Headlines

ಹೋಟೆಲ್, ಆಟೋ ಬೆನ್ನಲ್ಲೇ ಈಗ ಪಿಜಿ ಸರದಿ: ಬೆಂಗಳೂರಿನಲ್ಲಿ ಶೇ 10ರಷ್ಟು ದುಬಾರಿಯಾಗಲಿದೆ ಪಿಜಿ ಬಾಡಿಗೆ – Kannada News | Bengaluru PG Rent Hike: Paying Guest Accommodation to Get 10 percent Dearer After Commercial LPG Cylinder Price Surge

ಬೆಂಗಳೂರು, ಮೇ 6: ಪಂಚ ರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ ಕೇಂದ್ರ ಸರ್ಕಾರ ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಶಾಕ್ ನೀಡಿದೆ. ಕಮರ್ಷಿಯಲ್ ಸಿಲಿಂಡರ್ ಬೆಲೆಯಲ್ಲಿ ಏಕಾಏಕಿ ಭಾರಿ ಏರಿಕೆ ಮಾಡಿರುವುದು ಈಗ ಹೋಟೆಲ್ ಉದ್ಯಮ ಮತ್ತು ಆಟೋ ಚಾಲಕರ ನಂತರ ನೇರವಾಗಿ ಪೇಯಿಂಗ್ ಗೆಸ್ಟ್ (PG) ನಿವಾಸಿಗಳ ಮೇಲೆ ಪರಿಣಾಮ ಬೀರಲಿದೆ. ಸಿಲಿಂಡರ್ ದರ ಏರಿಕೆಯ ಭೀತಿಯಿಂದಾಗಿ ಬೆಂಗಳೂರಿನಲ್ಲಿ (Bengaluru) ಪಿಜಿ ಬಾಡಿಗೆ ದರಗಳು ಇನ್ನಷ್ಟು ದುಬಾರಿಯಾಗಲಿವೆ. ಮುಖ್ಯಾಂಶಗಳು ಕಮರ್ಷಿಯಲ್ ಸಿಲಿಂಡರ್ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ…

Read More

ಶಾರುಖ್ ನನ್ನ ಕಾಲು ನೆಕ್ಕುತ್ತಿದ್ದಾರೆ ಎಂದಿದ್ದ ಆಮಿರ್ ಖಾನ್; ಇಲ್ಲಿದೆ ಅಸಲಿ ಕಥೆ – Kannada News | Aamir Khan Shah Rukh Dog Controversy: The Truth Behind Bollywood Infamous Feud

ಬಾಲಿವುಡ್ ನಟ ಆಮಿರ್ ಖಾನ್ (Aamir Khan) ಹಿಂದೊಮ್ಮೆ ನೀಡಿದ್ದ ಹೇಳಿಕೆ ಭಾರಿ ವಿವಾದ ಸೃಷ್ಟಿಸಿತ್ತು. ‘ಶಾರುಖ್ ನನ್ನ ಕಾಲು ನೆಕ್ಕುತ್ತಿದ್ದಾನೆ. ನಾನು ಅವನಿಗೆ ಬಿಸ್ಕತ್ ಹಾಕುತ್ತಿದ್ದೇನೆ’ ಎಂದು ಆಮಿರ್ ಹೇಳಿದ್ದರು. ಇದನ್ನು ಕೇಳಿ ಶಾರುಖ್ ಖಾನ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಅಸಲಿಗೆ ಆಮಿರ್ ಖಾನ್ ಮಾತನಾಡಿದ್ದು ನಟ ಶಾರುಖ್ ಬಗ್ಗೆ ಅಲ್ಲ. ಅದು ಅವರ ಮನೆಯಲ್ಲಿದ್ದ ನಾಯಿಯ ಹೆಸರಾಗಿತ್ತು. 2008ರಲ್ಲಿ ನಡೆದ ಘಟನೆ ಇದು ಆಮಿರ್ ಖಾನ್ 2008ರಲ್ಲಿ ತಮ್ಮ ಬ್ಲಾಗ್‌ನಲ್ಲಿ ಈ…

Read More

ಉಚಿತ ಎಲ್‌ಪಿಜಿ, ಮಹಿಳೆಯರಿಗೆ 2,000 ರೂ.; ತಮಿಳುನಾಡಿಗೆ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ – Kannada News | Free LPG, Rs 2,000 for women; BJP released Tamil Nadu manifesto for Assembly Elections

