Headlines

ಪಿಓಪಿ ಗಣೇಶ ಮೂರ್ತಿ ನಿಷೇಧ, ಶಬ್ಧ ಮಾಲೀನ್ಯಕ್ಕೂ ಅವಕಾಶವಿಲ್ಲ: ಈಶ್ವರ್​​​​ ಖಂಡ್ರೆ ಸೂಚನೆ – Kannada News | Minister Eshwar Khandre directs gram panchayats to permit only eco friendly clay Ganesh idols

ಬೆಂಗಳೂರು, (ಆಗಸ್ಟ್ 06): ಸೆಪ್ಟೆಂಬರ್ 14ರಂದು ನಾಡಿನಾದ್ಯಂತ ಆಚರಿಸಲಾಗುವ ಗಣೇಶ ಹಬ್ಬದ (Ganesh Festival) (Ganesh Festival) ವೇಳೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ನಿರ್ಮಿತ, ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ(Ganesh Idol) ವಿಸರ್ಜನೆಗೆ ಅವಕಾಶ ನೀಡದೆ, ಪರಿಸರ ಸ್ನೇಹಿ ಬಣ್ಣ ರಹಿತ ಮಣ್ಣಿನ ಗಣಪತಿ ಪೂಜಿಸಲು ಪ್ರೇರೇಪಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ. ಅಲ್ಲದೇ ಗಣೇಶ ಉತ್ಸವ ವೇಳೆ ಶಬ್ಧ ಮಾಲೀನ್ಯಕ್ಕೆ ಅವಕಾಶವಿಲ್ಲ…

Read More

ಕರ್ನಾಟಕದ ನೂತನ ಸಿಎಂ ಆಯ್ಕೆಗೆ ಕ್ಷಣಗಣನೆ: ಇಂದು ಸಂಜೆ 4ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ

ಸಿದ್ದರಾಮಯ್ಯ & ಡಿಕೆ ಶಿವಕುಮಾರ್Image Credit source: tv9 ಬೆಂಗಳೂರು, ಮೇ 30: ಕರ್ನಾಟಕ ರಾಜಕಾರಣದಲ್ಲಿ ಸಿದ್ದರಾಮಯ್ಯ (Siddaramaiah) ಆಡಳಿತ ಪರ್ವ ಅಧಿಕೃತವಾಗಿ ಅಂತ್ಯಗೊಂಡಿದ್ದು, ನೂತನ ಮುಖ್ಯಮಂತ್ರಿಯ ಪಟ್ಟಾಭಿಷೇಕಕ್ಕೆ ವೇದಿಕೆ ಸಂಪೂರ್ಣ ಸಿದ್ಧವಾಗಿದೆ. ಸಿದ್ದರಾಮಯ್ಯ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ ಬೆನ್ನಲ್ಲೇ, ಮುಂದಿನ ಜವಾಬ್ದಾರಿ ವಹಿಸಿಕೊಳ್ಳಲು ಕಾಂಗ್ರೆಸ್ ಪಾಳಯದಲ್ಲಿ ಭರ್ಜರಿ ಕಸರತ್ತು ಆರಂಭವಾಗಿದೆ. ಇಡೀ ರಾಜ್ಯದ ದೃಷ್ಟಿ ಇಂದು ಸಂಜೆ ವಿಧಾನಸೌಧದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯತ್ತ ನೆಟ್ಟಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK…

Read More

ಬೆಂಗಳೂರಿನ ಸಂಚಾರ ಉಲ್ಲಂಘನೆ ಗುರುತಿಸಲು ಹೆಲ್ಮೆಟ್​​ನ್ನು ಟ್ರಾಫಿಕ್ ಪೊಲೀಸ್ ಸಾಧನವಾಗಿ ಪರಿವರ್ತಿಸಿದ ಟೆಕ್ಕಿ – Kannada News | AI Helmet Revolutionizes Bangalore Traffic Enforcement: Viral Tech

