Headlines

ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ – Kannada News | Delhi rain 8 cars damaged after parking lot wall collapsed Watch Video

ನವದೆಹಲಿ, ಆಗಸ್ಟ್ 8: ದೆಹಲಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯು ಜಲಪ್ರಳಯದ ವಾತಾವರಣವನ್ನು ಸೃಷ್ಟಿಸಿದೆ. ದಕ್ಷಿಣ ದೆಹಲಿಯ (Delhi Rains) ದೇವ್ಲಿ ಪ್ರದೇಶದಲ್ಲಿ ಭಾರೀ ಮಳೆಗೆ ಪಾರ್ಕಿಂಗ್ ಸ್ಥಳದ ತಡೆಗೋಡೆಯೊಂದು ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಗೋಡೆಯ ಬದಿ ನಿಲ್ಲಿಸಲಾಗಿದ್ದ 8 ಕಾರುಗಳು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ದೇವ್ಲಿ ಪ್ರದೇಶದಲ್ಲಿ ನಿರಂತರವಾಗಿ ಸುರಿದ ಧಾರಾಕಾರ ಮಳೆಯಿಂದಾಗಿ ಪಾರ್ಕಿಂಗ್ ಆವರಣದ ತಡೆಗೋಡೆಯ ತಳಭಾಗ ನೀರು ತುಂಬಿ ದುರ್ಬಲಗೊಂಡಿತ್ತು. ಇಂದು ಮಧ್ಯಾಹ್ನ ಗೋಡೆ ದಿಢೀರನೆ ಕುಸಿದು ಬಿದ್ದು, ಪಕ್ಕದಲ್ಲಿ ಸಾಲಾಗಿ ನಿಲ್ಲಿಸಿದ್ದ ವಾಹನಗಳ…

Read More

ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ; ನಾಲ್ವರಿಗೆ ಗಂಭೀರ ಗಾಯ – Kannada News | Balloon gas cylinder blasts near GSM mall in Hyderabad 4 injured

ಹೈದರಾಬಾದ್, ಆಗಸ್ಟ್ 8: ಹೈದರಾಬಾದ್‌ನ ಮಿಯಾಪುರದಲ್ಲಿರುವ ಜಿಎಸ್‌ಎಂ ಮಾಲ್ ಬಳಿ ಇಂದು ಸಂಜೆ ಬಲೂನ್‌ಗಳಿಗೆ ಗ್ಯಾಸ್ ತುಂಬಲು ಬಳಸುತ್ತಿದ್ದ ಸಣ್ಣ ಹೀಲಿಯಂ ಸಿಲಿಂಡರ್‌ ಸ್ಫೋಟಗೊಂಡು (Blast ) ನಾಲ್ಕಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಸ್ತೆಯಲ್ಲಿ ಬಲೂನ್‌ಗಳಿಗೆ ಗ್ಯಾಸ್ ತುಂಬಿಸುತ್ತಿದ್ದಾಗ ಸಿಲಿಂಡರ್ ದಿಢೀರನೆ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಸುತ್ತಮುತ್ತಲ ಪ್ರದೇಶದಲ್ಲಿದ್ದ ಜನರಲ್ಲಿ ಭೀತಿ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಪ್ರಾಣಭಯದಿಂದ ಸುರಕ್ಷಿತ ಸ್ಥಳಗಳಿಗೆ ಓಡಿದರು. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನಷ್ಟು…

Read More

TNPL 2026: 40 ಎಸೆತಗಳಲ್ಲಿ ಅತಿ ವೇಗದ ಶತಕ; 9 ವರ್ಷಗಳ ಹಳೆಯ ದಾಖಲೆ ಉಡೀಸ್ – Kannada News | Madurai Panthers’ Record TNPL Run Chase: N.S. Chaturved Smashes Fastest Century vs Kovai Kings

N.s. Chaturved ತಮಿಳುನಾಡಿನ ಟಿ20 ಲೀಗ್ ಟಿಎನ್‌ಪಿಎಲ್‌ನ (TNPL 2026) 10ನೇ ಸೀಸನ್ ಆಗಸ್ಟ್ 4 ರಿಂದ ಆರಂಭವಾಗಿದೆ. ಇಂದು ಟೂರ್ನಿಯ 7ನೇ ಪಂದ್ಯದಲ್ಲಿ ಕೋವೈ ಕಿಂಗ್ಸ್ ಮತ್ತು ಮಧುರೈ ಪ್ಯಾಂಥರ್ಸ್ (Kovai Kings vs Madurai Panthers) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಒಟ್ಟು 479 ರನ್‌ಗಳು ದಾಖಲಾದವು. ರನ್‌ಗಳ ಮಳೆಗೆ ಸಾಕ್ಷಿಯಾದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕೋವೈ ಕಿಂಗ್ಸ್ 239 ರನ್ ಕಲೆಹಾಕಿದರೆ, ಈ ಗುರಿ ಬೆನ್ನಟ್ಟಿದ ಮಧುರೈ…

