Headlines

Karnataka Weather Forecast: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​; ಮಡಿಕೇರಿಯ ಬೆಂಗೂರಿನಲ್ಲಿ ದಾಖಲೆಯ ಮಳೆ – Kannada News | Karnataka Weather Forecast: Yellow Alert Issued for 7 Districts; Madikeri Records Heaviest Rainfall

ಬೆಂಗಳೂರು, ಜುಲೈ 08: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರಿಸುತ್ತಿದ್ದ ವರುಣನ ಆರ್ಭಟ ಕಡಿಮೆಯಾಗುವ ಮುನ್ಸೂಚನೆ ಸಿಕ್ಕಿದೆ. ಜೂನ್​​ ತಿಂಗಳಿನಲ್ಲಿ ರಾಜ್ಯದಲ್ಲಿ ನಿರೀಕ್ಷಿತ ಮಳೆಯಾಗಿಲ್ಲವಾಗಿತ್ತಾದರೂ ಜುಲೈ ಆರಂಭದಿಂದ ಹಲವೆಡೆ ಉತ್ತಮ ಮಳೆಯಾಗಿತ್ತು. ಆದರೆ ಜುಲೈ 2ನೇ ವಾರದಿಂದ ಮತ್ತೆ ಮುಂಗಾರು ಮಳೆಯ ಚಟುವಟಿಕೆಗಳು ಕ್ಷೀಣಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ನಡುವೆ ಕೇವಲ ಬೆರಳೆಣಿಕೆಯ ಜಿಲ್ಲೆಗಳಲ್ಲಿ ಮಾತ್ರ ನಾಳೆ (ಜುಲೈ 9)ರಂದು ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. 7 ಜಿಲ್ಲೆಗಳಿಗೆ…

Read More

ಯಾವ ಸಮಯದಲ್ಲಿ ಕಾಫಿ ಕುಡಿಯುವುದು ಉತ್ತಮ? ಅದರ ಪ್ರಯೋಜನಗಳೇನು? – Kannada News | What is the best time to drink coffee? Here’s the information

ಚಹಾದಂತೆ ಕಾಫಿಯೂ (coffee) ಜನಪ್ರಿಯ ಪಾನೀಯವಾಗಿದ್ದು, ಅನೇಕರಿಗೆ ಕಾಫಿ ಕುಡಿಯೋದು ಅಂದ್ರೆ ಸಖತ್‌ ಇಷ್ಟ. ನಮ್ಮಲ್ಲಿ ಅನೇಕರಿಗೆ ಒಂದು ಕಪ್‌ ಸ್ಟ್ರಾಂಗ್ ಕಾಫಿ ಇಲ್ಲದೆ ದಿನವೇ ಆರಂಭವಾಗೋದಿಲ್ಲ. ಅದರಲ್ಲೂ ಕೆಲವರಂತೂ ಬೆಳಗ್ಗೆ, ಮಧ್ಯಾಹ್ನ, ಸಂಜೆ ಅಂತೆಲ್ಲಾ ದಿನದ ಮೂರು ಹೊತ್ತು ಕಾಫಿ ಕುಡಿತಾರೆ. ಕಾಫಿಯ ಮಿತವಾದ ಸೇವನೆ ಆರೋಗ್ಯಕ್ಕೆ ಒಳ್ಳೆಯದು, ಆದರೆ ಆದರೆ ಕಾಫಿ ಕುಡಿಯಲು ಸಮಯದ ಮಿತಿಯೂ ಇದೆ, ಹೊತ್ತಲ್ಲದ ಹೊತ್ತಲ್ಲಿ ಕಾಫಿ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರಕವಂತೆ. ಹಾಗಿದ್ದರೆ ಯಾವ ಸಮಯದಲ್ಲಿ ಕಾಫಿ ಕುಡಿದರೆ ಒಳ್ಳೆಯದು…