ಬೆಂಗಳೂರು, ಜ.5: ಬೆಂಗಳೂರಿನಲ್ಲಿ ಸಂಚಾರ ಉಲ್ಲಂಘನೆಗೆ ಸಂಬಂಧಿಸಿದಂತೆ ಹಲವು  ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕಿಗೆ ಬರುತ್ತಿದೆ. ಪ್ರತಿದಿನ ಸಾಮಾಜಿಕ ಜಾಲತಾಣದಲ್ಲಿ ಪೊಲೀಸ್​​ ಇಲಾಖೆ ಒಂದಲ್ಲ ಒಂದು ರೀತಿಯಲ್ಲಿ ಎಚ್ಚರಿಕೆಯನ್ನು ನೀಡುತ್ತಿದ್ದರೂ ಅದನ್ನು ಲೆಕ್ಕಿಸದೆ ಜನ ಪೊಲೀಸರ ಕಣ್ತಪ್ಪಿಸಿ ಸಂಚಾರ ಉಲ್ಲಂಘನೆ ಮಾಡುತ್ತಾರೆ. ಆದರೆ ಇನ್ಮುಂದೆ ಇದು ಸಾಧ್ಯವಿಲ್ಲ, ಹೊಸ ತಂತ್ರಜ್ಞಾನವೊಂದು ಪರಿಚಯಿಸಿಲಾಗಿದೆ. ನಗರದಲ್ಲಿನ ಸಂಚಾರ ಶಿಸ್ತಿನ ಕಳಪೆ ಸ್ಥಿತಿಯಿಂದ ಬೇಸತ್ತ ಬೆಂಗಳೂರು ಮೂಲದ ತಂತ್ರಜ್ಞನೊಬ್ಬರು ಕೃತಕ ಬುದ್ಧಿಮತ್ತೆ ಮೂಲಕ ಹೆಲ್ಮೆಟ್​​ನ್ನು (AI helmet) ಟ್ರಾಫಿಕ್ ಪೊಲೀಸ್…

Read More

ಮಳೆಯ ಆರ್ಭಟಕ್ಕೆ ಕ್ಲೀನ್ ಆಯ್ತು ಸಿಲಿಕಾನ್ ಸಿಟಿ ಗಾಳಿ!; ಬಹುತೇಕ ಜಿಲ್ಲೆಗಳಲ್ಲಿ ‘ಉತ್ತಮ’ ವಾಯು ಗುಣಮಟ್ಟ ದಾಖಲು! – Kannada News | Bengaluru Air Quality Soars After Pre Monsoon Rains; Karnataka Sees Pollution Drop

ಬೆಂಗಳೂರು, ಮೇ.26: ಕಳೆದ ಎರಡು ದಿನಗಳಿಂದ ರಾಜ್ಯದಾದ್ಯಂತ ಸುರಿಯುತ್ತಿರುವ ಮುಂಗಾರು ಪೂರ್ವ (Pre-Monsoon) ಮಳೆ ಮತ್ತು ಬಿರುಗಾಳಿಯ ಪ್ರಭಾವದಿಂದಾಗಿ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ಗಣನೀಯವಾಗಿ ಕುಸಿದಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗಾಳಿಯ ಗುಣಮಟ್ಟವು ಅತ್ಯಂತ ಆರೋಗ್ಯಕರ ಮಟ್ಟಕ್ಕೆ ತಲುಪಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. ನಿರಂತರ ವಾಹನ ಸಂಚಾರದಿಂದ ಸದಾ ಧೂಳಿನಿಂದ ಕೂಡಿರುತ್ತಿದ್ದ ಬೆಂಗಳೂರಿನ ವಾಯು ಗುಣಮಟ್ಟ ಇಂದು ಅತ್ಯಂತ ನಿರಾಳತೆ ತಂದಿದೆ. ನಗರದ ಸರಾಸರಿ AQI…

Read More

SBI Recruitment 2026: ಎಸ್‌ಬಿಐನಲ್ಲಿ ಬಂಪರ್ ನೇಮಕಾತಿ; 45 ಲಕ್ಷ ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ! – Kannada News | SBI Recruitment 2026: Apply for Lead Business Analyst Posts Up to 45 Lakhs Salary

ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ‘ಸ್ಪೆಷಲಿಸ್ಟ್ ಕೇಡರ್’ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 8 ಲೀಡ್ ಬಿಸಿನೆಸ್ ಅನಾಲಿಸ್ಟ್ (Lead Business Analyst) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಪ್ರತಿಭಾವಂತ ವೃತ್ತಿಪರರಿಗೆ ಇದು ಸುವರ್ಣಾವಕಾಶವಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ಅನುಭವ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು…

Read More

ತಿರುಪತಿ ದೇವಸ್ಥಾನಕ್ಕೆ ಭಕ್ತರು ನೀಡುವ ಚಿನ್ನಾಭರಣವನ್ನು ಬಿಸ್ಕತ್ ಮಾಡಲು ಟಿಟಿಡಿ ನಿರ್ಧಾರ – Kannada News | TTD decision on Lord Venkateswara Hundi Gold Ornaments

