ರಣ ತಪ್ಪಿ ಕಿರಿದಾದ ಬೆಟ್ಟದ ರಸ್ತೆಯಿಂದ ಆಳವಾದ ಕಂದಕಕ್ಕೆ ಬಿದ್ದಿದೆ. ಈ ಭೀಕರ ಅಪಘಾತದಲ್ಲಿ ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ,…

Read More