Headlines

ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ದರೋಡೆ; ಪರಮೇಶ್ವರ್ ಹೇಳಿದ್ದೇನು? – Kannada News | Belagavi Rs.400 Cr Robbery: G. Parameshwara on Police Investigation

ಬೆಂಗಳೂರು, ಜನವರಿ 25: ಬೆಳಗಾವಿಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ ಅಕ್ಟೋಬರ್ 2022 ರಲ್ಲಿ ನಡೆದಿದೆ ಎನ್ನಲಾದ ರೂ. 400 ಕೋಟಿ ಮೌಲ್ಯದ ಹಣ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳ ದರೋಡೆ ಪ್ರಕರಣ (Belagavi Rs.400 Cr Robbery) ತಡವಾಗಿ ಬೆಳಕಿಗೆ ಬಂದಿದ್ದು, ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಪ್ರಕರಣದ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಅವರು ಪ್ರತಿಕ್ರಿಯಿಸಿದ್ದಾರೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಈ ಹಣವು ಮಹಾರಾಷ್ಟ್ರದ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಅವರಿಗೆ ಸೇರಿದ್ದು…

Read More

ಬಲವಂತವಾಗಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಮೆಡಿಕಲ್ ಚೆಕಪ್: ಹನಿಟ್ರ್ಯಾಪ್ ಮಾಡಿಸಿ ಹಣ ವಸೂಲಿ ಮಾಡ್ತಿದ್ದ ಗ್ಯಾಂಗ್ ಬಂಧನ – Kannada News | Honey Trap Gang Arrested in Hassan: Woman Lecturer Led Fake Case Extortion Racket in Holenarasipura

ಆರೋಪಿಗಳಾದ ಸಿದ್ಧೀಕ್ ಹಾಗೂ ನಾಗಲಕ್ಷ್ಮೀImage Credit source: tv9 ಹಾಸನ, ಫೆಬ್ರವರಿ 18: ಬಡ ಹಾಗೂ ಅಸಹಾಯಕ ಮಹಿಳೆಯರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ (Honey Trap) ಮೂಲಕ ಹಣ ವಸೂಲಿ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗೊಂದನ್ನು ಹಾಸನದ (Hassan) ಹೊಳೆನರಸೀಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮಹಿಳೆ ನಾಗಲಕ್ಷ್ಮೀ, ಆಕೆಯ ಪತಿ ಸಿದ್ಧೀಕ್ ಹಾಗೂ ಪ್ರೈವೇಟ್ ಲ್ಯಾಬ್ ಟೆಕ್ನಿಷಿಯನ್ ಧರ್ಮರಾಜು ಅಲಿಯಾಸ್ ಫಣಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಬಡ ಹಾಗೂ ಅಸಹಾಯಕ ಮಹಿಳೆಯರನ್ನು ಮುಂದಿಟ್ಟುಕೊಂಡು ಅತ್ಯಾಚಾರ ಪ್ರಕರಣ ದಾಖಲಿಸುವಂತೆ ಬೆದರಿಸಿ ಹಣ…

Read More

ಇತಿಹಾಸದಲ್ಲೇ ಮೊದಲು… ಟೀಮ್ ಇಂಡಿಯಾ ಕ್ಯಾಪ್ಟನ್ ಹೆಗಲಿಗೆ ಬೇಡದ ದಾಖಲೆ! – Kannada News | Team India Captain Shreyas Iyer Creates unwanted Record

ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್​ನಲ್ಲಿ ಈವರೆಗೆ 15 ನಾಯಕರುಗಳು ಮುನ್ನಡೆಸಿದ್ದಾರೆ. ಈ ಹದಿನೈದು ನಾಯಕರುಗಳಲ್ಲಿ ಹದಿನಾಲ್ಕು ಕ್ಯಾಪ್ಟನ್​ಗಳು ಬರೆಯದ ಅನಗತ್ಯ ದಾಖಲೆಯೊಂದು ಶ್ರೇಯಸ್ ಅಯ್ಯರ್ ಪಾಲಾಗಿದೆ. ಅದು ಸಹ ಸೋಲುಗಳೊಂದಿಗೆ..! ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಪಂದ್ಯದಲ್ಲಿ ಭಾರತ ತಂಡ 4 ವಿಕೆಟ್‌ಗಳ ಸೋಲನ್ನು ಅನುಭವಿಸಿದೆ. ಇದರೊಂದಿಗೆ ನಾಯಕ ಶ್ರೇಯಸ್ ಅಯ್ಯರ್ ಅವರ ಗೆಲುವಿನ ಕಾಯುವಿಕೆ ಮತ್ತಷ್ಟು ಸುದೀರ್ಘವಾಗಿದೆ. ನಾಯಕನಾಗಿ ಜವಾಬ್ದಾರಿ ವಹಿಸಿಕೊಂಡ ಆರಂಭದ ನಾಲ್ಕೂ ಪಂದ್ಯಗಳಲ್ಲಿ ಒಂದೂ ಜಯ ಕಾಣದ ಭಾರತದ ಮೊದಲ ಕ್ಯಾಪ್ಟನ್ ಎಂಬ…