Read More

ಸಿಲ್ಕ್ ಬೋರ್ಡ್ ಟ್ರಾಫಿಕ್​ಗೆ ಶೀಘ್ರ ಮುಕ್ತಿ: ಡಬಲ್ ಡೆಕ್ಕರ್ ಫ್ಲೈಓವರ್ ಮತ್ತೊಂದು ಭಾಗ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು, ಮಾರ್ಚ್ 13: ಬೆಂಗಳೂರಿನ (Bangalore) ಅತ್ಯಂತ ದಟ್ಟಣೆಯ ಮತ್ತು ಟ್ರಾಫಿಕ್ ಸಮಸ್ಯೆಗೆ ಕುಪ್ರಸಿದ್ಧವಾದ ಪ್ರದೇಶಗಳಲ್ಲಿ ಸಿಲ್ಕ್ ಬೋರ್ಡ್ ಜಂಕ್ಷನ್ ಪ್ರಮುಖವಾಗಿದೆ. ಈ ಭಾಗದಲ್ಲಿ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್‌ನಲ್ಲಿ ಸಿಲುಕುವುದು ಸಾಮಾನ್ಯವಾಗಿದೆ. ಆದರೆ ಈಗ ಈ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗುವ ಸಾಧ್ಯತೆ ಇದ್ದು, ಈ ಭಾಗದ ಸವಾರರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಶುಭ ಸುದ್ದಿ ನೀಡಿದೆ. ಸಿಲ್ಕ್ ಬೋರ್ಡ್ ಭಾಗದ ಬಹುನಿರೀಕ್ಷಿತ ಡಬಲ್ ಡೆಕ್ಕರ್ ಫ್ಲೈಓವರ್‌ನ ಇನ್ನೊಂದು ಭಾಗವನ್ನು ಸಂಚಾರಕ್ಕೆ ತೆರೆಯಲು…

Read More

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಸ್ಫೋಟ: ಇಬ್ಬರು ಸಾವು, ಉಗ್ರರ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಸ್ಥಳೀಯ ನಾಯಕ – Kannada News | Pakistan Explosion: 2 Dead in Khyber Pakhtunkhwa; Local Leader Escapes TTP Attack

ಇಸ್ಲಾಮಾಬಾದ್, ಜುಲೈ 26: ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬಜೌರ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದ ಪ್ರಬಲ ಸ್ಫೋಟ(Blast)ದಲ್ಲಿ ಕನಿಷ್ಠ ಇಬ್ಬರು ಸ್ಥಳೀಯರು ಮೃತಪಟ್ಟಿದ್ದಾರೆ. ಇನ್ನು ಈ ದಾಳಿಯ ವೇಳೆ ಸ್ಥಳೀಯ ನಾಯಕರೊಬ್ಬರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಜೌರ್ ಜಿಲ್ಲೆಯ ಸಲರ್ಜೈ ತಹಸಿಲ್‌ನಲ್ಲಿರುವ ‘ತಾಲಿ ಬ್ಯಾಂಡ್’ ಪ್ರದೇಶದ ಬಳಿ ಈ ಸ್ಫೋಟ ಸಂಭವಿಸಿದೆ. ಮೃತರನ್ನು ಸುಲೇಮಾನ್ ಖಾರಿ ಹಾಗೂ ಗುಲಾಮ್ ಎಂದು ಗುರುತಿಸಲಾಗಿದ್ದು, ಅವರ ಮೃತದೇಹಗಳನ್ನು ಹತ್ತಿರದ ಖಾರ್ ಆಸ್ಪತ್ರೆಗೆ ರವಾನಿಸಲಾಗಿದೆ….

Read More

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ ಸಚಿವ ವಿ. ಸೋಮಣ್ಣ – Kannada News | V Somanna released Sarkari Nyaya Bele Angadi movie poster

ಕುಮಾರ್ ಬಂಗಾರಪ್ಪ, ದೊಡ್ಡಣ್ಣ, ರಾಗಿಣಿ ದ್ವಿವೇದಿ (Ragini Dwivedi) ಮುಂತಾದವರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಚಿತ್ರಕ್ಕೆ ಈಗಾಗಲೇ ಶೂಟಿಂಗ್ ಪೂರ್ಣಗೊಂಡಿದೆ. ಚಿತ್ರದ ಶೀರ್ಷಿಕೆಯೇ ತಿಳಿಸುತ್ತಿರುವಂತೆ ಸರ್ಕಾರಿ ನ್ಯಾಯಬೆಲೆ ಅಂಗಡಿ (Sarkari Nyaya Bele Angadi) ಮತ್ತು ಪಡಿತರ ವ್ಯವಸ್ಥೆಯ ಸುತ್ತ ನಡೆಯುವಂತಹ ಕಥಾಹಂದರವನ್ನು ಈ ಸಿನಿಮಾ ತೆರೆದಿಡಲಿದೆ. ಗ್ರಾಮೀಣ ಸೊಗಡಿನ ಕಥೆಯಿರುವ ಈ ಸಿನಿಮಾದ ಸಂಪೂರ್ಣ ಚಿತ್ರೀಕರಣವನ್ನು ಮಂಡ್ಯ ಜಿಲ್ಲೆಯಲ್ಲಿ ಮಾಡಲಾಗಿದೆ. ಕೇಂದ್ರ ಜಲ ಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ…

Read More

ಬರ್ತ್​​ಡೇ ಗರ್ಲ್ ರಶ್ಮಿಕಾ ಮಂದಣ್ಣ ಕೈಯಲ್ಲಿರುವ ಸಿನಿಮಾಗಳೆಷ್ಟು?

