Headlines

ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ ಸತೀಶ್ ಜಾರಕಿಹೊಳಿ ಸೇರಿ 7 ಮಂದಿ ಸಚಿವರ ಪಟಲಾಂ ರಾಜಧಾನಿಗೆ ದೌಡು! – Kannada News | CM Siddaramaiah Delhi Visit: Satish Jarkiholi and 6 Other Karnataka Ministers Rush to Capital for High Command Meeting

ಬೆಂಗಳೂರು, ಮೇ 25: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಹಲವು ಹಿರಿಯ ಸಚಿವರೊಂದಿಗೆ ದೆಹಲಿಗೆ ಪ್ರಯಾಣ ಬೆಳೆಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಹಾಗೂ ಸಚಿವರು ಕಾಂಗ್ರೆಸ್ ಹೈಕಮಾಂಡ್‌ನೊಂದಿಗೆ ರಾಜ್ಯ ರಾಜಕೀಯದ ಕುರಿತು ಮಹತ್ವದ ಚರ್ಚೆ ನಡೆಸುವ ನಿರೀಕ್ಷೆಯಿದೆ. ಈ ಭೇಟಿಯು ಸಿಎಂ ಮತ್ತು ಡಿಸಿಎಂ ಮಟ್ಟಕ್ಕೆ ಮಾತ್ರ ಸೀಮಿತವಾಗಿಲ್ಲ. ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಐಟಿಬಿಟಿ ಪ್ರಿಯಾಂಕ್ ಖರ್ಗೆ ಅವರಂತಹ ಇತರ ಪ್ರಮುಖ ಸಚಿವರು ಕೂಡ ದೆಹಲಿಗೆ ತೆರಳುತ್ತಿರುವುದು ಕುತೂಹಲ ಹೆಚ್ಚಿಸಿದೆ. ಸಿದ್ದರಾಮಯ್ಯ ಮಾತ್ರವಲ್ಲದೆ ಸಚಿವರಾದ ಹೆಚ್​ಕೆ…

Read More

ಬೀದಿ ನಾಯಿ ಪರಚಿದ್ದಕ್ಕೆ ಲಸಿಕೆ ಪಡೆಯಲು ಭಯಪಟ್ಟ ಬಾಲಕಿ, ರೇಬಿಸ್​ನಿಂದ ಸಾವು

ಮುಂಬೈ, ಮಾರ್ಚ್​ 24: ಬಾಲಕಿಯೊಬ್ಬಳು ರೇಬಿಸ್(Rabies)​​ನಿಂದ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಭಯದಿಂದಾಗಿ ಲಸಿಕೆ ಪಡೆಯಲು ಭಯಪಟ್ಟಿದ್ದೇ ಆಕೆಯ ಸಾವಿಗೆ ಕಾರಣವಾಗಿದೆ. 4ನೇ ತರಗತಿ ವಿದ್ಯಾರ್ಥಿನಿ ಕಶಿಶ್ ಸಹಾನಿ ಎಂಬ ಬಾಲಕಿ ಸುಮಾರು ಆರು ತಿಂಗಳ ಹಿಂದೆ ತನ್ನ ಅಜ್ಜನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬೀಗಿ ನಾಯಿ ಆಕೆಯನ್ನು ಪರಚಿತ್ತು. ನಂತರ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ರೇಬಿಸ್ ಚುಚ್ಚುಮದ್ದನ್ನು ಪಡೆಯಲು ಆಕೆ ಹೆದರಿದ್ದಳು. ಆಕೆ ಕೆಲವೇ ದಿನಗಳಲ್ಲಿ ಚೇತರಿಸಿಕೊಂಡಿದ್ದಳು. ಆದ್ದರಿಂದ ಆಕೆಯ ಕುಟುಂಬ ಕೂಡಾ ಹೆಚ್ಚು ಬಲವಂತ…

