Headlines

ಈ ಮರ್ಡರ್ ಮಿಸ್ಟರಿ ಸಿನಿಮಾ ನೋಡಿದರೆ ಹೊಟ್ಟೆ ಹುಣ್ಣಾಗುವಂತೆ ನಗ್ತೀರಾ; ಕನ್ನಡದಲ್ಲೂ ಲಭ್ಯ – Kannada News | Bharathanatyam 2: Mohiniyattam Netflix Review – Malayalam Dark Comedy Thriller, Kannada Dubbed

ಮಲಯಾಳಂ (Malayalam Movie) ಚಿತ್ರರಂಗವು ಸದಾ ವಿಭಿನ್ನ ಪ್ರಯೋಗಗಳಿಗೆ ಹೆಸರುವಾಸಿ. ಈ ಸಾಲಿಗೆ ಹೊಸ ಸೇರ್ಪಡೆ ‘ಭರತನಾಟ್ಯಂ 2: ಮೋಹಿನಿಯಾಟಂ’. ಕಳೆದ ಏಪ್ರಿಲ್‌ನಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಬ್ಲಾಕ್‌ಬಸ್ಟರ್ ಎನಿಸಿಕೊಂಡಿದ್ದ ಈ ಸಿನಿಮಾ, ಇದೀಗ ಮೇ 8ರಿಂದ ಜನಪ್ರಿಯ ಒಟಿಟಿ ವೇದಿಕೆ ನೆಟ್‌ಫ್ಲಿಕ್ಸ್​​ನಲ್ಲಿ ಪ್ರಸಾರವಾಗುತ್ತಿದ್ದು, ಟ್ರೆಂಡಿಂಗ್‌ನಲ್ಲಿದೆ. ಇದು 2024ರಲ್ಲಿ ತೆರೆಕಂಡಿದ್ದ ‘ಭರತನಾಟ್ಯಂ’ ಚಿತ್ರದ ಮುಂದುವರಿದ ಭಾಗ. ಹೀಗಾಗಿ, ಮೊದಲ ಭಾಗ ನೋಡಿ ಎರಡನೇ ಭಾಗ ನೋಡಿದರೆ ಸಿನಿಮಾ ಮತ್ತಷ್ಟು ಆಪ್ತವಾಗುತ್ತದೆ. ಮೊದಲ ಭಾಗವು ಕುಟುಂಬದೊಳಗಿನ ಸಣ್ಣಪುಟ್ಟ ಹಾಸ್ಯದ ಮೇಲೆ…

Read More

ದೆಹಲಿ, ಮುಂಬೈ ಸೇರಿ ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ 9 ಮಂದಿ ಶಂಕಿತ ಉಗ್ರರ ಬಂಧನ

ನವದೆಹಲಿ, ಮೇ 30: ಐಸಿಸ್​​ ಹಾಗೂ ಮುಂಬೈ ಭೂಗತ ಜಗತ್ತಿನ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ದೆಹಲಿ ಪೊಲೀಸ್ ವಿಶೇಷ ಘಟಕ 9 ಶಂಕಿತ ಉಗ್ರರನ್ನು ಬಂಧಿಸಿದೆ. ಬಂಧಿತರು ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂಬ ವಚಾರವೂ ತನಿಖೆಯ ವೇಳೆ ಬಯಲಿಗೆ ಬಂದಿದೆ. ತನಿಖಾಧಿಕಾರಿಗಳ ಪ್ರಕಾರ, ಈ ಗುಂಪು ಗಡಿಯಲ್ಲಿರುವ ಹ್ಯಾಂಡ್ಲರ್‌ಗಳ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಿದ್ದು, ಆತಂಕ ಸೃಷ್ಟಿಸಿ ಭದ್ರತಾ ವ್ಯವಸ್ಥೆಯನ್ನು ಅಸ್ಥಿರಗೊಳಿಸುವ ನಿಟ್ಟಿನಲ್ಲಿ ದಾಳಿಗಳನ್ನು ನಡೆಸುವ ಜವಾಬ್ದಾರಿ…

Read More

Mangaluru: ಕೌಟುಂಬಿಕ ಕಲಹಕ್ಕೆ ಹರಿದ ನೆತ್ತರು; ಗಲಾಟೆ ವೇಳೆ ಹೋಯ್ತು ಇಬ್ಬರ ಪ್ರಾಣ! – Kannada News | Domestic Row Claims Two Lives in Manjeshwara, Kasaragod