ತಿರುಮಲ, ಆಗಸ್ಟ್ 13: ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಭಕ್ತರು ಬರುತ್ತಾರೆ. ಕಲಿಯುಗದ ಜೀವಂತ ದೇವರು ವೆಂಕಟೇಶ್ವರನಿಗೆ ಭಕ್ತರು ಅರ್ಪಿಸುವ ಹುಂಡಿ ಕಾಣಿಕೆಗಳಲ್ಲಿ ಪ್ರಮುಖ ಬದಲಾವಣೆಗಳಿಗೆ ತಿರುಮಲ ತಿರುಪತಿ ದೇವಸ್ಥಾನಗಳು (TTD) ಪ್ರಸ್ತಾವನೆಗಳನ್ನು ಸಿದ್ಧಪಡಿಸಿದೆ. ನಿರ್ದಿಷ್ಟವಾಗಿ ಹೇಳುವುದಾದರೆ, ಹುಂಡಿಗೆ ಬರುವ ಚಿನ್ನದ ಕಾಣಿಕೆಗಳನ್ನು ನೇರವಾಗಿ ಮಾರಾಟ ಮಾಡದಿರಲು ನಿರ್ಧರಿಸಿದೆ. ಅವುಗಳನ್ನು ಚಿನ್ನದ ಬಿಸ್ಕತ್ತುಗಳಾಗಿ ಪರಿವರ್ತಿಸಿ ಬ್ಯಾಂಕುಗಳಲ್ಲಿ ಚಿನ್ನದ ಠೇವಣಿಯಾಗಿ ಇಡಲು ಉದ್ದೇಶಿಸಿದೆ. ಹಾಗೇ, ಚಿನ್ನದ ಆಭರಣಗಳಲ್ಲಿರುವ ರತ್ನಗಳು ಮತ್ತು ಅಮೂಲ್ಯ ಕಲ್ಲುಗಳನ್ನು ಬೇರ್ಪಡಿಸಿ ಹರಾಜು ಹಾಕಲಿದೆ….

Read More

ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ

ಡಾಗ್ ಸತೀಶ್ (Dog Satish) ಅಲಿಯಾಸ್ ಕ್ಯಾಡಬಾಮ್ ಸತೀಶ್ ಅವರು ಬಿಗ್​​ಬಾಸ್ ಗೆ ಹೋಗಿ ಬಂದ ಬಳಿಕ ಹೆಚ್ಚು ಜನಪ್ರಿಯರಾಗಿದ್ದಾರೆ. ಇನ್​​ಸ್ಟಾಗ್ರಾಂನಲ್ಲಿಯೂ ಸಖತ್ ಜನಪ್ರಿಯತೆ ಪಡೆದಿರುವ ಸತೀಶ್ ಅವರು ಪಾರ್ಟಿಗಳ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಆದರೆ ಇದೀಗ ಅಂಥಹುದೇ ವಿಡಿಯೋ ಒಂದು ಸತೀಶ್ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇತ್ತೀಚೆಗೆ ಸತೀಶ್ ಅವರ ವಿಡಿಯೋ ಒಂದನ್ನು ಫೇಸ್​​ಬುಕ್​​ನಲ್ಲಿ ಹಂಚಿಕೊಂಡಿದ್ದರು. ಆರ್​​ಟಿ ನಗರದಲ್ಲಿ ನಡೆದ ಪಾರ್ಟಿಯ ವಿಡಿಯೋ ಇದಾಗಿತ್ತು. ವಿಡಿಯೋನಲ್ಲಿ ಸತೀಶ್ ಅವರು ರೌಡಿ ಶೀಟರ್ ಪಿ ಮೂರ್ತಿ ಜೊತೆಗೆ ಕಾಣಿಸಿಕೊಂಡಿದ್ದರು….

Read More

ದೇಶದ ಮಹಿಳೆಯರು ನಿಮ್ಮನ್ನೆಂದೂ ಕ್ಷಮಿಸುವುದಿಲ್ಲ; ವಿಪಕ್ಷಗಳಿಗೆ ಮೋದಿ ಎಚ್ಚರಿಕೆ – Kannada News | Those who oppose the bill will not be spared by the women of India PM Modis warning to Opposition

ನವದೆಹಲಿ, ಏಪ್ರಿಲ್ 16: ಮಹಿಳಾ ಮೀಸಲಾತಿ ಮಸೂದೆಯ ಬಗ್ಗೆ ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸುವವರನ್ನು ಭಾರತದ ಮಹಿಳೆಯರು ಖಂಡಿತ ಕ್ಷಮಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. “ಒಬ್ಬ ಸ್ನೇಹಿತನಾಗಿ ಮಹಿಳಾ ಮಸೂದೆಯನ್ನು ವಿರೋಧಿಸುವವರಿಗೆ ನನ್ನ ಬಳಿ ಕೆಲವು ಸಲಹೆಗಳಿವೆ. ಯಾವುದೇ ಕ್ಷೇತ್ರದಲ್ಲಿ ಮಹಿಳಾ ಮೀಸಲಾತಿಯನ್ನು ವಿರೋಧಿಸಿದ ಯಾರನ್ನೂ ಭಾರತದ ಮಹಿಳೆಯರು ಕ್ಷಮಿಸಿಲ್ಲ” ಎಂದು ಮೋದಿ ಹೇಳಿದ್ದಾರೆ. 2023ರಲ್ಲಿ ಮೊದಲು ಮಂಡಿಸಲಾದ ಮಹಿಳಾ ಮೀಸಲಾತಿ ಮಸೂದೆಯನ್ನು ಸರ್ವಾನುಮತದಿಂದ…