Read More

Video: ಮಹಿಳೆಯಿಂದ ಹೆಚ್ಚುವರಿ ಹಣ ಪಡೆದು ಟಿಕೆಟ್ ಕೊಡದೆ ಕಳಿಸಿದ ರೈಲ್ವೆ ಬುಕಿಂಗ್ ಸಿಬ್ಬಂದಿ – Kannada News | Woman Claims Overcharging and Denial of Ticket at Delhi Railway Counter in Anand Vihar

ನವದೆಹಲಿ, ಫೆಬ್ರವರಿ 26: ರೈಲ್ವೆ ಟಿಕೆಟ್​ ಕೌಂಟರ್​​ನಲ್ಲಿರುವ  ಸಿಬ್ಬಂದಿ​ ಮಹಿಳೆಯಿಂದ ಹೆಚ್ಚುವರಿ ಹಣ ಪಡೆದು, ಟಿಕೆಟ್ ಕೂಡ ಕೊಡದೆ ಕಳುಹಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಆನಂದ್ ವಿಹಾರ್ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ. ಬಡ ಮಹಿಳೆಯೊಬ್ಬರು ರೈಲ್ವೆ ಟಿಕೆಟ್​ಗಾಗಿ ಬುಕಿಂಗ್ ಕ್ಲರ್ಕ್​​ಗೆ ಸಾವಿರ ರೂ. ನೀಡಿದ್ದರು. ಅವರಿಗೆ ಯಾವುದೇ ಟಿಕೆಟ್ ಕೊಡದೆ, 200 ರೂ. ಅವರಿಟ್ಟುಕೊಂಡು 800 ರೂ.ವಾಪಸ್ ಕೊಟ್ಟಿದ್ದಾರೆ. ರೈಲ್ವೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಹಿಳೆ ಆರೋಪಿಸಿದ್ದಾರೆ. ಕೌಂಟರ್​​ನಲ್ಲಿ ಟಿಕೆಟ್ ಕೇಳಿದರೂ ಕೊಡದೆ ವಾಪಸ್ ಕಳುಹಿಸಿದ್ದಾರೆ ಎಂದು…

Read More

ಸಾರ್ವಜನಿಕರಿಗೆ ಮತ್ತೊಂದು ದರ ಏರಿಕೆಯ ಬಿಸಿ: KMF ನಂದಿನಿ ತುಪ್ಪ, ಬೆಣ್ಣೆ ದರ ಹೆಚ್ಚಳ – Kannada News | Nandini prices hiked: Ghee to cost Rs 15 per litre And butter up by Rs 22 per kg, effect from July 24

ಬೆಂಗಳೂರು, (ಜುಲೈ 23): ಸ್ವಲ್ಪ ದಿನದ ಹಿಂದಷ್ಟೇ ತುಪ್ಪ ಸೇರಿದಂತೆ ನಂದಿನಿ (Nandini) ಉತ್ಪನ್ನಗಳ ದರ ಇಳಿಕೆ ಮಾಡಿದ್ದ ಕರ್ನಾಟಕ ಹಾಲು ಮಹಾಮಂಡಳವು (ಕೆಎಂಎಫ್​​) , ಇದೀಗ ದಿಢೀರ್ ಅಂತ ತುಪ್ಪ, ಬೆಣ್ಣೆ ದರ ಏರಿಕೆ ಮಾಡಿದೆ. ಒಂದು ಕೆ.ಜಿ ತುಪ್ಪಕ್ಕೆ (Nandni Ghee) 15 ರೂಪಾಯಿ ಹೆಚ್ಚಳವಾಗಿದ್ದರೆ, ಬೆಣ್ಣೆ (butter) ದರ ಕೆಜಿಗೆ ಬರೋಬ್ಬರಿ 22 ರೂ. ಏರಿಕೆ ಮಾಡಲಾಗಿದೆ. ಹೊಸ ದರ ನಾಳೆಯಿಂದ (ಜುಲೈ 24) ಜಾರಿ ಬರಲಿದ್ದು, ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ…

