Headlines

ದಿನ ಭವಿಷ್ಯ: ಇಂದು ಈ ರಾಶಿಯವರು ಹಣದ ಮೂಲವನ್ನು ಹೇಳಬೇಕಾಗುವುದು – Kannada News | Daily Horoscope for July 12, 2026: Uttarayan Greeshma season, Jyeshtha Masa Krishna Paksha Sunday astrology Prediction

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ನಿಜ ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಪುನರ್ವಸು, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ವೃದ್ಧಿ, ಕರಣ : ವಣಿಜ, ಸೂರ್ಯೋದಯ – 06 – 01 am, ಸೂರ್ಯಾಸ್ತ – 06 – 49 pm, ಇಂದಿನ ಶುಭಾಶುಭ ಕಾಲ : ರಾಹು…

Read More

ರೈತರಿಗೆ ಬ್ಯಾಡ್ ನ್ಯೂಸ್: ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಪೂರೈಕೆ ಸ್ಥಗಿತ – Kannada News | Tungabhadra Dam Water Supply Stopped For Canals Due to Severe 42 percent Monsoon Deficit in Karnataka

ತುಂಗಭದ್ರಾ ಜಲಾಶಯದಲ್ಲಿ ನೀರು ಕನಿಷ್ಠ ಮಟ್ಟಕ್ಕೆ ಕುಸಿದಿರುವುದುImage Credit source: tv9 ಕೊಪ್ಪಳ, ಜುಲೈ 3: ಕರ್ನಾಟಕದಲ್ಲಿ ಮುಂಗಾರು ಮಳೆ (Monsoon Rain) ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಇಡೀ ಕಲ್ಯಾಣ ಕರ್ನಾಟಕ ಭಾಗದ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಿಂದ (TB Dam) ಕಾಲುವೆಗಳಿಗೆ ನೀರು ಹರಿಸುವುದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಸಮೀಪವಿರುವ ತುಂಗಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ಒಳಹರಿವು ಇಲ್ಲದೇ ಇರುವುದರಿಂದ ಮುಂಗಾರು ಬೆಳೆಗೆ ನೀರು ಕೊಡಲು ಸಾಧ್ಯವೇ ಇಲ್ಲ ಎಂದು ನೀರಾವರಿ ವಲಯದ ಅಧಿಕಾರಿಗಳು ಅಧಿಕೃತ…

Read More

ಸುದೀಪ್ ಎದುರು ಮುಂದಿನ ಪ್ಲ್ಯಾನ್ ರಿವೀಲ್ ಮಾಡಿದ ಧ್ರುವಂತ್ – Kannada News | Dhruvanth Explain his plans Infront of sudeep After Bigg Boss

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಮಧ್ಯ ವಾರದಲ್ಲಿ ಧ್ರುವಂತ್ ಅವರು ಎಲಿಮಿನೇಟ್ ಆದರು. ಕಳೆದ ವಾರ ಕಡಿಮೆ ವೋಟ್ ಪಡೆದ ಅವರನ್ನು ಹೊರಕ್ಕೆ ಹಾಕಲಾಯಿತು. ಮನೆಯವರ ಜೊತೆ ಮಾತನಾಡಲು ಅವರಿಗೆ ಅವಕಾಶ ಸಿಗಲೇ ಇಲ್ಲ. ಈಗ ಅವರು ಕೂದಲನ್ನು ಕಟ್ ಮಾಡಿಕೊಂಡು ಹೊಸ ಸ್ಟೈಲ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಲುಕ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದಕ್ಕೆ ಕಾರಣವನ್ನೂ ಅವರು ನೀಡಿದರು ಮತ್ತು ಮುಂದಿನ ಆಲೋಚನೆಯ ಬಗ್ಗೆಯೂ ಹೇಳಿದರು. ಎಲಿನಿನೇಷನ್ ಆದ ಬಳಿಕ ಬಿಗ್ ಬಾಸ್ ವೇದಿಕೆ…