Read More

ಪತಿಯ ಉಸಿರುಗಟ್ಟಿಸಿ ಕೊಂದು ಶವದ ಬಳಿ ಪ್ರಿಯಕರನೊಂದಿಗೆ ಮಾಡಬಾರದ್ದನ್ನು ಮಾಡಿದ ಮಹಿಳೆ – Kannada News | Andhra Pradesh: Wife, Lover Suffocates Husband, Gruesome Post Murder Acts Emerge

ಗುಂಟೂರು, ಜನವರಿ 23: ಮಹಿಳೆಯೊಬ್ಬರು ತನ್ನ ಪತಿಯನ್ನು ಉಸಿರುಗಟ್ಟಿಸಿ ಕೊಲೆ(Murder)ಮಾಡಿರುವ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ. ಮಹಿಳೆಗೆ ಬೇರೊಬ್ಬ ಪುರುಷನ ಜತೆ ಅಕ್ರಮ ಸಂಬಂಧವಿತ್ತು, ತಮ್ಮ ಸಂಬಂಧಕ್ಕೆ ಅಡ್ಡವಾಗಿದ್ದ ಪತಿಯನ್ನು ಕೊಲ್ಲಲು ಇಬ್ಬರೂ ಸೇರಿ ಸಂಚು ಹೂಡಿದ್ದರು. ಪತಿಗಾಗಿ ಬಿರಿಯಾನಿ ಸಿದ್ಧಪಡಿಸಿದ್ದಳು, ಅದರೊಳಗೆ ನಿದ್ರೆ ಮಾತ್ರೆಯ ಪುಡಿಯನ್ನು ಬೆರೆಸಿದ್ದಳು, ಪತಿ ನಿದ್ರೆಗೆ ಜಾರುತ್ತಿದ್ದಂತೆ ಪ್ರಿಯಕರನನ್ನು ಮನೆಗೆ ಕರೆದಿದ್ದಾಳೆ. ನಂತರ ಇಬ್ಬರೂ ಸೇರ ಮಲಗಿದ್ದ ವ್ಯಕ್ತಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಗುಂಟೂರಿನ ಚಿಲುವೂರು ಗ್ರಾಮದಲ್ಲಿ ಈ ವಿಚಿತ್ರ…

Read More

ಐಎಎಸ್ ಅಧಿಕಾರಿಗೆ ಹೈಕೋರ್ಟ್ ಶಾಕ್; ಮಾನನಷ್ಟ ಪ್ರಕರಣದಲ್ಲಿ ರೋಹಿಣಿ ಸಿಂಧೂರಿಗೆ ಹಿನ್ನಡೆ – Kannada News | Rohini Sindhuri Defamation Case: High Court Rejects Plea, D. Roopa’s Complaint to Proceed

ಮಾನನಷ್ಟ ಪ್ರಕರಣದಲ್ಲಿ ರೋಹಿಣಿ ಸಿಂಧೂರಿಗೆ ಹಿನ್ನಡೆ ಬೆಂಗಳೂರು, ಫೆಬ್ರವರಿ 21: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ (Rohini Sindhuri) ಮಾನನಷ್ಟ ಪ್ರಕರಣದಲ್ಲಿ ಹಿನ್ನಡೆ ಉಂಟಾಗಿದೆ. ರೋಹಿಣಿ ಮಾಧ್ಯಮಗಳ ಮುಂದೆ ತಮ್ಮ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿಯೂ ಹಂಚಿಕೊಂಡಿದ್ದಾರೆ ಎಂದು ರೂಪಾ ಮೌದ್ಗಿಲ್ ಬೆಂಗಳೂರಿನ 7ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ದಾಖಲಿಸಿದ್ದ ಖಾಸಗಿ ದೂರು ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಐಎಎಸ್ ಅಧಿಕಾರಿಯ ಅರ್ಜಿಯನ್ನು ನ್ಯಾಯಮೂರ್ತಿ…

