ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ – Kannada News | Stone Pelting During Shivaji Jayanti Procession in Bagalkot: Hindu Groups Call for Massive Protest on Feb 26
ಬಾಗಲಕೋಟೆ, ಫೆಬ್ರವರಿ 23: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಹಿಂದೂ ಸಮುದಾಯವು ಫೆಬ್ರವರಿ 26 ರಂದು ದೊಡ್ಡ ಮಟ್ಟದ ಹೋರಾಟ ನಡೆಸಲು ಸಿದ್ಧತೆ ನಡೆಸಿದೆ. ಇತ್ತೀಚೆಗೆ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ಮೇಲೆ ಕಲ್ಲು ಮತ್ತು ಚಪ್ಪಲಿ ಎಸೆದು ಅಪಮಾನ ಮಾಡಿದವರನ್ನು ಇನ್ನೂ ಬಂಧಿಸಿಲ್ಲ ಎಂದು ಭಾನುವಾರ ಸಭೆಯಲ್ಲಿ ಆತಂಕ ವ್ಯಕ್ತಪಡಿಸಲಾಯಿತು. ಹಿಂದೂ ಸಕಲ ಸಮಾಜದ ಮುಖಂಡರು ಮತ್ತು ರಾಜಕೀಯ ನಾಯಕರ ನೇತೃತ್ವದಲ್ಲಿ ನಡೆದ…