Read More

ಪತ್ನಿ ಫೋಟೋ ನೋಡಿ ಮೌನ ತಾಳಿದ ದಳಪತಿ ವಿಜಯ್; ವಿಡಿಯೋ ವೈರಲ್ – Kannada News | Actor Thalapathy Vijay emotional reaction to wife Sangeeta photo amid divorce process

ಇನ್ನೇನು ತಮಿಳುನಾಡು ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ಹಾಗೂ ನಟ ದಳಪತಿ ವಿಜಯ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಆದರೆ, ಈ ರಾಜಕೀಯ ಅಬ್ಬರದ ನಡುವೆ ವಿಜಯ್ (Thalapathy Vijay) ಅವರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ತಮ್ಮಿಂದ ದೂರವಾಗಿರುವ ಪತ್ನಿ ಸಂಗೀತಾ (Sangeeta Sornalingam) ಅವರ ಫೋಟೋ ಕಂಡು ವಿಜಯ್ ನೀಡಿದ ಪ್ರತಿಕ್ರಿಯೆ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಆ ಕುರಿತ…

Read More

ಭಾರತದಲ್ಲಿ ಹಣದುಬ್ಬರಕ್ಕೆ ಹೊಸ ಸ್ವರೂಪ; ಮೂಲ ವರ್ಷ ಬದಲಾವಣೆ; ಜನವರಿಯಲ್ಲಿ ಶೇ. 2.8 ಇನ್​ಫ್ಲೇಶನ್ ದಾಖಲು – Kannada News | Retail inflation at 2.8pc in January 2026, based on new CPI series with 2024 as base year

ನವದೆಹಲಿ, ಫೆಬ್ರುವರಿ 13: ಭಾರತದ ರೀಟೇಲ್ ಹಣದುಬ್ಬರ (Retail Inflation) ಜನವರಿಯಲ್ಲಿ ಶೇ. 2.8 ಎಂದು ದಾಖಲಾಗಿದೆ. ಬದಲಾವಣೆ ಮಾಡಲಾದ ಮಾನಕದ ಪ್ರಕಾರ ಹಣದುಬ್ಬರ ಲೆಕ್ಕಾಚಾರ ಮಾಡಲಾಗಿದೆ. ಮೂಲ ವರ್ಷ ಅಥವಾ ಬೇಸ್ ವರ್ಷವನ್ನು 2012ರಿಂದ 2024ಕ್ಕೆ ಬದಲಾಯಿಸಲಾಗಿದೆ. 2023-24ರ ಗೃಹ ಅನುಭೋಗ ಸಮೀಕ್ಷೆಯ ದತ್ತಾಂಶವನ್ನು ಬಳಸಿ ದೇಶಾದ್ಯಂತ ಅನುಭೋಗ ಮಾದರಿ (consumption pattern) ಆಗಿರುವ ಬದಲಾವಣೆಯನ್ನು ಗುರುತಿಸಲಾಗಿದೆ. ಹಣದುಬ್ಬರ ಲೆಕ್ಕಾಚಾರ ಪಟ್ಟಿಯಲ್ಲಿರುವ ಸರಕುಗಳಿಗೆ ಹೊಸ ಸೇರ್ಪಡೆ ಮತ್ತು ವೈಟೇಜ್ ಅನ್ನು ಕೊಡಲಾಗಿದೆ. ಆಹಾರಕ್ಕಿರುವ ವೈಟೇಜ್ ಅನ್ನು…

Read More

ವಿಷ್ಣುವರ್ಧನ್ ಗೆಳೆತನದ ಬಗ್ಗೆ ಎಸ್​ಪಿ ಬಾಲಸುಬ್ರಹ್ಮಣ್ಯಂ ಹೀಗೆ ಹೇಳಿದ್ದರು – Kannada News | SP Balasubrahmanyam once talked about his bonding with Vishnuvardhan