Read More

ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ – Kannada News | Union Home Minister Amit Shah offers prayers at Tamil Nadus Arunachaleswara temple

ಚೆನ್ನೈ, ಆಗಸ್ಟ್ 8: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದು ತಮಿಳುನಾಡಿನ ತಿರುವಣ್ಣಾಮಲೈನಲ್ಲಿರುವ ಐತಿಹಾಸಿಕ ಅರುಣಾಚಲೇಶ್ವರ ದೇವಾಲಯಕ್ಕೆ (Arunachaleswarar Temple) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯಕ್ಕೆ ಆಗಮಿಸಿದ ಅಮಿತ್ ಶಾ ಅವರಿಗೆ ಅರ್ಚಕರು ಮತ್ತು ದೇವಾಲಯದ ಆಡಳಿತ ಮಂಡಳಿಯು ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ ಕೋರಿತು. ಬಳಿಕ ಅವರು ಲಿಂಗರೂಪಿ ಶಿವನಿಗೆ (ಅರುಣಾಚಲೇಶ್ವರ) ವಿಶೇಷ ಅಭಿಷೇಕ ಮತ್ತು ಪ್ರಾರ್ಥನೆಗಳನ್ನು ಸಲ್ಲಿಸಿದರು. ಪ್ರಾರ್ಥನೆಯ ನಂತರ ಅಮಿತ್ ಶಾ ಅವರು ಅರುಣಾಚಲೇಶ್ವರ ದೇಗುಲದ ಆವರಣದಲ್ಲಿ…

Read More

ಮಳೆಗೆ ಕುಸಿದ ಲಕ್ನೋ-ಕಾನ್ಪುರ ಎಕ್ಸ್​ಪ್ರೆಸ್​ವೇ; ಫ್ಯಾನ್ ಹಾಕಿ ರಸ್ತೆಯ ಪ್ಯಾಚ್ ಒಣಗಿಸುವ ವಿಡಿಯೋ ವೈರಲ್ – Kannada News | Lucknow Kanpur Expressway fallen into disrepair weeks after its completion 10 fans have been placed near the patchwork to dry it

ಲಕ್ನೋ, ಆಗಸ್ಟ್ 8: 4,700 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಲಕ್ನೋ-ಕಾನ್ಪುರ ಎಕ್ಸ್‌ಪ್ರೆಸ್‌ವೇ ಕಾಮಗಾರಿ ಪೂರ್ಣಗೊಂಡ ಕೆಲವೇ ದಿನಗಳಲ್ಲಿ ಹಾಳಾಗಿದೆ. ಉತ್ತರ ಪ್ರದೇಶದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಎಕ್ಸ್‌ಪ್ರೆಸ್‌ವೇ ಕಾಮಗಾರಿ ಮುಗಿದು ಕೆಲವೇ ದಿನಗಳಲ್ಲಿ ಮಳೆಯಿಂದಾಗಿ (Rain Effect) 200 ಮೀಟರ್ ಭಾಗ ಕುಸಿದಿದೆ. ರಸ್ತೆಗೆ ಪ್ಯಾಚ್‌ವರ್ಕ್ ಹಾಕಲು ಆ ಸ್ಥಳದಲ್ಲಿ ನೀರನ್ನು ಒಣಗಿಸಲು 10 ಫ್ಯಾನ್‌ಗಳನ್ನು ಇಡಲಾಗಿದ್ದು, ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 4,700 ಕೋಟಿ ವೆಚ್ಚದ ಕಾನ್ಪುರ-ಲಕ್ನೋ ಎಕ್ಸ್‌ಪ್ರೆಸ್‌ವೇ ಸಾರ್ವಜನಿಕ ಸಂಚಾರಕ್ಕೆ…

Read More

ರಹಸ್ಯವಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಭಾರತದ ಯುವ ಕ್ರಿಕೆಟಿಗ – Kannada News | Ramandeep Singh’s Secret Wedding Revealed: KKR All Rounder Marries TV Actress Charlie Chauhan