ಶೇಕುಂಞ ಮತ್ತು ಉಮರ್ ಫಾರೂಕ್​​ ಜೊತೆ ಜುಮೈಲImage Credit source: Tv9 Kannada ಮಂಗಳೂರು, ಫೆಬ್ರವರಿ 03: ಕೌಟುಂಬಿಕ ಕಲಹಕ್ಕೆ ಇಬ್ಬರು ಬಲಿಯಾಗಿರುವ ಘಟನೆ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ತೂಮಿನಾಡಿನಲ್ಲಿ ನಡೆದಿದೆ. ಜುಮೈಲ(18) ಮತ್ತು ಶೇಕುಂಞ(55) ಮೃತ ದುರ್ದೈವಿಗಳಾಗಿದ್ದು, ಆರೋಪಿ ಉಮರ್ ಫಾರೂಕ್​​ನ ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಜಗಳ ಬಿಡಿಸಲು ಹೋದ ಜುಮೈಲ ಮೊದಲು ಮೃತ ಪಟ್ಟಿದ್ದರೆ, ಗಂಭೀರ ಗಾಯಗೊಂಡಿದ್ದ ಶೇಕುಂಞ ಕೂಡ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಫಾರೂಕ್​ ಹಾಗೂ ಪತ್ನಿ ತಾಹಿರ ನಡುವೆ ಕೌಟುಂಬಿಕ ಕಲಹ…

Read More

ಚೆನ್ನಮ್ಮ ದೇವೇಗೌಡ ನಿಧನ: ಸೋಮವಾರ ಈ ತಾಲೂಕಿನ ಶಾಲೆ-ಕಾಲೇಜ್​ಗಳಿಗೆ ರಜೆ ಘೋಷಣೆ! – Kannada News | Holiday declared for school and colleges in holenarasipura On July 20 Over Chennamma Devegowda funeral

ಹಾಸನ, (ಜುಲೈ 19) : ಮಾಜಿ ಪ್ರಧಾನಿ ದೇವೇಗೌಡರ (HD Deve Gowda) ಪತ್ನಿ ಚೆನ್ನಮ್ಮ (Chennamma Devegowda) ನಿಧನರಾಗಿದ್ದು, ನಾಳೆ ಅಂದರೆ ಜುಲೈ 20ರಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲು ಪ್ರದೇಶದಲ್ಲಿರುವ ಕ್ಯಾತನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಹಾಸನ ಜಿಲ್ಲಾಡಳಿತ ಸಹ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ (school and colleges) ರಜೆ ಘೋಷಣೆ ಮಾಡಿದೆ. ಹೌದು..ಸೋಮವಾರ…

Read More

Tulsi Gabbard Resigns: ಟ್ರಂಪ್ ಸರ್ಕಾರದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ ರಾಜೀನಾಮೆ – Kannada News | Tulsi Gabbard Resigns from Trump Admin: Husband’s Cancer and Iran Policy Differences

ವಾಷಿಂಗ್ಟನ್, ಮೇ 23: ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿಯಾಗಿದ್ದ 45 ವರ್ಷದ ತುಳಸಿ ಗಬ್ಬಾರ್ಡ್(Tulsi Gabbard) ಅವರು ಶುಕ್ರವಾರ ಟ್ರಂಪ್ ಆಡಳಿತವನ್ನು ತೊರೆದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ‘X’ (ಟ್ವಿಟರ್) ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ತುಳಸಿ ಗಬ್ಬಾರ್ಡ್ ಅವರ ಈ ನಿರ್ಧಾರದ ಹಿಂದೆ ಅವರ ಕುಟುಂಬಕ್ಕೆ ಎದುರಾಗಿರುವ ದೊಡ್ಡ ಸವಾಲಿದೆ. ಅವರ ಪತಿ ಅಬ್ರಹಾಂ ಅವರಿಗೆ ಅತ್ಯಂತ ಅಪರೂಪದ ಮೂಳೆ ಕ್ಯಾನ್ಸರ್ (Bone Cancer) ಇರುವುದು ಇತ್ತೀಚೆಗಷ್ಟೇ ಪತ್ತೆಯಾಗಿದೆ. ತಮ್ಮ…

Read More

ಸರಿಯಾದ ನಿರ್ಧಾರ… ರಜತ್ ಪಾಟಿದಾರ್ ಆಯ್ಕೆಯಾಗದಿರಲು ಇದುವೇ ಕಾರಣ!