Read More

ದೆಹಲಿಯ ಮೆಟ್ರೋ ಸಿಬ್ಬಂದಿ ವಸತಿಗೃಹದಲ್ಲಿ ಅಗ್ನಿ ಅವಘಡ, ಬಾಲಕಿ ಸೇರಿ ಮೂವರು ಸಜೀವ ದಹನ – Kannada News | Delhi Metro Quarters Fire: 3 Including Child Burnt Alive in Adarsh Nagar Tragedy

ನವದೆಹಲಿ, ಜನವರಿ 06: ದೆಹಲಿಯ ಮೆಟ್ರೋ ಸಿಬ್ಬಂದಿ ವಸತಿಗೃಹದಲ್ಲಿ ಭಾರಿ ಅಗ್ನಿ ಅವಘಡ(Fire Accident) ಸಂಭವಿಸಿದ್ದು, ಬಾಲಕಿ ಸೇರಿ ಮೂವರು ಸಜೀವದಹನವಾಗಿದ್ದಾರೆ.ದೆಹಲಿಯ ಆದರ್ಶನಗರದಲ್ಲಿರುವ ವಸತಿಗೃಹದಲ್ಲಿ ಈ ಘಟನೆ ನಡೆದಿದೆ. ಪತಿ, ಪತ್ನಿ ಮತ್ತು ಬಾಲಕಿ ದುರಂತವಾಗಿ ಸಾವನ್ನಪ್ಪಿದ್ದಾರೆ.ಮೂವರ ಮೃತದೇಹಗಳನ್ನು ಸುಟ್ಟು ಕರಕಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಅಗ್ನಿ ಶಾಮಕದಳದ ಸಿಬ್ಬಂದಿ ನೀಡಿರುವ ಮಾಹಿತಿ ಪ್ರಕಾರ, ಬೆಳಗಿನ ಜಾವ 2.39ಕ್ಕೆ ಡಿಎಂಆರ್‌ಸಿ ಕ್ವಾರ್ಟರ್‌ನಲ್ಲಿರುವ ಗೃಹೋಪಯೋಗಿ ವಸ್ತುವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು… – Kannada News | Daily Horoscope for July 16, 2026: Uttarayan Greeshma season, Ashada Masa shukla Paksha Thursday astrology Prediction

ಮೇಷ ರಾಶಿ: ಏಕತಾನತೆಯನ್ನು ತಪ್ಪಿಸಲು ಹೊಸತನ್ನು ರೂಪಿಸಿಕೊಳ್ಳಲು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ. ನಿದ್ರಾಭಂಗವಾಗಿ ಕಾರ್ಯದಲ್ಲಿ ಅನಾಸಕ್ತಿ ಕಾಣಿಸುವುದು. ವಿದ್ಯಾರ್ಥಿಗಳು ಆತ್ಮವಿಶ್ವಾಸ ತುಂಬಿಕೊಳ್ಳುವರು. ದೀರ್ಘಾವಧಿಯ ಯೋಜನೆಗೆ ಒಪ್ಪಂದ ಮಾಡಿಕೊಳ್ಳುವಿರಿ. ನಿಮ್ಮವರ ಬಗ್ಗೆ ದೂರು ಬರಬಹುದು. ನಗಣ್ಯ ಮಾಡದೇ ವಿಚಾರಿಸುವಿರಿ. ಉದ್ಯಮದ ವಿಚಾರದಲ್ಲಿ ನೌಕರರಿಂದ ಹಿನ್ನಡೆಯಾಗಲಿದೆ. ಅವಶ್ಯಕತೆ ಇರುವಷ್ಟನ್ನು ಮಾತ್ರ ಖರೀದಿಸಿ. ವೃಷಭ ರಾಶಿ: ಉದ್ಯಮಿಗಳಿಗೆ ಮಾರುಕಟ್ಟೆ ಸ್ಪರ್ಧೆಯು ಹೆಚ್ಚಿರಬಹುದು. ಉದ್ವಿಗ್ನವು ಉಂಟಾಗ ಸಂದರ್ಭಗಳಲ್ಲಿ, ನಿಮ್ಮ ಕೋಪವನ್ನು ನಿಯಂತ್ರಿಸಿ. ಅವಿವಾಹಿತರು ಸರಿಯಾದ ಅನುರೂಪ ಸಂಗಾತಿಯನ್ನು ಕಂಡುಕೊಳ್ಳುವರು. ಕುಟುಂಬ ಬಂಧನದಿಂದ ಬಿಡುಗಡೆ ಅನಿಸುವುದು….

