Headlines

ವಿಷ್ಣುವರ್ಧನ್ ಕೊನೆಯ ವರ್ಷಗಳಲ್ಲಿ ಹಾಗೆ ನಡೆದುಕೊಂಡಿದ್ದೇಕೆ? ವಿವರಿಸಿದ ಕಿಚ್ಚ ಸುದೀಪ್ – Kannada News | Kichcha Sudeep’s Life Lesson: Praised Vishnuvardhan’s Wisdom

ಸುದೀಪ್ (Sudeep) ಅವರು ‘ಮಾರ್ಕ್’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಡಿಸೆಂಬರ್ 25ರಂದು ಸಿನಿಮಾ ತೆರೆಗೆ ಬರಲಿದೆ. ಈ ಮಧ್ಯೆ ಸುದೀಪ್ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ‘ಮಾರ್ಕ್’ ಪ್ರೀರಿಲೀಸ್ ಈವೆಂಟ್​​ನಲ್ಲಿ ಮಾತನಾಡುವಾಗ ಅವರು ಆಡಿದ ಮಾತು ಚರ್ಚೆಗೆ ಕಾರಣ ಆಗಿತ್ತು. ಈ ವಿವಾದ ಮಧ್ಯೆ ಸುದೀಪ್ ಅವರು ಒಂದು ಜೀವನದ ಪಾಠ ಹೇಳಿದ್ದಾರೆ. ‘ನಮ್ಮ ಜೊತೆ ನಿಂತುಕೊಳ್ಳುತ್ತಾರೆ ಎಂಬುದು ಗೊತ್ತಿದ್ದರೆ ಮಾತ್ರ ಯುದ್ಧಕ್ಕೆ ಹೋಗಿ’ ಎಂದು ಕಿವಿ ಮಾತು…

Read More

ಧಾರವಾಡ: ಅಪ್ರಾಪ್ತೆ ತಾಯಿಯಾದ ಪ್ರಕರಣದ ಬೆನ್ನಲ್ಲೇ ವರದಿಯಾಯ್ತು ಸ್ಫೋಟಕ ಅಂಕಿ-ಅಂಶ! ಮೂರು ವರ್ಷಗಳಲ್ಲಿ 1600ಕ್ಕೂ ಅಧಿಕ ಬಾಲ ಗರ್ಭಿಣಿಯರ ಕೇಸ್ ಪತ್ತೆ – Kannada News | Hubballi Teen Pregnancy Shock: 1,691 Cases Reported in Dharwad District

ಧಾರವಾಡ, ಜುಲೈ 18: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದ್ದು, ಒಂದೇ ವಾರದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ತಾಯಿಯಾಗಿರುವ ಪ್ರಕರಣ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಈ ಬೆನ್ನಲ್ಲೇ ಧಾರವಾಡ ಜಿಲ್ಲೆಯಲ್ಲಿ ವರದಿಯಾಗಿರುವ ಬಾಲ ಗರ್ಭಿಣಿಯರ ಅಧಿಕೃತ ಅಂಕಿ-ಅಂಶಗಳು ಇಡೀ ಸಮಾಜ ತಲೆತಗ್ಗಿಸುವಂತೆ ಮಾಡಿದ್ದು, ಜಿಲ್ಲೆಯಾದ್ಯಂತ ಬರೋಬ್ಬರಿ 1,691 ಬಾಲ ಗರ್ಭಿಣಿ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಹೆತ್ತವರು ಮತ್ತು ಖಾಸಗಿ ಆಸ್ಪತ್ರೆಗಳು ಪ್ರಕರಣಗಳನ್ನು ಮುಚ್ಚಿಡುತ್ತಿದ್ದರೂ, ಮಕ್ಕಳ ರಕ್ಷಣಾ ಘಟಕದ ಕಾರ್ಯಾಚರಣೆಯಿಂದಾಗಿ ಈ…

Read More

ಬಳ್ಳಾರಿ ಗಲಭೆ: 20 ಜನರ ಬಂಧನ, ಕಾಂಗ್ರೆಸ್​​ನವರೆಷ್ಟು, ಬಿಜೆಪಿಯವರೆಷ್ಟು? ರೆಡ್ಡಿಗೂ ಸಂಕಷ್ಟ – Kannada News | Bellary violence Case: Police Arrests Total 20 people, here Is Congress And BJP Accused list