ಐಪಿಎಲ್ 2026ರ ಸೀಸನ್‌ನಲ್ಲಿ ಆರ್‌ಸಿಬಿ ತಂಡವನ್ನು ಮುನ್ನಡೆಸಿ ಅತ್ಯುತ್ತಮ ಪ್ರದರ್ಶನ ನೀಡಿದ ಹೊರಾಗಿಯೂ, ಮಧ್ಯಪ್ರದೇಶದ ಬ್ಯಾಟರ್ ರಜತ್ ಪಾಟಿದಾರ್​​ ಅವರಿಗೆ ಭಾರತ ಟಿ20 ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಆಯ್ಕೆಗಾರರ ಈ ನಡೆಗೆ ಅಭಿಮಾನಿಗಳಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಆದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಸುಬ್ರಮಣ್ಯಂ ಬದ್ರೀನಾಥ್ ಮಾತ್ರ ಬಿಸಿಸಿಐ ಆಯ್ಕೆ ಸಮಿತಿಯ ಈ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್ ಕ್ರಿಕ್ ವಿತ್ ಬದ್ರಿಯಲ್ಲಿ ಮಾತನಾಡಿರುವ ಬದ್ರೀನಾಥ್, ರಜತ್…

Read More

ಎರಡು ತಿಂಗಳಿಂದ ಬೀದಿಗೆ ಬಿದ್ದಿರುವ ಕುಟುಂಬಗಳು; ಕೋಗಿಲು ಲೇಔಟ್‌ಗೆ ತಕ್ಷಣ ಪರಿಹಾರ, KG ಹಳ್ಳಿಗೆ ಅನ್ಯಾಯವೇ? – Kannada News | KG Halli Eviction: Bengaluru’s 80 Families Homeless, Awaiting Justice for 2 Months

ರೈಲ್ವೆ ಟ್ರ್ಯಾಕ್ ಪಕ್ಕದ ಶೆಡ್​ನಲ್ಲಿಯೇ ವಾಸಿಸುತ್ತಿರುವ ಕುಟುಂಬಗಳು ಬೆಂಗಳೂರು,ಜನವರಿ 02: ಬೆಂಗಳೂರಿನ ಕಾಡುಗೊಂಡನಹಳ್ಳಿ (KG Halli) ರೈಲ್ವೆ ಟ್ರ್ಯಾಕ್ ಸಮೀಪದ ಚುನಾ ಲೈನ್ ಪ್ರದೇಶದಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರ ದುಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಅಕ್ರಮವಾಗಿ ಕೋಗಿಲು ಲೇಔಟ್​ನಲ್ಲಿ ನೆಲೆಸಿದ್ದರೂ ಅಲ್ಲಿನ ನಿವಾಸಿಗಳಿಗೆ ಸರ್ಕಾರ ಕೊಟ್ಟ ಆಸರೆ ಕೆ ಜಿ ಹಳ್ಳಿ ನಿವಾಸಿಗಳಿಗೆ ಸಿಗದಂತಾಗಿದೆ. ಶತಮಾನಗಳಿಂದ ನೆಲೆಸಿರುವವರಿಗಿಲ್ಲ ಆಶ್ರಯ ಕಳೆದ ವರ್ಷದ ಅಕ್ಟೋಬರ್ 30ರಂದು ರೈಲ್ವೆ ಇಲಾಖೆ ನಡೆಸಿದ ತೆರವು ಕಾರ್ಯಾಚರಣೆಯಿಂದಾಗಿ ಸುಮಾರು 30 ಮನೆಗಳಲ್ಲಿ ವಾಸವಾಗಿದ್ದ…

Read More

ಸೋತು ಸುಣ್ಣವಾಗಿರುವ LSG ತಂಡಕ್ಕೆ ಪ್ಲೇಆಫ್​ಗೇರಲು ಇನ್ನೂ ಇದೆ ಚಾನ್ಸ್​!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ  ಲಕ್ನೋ ಸೂಪರ್ ಜೈಂಟ್ಸ್ (LSG) ಇದೀಗ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇತ್ತ ಪಾಯಿಂಟ್ಸ್​ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದ್ದರೂ ಎಲ್​ಎಸ್​ಜಿ ಪಡೆ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿಲ್ಲ ಎಂಬುದು ವಿಶೇಷ. ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಇನ್ನೂ 5 ಪಪಂದ್ಯಗಳು ಬಾಕಿ ಇದೆ. ಈ ಐದು ಪಂದ್ಯಗಳು ಎಲ್​​ಎಸ್​ಜಿ ಪಾಲಿಗೆ ನಿರ್ಣಾಯಕ. ಅಂದರೆ ಈ ಐದು ಮ್ಯಾಚ್​​ಗಳಲ್ಲಿ ಜಯ ಸಾಧಿಸುವುದು ಅನಿವಾರ್ಯ. ಆದರೆ ಈ ಗೆಲುವುಗಳು…