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕನ್ನಡದ ನಟಿಯಾದರೂ ಈಗ ಮಿಂಚುತ್ತಿರುವುದು ಪರಭಾಷೆ ಸಿನಿಮಾಗಳಲ್ಲಿಯೇ. ತೆಲುಗಿನಲ್ಲಿ ಸ್ಟಾರ್ ನಟಿಯಾಗಿ ಮೆರೆದು, ತಮಿಳಿನಲ್ಲೂ ಬೇಡಿಕೆಯ ನಟಿ ಎನಿಸಿಕೊಂಡು ಬಳಿಕ ಬಾಲಿವುಡ್​​ಗೆ ಪದಾರ್ಪಣೆ ಮಾಡಿ, ಅಲ್ಲಿಯೂ ಸಹ ಸಾವಿರಾರು ಕೋಟಿ ಗಳಿಕೆಯ ಸಿನಿಮಾಗಳ ಭಾಗವಾಗಿ ಈಗ ಬಾಲಿವುಡ್​​ನ ಬ್ಯುಸಿ ನಟಿಯರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ ರಶ್ಮಿಕಾ. ಇತ್ತೀಚೆಗಷ್ಟೆ ವಿಜಯ್ ದೇವರಕೊಂಡ ಜೊತೆಗೆ ವಿವಾಹವಾದ ನಟಿ ರಶ್ಮಿಕಾ ಮಂದಣ್ಣ ಅವರ ಹುಟ್ಟುಹಬ್ಬ ಇಂದು (ಏಪ್ರಿಲ್ 05). ಅಂದಹಾಗೆ ಈ ಬ್ಯುಸಿ ನಟಿ ರಶ್ಮಿಕಾ…

Read More

ವಿಪರೀತ ಕಿರುಕುಳ: ದೂರು ನೀಡಿದ ಮೆಗಾಸ್ಟಾರ್ ಕುಟುಂಬದ ಸೊಸೆ

ಮೆಗಾಸ್ಟಾರ್ (Megastar) ಕುಟುಂಬದ ಸೊಸೆ, ಸ್ವತಃ ಜನಪ್ರಿಯ ನಟಿಯಾಗಿರುವ ಲಾವಣ್ಯಾ ತ್ರಿಪಾಠಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಲಾವಣ್ಯಾ ತ್ರಿಪಾಠಿ, ಮೆಗಾಸ್ಟಾರ್ ಚಿರಂಜೀವಿ ಅವರ ಸಹೋದರ ನಾಗಬಾಬು ಅವರ ಪುತ್ರ ವರುಣ್ ತೇಜ್ ಅವರೊಡನೆ ವಿವಾಹವಾಗಿದ್ದು ಇತ್ತೀಚೆಗಷ್ಟೆ ಗಂಡು ಮಗುವಿಗೆ ಜನ್ಮ ಸಹ ನೀಡಿದ್ದಾರೆ. ಇದೀಗ ನಟಿ ಲಾವಣ್ಯಾ ತ್ರಿಪಾಠಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಟಿ ದೂರು ನೀಡಿರುವುದು ಕುಟುಂಬದವರ ವಿರುದ್ಧ ಅಲ್ಲ ಬದಲಿಗೆ ಆನ್​​ಲೈನ್​​​ನಲ್ಲಿ ತಮಗೆ ಕಿರುಕುಳ ನೀಡುತ್ತಿರು ವ್ಯಕ್ತಿಗಳ ಬಗ್ಗೆ. ಲಾವಣ್ಯಾ ತ್ರಿಪಾಠಿ ಅವರನ್ನು ಹಾಗೂ…

Read More

‘ಟಾಕ್ಸಿಕ್’ ಟ್ರೇಲರ್ ಬರೋದು ಯಾವಾಗ? ಕಾಯಬೇಕು ಇನ್ನಷ್ಟು ದಿನ – Kannada News | Yash’s Toxic Trailer Release: Dates and March 19 Movie Premiere Details Revealed