ಬಳ್ಳಾರಿ, (ಜನವರಿ 04): ಬ್ಯಾನರ್​ ಕಟ್ಟು ಸಂಬಂಧ ಜನವರಿ 1ರಂದು ಬಳ್ಳಾರಿ (Bellary)  ಭರತ್ ರೆಡ್ಡಿ ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರ ಸಂಘರ್ಷದಲ್ಲಿ ಕಾಂಗ್ರೆಸ್​ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ತಾರಕಕ್ಕೇರಿದ್ದು, ಈ ನಡುವೆ ಬ್ರೂಸ್​ಪೇಟೆ ಪೊಲೀಸರು ಒಟ್ಟು 20 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ಒಟ್ಟು 20 ಜನರನ್ನು ಬಂಧಿಸಿದ್ದಾರೆ. 10 ಕಾಂಗ್ರೆಸ್ ಕಾರ್ಯಕರ್ತರು ಹಾಗೂ…

Read More

ಬೆಂಗಳೂರಿನಲ್ಲಿ ಕರಗ ವೈಭವ! ಮಲ್ಲಿಗೆ ಹೂವಿನ ಅಲಂಕಾರದಲ್ಲಿ ಕಂಗೊಳಿಸಿದ ದ್ರೌಪದಮ್ಮ; ಭಕ್ತಸಾಗರದಲ್ಲಿ ಮೊಳಗಿದ ಗೋವಿಂದ ನಾಮ

ಬೆಂಗಳೂರಿನ ಧಾರ್ಮಿಕ ವೈಭವದ ಪ್ರತೀಕವಾದ 'ಬೆಂಗಳೂರು ಕರಗ' ಉತ್ಸವವು ತಡರಾತ್ರಿ ಅತ್ಯಂತ ಅದ್ಧೂರಿಯಾಗಿ ಮತ್ತು ಸಾಂಪ್ರದಾಯಿಕವಾಗಿ ಸಂಪನ್ನಗೊಂಡಿದೆ. ತಿಗಳರಪೇಟೆಯ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಆರಂಭವಾದ ಈ ಶಕ್ತ್ಯೋತ್ಸವವನ್ನು ಕಣ್ಣುಂಬಿಕೊಳ್ಳಲು ಭಕ್ತಸಾಗರವೇ ಹರಿದುಬಂದಿತ್ತು. ಅರ್ಚಕ ಎ. ಜ್ಞಾನೇಂದ್ರ ಅವರು ಸತತ 16ನೇ ಬಾರಿಗೆ ಮಲ್ಲಿಗೆ ಹೂವಿನಿಂದ ಅಲಂಕೃತಗೊಂಡ ದ್ರೌಪದಮ್ಮನ ಕರಗವನ್ನು ಹೊತ್ತು ಸಾಗಿದರು. ಧಾರ್ಮಿಕ ವಿಧಿವಿಧಾನಗಳ ನಂತರ ಹಸಿ ಕರಗ ದೇವಸ್ಥಾನದಿಂದ ಹೊರಬರುತ್ತಿದ್ದಂತೆ ಭಕ್ತರ ಹರ್ಷೋದ್ಗಾರ ಮುಗಿಲುಮುಟ್ಟಿತ್ತು. ಕೈಯಲ್ಲಿ ಖಡ್ಗ ಹಿಡಿದು 'ಗೋವಿಂದ.. ಗೋವಿಂದ..' ಎಂದು ನಾಮಸ್ಮರಣೆ ಮಾಡುತ್ತಿದ್ದ…

Read More

‘ಜನ ನಾಯಗನ್’ ಆಡಿಯೋ ಲಾಂಚ್ ಕಾರ್ಯಕ್ರಮ ಒಟಿಟಿಯಲ್ಲಿ: ಎಲ್ಲಿ? ಯಾವಾಗ? – Kannada News | Jana Nayagan movie audio launch function to stream on OTT

ದಳಪತಿ ವಿಜಯ್ (Thalapathy Vijay) ನಟಿಸಿರುವ ‘ಜನ ನಾಯಗನ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಚಾಲ್ತಿಯಲ್ಲಿದೆ. ವಿಜಯ್ ಸಾಮಾನ್ಯವಾಗಿ ಯಾವುದೇ ಸಂದರ್ಶನ ನೀಡಿ ಸಿನಿಮಾ ಪ್ರಚಾರ ಮಾಡುವುದಿಲ್ಲ ಬದಲಿಗೆ ಸಿನಿಮಾ ಬಿಡುಗಡೆಗೆ ಮುಂಚೆ ಒಂದು ಆಡಿಯೋ ಲಾಂಚ್ ಕಾರ್ಯಕ್ರಮ ಆಯೋಜಿಸುತ್ತಾರೆ, ಅಲ್ಲಿಯೇ ಸಿನಿಮಾ ಬಗ್ಗೆ, ಸಹ ನಟರುಗಳು ಬಗ್ಗೆ ಮಾತನಾಡುತ್ತಾರೆ. ಈ ಬಾರಿಯೂ ಸಹ ‘ಜನ ನಾಯಗನ್’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮವನ್ನು ಬಲು ಅದ್ಧೂರಿಯಾಗಿ ಮಲೇಷಿಯಾನಲ್ಲಿ ಆಯೋಜಿಸಲಾಗಿತ್ತು. ದೂರದ ಮಲೇಷಿಯಾನಲ್ಲಿ ಕಾರ್ಯಕ್ರಮ…