ಭಾರತದ ಯುವ ಕ್ರಿಕೆಟಿಗ ಹಾಗೂ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ (KKR) ತಂಡವನ್ನು ಪ್ರತಿನಿಧಿಸುವ ಆಲ್‌ರೌಂಡರ್ ರಮಣದೀಪ್ ಸಿಂಗ್ (Ramandeep Singh) ರಹಸ್ಯವಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ರಮಣದೀಪ್ ವಿವಾಹದ ವಿಚಾರ ಅವರ ಮಡದಿ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡ ಬಳಿಕ ಬಯಲಾಗಿದೆ. ರಮಣದೀಪ್ ತೀರ ಖಾಸಗಿಯಾಗಿ ವಿವಾಹವಾಗಿದ್ದು, ಈ ಸಮಾರಂಭದಲ್ಲಿ ಅವರ ಕುಟುಂಬ ಹಾಗೂ ಆಯ್ದ ಸ್ನೇಹಿತರು ಮಾತ್ರ ಭಾಗಿಯಾಗಿದ್ದರು ಎಂದು ವರದಿಯಾಗಿದೆ. ದೇಶೀಯ ಕ್ರಿಕೆಟ್​ನಲ್ಲಿ ಪಂಜಾಬ್ ಪರ ಆಡುವ ರಮಣದೀಪ್, ಟಿವಿ ನಟಿ ಚಾರ್ಲಿ…

Read More

ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್ – Kannada News | Producer Venkat said he have lot of money for good films

‘ಟಾಕ್ಸಿಕ್’ (Toxic) ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದ್ದು, ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ಮಾಪಕ ವೆಂಕಟ್ ಅವರು ಸಿನಿಮಾದ ಬಗ್ಗೆ ಸಿನಿಮಾದ ಪಾತ್ರಧಾರಿಗಳು ತಂತ್ರಜ್ಞರ ಬಗ್ಗೆ ಸಾಕಷ್ಟು ವಿಷಯ ಮಾತನಾಡಿದರು. ಕಾರ್ಯಕ್ರಮ ನಿರೂಪಣೆ ಮಾಡುತ್ತಿದ್ದ ದಾನಿಶ್ ಸೇಠ್, ವೆಂಕಟ್ ಅವರಿಗೆ ಹಣದ ಬಗ್ಗೆ ತಮಾಷೆಯ ಪ್ರಶ್ನೆ ಕೇಳಿದರು. ಆ ಪ್ರಶ್ನೆಗೆ ಗಂಭೀರವಾಗಿಯೇ ಉತ್ತರಿಸಿದ ವೆಂಕಟ್, ದೇವರ ದಯೆಯಿಂದ ನನ್ನ ಜೇಬು ದೊಡ್ಡದಾಗಿದೆ. ಒಳ್ಳೆಯ ಸಿನಿಮಾಕ್ಕಾಗಿ ಎಂದಿಗೂ ನನ್ನ ಬಳಿ ಹಣ ಇಲ್ಲದಾಗಿಲ್ಲ. ಒಳ್ಳೆಯ ಸಿನಿಮಾಗಳಿಗಾಗಿ ಸಾಕಷ್ಟು ಹಣ…

Read More

ಗ್ಯಾಸ್ ಸಿಲಿಂಡರ್ ಬಳಸುವವರಿಗೆ ಹೊಸ ರೂಲ್ಸ್‌: ಗ್ರಾಹಕರು ಮಾಡಬೇಕಾಗಿದ್ದಿಷ್ಟೇ!

ಬೆಂಗಳೂರು, (ಆಗಸ್ಟ್ 08): ಆಗಸ್ಟ್ 15ರೊಳಗೆ e-KYC ಪೂರ್ಣಗೊಳಿಸುವಂತೆ ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಸೂಚನೆ ನೀಡಲಾಗಿದೆ. ಗೃಹ ಬಳಕೆಯ LPG ಸಂಪರ್ಕ (gas cylinder)ಹೊಂದಿರುವ ಪ್ರತಿಯೊಬ್ಬ ಗ್ರಾಹಕರೂ e-KYC ಪೂರ್ಣಗೊಳಿಸಿಕೊಳ್ಳುವಂತೆ ತೈಲ ಕಂಪನಿಗಳು ಹಾಗೂ ಗ್ಯಾಸ್ ವಿತರಕರು ಮನವಿ ಮಾಡುತ್ತಿದ್ದಾರೆ. ಗ್ರಾಹಕರ ಮಾಹಿತಿ ಪರಿಶೀಲನೆ, ದಾಖಲೆಗಳ ಅಪ್‌ಡೇಟ್, ನಿಜವಾದ ಫಲಾನುಭವಿಗಳನ್ನು ಗುರುತಿಸುವ ಉದ್ದೇಶದಿಂದ e-KYC ಪ್ರಕ್ರಿಯೆ ನಡೆಸಲಾಗ್ತಿದೆ. ಆದ್ರೆ e-KYC ಮಾಡಿಸದಿದ್ರೆ ಗೃಹ ಬಳಕೆಯ ಸಿಲಿಂಡರ್ ಸಿಗೋದಿಲ್ಲ. ವಾಣಿಜ್ಯ ದರದಲ್ಲಿ ಸಿಲಿಂಡರ್ ಖರೀದಿಸಬೇಕಾಗುತ್ತೆ. 2108 ರೂಪಾಯಿ ಕೊಟ್ಟು…

