ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ದರೋಡೆ; ಪರಮೇಶ್ವರ್ ಹೇಳಿದ್ದೇನು? – Kannada News | Belagavi Rs.400 Cr Robbery: G. Parameshwara on Police Investigation
ಬೆಂಗಳೂರು, ಜನವರಿ 25: ಬೆಳಗಾವಿಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ನಲ್ಲಿ ಅಕ್ಟೋಬರ್ 2022 ರಲ್ಲಿ ನಡೆದಿದೆ ಎನ್ನಲಾದ ರೂ. 400 ಕೋಟಿ ಮೌಲ್ಯದ ಹಣ ಸಾಗಿಸುತ್ತಿದ್ದ ಎರಡು ಕಂಟೇನರ್ಗಳ ದರೋಡೆ ಪ್ರಕರಣ (Belagavi Rs.400 Cr Robbery) ತಡವಾಗಿ ಬೆಳಕಿಗೆ ಬಂದಿದ್ದು, ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಪ್ರಕರಣದ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಅವರು ಪ್ರತಿಕ್ರಿಯಿಸಿದ್ದಾರೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಈ ಹಣವು ಮಹಾರಾಷ್ಟ್ರದ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಅವರಿಗೆ ಸೇರಿದ್ದು…