Read More

ಮಂಡ್ಯ: ಜಿಂಕೆ ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ! – Kannada News | 10 Foot Long Python Swallows Deer, Rescued Near Water Pipeline

ಮಂಡ್ಯ, ಮೇ 25: ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ಬೆಂಗಳೂರು ಜಲಮಂಡಳಿಯ ನೀರು ಸರಬರಾಜು ಮಾಡುವ ಪೈಪ್‌ಲೈನ್ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದ ಹಾಗೂ 30 ಕೆಜಿಗೂ ಹೆಚ್ಚು ತೂಕವಿದ್ದ ಈ ಹೆಬ್ಬಾವು, ಜಿಂಕೆಯೊಂದನ್ನು ಸಂಪೂರ್ಣವಾಗಿ ನುಂಗಿ ಮುಂದೆ ಹೋಗಲಾರದೆ ಒಂದೇ ಕಡೆ ಮಲಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಉರಗ ತಜ್ಞರು ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿದು, ಮುತ್ತತ್ತಿ ಅರಣ್ಯ…

Read More

ತಾಳ್ಮೆ ಕಳೆದುಕೊಂಡ ರಘುವಂಶಿಗೆ 4.28 ಲಕ್ಷ ರೂ. ದಂಡ! – Kannada News | IPL 2026: KKR’s Angkrish Raghuvanshi Fined

ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಉದಯೋನ್ಮುಖ ಬ್ಯಾಟರ್ ಅಂಗ್​ಕ್ರಿಶ್ ರಘುವಂಶಿ ಅವರಿಗೆ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪಂದ್ಯದ ಸಂಭಾವನೆಯಲ್ಲಿ ಶೇ. 20 ರಷ್ಟು ದಂಡ ವಿಧಿಸಲಾಗಿದೆ. ಇದರೊಂದಿಗೆ ಅವರ ಶಿಸ್ತಿನ ದಾಖಲೆಗೆ ಒಂದು ಡಿಮೆರಿಟ್ ಪಾಯಿಂಟ್ ಅನ್ನು ಸೇರಿಸಲಾಗಿದೆ. ಏಪ್ರಿಲ್ 26 ರಂದು ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ನಡೆದ ಪಂದ್ಯದಲ್ಲಿ ಅಂಗ್​ಕ್ರಿಶ್ ರಘುವಂಶಿ ಅವರು ‘ಫೀಲ್ಡಿಂಗ್‌ಗೆ ಅಡ್ಡಿಪಡಿಸಿದ’ (Obstructing the field) ಕಾರಣಕ್ಕಾಗಿ ಔಟ್ ಎಂದು ಘೋಷಿಸಲಾಯಿತು. ಅಂಪೈರ್ ತೀರ್ಪಿನಿಂದ ತೀವ್ರ…

Read More

ರಾಗಿಣಿ ದ್ವಿವೇದಿ ಹೊಸ ಸಿನಿಮಾಗೆ ಜಗ್ಗೇಶ್ ಮಕ್ಕಳ ನಿರ್ದೇಶನ; ಕೆ. ಮಂಜು ನಿರ್ಮಾಣ – Kannada News | Ragini Dwivedi new film Ragini IPS 2 announced Jaggesh sons will direct and K Manju Produce