ಎಸ್​​ಪಿ ಬಾಲಸುಬ್ರಹ್ಮಣ್ಯಂ (sp balasubrahmanyam) ಭಾರತ ಕಂಡ ಅತ್ಯದ್ಭುತ ಗಾಯಕ. ಅವರಷ್ಟು ಅದ್ಭುತವಾಗಿ, ಭಾವಪರವಶರಾಗಿ ಹಾಡುವ ಹಾಡುಗಗಾರು ಇಂದಿಲ್ಲ. ಎಸ್​ಪಿ ಬಾಲಸುಬ್ರಹ್ಮಣ್ಯಂ ಮೂಲತಃ ತಮಿಳುನಾಡಿನವರಾಗಿದ್ದರು ಅವರಿಗೆ ಕರ್ನಾಟಕದಲ್ಲಿ ಸಿಕ್ಕಷ್ಟು, ಪ್ರೀತಿ, ಆದರ, ಗೌರವ ಇನ್ನೆಲ್ಲೂ ಅಗಾಧವಾದುದು. ‘ನನ್ನ ಮುಂದಿನ ಜನ್ಮ ಕರ್ನಾಟಕದಲ್ಲೇ’ ಎಂದಿದ್ದರು ಎಸ್​​ಪಿಬಿ. ಬಾಲಸುಬ್ರಹ್ಮಣ್ಯಂ ಅವರಿಗೆ ಕನ್ನಡ ಚಿತ್ರರಂಗದ ನಟರು, ತಂತ್ರಜ್ಞರೊಟ್ಟಿಗೆ ಬಲು ಆಪ್ತ ನಂಟಿತ್ತು. ಎಸ್​​ಪಿಬಿ ಅವರಿಗಾಗಿ ಅಣ್ಣಾವ್ರು ಹಾಡಿದ್ದನ್ನು ಹಲವು ವರ್ಷ ಬಲು ಪ್ರೀತಿಯಿಂದ, ಭಕ್ತಿಯಿಂದ ನೆನಪಿಸಿಕೊಳ್ಳುತ್ತಿದ್ದರು ಎಸ್​​ಪಿಬಿ. ಅದು ಮಾತ್ರವೇ ಅಲ್ಲದೆ,…

Read More

ಶಶಾಂಕ್ ಶೇಷಗಿರಿ ಕಂಠದಲ್ಲಿ ‘ತ್ರಿಕಾರಂ’ ಸಿನಿಮಾದ ಟೈಟಲ್ ಸಾಂಗ್ – Kannada News | Harshavardhan starrer Trikaaram Kannada movie title song released

ಯದುವೀರ್ ಒಡೆಯರ್ ಅವರು ‘ತ್ರಿಕಾರಂ’ (Trikaaram) ಸಿನಿಮಾದ ಮೇಕಿಂಗ್ ದೃಶ್ಯಗಳನ್ನು ಒಳಗೊಂಡ ಟೈಟಲ್ ಸಾಂಗ್‌ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಬೆಂಬಲ ನೀಡಿದ್ದಾರೆ. ‘ಆ ದೇವರ ವಂಶದ ಕುಡಿ ಇವನು, ಈ ಮಣ್ಣನು ಕಾಯಲು ಬಂದವನು..’ ಎಂದು ಆರಂಭ ಆಗುವ ಹಾಡಿಗೆ ಭರ್ಜರಿ ಚೇತನ್‌ಕುಮಾರ್ ಅವರು ಸಾಹಿತ್ಯ ನರೆದಿದ್ದಾರೆ. ಶಶಾಂಕ್ ಶೇಷಗಿರಿ ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ವಿವೇಕ್ ಚಕ್ರವರ್ತಿ ಅವರು ಸಂಗೀತ ಸಂಯೋಜಿಸಿದ್ದಾರೆ. ಹರ್ಷವರ್ಧನ್ (Harshavardhan) ಅವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ‘ತ್ರಿಕಾರಂ’ ಸಿನಿಮಾದ…

Read More

IPL 2026: ಒಂದೇ ಸ್ಟೇಡಿಯಂ ಮೇಲೆ RCB ಮತ್ತು RR ಕಣ್ಣು..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ರ ಆರಂಭಕ್ಕೆ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆಯೇ ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಗಳು ಪುಣೆಯತ್ತ ಮುಖ ಮಾಡಿದ್ದಾರೆ. ಅದು ಸಹ ತವರು ಮೈದಾನಕ್ಕಾಗಿ ಎಂಬುದು ವಿಶೇಷ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವುದು ಇನ್ನೂ ಸಹ ಖಚಿತವಾಗಿಲ್ಲ. 2025ರ ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಯೋಗ್ಯತೆಯನ್ನು ಪರರ ಪರಿಚಯಿಸುವರು