Read More

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ – Kannada News | Ancient Lord Sri Ram Idol found During Road Works in Vizag

ವಿಶಾಖಪಟ್ಟಣ, ಡಿಸೆಂಬರ್ 20: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ (visakhapatnam) ರಸ್ತೆ ಕಾಮಗಾರಿಯ ಸಮಯದಲ್ಲಿ ಪ್ರಾಚೀನವಾದ ಶ್ರೀರಾಮನ ವಿಗ್ರಹ (Sri Ram Idol) ಪತ್ತೆಯಾಗಿದೆ. ರಸ್ತೆಗೆ ಡಾಂಬರು ಹಾಕಿದ ನಂತರ ಹೆಚ್ಚುವರಿಯಾದ ಮಣ್ಣನ್ನು ಎಲ್ಲೋ ಸುರಿಯಲಾಗಿತ್ತು. ಅದರಲ್ಲಿ ಶ್ರೀರಾಮನ ವಿಗ್ರಹ ಇರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಸೊಂಟದಿಂದ ತಲೆಯವರೆಗೆ ಮಾತ್ರ ಇರುವ ರಾಮನ ಕಲ್ಲಿನ ವಿಗ್ರಹ ಪತ್ತೆಯಾಗಿದೆ. ಈ ವಿಷಯ ಹರಡುತ್ತಿದ್ದಂತೆ, ರಾಮನ ಪ್ರತಿಮೆಯನ್ನು ನೋಡಲು ಜನರು ಜಮಾಯಿಸಿದರು. ಆ ರಾಮನ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಮಾಡಿದರು….

Read More

‘ನನ್ನ ಗಂಡನಿಗಿಂತ ನಿಮ್ಮನ್ನು ಹೆಚ್ಚು ಪ್ರೀತಿಸುವೆ’ ಎಂದ ಮಹಿಳಾ ಅಭಿಮಾನಿ; ಶಾರುಖ್ ಖಾನ್ ಉತ್ತರ ಏನು? – Kannada News | Shah Rukh Khan witty reply to female fan in Mangalore event Video goes viral

ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್ (Shah Rukh Khan) ಅವರ ಸಮಯಪ್ರಜ್ಞೆ ಮತ್ತು ಹಾಸ್ಯ ಪ್ರಜ್ಞೆ ಎಂಥದ್ದು ಎಂಬುದು ಎಲ್ಲರಿಗೂ ಗೊತ್ತು. ಇತ್ತೀಚೆಗೆ ಮಂಗಳೂರಿನಲ್ಲಿ (Mangalore) ನಡೆದ ಕಾರ್ಯಕ್ರಮವೊಂದರಲ್ಲಿ ಮಹಿಳಾ ಅಭಿಮಾನಿಯೊಬ್ಬರು ಅನಿರೀಕ್ಷಿತವಾಗಿ ವ್ಯಕ್ತಪಡಿಸಿದ ಪ್ರೀತಿಯ ಮಾತು, ಇಡೀ ಸಂಜೆಯ ಅತ್ಯಂತ ತಮಾಷೆಯ ಕ್ಷಣವಾಗಿ ಬದಲಾಯಿತು. ಆ ಅಭಿಮಾನಿ, ‘ನಾನು ನನ್ನ ಗಂಡನಿಗಿಂತಲೂ ನಿಮ್ಮನ್ನು ಹೆಚ್ಚಾಗಿ ಪ್ರೀತಿಸುತ್ತೇನೆ’ ಎಂದು ವೇದಿಕೆ ಮೇಲಿದ್ದ ಶಾರುಖ್ ಅವರಿಗೆ ಹೇಳಿದರು. ಇದಕ್ಕೆ ಕಿಂಚಿತ್ತೂ ತಡಮಾಡದ ಶಾರುಖ್, ‘ಇದನ್ನೆಲ್ಲಾ ನೀವು ನನಗೆ ಖಾಸಗಿಯಾಗಿ…

Read More