Read More

IND vs AFG: ಚೊಚ್ಚಲ ಸರಣಿಯಲ್ಲೇ ಇತಿಹಾಸ ನಿರ್ಮಿಸಿದ ಗುರ್ನೂರ್ ಬ್ರಾರ್

ಭಾರತದ ಯುವ ವೇಗಿ ಗುರ್ನೂರ್ ಬ್ರಾರ್ ತಮ್ಮ ಚೊಚ್ಚಲ ಅಂತರರಾಷ್ಟ್ರೀಯ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಗುರ್ನೂರ್ ಬ್ರಾರ್ ಯಾವುದೇ ಭಾರತೀಯ ಬೌಲರ್ ತಮ್ಮ ಏಕದಿನ ಚೊಚ್ಚಲ ಸರಣಿಯಲ್ಲಿ ಇದುವರೆಗೆ ಮಾಡಲು ಸಾಧ್ಯವಾಗದ ಗಮನಾರ್ಹ ದಾಖಲೆಯನ್ನು ನಿರ್ಮಿಸಿದ್ದಾರೆ (PC-PTI). ಮೂರು ಪಂದ್ಯಗಳ ಚೊಚ್ಚಲ ಏಕದಿನ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವಿಶಿಷ್ಟ ದಾಖಲೆಯನ್ನು ಗುರ್ನೂರ್ ಬ್ರಾರ್ ನಿರ್ಮಿಸಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಮೊದಲ ಏಕದಿನ…

Read More

ಒಮಾನ್, ಕುವೈತ್​ ನಾಯಕರಿಗೆ ಕರೆ ಮಾಡಿದ ಪ್ರಧಾನಿ ಮೋದಿ; ಇರಾನ್ ದಾಳಿಗೆ ಖಂಡನೆ – Kannada News | Iran Israel conflict; PM Modi speaks to leadership in Oman Qatar Kuwait condemns attacks

ನವದೆಹಲಿ, ಮಾರ್ಚ್ 3: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಇಬ್ಬರು ಪ್ರಮುಖ ಗಲ್ಫ್ ನಾಯಕರೊಂದಿಗೆ ಮಾತನಾಡಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ಜಂಟಿ ಕಾರ್ಯಾಚರಣೆಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿಯನ್ನು ಕೊಂದ ನಂತರ ಈ ಪ್ರದೇಶವು ನಿರಂತರವಾಗಿ ದಾಳಿಗಳು ಮತ್ತು ಪ್ರತಿದಾಳಿಗಳಿಗೆ ಸಾಕ್ಷಿಯಾಗುತ್ತಿದೆ. ಖಮೇನಿಯ ಸಾವಿಗೆ ಪ್ರತೀಕಾರವಾಗಿ ಇರಾನ್ ಗಲ್ಫ್​ ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳನ್ನು ಧ್ವಂಸ ಮಾಡಿದೆ. ಪ್ರಧಾನಿ ಮೋದಿ ಅವರು ಭಾರತೀಯ ಸಮುದಾಯದ ಭದ್ರತೆಯ ಬಗ್ಗೆ ಇಬ್ಬರೂ…

Read More

Vasthu Tips: ಪೂಜಾ ಕೋಣೆಯಲ್ಲಿ ತಪ್ಪಿಯೂ ಈ ಒಂದು ವಸ್ತು ಇಡಲೇಬೇಡಿ; ಅಪಾಯ ತಪ್ಪಿದ್ದಲ್ಲ!