Read More

ಅಡುಗೆ ಮಾಡುವಾಗ ಸಿಲಿಂಡರ್ ಸ್ಫೋಟಗೊಂಡು ಅಣ್ಣ-ತಂಗಿ ಸಾವು

ವಾರಾಣಸಿ, ಮಾರ್ಚ್ 24: ಉತ್ತರ ಪ್ರದೇಶದ ವಾರಾಣಸಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮನೆ ಕುಸಿದು ಅಣ್ಣ-ತಂಗಿ ಸಾವನ್ನಪ್ಪಿದ್ದಾರೆ. ಇಂದು ವಾರಾಣಸಿಯ (Varanasi) ಲಹರ್ತಾರಾ ಪ್ರದೇಶದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದ ನಂತರ ಮನೆ ಕುಸಿದು 30 ವರ್ಷದ ವ್ಯಕ್ತಿ ಮತ್ತು ಅವರ ತಂಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಎಲ್​ಪಿಜಿ ಸಿಲಿಂಡರ್ ಸ್ಫೋಟದಿಂದಾಗಿ ಮನೆ ಕುಸಿದು ಇಡೀ ಕುಟುಂಬದ ಸದಸ್ಯರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡರು. ಪೊಲೀಸರು, ಅಗ್ನಿಶಾಮಕ ಸೇವೆಗಳು ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ತಂಡಗಳು…

Read More

CSKಗೆ ಸೋಲುಣಿಸಿ ಆಸ್ಟ್ರೇಲಿಯಾದ ವಿಶ್ವ ದಾಖಲೆ ಮುರಿದ ಪಂಜಾಬ್ ಕಿಂಗ್ಸ್

ಟಿ20 ಕ್ರಿಕೆಟ್​ನಲ್ಲಿ ಪಂಜಾಬ್ ಕಿಂಗ್ಸ್ (Punjab Kings) ತಂಡವು ಹೊಸ ವಿಶ್ವ ದಾಖಲೆ ಬರೆದಿದೆ. ಅದು ಸಹ ಆಸ್ಟ್ರೇಲಿಯಾ (Australia) ಬರೆದಿಟ್ಟಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಐಪಿಎಲ್​ನ 7ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್…

Read More

ವಾರಕ್ಕೆ 150 ನಿಮಿಷ ವ್ಯಾಯಾಮ ಮಾಡಿದರೆ ಹೃದಯ ಮತ್ತು ಮೆದುಳು ಆರೋಗ್ಯವಾಗಿರುತ್ತದೆಯೇ? – Kannada News | How 150 Minutes Of Exercise Every Week Boosts Heart And Brain Health

ಇಂದಿನ ಜೀವನಶೈಲಿಯಲ್ಲಿ ದೀರ್ಘಕಾಲ ಕುಳಿತು ಕೆಲಸ ಮಾಡುವುದು ಮತ್ತು ದೈಹಿಕ ಚಟುವಟಿಕೆ ಕಡಿಮೆಯಾಗಿರುವುದು ಹಲವು ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಆರೋಗ್ಯ ತಜ್ಞರ ಪ್ರಕಾರ, ವಾರಕ್ಕೆ 150 ನಿಮಿಷ ವ್ಯಾಯಾಮ (Exercise) ಮಾಡುವುದು ಹೃದಯ (Heart) ಹಾಗೂ ಮೆದುಳಿನ ಆರೋಗ್ಯವನ್ನು ಕಾಪಾಡಲು ಸಹಕಾರಿ. ಈ 150 ನಿಮಿಷವನ್ನು ಒಂದೇ ದಿನ ಮಾಡಬೇಕಾಗಿಲ್ಲ. ವಾರದ ವಿವಿಧ ದಿನಗಳಲ್ಲಿ 30 ನಿಮಿಷಗಳಂತೆ ಹಂಚಿಕೊಂಡು ಮಾಡಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಈ ರೀತಿ ಮಾಡುವುದರಿಂದ ಸಿಗುವ ಪ್ರಯೋಜನಗಳೇನು, ಈ…