ಮೇಷ ರಾಶಿ: ಕೆಲವು ಜನರು ಸವಾಲಿನ ಕಾರ್ಯಗಳನ್ನು ನಿಭಾಯಿಸಲು ತೊಂದರೆಗಳನ್ನು ಎದುರಿಸಬಹುದು. ಇಂದು ನೀವು ಅಗತ್ಯ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಯೋಚಿಸುವಿರಿ. ಒಳ್ಳೆಯದನ್ನು ಸಾಧಿಸುವ ನಿಮಗೆ ಇಂದಿನ ನಿಮ್ಮ ಪ್ರಯತ್ನವು ಸಂಪೂರ್ಣವಾಗಿ ಇರಲಿ. ಉದ್ಯೋಗಕ್ಕೆ ಸೇರುವಾಗ ಅಲ್ಪದೂರದ ದೃಷ್ಟಿಯಾದರೂ ಬೇಕು. ಹೂಡಿಕೆಯತ್ತ ಗಮನಹರಿಸುವುದು ಸದ್ತಕ್ಕೆ ಬೇಡ. ದುರ್ಬಲರಿಗೆ ಅಲ್ಪ ಸಹಾಯವನ್ನು ಮಾಡುವಿರಿ. ರೂಪವು ನಿಮ್ಮ ಕೆಲವು ಕಾರ್ಯಕ್ಕೆ ಅಡ್ಡಿಯಾದೀತು. ವೃಷಭ ರಾಶಿ : ಸಂತೋಷಕ್ಕೆ ಅಡ್ಡಿಯಾಗುವ ಕೆಲಸವನ್ನು ಮಾಡಲಾರಿರಿ. ವ್ಯಾಪಾರ ಸಂಬಂಧಿತ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನೀವು ಗೊಂದಲಕ್ಕೆ…

Read More

ಚಿತ್ರದುರ್ಗದಲ್ಲಿ ಆಂಧ್ರ ಮೂಲದ ಕಂಪನಿಯಿಂದ ವಂಚನೆ: ಉದ್ಯೋಗ ನೀಡುವ ನೆಪದಲ್ಲಿ ಕೋಟ್ಯಂತರ ರೂ ವಂಚನೆ – Kannada News | Andhra Based Company Accused of Employment Scam, Defrauding Victims of Crores of Rupees

ಚಿತ್ರದುರ್ಗ, ಜೂನ್​​ 18: ಇತ್ತೀಚೆಗೆ ಬೆಳಗಾವಿಯ ಶಿವಾನಂದ ನೀಲಣ್ಣವರ ಶಿವಂ ಅಸೋಸಿಯೇಟ್ ಕಂಪನಿಯಿಂದ ಸಾವಿರಾರು ಕೋಟಿ ರೂ ವಂಚನೆ (Fraud) ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಈ ಬಳಿಕ ಹಾವೇರಿ, ರಾಯಚೂರು ಮತ್ತು ತುಮಕೂರಿನಲ್ಲೂ ದುಷ್ಕರ್ಮಿಗಳು ಜನರಿಗೆ ಲಕ್ಷಾಂತರ ರೂ ವಂಚಿಸಿದ್ದರು. ಇದೀಗ ಚಿತ್ರದುರ್ಗದಲ್ಲಿ (chitradurga) ಆಂಧ್ರ ಮೂಲದ ಕಂಪನಿಯಿಂದ ಸುಮಾರು 470 ಜನರಿಂದ 60 ರಿಂದ 70 ಕೋಟಿ ರೂ ಹಣ ಸಂಗ್ರಹಿಸಿ ವಂಚಿಸಲಾಗಿದೆ. ಸದ್ಯ ವಂಚನೆಗೊಳಗಾದ ಜನರು ಜಿಲ್ಲಾ ಪೊಲೀಸ್​ ಕಛೇರಿಗೆ ದೂರು ನೀಡಿದ್ದಾರೆ….

Read More