ಹಿಂದೂ ಸಂಪ್ರದಾಯದಲ್ಲಿ ಮನೆಯ ಪೂಜಾ ಕೋಣೆಯನ್ನು ಅತ್ಯಂತ ಪವಿತ್ರ ಮತ್ತು ಆಧ್ಯಾತ್ಮಿಕ ಶಕ್ತಿಯ ಕೇಂದ್ರವೆಂದು ಪರಿಗಣಿಸಲಾಗುತ್ತದೆ. ಇದು ಕೇವಲ ಪ್ರಾರ್ಥನೆ ಮಾಡುವ ಸ್ಥಳವಲ್ಲ, ಬದಲಾಗಿ ಮನೆಯ ಸಕಾರಾತ್ಮಕ ಶಕ್ತಿಯ ಮೂಲವಾಗಿದೆ. ಈ ಕಾರಣಕ್ಕಾಗಿಯೇ ಅನೇಕರು ಪೂಜಾ ಕೋಣೆಯ ವಿನ್ಯಾಸ ಮತ್ತು ಅಲ್ಲಿನ ವಸ್ತುಗಳ ಜೋಡಣೆಯಲ್ಲಿ ವಾಸ್ತು ಶಾಸ್ತ್ರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಆದರೆ, ನಾವು ದೈನಂದಿನ ಪೂಜೆಯಲ್ಲಿ ಮಾಡುವ ಒಂದು ಸಣ್ಣ ತಪ್ಪು ಮನೆಯ ವಾಸ್ತು ಸಮತೋಲನವನ್ನೇ ಏರುಪೇರು ಮಾಡಬಹುದು ಎಂದು ವಾಸ್ತು ತಜ್ಞರು ಎಚ್ಚರಿಸುತ್ತಾರೆ. ಬೆಂಕಿಕಡ್ಡಿ…

Read More

ಪಿಚ್ ನೋಡಿ ಭಾರತಕ್ಕೆ ಆತಂಕ… ಇಂಗ್ಲೆಂಡ್ ಫುಲ್ ಹ್ಯಾಪಿ ಯಾಕೆ? – Kannada News | IND vs ENG: The pitch at Wankhede has a green tinge

T20 World Cup 2026: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು (ಮಾ.5) ಭಾರತ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಲಿದೆ. ಟಿ20 ವಿಶ್ವಕಪ್​ನ ಈ ನಿರ್ಣಾಯಕ ಪಂದ್ಯಕ್ಕಾಗಿ ನಿರ್ಮಿಸಲಾಗಿರುವುದು ಗ್ರೀನ್ ಪಿಚ್. ಅಂದರೆ ಪಿಚ್ ಮೇಲ್ಮೈ ಮೇಲೆ ಹಸಿರು ಹುಲ್ಲುಗಳಿವೆ. ಇದುವೇ ಈಗ ಭಾರತ ತಂಡದ ಆತಂಕಕ್ಕೆ ಕಾರಣವಾಗಿದೆ.  ಏಕೆಂದರೆ… ಹಸಿರು ಪಿಚ್​ನಲ್ಲಿ ವೇಗಿಗಳು ಅತ್ಯುತ್ತಮವಾಗಿ ದಾಳಿ ಸಂಘಟಿಸಬಲ್ಲರು. ಅದರಲ್ಲಿ ಇಂಗ್ಲೆಂಡ್ ಬೌಲರ್​ಗಳು ನಿಸ್ಸೀಮರು. ಇಂಗ್ಲೆಂಡ್​ನ ಬಹುತೇಕ ಪಿಚ್​ ಮೇಲ್ಮೈ ಹಸಿರು ಹುಲ್ಲಿನಿಂದ ಕೂಡಿರುತ್ತದೆ. ಹೀಗಾಗಿ ಅಂತಹ ಪಿಚ್​ನಲ್ಲಿ ಹೇಗೆ…

Read More