Read More

ಇದು ಬಾಂಗ್ಲಾದೇಶದ 2ನೇ ವಿಮೋಚನೆ: 2024ರ ದಂಗೆಯನ್ನು ಹೊಗಳಿದ ಬಿಎನ್​ಪಿ ನಾಯಕ ತಾರಿಖ್ ರಹಮಾನ್ – Kannada News | Ex Bangla PM Khaleda Zia’s son Tarique Rahman describes 2024 uprising as liberation

ಬಾಂಗ್ಲಾ ಹಂಗಾಮಿ ಪಿಎಂ ಜೊತೆ ತಾರಿಖ್ ರಹಮಾನ್ ಢಾಕಾ, ಡಿಸೆಂಬರ್ 25: ಹದಿನೇಳು ವರ್ಷದ ಹಿಂದೆ ಕಾನೂನು ಕುಣಿಕೆಯಿಂದ ತಪ್ಪಿಸಿಕೊಂಡು ಬಾಂಗ್ಲಾದೇಶ ಬಿಟ್ಟು ಹೊರದೇಶಕ್ಕೆ ಹೋಗಿದ್ದ ತಾರಿಖ್ ರಹಮಾನ್ ಇದೀಗ ತವರಿಗೆ ವಾಪಸ್ ಬಂದಿದ್ದು, ಚುನಾವಣೆಗೆ ರಹಕಹಳೆಗಳನ್ನು ಮೊಳಗಿಸುತ್ತಿದ್ದಾರೆ. 2024ರಲ್ಲಿ ಶೇಖ್ ಹಸೀನಾ (Sheikh Hasina) ಸರ್ಕಾರ ಪತನಗೊಳ್ಳಲು ಕಾರಣವಾದ ವಿದ್ಯಾರ್ಥಿ ನೇತೃತ್ವದ ಹೋರಾಟ ಹಾಗೂ ದಂಗೆಗಳನ್ನು ತಾರಿಖ್ ರಹಮಾನ್ (Tarique Rahman) ಹೊಗಳಿದ್ಧಾರೆ. ಮಾಜಿ ಬಾಂಗ್ಲಾ ಪ್ರಧಾನಿ ಖಾಲಿದಾ ಜಿಯಾ (Khaleda Zia) ಅವರ ಮಗನಾದ…

Read More

ಜೆಂಡಾಯಾ ಜೊತೆಗಿನ ಮದುವೆ ನಿಜವೆಂದ ‘ಸ್ಪೈಡರ್ ಮ್ಯಾನ್’ ನಟ ಟಾಮ್ ಹಾಲೆಂಡ್ – Kannada News | Tom Holland Confirms Zendaya Marriage: ‘Spider Man’ Star Reveals Wedding Details

ಹಾಲಿವುಡ್‌ನ ಸ್ಟಾರ್ ಜೋಡಿಗಳಾದ ಟಾಮ್ ಹಾಲೆಂಡ್ ಮತ್ತು ಜೆಂಡಾಯಾ ಈಗಾಗಲೇ ಗುಟ್ಟಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂಬ ವದಂತಿಗಳು ಕಳೆದ ಕೆಲವು ತಿಂಗಳುಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದವು. ಆದರೆ ಈ ಬಗ್ಗೆ ಇಬ್ಬರೂ ಎಲ್ಲೂ ತುಟಿ ಬಿಚ್ಚಿರಲಿಲ್ಲ. ಇದೀಗ ತಮ್ಮ ಹೊಸ ಚಿತ್ರದ ಪ್ರಚಾರದ ವೇಳೆ ಟಾಮ್ ಹಾಲೆಂಡ್ ನೀಡಿದ ಉತ್ತರ, ಅವರಿಬ್ಬರ ಮದುವೆ ನಿಜವಾಗಿರುವುದನ್ನು ಬಹುತೇಕ ಖಚಿತಪಡಿಸಿದೆ. ಟಾಮ್ ಹಾಲೆಂಡ್ ಮತ್ತು ಜೆಂಡಾಯಾ ನಟನೆಯ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು,…

Read More