ಚೆನ್ನೈ, ಏಪ್ರಿಲ್ 14: ಬಿಜೆಪಿ ತಮಿಳುನಾಡಿನಲ್ಲಿ ಇಂದು ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು. ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರು ತಮ್ಮ ಪಕ್ಷದ ಭರವಸೆಗಳನ್ನು ಅನಾವರಣಗೊಳಿಸಿದರು. ಬಿಜೆಪಿಯ ಪ್ರಣಾಳಿಕೆಯಲ್ಲಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ 3 ಉಚಿತ ಎಲ್‌ಪಿಜಿ ಸಿಲಿಂಡರ್‌ಗಳು ಮತ್ತು ತೆರಿಗೆ ಹೆಚ್ಚಳ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚವನ್ನು ಸರಿದೂಗಿಸಲು ಪ್ರತಿ ಮನೆಗೆ ಒಂದು ಬಾರಿ 10,000 ರೂ. ಪಾವತಿಯನ್ನು ಭರವಸೆ ನೀಡಲಾಗಿದೆ. ಪ್ರಮುಖ ದೇವಾಲಯಗಳಲ್ಲಿ ಪ್ರತಿದಿನ ಎರಡು ಗಂಟೆಗಳ…

Read More

ಜಾಗತಿಕ ಬಿಕ್ಕಟ್ಟುಗಳಿಗೆ ಭಾರತ ಒಂದೇ ಪರಿಹಾರ; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ – Kannada News

ನಾಗ್ಪುರ, ಜೂನ್ 4: “ಜಗತ್ತು ಪ್ರಸ್ತುತ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು, ಇಂದಿನ ಜಾಗತಿಕ ಪರಿಸರಕ್ಕೆ ಭಾರತದ ಸಾಂಪ್ರದಾಯಿಕ ಮತ್ತು ಸುಸ್ಥಿರ ಅಭಿವೃದ್ಧಿಯ ಮಾದರಿಯ ಅಗತ್ಯವಿದೆ. ಈಗ ಭಾರತದ ಸಮಯ ಬಂದಿದೆ. ಜಾಗತಿಕ ಬಿಕ್ಕಟ್ಟುಗಳಿಗೆ ಭಾರತ ಒಂದೇ ಪರಿಹಾರ” ಎಂದು ಆರ್‌ಎಸ್‌ಎಸ್ (RSS) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ನಾಗ್ಪುರದಲ್ಲಿ ನಡೆದ ಆರ್​ಎಸ್​ಎಸ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಜಗತ್ತಿಗೆ ಸರಿಯಾದ ದಿಕ್ಸೂಚಿ ತೋರಿಸುವ ಸಾಮರ್ಥ್ಯ ಭಾರತಕ್ಕಿದೆ ಎಂದು ಹೆಮ್ಮೆಯಿಂದ ಹೇಳಿದ್ದಾರೆ. ಪ್ರಸ್ತುತ ಜಗತ್ತು ಭೌತಿಕವಾಗಿ ಪ್ರಗತಿ ಸಾಧಿಸುತ್ತಿದ್ದರೂ, ಶಾಂತಿ…

Read More

ಬಿಸಿಲ ಬೇಗೆಗೆ ಛತ್ರಿ, ಟೋಪಿ ಮೊರೆ ಹೋದ ಪ್ರವಾಸಿಗರು: ರಜೆಯಲ್ಲೂ ಟೂರಿಸ್ಟ್ ಸಂಖ್ಯೆ ಇಳಿಮುಖ – Kannada News | Hassan Summer Heat: Belur Halebidu Tourists Struggle; resort to umbrellas and hats

ಬಿಸಿಲಿನಿಂದಾಗಿ ರಾಜ್ಯದ ಜನ ಥರಗುಟ್ಟುತ್ತಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗುತ್ತಿದೆ. ರಜೆ ಅಂತ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಕೂಡ ಬಿಸಿಲ ಬೇಗೆಗೆ ಬಸವಳಿದಿದ್ದಾರೆ. ಹೀಗಾಗಿ ಬಿಸಿಲ ಝಳಕ್ಕೆ ಛತ್ರಿ, ಟೋಪಿ ಮೊರೆ ಹೋಗುತ್ತಿದ್ದಾರೆ. Source link

Read More

ಸರ್ಕಾರಿ ಶಾಲೆ ಪ್ರವೇಶ ದ್ವಾರದ ಮುಂದೆಯೇ ಕಸದ ರಾಶಿ, ಗಲೀಜು: ಮಕ್ಕಳ ಆರೋಗ್ಯಕ್ಕೆ ಸಂಚಕಾರ – Kannada News | Bengaluru Balepet Government School Entrance Turns into Garbage Dump and Urinal, BBMP Apathy Sparks Outrage