ಕನ್ನಡ ಚಿತ್ರರಂಗದ ಖ್ಯಾತ ನಟಿ ರಾಗಿಣಿ ದ್ವಿವೇದಿ (Ragini Dwivedi) ಅವರು ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡರು. ಈ ವೇಳೆ ಅವರ ಹೊಸ ಸಿನಿಮಾದ ಘೋಷಣೆ ಮಾಡಲಾಯಿತು. 12 ವರ್ಷಗಳ ಹಿಂದೆ ರಾಗಿಣಿ ನಾಯಕಿಯಾಗಿ ಅಭಿನಯಿಸಿದ್ದ ‘ರಾಗಿಣಿ ಐಪಿಎಸ್’ ಸಿನಿಮಾ ತೆರೆಕಂಡಿತ್ತು. ಈಗ ಆ ಸಿನಿಮಾಗೆ ಸೀಕ್ವೆಲ್ ಮಾಡಲು ತಯಾರಿ ನಡೆದಿದೆ. ಹೌದು, ‘ರಾಗಿಣಿ ಐಪಿಎಸ್ 2’ ಸಿನಿಮಾ ಅನೌನ್ಸ್ ಆಗಿದೆ. ಜಗ್ಗೇಶ್ (Jaggesh) ಪುತ್ರರಾದ ಗುರುರಾಜ್ ಮತ್ತು ಯತಿರಾಜ್ ಅವರು ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರಕ್ಕೆ ಕೆ….

Read More

ಬೆನ್ನಿಗೆ ಚೂರಿ ಹಾಕಿದ ಬೆಸ್ಟ್ ಫ್ರೆಂಡ್: ಪ್ರೀತಿಸಿ ಮದುವೆಯಾದ ಪತ್ನಿ ಈಗ ಗೆಳೆಯನ ಪಾಲು – Kannada News | Bangalore Relationship Betrayal: Wife Elopes with Friend, Gym Trainer Seeks Justice

ಪ್ರೀತಿಸಿ ಮದುವೆಯಾದ ಪತ್ನಿ ಈಗ ಗೆಳೆಯನ ಪಾಲು ಬೆಂಗಳೂರು, ಏ.22: ರಾಜ್ಯದಲ್ಲಿ ಗಂಡನನ್ನು ಬಿಟ್ಟು ಬೇರೊಬ್ಬನ ಜತೆಗೆ ಓಡಿ ಹೋಗಿರುವ ಪ್ರಕರಣಗಳೇ ವರದಿಯಾಗುತ್ತಿದೆ. ಬೆಂಗಳೂರು, ಮಂಡ್ಯದಲ್ಲಿ ಇಂದು ಬೆಳಿಗ್ಗೆಯಿಂದ ಎರಡು ಪ್ರಕರಣಗಳು ಪತ್ತೆಯಾಗಿದೆ. ಇದೀಗ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರೀತಿಸಿ, ಮನೆಯವರ ಒಪ್ಪಿಗೆ ಪಡೆದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಜಿಮ್ ಟ್ರೈನರ್ ಒಬ್ಬರಿಗೆ ಸ್ವಂತ ಸ್ನೇಹಿತನೇ ಕಣ್ಣು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. “ಅವನು ನನಗೆ ಅಣ್ಣನ ಸಮಾನ” ಎಂದು ಪತಿ ನಿತೇಶ್‌ಗೆ ಹೇಳುತ್ತಿದ್ದ…

Read More

ನೂರಾರು ಕೋಟಿ ರೂಪಾಯಿ ವಂಚನೆ ಪ್ರಕರಣ: ಅಪ್ರೂವರ್ ಆಗಲು ಜಾಕ್ವೆಲಿನ್ ಫರ್ನಾಂಡಿಸ್ ನಿರ್ಧಾರ – Kannada News | Jacqueline Fernandez wants to turn Approver in Sukesh Chandrashekhar Money Laundering Case

ಬಹುಕೋಟಿ ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್, ಈಗ ಈ ಪ್ರಕರಣದಲ್ಲಿ ಅಪ್ರೂವರ್ (Approver) ಆಗಲು ಇಚ್ಛಿಸಿದ್ದಾರೆ. ದೆಹಲಿ ನ್ಯಾಯಾಲಯದ ಮುಂದೆ ಅವರು ಈ ವಿಷಯ ತಿಳಿಸಿದ್ದಾರೆ. ಇದರಿಂದ ಪ್ರಕರಣದ ಗತಿಯೇ ಬದಲಾಗುವ ಸಾಧ್ಯತೆ ಇದೆ. ಜಾಕ್ವೆಲಿನ್ (Jacqueline Fernandez) ಅವರ ಮನವಿಯನ್ನು ಆಲಿಸಿದ ನ್ಯಾಯಾಲಯ, ಮೊದಲು ಜಾರಿ ನಿರ್ದೇಶನಾಲಯಕ್ಕೆ (ED) ಈ ಬಗ್ಗೆ ಅಧಿಕೃತವಾಗಿ ವಿನಂತಿ ಸಲ್ಲಿಸುವಂತೆ ಸೂಚಿಸಿದೆ. ಈ ಪ್ರಕರಣದ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್ ಈಗ…

Read More