Read More

ಯಶ್​​ಗಾಗಿ ರೂಲ್ ಬ್ರೇಕ್ ಮಾಡಿದೆ: ಕೊಂಡಾಡಿದ ನಟಿ ನಯನತಾರಾ – Kannada News | Nayanathara talks highly about Yash and Geethu Mohandas

ನಯನತಾರಾ (Nayanthara), ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್, ಬಹಳ ಶಿಸ್ತು, ನಿಷ್ಠುರವಾದಿ ಎಂದು ಸಹ ನಯನತಾರಾ ಹೆಸರಾಗಿದ್ದಾರೆ. ಎಷ್ಟೇ ದೊಡ್ಡ ಸ್ಟಾರ್ ಆಗಿರಲಿ, ಹಿಂದು-ಮುಂದು ನೋಡದೆ ತಮಗನಿಸಿದ್ದು ಹೇಳುತ್ತಾರೆ (ನಟ ಧನುಶ್​ ಜೊತೆಗಿನ ವಿವಾದ ನೆನಪಿರಬೇಕು). ನಯನತಾರಾ ಯಾವುದೇ ಸಿನಿಮಾ ಪ್ರೊಮೋಷನ್ ಕಾರ್ಯಕ್ರಮಗಳಿಗೆ ಹಾಜರಾಗುವುದಿಲ್ಲ. ವೇದಿಕೆಗಳ ಮೇಲೆ ಮಾನತಾಡುವುದಿಲ್ಲ. ಯಾರನ್ನೂ ಅನವಶ್ಯಕವಾಗಿ ಹೊಗಳುವುದಿಲ್ಲ. ಆದರೆ ಇಂದು (ಆಗಸ್ಟ್ 08) ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ನಟ ಯಶ್ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಅವರನ್ನು ಮಾತ್ರವಲ್ಲ, ನಿರ್ದೇಶಕಿ…

Read More

ಕರ್ನಾಟಕ ಸಂಪುಟದಲ್ಲಿ ಮಹಿಳಾ ಸಚಿವರಿಲ್ಲ ಎಂದ ಕಿರಣ್ ರಿಜಿಜುಗೆ ಸಿಎಂ ಡಿಕೆ ಶಿವಕುಮಾರ್ ತಿರುಗೇಟು – Kannada News | CM DK Sivakumar hits back at Union Minister Kiren Rijiju over no woman in Karnataka cabinet remark

ಬೆಂಗಳೂರು, ಆಗಸ್ಟ್ 8: ಕರ್ನಾಟಕದ ಸಚಿವ ಸಂಪುಟದಲ್ಲಿ ಯಾವುದೇ ಮಹಿಳಾ ಸಚಿವರಿಲ್ಲ ಎಂಬ ವಿಷಯವಾಗಿ ಕೇಂದ್ರ ಸಚಿವ ಕಿರಣ್ ರಿಜಿಜು ಮಾಡಿದ ಟೀಕೆಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ (CM DK Shivakumar), “ಕಾಂಗ್ರೆಸ್ ಪಕ್ಷವು ಮಹಿಳಾ ಪ್ರಾತಿನಿಧ್ಯಕ್ಕೆ ಬದ್ಧವಾಗಿದೆ. ಈ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು. ಸಂಸತ್ ಚುನಾವಣೆಯಲ್ಲಿ ನಾವು ಮಹಿಳೆಯರಿಗೆ ಎಷ್ಟು ಸೀಟುಗಳನ್ನು ನೀಡಿದ್ದೇವೆ ಎಂಬುದು ಬಿಜೆಪಿಯವರಿಗೆ ನೆನಪಿದೆ ಎಂದು ಭಾವಿಸುತ್ತೇನೆ. ಹಾಗಾಗಿ, ಕರ್ನಾಟಕದಲ್ಲಿ ನಾವು ಈ ಸಮಸ್ಯೆಯನ್ನು ಖಂಡಿತವಾಗಿಯೂ ಬಗೆಹರಿಸಲಿದ್ದೇವೆ. ಕೇಂದ್ರ…

Read More