ಸರ್ಕಾರಿ ಶಾಲೆ ಪ್ರವೇಶ ದ್ವಾರದ ಮುಂದೆಯೇ ಕಸದ ರಾಶಿImage Credit source: tv9 ಬೆಂಗಳೂರು, ಜೂನ್ 25: ‘‘ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ’’ ಎನ್ನುವ ಶ್ರೇಷ್ಠ ನುಡಿಯಿದೆ. ಆದರೆ, ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಬಳೆಪೇಟೆಯಲ್ಲಿರುವ ಚಿಕ್ಕ ಲಾಲ್‌ಬಾಗ್ ಸರ್ಕಾರಿ ಶಾಲೆಯ ಸ್ಥಿತಿಯನ್ನು ನೋಡಿದರೆ, ‘‘ಬಾಯಿ, ಮೂಗು ಮುಚ್ಚಿಕೊಂಡು ಒಳಗೆ ಬಾ’’ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲೆಯ ಮುಖ್ಯ ಪ್ರವೇಶ ದ್ವಾರದ ಮುಂಭಾಗದಲ್ಲೇ ರಾಶಿ ರಾಶಿ ಕಸವನ್ನು ತಂದು ಸುರಿಯಲಾಗುತ್ತಿದ್ದು, ಇಡೀ ಆವರಣವು ಕಸದ…

Read More

ಎಎಂಸಿಎ ಪ್ರಾಜೆಕ್ಟ್ ರೇಸ್​ನಿಂದ ಎಚ್​ಎಎಲ್ ಔಟ್; ಈ ಯೋಜನೆಯಿಂದ ನಿರ್ಗಮಿಸಲು ಕಾರಣವಾಯಿತಾ ಈ ಸಂಗತಿ? – Kannada News | Reason why HAL out of race for AMCA fighter jet project

ಬೆಂಗಳೂರು, ಫೆಬ್ರುವರಿ 5: ಸ್ವಂತವಾಗಿ ಐದನೇ ತಲೆಮಾರಿನ ಫೈಟರ್ ಜೆಟ್ ತಯಾರಿಸುವ ಅತ್ಯಂತ ಮಹತ್ವಾಕಾಂಕ್ಷೆಯ ಎಎಂಸಿಎ ಯೋಜನೆಯ (AMCA project) ರೇಸ್​ನಿಂದ ಎಚ್​ಎಎಲ್ ಹೊರಬಿದ್ದಿದೆ. ಟಾಟಾ ಗ್ರೂಪ್, ಕಲ್ಯಾಣಿ ಗ್ರೂಪ್ ಮತ್ತು ಎಲ್ ಅಂಡ್ ಟಿ ನೇತೃತ್ವದ ಗುಂಪುಗಳು (Consortium) ಈಗ ಈ ರೇಸ್​ನಲ್ಲಿ ಉಳಿದಿವೆ. ಮುಂದಿನ ದಿನಗಳಲ್ಲಿ ಒಂದು ಸಂಸ್ಥೆಗೆ ಎಎಂಸಿಎ ಅಭಿವೃದ್ಧಿಪಡಿಸುವ ಮಹತ್ವದ ಪ್ರಾಜೆಕ್ಟ್ ಸಿಗಲಿದೆ. ಬಿಇಎಂಎಲ್, ಬಿಇಎಲ್, ಡಾಟಾ ಪ್ಯಾಟರ್ನ್ಸ್ ಇತ್ಯಾದಿ ಕಂಪನಿಗಳು ಕಲ್ಯಾಣಿ ಗ್ರೂಪ್ ಮತ್ತು ಎಲ್ ಅಂಡ್ ಟಿ ನೇತೃತ್ವದ…

Read More

ಬಾಂಗ್ಲಾದೇಶದಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಪಲ್ಟಿ, 15 ಮಂದಿ ಸಾವು, 10 ಜನರಿಗೆ ಗಾಯ – Kannada News | Bangladesh Truck Crash: 15 Laborers Dead, 10 Injured Traveling for Eid