Read More

ಹೆಲ್ತಿ, ಸೂಪರ್‌ ಫಿಟ್‌ ಆಗಿರಲು ಬೆಳಗಿನ ದಿನಚರಿಯಲ್ಲಿ ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ – Kannada News | If you do these things in your morning routine, you will be active throughout the day

ದಿನದ ಆರಂಭದಲ್ಲಿ ಸಕಾರಾತ್ಮಕ ಅಭ್ಯಾಸಗಳನ್ನು ರೂಢಿಸಿಕೊಳ್ಳುವ ಮೂಲಕ ದೇಹ ಮತ್ತು ಮನಸ್ಸನ್ನು ಆರೋಗ್ಯಕರವಾಗಿಟ್ಟುಕೊಳ್ಳಬಹುದು. ಹೌದು ಬೆಳಗಿನ ಅಭ್ಯಾಸಗಳು ನಮ್ಮ ಇಡೀ ದಿನವನ್ನು ನಿರ್ಧರಿಸುತ್ತದೆ. ಅದಕ್ಕಾಗಿ ಬೆಳಗ್ಗೆ ಎದ್ದ ತಕ್ಷಣ ಮೊಬೈಲ್‌ ನೋಡುವ ಬದಲು ಉತ್ತಮ ದಿನಚರಿಯನ್ನು (morning routine)  ಪಾಲಿಸಬೇಕು, ಇದು ನಿಮ್ಮನ್ನು ದಿನವಿಡೀ ಆಕ್ಟಿವ್‌ ಆಗಿರಲು ಸಹಾಯ ಮಾಡುವುದು ಮಾತ್ರವಲ್ಲದೆ, ಮಾನಸಿಕ ಸಮತೋಲನ ಮತ್ತು ದೈಹಿಕ ಆರೋಗ್ಯವನ್ನು ಸುಧಾರಿಸುತ್ತದೆ. ಹಾಗಿದ್ರೆ ಸದೃಢವಾಗಿರಲು, ಸೂಪರ್‌ ಆಕ್ಟಿವ್‌ ಆಗಿರಲು ಯಾವ ಬೆಳಗಿನ ದಿನಚರಿಯಲ್ಲಿ ಯಾವ ಅಭ್ಯಾಸಗಳನ್ನು ಪಾಲಿಸಬೇಕು ಎಂಬುದನ್ನು…

Read More

ಟ್ರಂಪ್ ಕದನ ವಿರಾಮ ಬಯಸುತ್ತಿದ್ದಾರೆ, ಇರಾನ್ ಅಮೆರಿಕದ ಷರತ್ತಿಗೆ ಒಪ್ಪುವುದು ಅನುಮಾನ; ಇಸ್ರೇಲ್ ಅಭಿಮತ

ಜೆರುಸಲೇಂ, ಮಾರ್ಚ್ 24: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump)  ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯನ್ನು ನಿಲ್ಲಿಸಲು ಇರಾನ್ ಜೊತೆ ಒಪ್ಪಂದ ಮಾಡಿಕೊಳ್ಳಲು ಬಯಸುತ್ತಿದ್ದಾರೆ. ಅಮೆರಿಕ ಏಪ್ರಿಲ್ 9ರೊಳಗೆ ಯುದ್ಧವನ್ನು ಕೊನೆಗೊಳಿಸಲು ಬಯಸಿದೆ. ಆದರೆ, ಹೊಸ ಮಾತುಕತೆಗಳಲ್ಲಿ ಹಾಕಲಾದ ಷರತ್ತುಗಳನ್ನು ಒಪ್ಪಲು ಇರಾನ್ ಒಪ್ಪುವುದು ಅನುಮಾನ ಎಂದು ಇಸ್ರೇಲ್ ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ರಾಯಿಟರ್ಸ್ ವರದಿ ಮಾಡಿದೆ. ಫೆಬ್ರವರಿ 28ರಂದು ಇರಾನ್ ವಿರುದ್ಧ ಯುಎಸ್- ಇಸ್ರೇಲ್ ಮಿಲಿಟರಿ ಕಾರ್ಯಾಚರಣೆ ಆರಂಭವಾಗಿತ್ತು. ಇದು ಇತ್ತೀಚಿನ ವರ್ಷಗಳಲ್ಲಿ ಮಧ್ಯಪ್ರಾಚ್ಯದಲ್ಲಿ ನಡೆದ…

Read More