ಯಶ್ (Yash) ನಟನೆಯ‘ಟಾಕ್ಸಿಕ್’ ಸಿನಿಮಾದ ಟೀಸರ್ ರಿಲೀಸ್ ಆಗಿ ಹಲವು ದಿನಗಳು ಕಳೆದರೂ ಅದರ ಬಗ್ಗೆ ಶುರುವಾದ ಚರ್ಚೆ ನಿಂತಿಲ್ಲ. ಅನೇಕರು ಸಿನಿಮಾ ಬಗ್ಗೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಟೀಸರ್​​ನಲ್ಲಿ ಯಶ್ ಹೆಚ್ಚಿನ ವಿಷಯವನ್ನು ಬಿಟ್ಟುಕೊಟ್ಟಿಲ್ಲ. ಕೆಲ ಬೋಲ್ಡ್ ದೃಶ್ಯಗಳು ಚರ್ಚೆ ಹುಟ್ಟುಹಾಕಿದ್ದವು. ಟ್ರೇಲರ್ ರಿಲೀಸ್​​ಗೆ ಅಭಿಮಾನಿಗಳು ಕಾದಿದ್ದಾರೆ. ಇದಕ್ಕಾಗಿ ಮತ್ತಷ್ಟು ದಿನ ಕಾಯಬೇಕಾಗಿ ಬರಬಹುದು ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ. ‘ಟಾಕ್ಸಿಕ್’ ಸಿನಿಮಾ ರಿಲೀಸ್ ಮಾರ್ಚ್ 19ರಂದು ರಿಲೀಸ್ ಆಗಲಿದೆ. ಈದ್ ಹಾಗೂ…

Read More

Vande Bharat Sleeper Train: ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಹೇಗಿದೆ ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ – Kannada News | PM Narendra Modi Flags Off India’s First Vande Bharat Sleeper Train Today

ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್​ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಚಾಲನೆ ನೀಡುತ್ತಿದ್ದಾರೆ. ಈ ರೈಲು ಹೌರಾ ಮತ್ತು ಗುವಾಹಟಿ ನಡುವೆ ಸಂಚರಿಸಲಿದೆ. ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ರಾತ್ರಿ ಪ್ರಯಾಣಕ್ಕಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಸಂಪೂರ್ಣ ಹವಾನಿಯಂತ್ರಿತ ರೈಲು ಆಗಿದೆ. ಅಸ್ತಿತ್ವದಲ್ಲಿರುವ ವಂದೇ ಭಾರತ್ ಚೇರ್ ಕಾರ್ ಸೇವೆಗಳಿಗಿಂತ ಭಿನ್ನವಾಗಿ, ಈ ಆವೃತ್ತಿಯು ದೀರ್ಘ ಪ್ರಯಾಣದ ಸಮಯಕ್ಕೆ ಅಗತ್ಯವಾದ ಸೌಕರ್ಯವನ್ನು ಕೇಂದ್ರೀಕರಿಸುತ್ತದೆ. ಮೆತ್ತನೆಯ ಬರ್ತ್‌ಗಳು, ಸೌಂಡ್ ಪ್ರೂಫ್…

Read More

ಕರ್ನಾಟಕ ಹವಾಮಾನ ವರದಿ: ಇಂದು ಬೆಳಗಾವಿ, ವಿಜಯಪುರದಲ್ಲಿ ಬಿಸಿಲಿನ ತಾಪ ಹೆಚ್ಚಿರಲಿದೆ – Kannada News | Karnataka weather today bangalore chilly north hot no rain forecast

ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದಿನ ಹವಾಮಾನ (Karnataka weather today) ಹೇಗಿದೆ? ಎಂಬುದನ್ನು ಇಲ್ಲಿ ಹೇಳಲಾಗಿದೆ. ಹವಾಮಾನ ವರದಿಗಳ ಪ್ರಕಾರ ಬೆಂಗಳೂರು ಚಳಿಯ ವಾತಾವರಣ ಇರಲಿದೆ. ರ್ನಾಟಕದಾದ್ಯಂತ ಹವಾಮಾನವು ಹೆಚ್ಚಾಗಿ ಶುಷ್ಕ ಮತ್ತು ಬಿಸಿಲಿನಿ೦ದ ಕೂಡಿರುತ್ತದೆ.ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ತಾಪಮಾನವು 30°C ನಿಂದ 34°C ವರೆಗೆ ಇರುವ ಸಾಧ್ಯತೆಯಿದೆ.ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 31°C ಮತ್ತು ಕನಿಷ್ಠ ತಾಪಮಾನ 18°C ದಾಖಲಾಗುವ ಸಂಭವವಿದೆ. ಆಕಾಶವು ಭಾಗಶಃ ಮೋಡಗಳಿಂದ ಕೂಡಿರುತ್ತದೆ. ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಹವಾಮಾನವು…

Read More