ಢಾಕಾ, ಮೇ 25: ಬಾಂಗ್ಲಾದೇಶ(Bangladesh)ದಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಪಲ್ಟಿಯಾದ ಪರಿಣಾಮ 15 ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಈದ್ ಅಲ್-ಅಧಾ’ ಆಚರಣೆಗಾಗಿ ತಮ್ಮ ಕುಟುಂಬಗಳನ್ನು ಸೇರಲು ತಾಯ್ನಾಡಿಗೆ ಹೊರಟಿದ್ದ ಬಡ ದಿನಗೂಲಿ ಕಾರ್ಮಿಕರಿದ್ದ ಟ್ರಕ್ ಪಲ್ಟಿಯಾಗಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ವಾಯುವ್ಯಕ್ಕೆ ಸುಮಾರು 83 ಕಿಲೋಮೀಟರ್ ದೂರದಲ್ಲಿರುವ ತಂಗೈಲ್ ಜಿಲ್ಲೆಯ ಸೊರಾಟೊಯಿಲ್ ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ 5 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ನಡೆದಿದ್ದೇನು? ಪೊಲೀಸ್…

Read More

ತುಮಕೂರು: ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ – Kannada News

ತುಮಕೂರು, ಜೂನ್ 5: ವಿದೇಶಿ ಭಯೋತ್ಪಾದಕ ಸಂಘಟನೆ, ಭಯೋತ್ಪಾದಕನ ಜೊತೆ ನಿರಂತರ ಸಂಪರ್ಕದಲ್ಲಿದ್ದ ಹಾಗೂ ದೇಶದ ಭದ್ರತೆಗೆ ಧಕ್ಕೆ ತರುವಂಥ ಚಟುವಟಿಕೆಗಳನ್ನು ನಡೆಸುತ್ತಿದ್ದ ಆರೋಪದ ಮೇಲೆ ತುಮಕೂರಿನಲ್ಲಿ (Tumakur) ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳು ನೀಡಿದ ರಹಸ್ಯ ಹಾಗೂ ನಿಖರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ತುಮಕೂರು ನಗರ ಪೊಲೀಸರು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಬಂಧಿತ ಯುವಕ ದೇಶದ ಆಂತರಿಕ ಬೆಳವಣಿಗೆಗಳ ಕುರಿತು ಪ್ರಚೋದನಾತ್ಮಕ ಸಂದೇಶಗಳನ್ನು ರವಾನಿಸುತ್ತಿದ್ದ ಎನ್ನಲಾಗಿದೆ. ಮುಖ್ಯಾಂಶಗಳು ಕೇಂದ್ರ ತನಿಖಾ ಸಂಸ್ಥೆಗಳ…

Read More

ಲಕ್ಷಣಗಳಿಲ್ಲದೇ ಕಾಯಿಲೆ ಬರಬಹುದೇ? ಇಲ್ಲಿದೆ ತಜ್ಞರು ನೀಡಿರುವ ಅಚ್ಚರಿ ಮಾಹಿತಿ – Kannada News | Silent Diseases: Health Problems With No Early Warning Signs

ಸಾಮಾನ್ಯವಾಗಿ ದೇಹದಲ್ಲಿ ನೋವು, ದಣಿವು ಅಥವಾ ಕಿರಿಕಿರಿ ಆಗುತ್ತಿದ್ದರೆ ಆರೋಗ್ಯ ಸರಿ ಇಲ್ಲ ಎಂದು ಭಾವಿಸುತ್ತೇವೆ. ಆದರೆ ವೈದ್ಯರ ಪ್ರಕಾರ, ಕೆಲವು ಕಾಯಿಲೆಗಳು ಯಾವುದೇ ಸ್ಪಷ್ಟ ಲಕ್ಷಣಗಳಿಲ್ಲದೆ ನಿಧಾನವಾಗಿ ಬೆಳೆಯುತ್ತವೆ. ಇವುಗಳನ್ನು “ಸೈಲೆಂಟ್ ಡಿಸೀಸ್” (Silent Diseases) ಎಂದು ಕರೆಯಲಾಗುತ್ತದೆ. ಈ ರೀತಿಯ ಕಾಯಿಲೆಗಳು ದೀರ್ಘಕಾಲ ದೇಹದೊಳಗೆ ಹಾನಿ ಉಂಟುಮಾಡಿ, ತಡವಾಗಿ ಪತ್ತೆಯಾಗುವ ಅಪಾಯವಿರುತ್ತದೆ ಎಂದು ಹೇಳುತ್ತಾರೆ. ಹಾಗಾದರೆ ಅಂತಹ ಕಾಯಿಲೆಗಳು ಯಾವವು, ಏಕೆ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ, ಈ ರೀತಿ ಕಾಯಿಲೆಗಳು ಬರದಂತೆ ತಡೆಯಲು ಯಾವ ರೀತಿ…

Read More